Breaking News

Tag Archives: kalyanasiri News

ಪೂಜ್ಯ ಲಿಂಗಾನಂದ ಸ್ವಾಮೀಜಿಯವರ ಜನ್ಮ – ಲಿಂಗಾಯತ ಧರ್ಮದ ಪುನರ್ಜನ್ಮ.

Birth of Venerable Lingananda Swamiji – Rebirth of Lingayatism. ವಚನ:ಆನೆಯು ಆ ದಾರಿಯಲ್ಲಿ ಹೋಯಿತ್ತೆಂದಡೆಆಡೂ ಆ ದಾರಿಯಲ್ಲಿ ಹೋಯಿತ್ತೆನಬಹುದೆ ?ಸಂಗನ ಶರಣರಿಗೆ ಆನು ಸರಿಯೆಂದು ಗಳಹಲುಬಹುದೆ ?ಜಂಗಮಕ್ಕೆ ಮಾಡುವ ಭಕ್ತರಿಗೆ ಆನು ಸರಿಯೇ ಹೇಳಾ ಲಿಂಗದೇವಾ-ಗುರುಬಸವಣ್ಣನವರು. ಆನೆ ಬೃಹದಾಕಾರದ ಪ್ರಾಣಿ. ಅದು ನಡೆದ ಜಾಗದಲ್ಲಿ ರಸ್ತೆ ನಿರ್ಮಾಣವಾಗುತ್ತದೆ. ಸಾಮಾನ್ಯವಾಗಿ ಕಾಡಿನಲ್ಲಿ ಹುಲ್ಲು, ಚಿಕ್ಕಪುಟ್ಟ ಗಿಡಗಳು ಇರುವ ಕಡೆ ಆನೆ ಹೋದರೆ ಅದು ತನ್ನ ಸೊಂಡಿಲಿನಿಂದ ತನಗೆ ಅಡ್ಡ …

Read More »

ವಚನ ಸಾಹಿತ್ಯ ವಿಶ್ವ ಶ್ರೇಷ್ಠಸಾಹಿತ್ಯ:ಜಗದ್ಗುರು ಶ್ರೀ ಸಿದ್ಧರಾಮೇಶ್ವರ ಸ್ವಾಮೀಜಿ.

Vachana Sahitya Vishwa Shrestha Sahitya: Jagadguru Sri Siddharameshwar Swamiji. ಚಿಟಗುಪ್ಪ: ವಿಶ್ವ ಸಾಹಿತ್ಯಕ್ಕೆ ಪ್ರಜಾಪ್ರಭುತ್ವ ಆಶಯಗಳನ್ನು ಹೊತ್ತ ವಚನ ಸಾಹಿತ್ಯವನ್ನು ಶರಣರು ವಿಶೇಷ ಕೊಡುಗೆಯಾಗಿ ನೀಡಿದ್ದಾರೆ.ಜನರಾಡುವ ಸರಳ ಭಾಷೆಯಲ್ಲಿ ವಚನಗಳನ್ನು ರಚಿಸಿ,ಜೀವನ ಸಂದೇಶ ಸಾರಿದ್ದ ಕಾರಣದಿಂದಲೇ ವಚನ ಸಾಹಿತ್ಯ ವಿಶ್ವ ಶ್ರೇಷ್ಠ ಸಾಹಿತ್ಯವಾಗಿದೆ ಎಂದು ಬಸವಕಲ್ಯಾಣದ ಅಲ್ಲಮ ಪ್ರಭು ಶೂನ್ಯ ಪೀಠದ ಪೀಠಾಧ್ಯಕ್ಷ ಜಗದ್ಗುರು ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿಗಳು ನುಡಿದರು. ಉಡಬಾಳ ವಾಡಿ ಗ್ರಾಮದ ಕ್ರಾಂತಿ ಗಂಗೋತ್ರಿ …

Read More »

ಲಿಟಲ್ ಹಾರ್ಟ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ,ಗಮನ ಸೆಳೆದಶಿಕ್ಷಕರ,ಸಾಂಸ್ಕೃತಿಕ ಕಾರ್ಯಕ್ರಮಗಳು

Teacher’s Day Celebration at Little Heart School ಗಂಗಾವತಿ17, ನಗರದ ಲಿಟಲ್ ಹಾರ್ಟ್ ಶಾಲೆಯಲ್ಲಿ ಶನಿವಾರದಂದು ಶ್ರೀ ರಾಮನಗರದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯೊಂದಿಗೆ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು, ಜಗನ್ನಾಥ ಆಲಮ್ಪಲ್ಲಿ ಹಾಗೂ ಮುಖ್ಯೋಪಾಧ್ಯಾಯ ಪ್ರಿಯಕುಮಾರಿ ಸೇರಿದಂತೆ ವೇದಿಕೆಯಲ್ಲಿನ ಗಣ್ಯರು ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು, ಬಳಿಕ ಜಗನ್ನಾಥ್ ಆಲಂಪಲ್ಲಿ ಮಾತನಾಡಿ ಸಮೃದ್ಧ ರಾಷ್ಟ್ರದಲ್ಲಿ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಂತ …

Read More »

ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿರುವ ಡಿಪೋ ಮ್ಯಾನೇಜರ್ ಅಮಾನತಿಗೆ ಒತ್ತಾಯ.

Depot manager who insulted Ambedkar’s portrait demanded suspension. ತಿಪಟೂರು:ನಗರದ ಕೆ.ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಅಳವಡಿಸಿದ ಸಂವಿಧಾನ ಶಿಲ್ಪಿ ಮಹಾನ್ ಮಾನವತಾವಾಧಿ ಡಾ//ಬಿ.ಆರ್ ಅಂಬೇಡ್ಕರ್ ಭಾವಚಿತ್ರವನ್ನ ಕಿತ್ತೆಸೆದು ಅವಮಾನ ಮಾಡಿರುವ ತಿಪಟೂರು ಕೆ.ಎಸ್ ಆರ್ ಟಿ ಸಿ ಡಿಪೋ ಮ್ಯಾನೇಜರ್ ರವಿಶಂಕರ್ ರವರನ್ನ ಸರ್ಕಾರ ಕೂಡಲೇ ಅಮಾನತ್ತುಗೊಳಿಸ ಬೇಕು ವಿಶ್ವ ಪ್ರಜಾಪ್ರಭುತ್ವದ ದಿನವೇ ಅವಮಾನ ಮಾಡಿ ಗುಂಡಾವರ್ತನೆ ತೋರಿ,ನ್ಯಾಯ ಕೇಳಲು ಹೋದ ದಲಿತಪರ ಸಂಘಟನೆಗಳ …

Read More »

ಶಿಕ್ಷಣ ಸಚಿವ ಮಧು ಬಂಗಾರಪ್ಪನವರೇ ಮಕ್ಕಳಿಗೆ ಇನ್ನೂ ಶೂಗಳೇ ಕೊಟ್ಟಿಲ್ಲಾ ನೋಡ್ರಿ…!

Education Minister Madhu Bangarappa has not given shoes to the children…! ಬೆಳಗಾವಿ: ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಆರಂಭವಾಗಿ ಮೂರು ವರೆ ತಿಂಗಳುಗಳು ಕಳೆದಿವೆ, ಇನ್ನೇನೂ ಕೆಲವೇ ದಿನಗಳಲ್ಲಿ ದಸರಾ ರಜೆ ಸಹ ಆರಂಭವಾಗುತ್ತಿದೆ. ಆದ್ರೆ ಸರ್ಕಾರಿ ಶಾಲಾ ಮಕ್ಕಳಿಗೆ ಮಾತ್ರ ಶೂ ಭಾಗ್ಯ ಯೋಜನೆಯಡಿ ಇನ್ನೂ ಶೂ ಗಳೇ ವಿತರಣೆ ಆಗಿಲ್ಲಾ..! ಇನ್ನೂ ಶೂ ಭಾಗ್ಯ ವಿಷಯಕ್ಕೆ ಬಂದಾಗ 2014-15 ನೇ ಸಾಲಿನಲ್ಲಿ ಮುಖ್ಯ ಮಂತ್ರಿ …

Read More »

ಸೆ.19ರಂದು ಕನಕಗಿರಿ, ಸೆ.20ಕ್ಕೆ ಕಾರಟಗಿಯಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

Kanakagiri on September 19 and Karataggi on September 20 Taluk level Dussehra Games ಕೊಪ್ಪಳ ಸೆಪ್ಟೆಂಬರ್ 18 (ಕರ್ನಾಟಕ ವಾರ್ತೆ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸ್ನೇಹಜೀವಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಗಂಗಾವತಿ ಇವರ ಸಹಯೋಗದೊಂದಿಗೆ 2023-24ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟೆಂಬರ್ 19ರಂದು ಕನಕಗಿರಿ ನಗರದ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣ ಮತ್ತು ಸೆ.20ರಂದು ಕಾರಟಗಿ ನಗರದ ಕರ್ನಾಟಕ ಪಬ್ಲಿಕ್ …

Read More »

ಗೌರಿ ಗಣೇಶ ಹಬ್ಬ: ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ಇಲಾಖೆಯಿಂದ ನಾನಾ ಕ್ರಮ

Gauri Ganesha festival: Various actions by district administration, district police department ಕೊಪ್ಪಳ ಸೆಪ್ಟೆಂಬರ್ 18 (ಕರ್ನಾಟಕ ವಾರ್ತೆ): ಗೌರಿ ಗಣೇಶ ಹಬ್ಬವನ್ನು ಪ್ರಸಕ್ತ ವರ್ಷವು ಸಹ ಸಡಗರ ಸಂಭ್ರಮ ಮತ್ತು ಶಾಂತ ರೀತಿಯಿಂದ ಮತ್ತು ಸೌಹಾರ್ದತೆಯಿಂದ ಆಚರಿಸಲು ಜಿಲ್ಲಾಡಳಿತವು ನಾನಾ ಕ್ರಮಗಳನ್ನು ಕೈಗೊಂಡಿದೆ.ಗೌರಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಸಂದರ್ಭ, ವಿವಿಧ ಕಾರ್ಯಕ್ರಮಗಳ ಆಯೋಜನೆ ಸಂದರ್ಭ ಮತ್ತು ಮತ್ತು ಮೂರ್ತಿಗಳನ್ನು ಮೆರವಣಿಗೆಯಲ್ಲಿ ಸಾಗಿಸಿ ವಿಸರ್ಜನೆ ಸಂದರ್ಭದಲ್ಲಿ ಕಾನೂನು …

Read More »

ಕಲ್ಯಾಣ ಕರ್ನಾಟಕ ಉತ್ಸವ ದಿನ: ಜಿಲ್ಲಾಧಿಕಾರಿಗಳಿಂದ ರಾಷ್ಟ್ರ ಧ್ವಜಾರೋಹಣ

Kalyan Karnataka Festival Day: Hoisting of National Flag by District Collector ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಪಥದತ್ತ: ನಲಿನ್ ಅತುಲ್ ಕೊಪ್ಪಳ ಸೆಪ್ಟೆಂಬರ್ 17 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆ ಸೇರಿದಂತೆ ಸುತ್ತಲಿನ ವಿವಿಧ ಕೆಲವು ಜಿಲ್ಲೆಗಳನ್ನೊಳಗಂಡ ಈ ಕಲ್ಯಾಣ ಕರ್ನಾಟಕ ಪ್ರದೇಶವು ಶೈಕ್ಷಣಿಕ ಮತ್ತು ಔದ್ಯೋಗಿಕ ಸೇರಿದಂತೆ ಬೇರೆ ಬೇರೆ ರಂಗಗಳಲ್ಲಿ ದಿನೇದಿನೆ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು …

Read More »

ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ: ವಾರ್ತಾ ಇಲಾಖೆಯ ಸ್ಮರಣ ಸಂಚಿಕೆ ಬಿಡುಗಡೆ

Kalyan Karnataka Amrita Mahotsav: Commemorative Issue Released by News Department ಕೊಪ್ಪಳ ಸೆಪ್ಟೆಂಬರ್ 17 (ಕರ್ನಾಟಕ ವಾರ್ತೆ): 76ನೇ ಕಲ್ಯಾಣ ಕರ್ನಾಟಕ ಉತ್ಸವ ದಿನದ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಸಹಯೋಗದಲ್ಲಿ ಪ್ರಕಟಿಸಿದ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದ ಸ್ಮರಣ ಸಂಚಿಕೆಯನ್ನು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ, ಸಂಸದರಾದ ಕರಡಿ ಸಂಗಣ್ಣ ಮತ್ತು ಶಾಸಕರಾದ …

Read More »

ಕಲ್ಯಾಣ ಕರ್ನಾಟಕ ಉತ್ಸವ ದಿನ: ಸರ್ಕಾರದ ಸಾಧನೆಗಳ ಬಿಚ್ಚಿಟ್ಟ ಸಚಿವರು

Kalyan Karnataka Festival Day: Minister unveils government’s achievements ಕೊಪ್ಪಳ ಸೆಪ್ಟೆಂಬರ್ 17 (ಕರ್ನಾಟಕ ವಾರ್ತೆ): 76ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಸಮಾರಂಭವು ಜಿಲ್ಲಾಡಳಿತದಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 17ರಂದು ಅರ್ಥಪೂರ್ಣವಾಗಿ ನಡೆಯಿತು.ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ರಾಷ್ಟç ಧ್ವಜಾರೋಹಣ ನೆರವೇರಿಸಿ ಬಳಿಕ ಜಿಲ್ಲೆಯ ಸಾರ್ವನಿಕರನ್ನುದ್ದೇಶಿಸಿ ಮಾತನಾಡುತ್ತ ರಾಜ್ಯ ಸರ್ಕಾರವು 100 …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.