Breaking News

Tag Archives: kalyanasiri News

ಅಭಿವೃದ್ಧಿಗೆಮತ್ತೋಂದು ಹೆಸರೆಆರ್ ದೃ ವನಾರಯಣ್ ಮೊದಲನೆ ವರ್ಷದ ಪುಣ್ಯಸ್ಮರಣೆಯಲ್ಲಿ ಆರ್ ನರೇಂದ್ರಾಭಿಮತ

Another name for development is Dru Vanarayan, who is first in the commemoration of the year, Narendra Abhima. ವರದಿ : ಬಂಗಾರಪ್ಪ ಸಿ .ಹನೂರು:ರಾಜ್ಯದ ಕೆಲಸ ಕಾರ್ಯಗಳಿಗೆ ಕೆಂದ್ರದಲ್ಲಿ ಸದಾ ಮುಂದಿದ್ದ ಅವರು ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿಗೆ ಮಾಜಿ ಸಂಸದ ದಿವಂಗತ ಆರ್ ಧ್ರುವನಾರಾಯಣ್ ರವರ ಕೊಡುಗೆ ಅಪಾರವಾಗಿದೆ ಅವರ ನಿಧನದಿಂದ ರಾಜ್ಯಕ್ಕೆ ನಷ್ಟವಾಗಿದೆ ಎಂದು ಮಾಜಿ ಶಾಸಕ ಆರ್ ನರೇಂದ್ರ ತಿಳಿಸಿದರು. …

Read More »

ಮಕ್ಕಳ ಮನದಲ್ಲಿ ಮಾನವೀಯಮೌಲ್ಯಗಳನ್ನುತುಂಬುವಅವಶ್ಯಕತೆಇದೆ-ನೇತ್ರಾಜಗುರುವಿನ ಮಠ

There is a need to inculcate humane values ​​in the minds of children – Netrajaguru’s Math ಗಂಗಾವತಿ:ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಮತ್ತು ಭವಿಷ್ಯದಲ್ಲಿ ಉತ್ತಮ ಜೀವನ ಸರಿಪಡಿಸುವುದರ ಬಗ್ಗೆ ಬಾಲ್ಯದಲ್ಲಿಯೇ ಅವರ ಮನ ಪರಿವರ್ತನೆಗಾಗಿ ನಮ್ಮ ಸಂಸ್ಥೆ ಶ್ರಮಿಸುತ್ತಿದೆ ಎಂದು ನೇತ್ರಾಜ್ ಗುರುವಿನ ಮಠ ರವರು ಇಂದು ಮಹಾನ್ ಕಿಡ್ಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಜಯನಗರ ಸತ್ಯನಾರಾಯಣಪೇಟೆ ವಾಕಿಂಗ್ ಗ್ರೂಪ್ ನವರಿಂದ ಸನ್ಮಾನ ಸ್ವೀಕರಿಸಿ …

Read More »

ಬ್ರಹ್ಮಾಂಡದ ಪ್ರತೀಕವೇ ಇಷ್ಟಲಿಂಗ

Ishtalinga is the symbol of the universe ಯಲಬುರ್ಗಾ ತಾಲೂಕಿನ ಶರಣ ಗ್ರಾಮ ಗುಳೆ ಗ್ರಾಮದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ರಾಷ್ಟ್ರೀಯ ಬಸವ ದಳ ಮತ್ತು ಅಕ್ಕನಾಗಲಾಂಬಿಕೆ ಮಹಿಳಾ ಗಣದ ವತಿಯಿಂದ ಸಾಮೂಹಿಕ ಇಷ್ಟಲಿಂಗ ಶಿವಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಪ್ರಥಮದಲ್ಲಿ ಗುರು ಪೂಜೆ, ಪ್ರಾರ್ಥನೆ ಮತ್ತು ಇಷ್ಟಲಿಂಗ (ತ್ರಾಟಕ ) ಶಿವಯೋಗ ಕಾರ್ಯಕ್ರಮವನ್ನ ಶರಣ ಬಸವರಾಜ ಹೂಗಾರ ಇವರು ಪ್ರಾತ್ಯಕ್ಷಿಕವಾಗಿ ತೋರಿಸಿ ಕೊಡುವುದರ ಮೂಲಕ ಪ್ರತಿಯೊಬ್ಬರ ಅಂಗದ …

Read More »

ಲೋಕೇಶ್ವರ್ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತ ರಿಂದ ತಿಪಟೂರು ಶಾಸಕರವಿರುದ್ಧಅಸಮಾಧಾನ.

Against Tipatur MLA by Lokeshwar fans and Congress workers displeasure ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಕ್ರಾಸ್ ಗುಡ್ಡದಪಾಳ್ಯ ತಾತನ ಮನೆ ಫಾರ್ಮ್ ಹೌಸ್ ನಲ್ಲಿ ತಾಲ್ಲೂಕಿನ ಕಾಂಗ್ರೆಸ್ ಮುಖಂಡರಾದ ಲೋಕೇಶ್ವರ್ ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರ ಸಭೆಯನ್ನು ಆಯೋಜನೆ ಮಾಡಲಾಯಿತು ತಾಲ್ಲೂಕಿನ 26 ಗ್ರಾಮ ಪಂಚಾಯಿತಿ ಹಾಗೂ ನಗರದ 31 ವಾರ್ಡ್ನ ಅಭಿಮಾನಿಗಳು ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು ಸಭೆಯಲ್ಲಿ ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಶಾಸಕರಾದ …

Read More »

ರೈತ.ರೈತರ ನಡುವೆ ಸಂಘರ್ಷಉಂಟುಮಾಡಲುಸಂಚುರೂಪಿಸುತ್ತಿದೆ ಅದಕ್ಕೆ ಯಾವುದೇ ಮುಗ್ದ ರೈತರು ಕಿವಿ ಕೊಡದೆಜಾಗೃತರಾಗಬೇಕೆಂದು ರೈತ ಸಂಘದ ತಾಲೂಕುಅಧ್ಯಕ್ಷಕಾರಿಗನಹಳ್ಳಿ ಪುಟ್ಟೇಗೌಡ ರೈತರಲ್ಲಿಮನವಿಮಾಡಿದರು

The taluk president of Kariganahalli Puttegowda appealed to the farmers to be aware that there is a plot to create conflict between farmers. ಕೆ.ಆರ್.ಪೇಟೆ: ಸತ್ಯಕ್ಕೆ ಜಯ ಸಿಕ್ಕ ಹಿನ್ನೆಲೆಯಲ್ಲಿ .ಮಾಕವಳ್ಳಿ ಕೋರಮಂಡಲ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿ ಹತಾಶೆಯಗೊಂಡು ತನ್ನ ಲಾಭದಾಯಕಕ್ಕಾಗಿ ರೈತ.ರೈತರ ನಡುವೆ ಸಂಘರ್ಷ ಉಂಟುಮಾಡಲು ಸಂಚು ರೂಪಿಸುತ್ತಿದೆ ಅದಕ್ಕೆ ಯಾವುದೇ ಮುಗ್ದ ರೈತರು ಕಿವಿ ಕೊಡದೆ ಜಾಗೃತರಾಗಬೇಕೆಂದು …

Read More »

ವಿಜೃಂಭಣೆಯಿಂದ ಜರುಗಿದ ಮಾದಪ್ಪನ ರಥೋತ್ಸವ ಸಾಲೂರು ಶ್ರೀ ಗಳು ಹಾಗೂ ಶಾಸಕರು ಭಾಗಿ

Madappa’s Chariotsava, which was celebrated with pomp, was attended by Mr. and MLAs of Salur. ವರದಿ : ಬಂಗಾರಪ್ಪ ಸಿ ಹನೂರು : ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವದ ಅಂಗವಾಗಿ ನಾಲ್ಕನೇ ದಿನವಾದ ಭಾನುವಾರ ಅಮಾವಾಸ್ಯೆಯ ಅಂಗವಾಗಿ ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಪುನಸ್ಕಾರಗಳು ನಡೆದವು. ಮಹಾರಥೋತ್ಸವ: ಸೋಮವಾರದ ಬೆಳಿಗ್ಗೆ 9.40 ರಿಂದ 10.10 ರ ವರೆಗೆ ನಡೆಯುವ …

Read More »

ಗ್ಯಾರಂಟಿ ಯೋಜನೆ ಮನೆ‌ ಮನೆ ಸರ್ವೆ, ಮಾಹಿತಿ ಹಂಚಿಕೆ

Guarantee scheme door to door survey, information sharing ಕೊಪ್ಪಳ: ಕೊಪ್ಪಳ ನಗರದ ನಾಲ್ಕನೇ ವಾರ್ಡಿನಲ್ಲಿ ಇಂದು ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಕೊಡುತ್ತಿರುವ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಜ್ಯೋತಿ ಗೊಂಡಬಾಳ ನೇತೃತ್ವದಲ್ಲಿ ಮನೆ ಮನೆಗೆ ತೆರಳಿ ಮಾಹಿತಿಯನ್ನು ಕಲೆ ಹಾಕಿದರು. ಸರಿ ಯೋಚನೆಗಳಲ್ಲಿ 2000 ಗೃಹಲಕ್ಷ್ಮಿ ಗೃಹಜೋತಿ ಅನ್ನಭಾಗ್ಯ ಇವನಿಗೆ ಮತ್ತು ಶಕ್ತಿ ಯೋಜನೆಗಳ ಕುರಿತು ಜನರಿಗೆ ಮಾಹಿತಿ ನೀಡಲಾಯಿತು. ಈ ಒಂದು …

Read More »

ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಬ್ಯಾನರ್ ಅಳವಡಿಸಿರುವ ಬಗ್ಗೆ

Regarding installation of unauthorized banners in public places: ನಗರದ ಪೂರ್ವ ವಲಯ ವಸಂತನಗರ ವ್ಯಾಪ್ತಿಗೆ ಬರುವ ಸ್ಯಾಂಕಿ ರಸ್ತೆಯ, ರೇನ್ ಟ್ರಿ ಬೊಲೆವಾರ್ಡ್ ಕಟ್ಟಡ ಹತ್ತಿರ ಅಳವಡಿಸಿಸ್ದ ಬ್ಯಾನರ್ ಅನ್ನು ತೆರವುಗೊಳಿಸಿ, ಬ್ಯಾನರ್ ಅಳವಡಿಸಿದ್ದವರಿಗೆ 50000 ರೂ. ದಂಡ ವಿಧಿಸಲಾಗಿದೆ. ವಸಂತನಗರ ವ್ಯಾಪ್ತಿಗೆ ಬರುವ ಸ್ಯಾಂಕಿ ರಸ್ತೆಯ, ರೇನ್ ಟ್ರಿ ಬೊಲೆ ವಾರ್ಡ್ ಕಟ್ಟಡ ಹತ್ತಿರ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ 2023ರ ಕಾಂಗ್ರೇಸ್ ಅಭ್ಯರ್ಥಿ, ಕೆ.ಪಿ.ಸಿ.ಸಿ ಕೋ-ಅರ್ಡಿನೇಟರ್ …

Read More »

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ನೇತೃತ್ವದಲ್ಲಿತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ಖಂಡಿಸಿ ಹೆದ್ದಾರಿ ಬಂದ್

Under the leadership of the Karnataka State Sugarcane Growers Association, the highway was blocked to condemn the release of Cauvery water to Tamil Nadu. ವರದಿ : ಬಂಗಾರಪ್ಪ ಸಿ .ಚಾಮರಾಜನಗರ :ಬೆಂಗಳೂರು ಸೇರಿದಂತೆ ಹಲವೆಡೆ ನಮಗೆ ಕುಡಿಯಲು ನೀರುಇಲ್ಲದಿರುವಾಗ ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ವಿರೋದಿಸಿ ಕರ್ನಾಟಕ ಕಬ್ಬು ಬೆಳಗಾರ ಸಂಘದ ಪದಾಧಿಕಾರಿಗಳಿಂದ ಚಾಮರಾಜನಗರದ ಸೋಮವಾರಪೇಟೆಯ ಮುಖ್ಯರಸ್ತೆಯಲ್ಲಿ ಜಮಾಣಿಗೊಂಡು ರಾಜ್ಯ ಸರ್ಕಾರದ …

Read More »

ಅಪಾರ್ಟ್ ಮೆಂಟ್ ಗಳಲ್ಲಿ ವಾಸಿಸುವ ಜನರಿಗಾಗಿ ಪ್ರತ್ಯೇಕ ಇಲಾಖೆ ತೆರೆದು ಕಾನೂನುರೂಪಿಸುವುದುಅಗತ್ಯ:ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗಡೆ

A separate department should be opened and legalized for people living in apartments: Lokayukta Justice N. Santhosh Hegade ಬೆಂಗಳೂರು; ಅಪಾರ್ಟ್ ಮೆಂಟ್ ಗಳಲ್ಲಿ ವಾಸಿಸುವ ಜನರಿಗಾಗಿ ಪ್ರತ್ಯೇಕ ಇಲಾಖೆ ತೆರೆದು, ಅವರ ಆಗುಹೋಗುಗಳನ್ನು ಸೂಕ್ತ ರೀತಿಯಲ್ಲಿ ನಿಭಾಯಿಸುವ ಅಗತ್ಯವಿದೆ. ಅಪಾರ್ಟ್ ಮೆಂಟ್ ವಾಸಿಗಳಿಗಾಗಿ ಪ್ರತ್ಯೇಕ ಕಾನೂನು ರೂಪಿಸುವುದು ಸೂಕ್ತ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗಡೆ ಹೇಳಿದ್ದಾರೆ.ನಗರದ ಸೆಂಟ್ ಜೋಸೆಫ್ ಕಾನೂನು …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.