Breaking News

Tag Archives: kalyanasiri News

ಕಾಂಚಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Teacher’s day celebration at Kanchalli Govt Senior Primary School ವರದಿ : ಬಂಗಾರಪ್ಪ ಸಿಹನೂರು :ಪ್ರತಿ ಹಳ್ಳಿಯಲ್ಲು ಮಕ್ಕಳು ಹೆಚ್ವಿನ ವಿದ್ಯಾಬ್ಯಾಸ ಮಾಡುವುದರಿಂದ ದೇಶವು ಅಭಿವೃದ್ದಿ ಹೊಂದುತ್ತದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮುತ್ತುರಾಜು ತಿಳಿಸಿದರು .ಕಾಂಚಳ್ಳಿ ಶಾಲೆಯಲ್ಲಿ ಬೋದನೆ ಮಾಡಿದವರನ್ನು ಗುರುತಿಸಿ ಶಿಕ್ಷಕರ ದಿನಾಚರಣೆಪ್ರಯುಕ್ತ ಅವರಿಗೆ ಬಿಳ್ಕೊಡಗೆ ಸಮಾರಂಭ ಹಾಗೂ ನೂತನ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಕಾಂಚಳ್ಳಿಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.ಇದೇ ಸಮಯದಲ್ಲಿ ಮುಖ್ಯೋಪಾದ್ಯಯರಾದ …

Read More »

371 ಜೆ ಕಲಂ ಸೌಲಭ್ಯ ಸದುಪಯೋಗ ಪಡೆಯಿರಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಸಲಹೆ

Take advantage of the 371 J column facility suggested by Tamam Executive Officers Lakshmidevi ಗಂಗಾವತಿ : ತಾಲೂಕು ಪಂಚಾಯತ್ ಆವರಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ತಾಪಂ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರು ಭಾನುವಾರ ಧ್ವಜಾರೋಹಣ ನೆರವೇರಿಸಿದರು. ಮಹನೀಯರಾದ ಮಹಾತ್ಮ ಗಾಂಧೀಜಿ, ಡಾ.ಬಿ.ಆರ್ ಅಂಬೇಡ್ಕರ್, ಸರ್ಧಾರ್ ವಲ್ಲಭಬಾಯ್ ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ನಂತರ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರು …

Read More »

ಶ್ರೀ ಬಸವಣ್ಣ ದೇವರ ಗುಡಿಯಜೀರ್ಣೋದ್ಧಾರ ಹಾಗೂ ನೂತನ ಶ್ರೀ ಆಂಜನೇಯ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ

Restoration of Shree Basavanna Deity Temple and installation of new Shree Anjaneya Swami Murthy ಲಿಂಗಸೂಗೂರು ನಗರದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ, ಜೆಸ್ಕಾಂ ಹಾಗೂ ವಿದ್ಯುತ್ ಗುತ್ತಿಗೆದಾರರ ಸೇವಾ ಮಂಡಳಿ ಸಮಿತಿ ವತಿಯಿಂದ ಶ್ರೀ ಬಸವಣ್ಣ ದೇವರ ಗುಡಿಯ ಜೀರ್ಣೋದ್ಧಾರ ಹಾಗೂ ನೂತನ ಶ್ರೀ ಆಂಜನೇಯ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ನೂತನ ಶ್ರೀ ಆಂಜನೇಯ ಸ್ವಾಮಿ ದೇವರ ಮೂರ್ತಿಯನ್ನು …

Read More »

ವಿಶ್ವಕರ್ಮ ಜಯಂತಿ ಅಂಗವಾಗಿಪೂರ್ವಭಾವಿಸಭೆ ಶಾಸಕ ಎಮ್ ಆರ್ ಮಂಜುನಾಥ್

On the occasion of Vishwakarma Jayanti, MLA M R Manjunath. ವರದಿ :ಬಂಗಾರಪ್ಪ ಸಿ .ಹನೂರು :ನಮ್ಮ ಕ್ಷೇತ್ರದಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷವು ವಿಶ್ವ ಕರ್ಮ ಜಯಂತಿ ಯನ್ನು ಅ.1ರಂದು ಪಟ್ಟಣದಲ್ಲಿ ಸಡಗರ ಸಂಭ್ರಮದಿಂದ ಅರ್ಥಪೂರ್ಣ ಆಚರಣೆ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಶಾಸಕ ಎಂ. ಆರ್. ಮಂಜುನಾಥ್ ತಿಳಿಸಿದರು.ಪಟ್ಟಣದ ಲೋಕೋಪಯೋಗಿ ಇಲಾಖೆ ಅತೀಥಿ ಗೃಹದಲ್ಲಿ ವಿಶ್ವಕರ್ಮ ಜಯಂತಿ ಅಂಗವಾಗಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ …

Read More »

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

District In-charge Minister’s Tour ಕೊಪ್ಪಳ ಸೆಪ್ಟೆಂಬರ್ 16 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಸೆಪ್ಟೆಂಬರ್ 17ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಗ್ಗೆ 8 ಗಂಟೆಗೆ ಕಾರಟಗಿಯಿಂದ ನಿರ್ಗಮಿಸಿ ಬೆಳಗ್ಗೆ 9ಕ್ಕೆ ಕೊಪ್ಪಳ ನಗರಕ್ಕೆ ಆಗಮಿಸಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ 76ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ-2023ರ ಧ್ವಜಾರೋಹಣ …

Read More »

ಆ ವ್ಯವಸ್ಥೆಯ ಆ ಗರ ವಾದ ಗಂಗಾವತಿ ಕೇಂದ್ರ ಬಸ್ ನಿಲ್ದಾಣ, ಸ್ವಚ್ಛತೆಗೆ ಮುಂದಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ

Central Bus Stand, the central bus stand of that system, warning of protest if not cleaned. ಗಂಗಾವತಿ, ನಗರದ ಕೇಂದ್ರ ಬಸ್ ನಿಲ್ದಾಣ ಕಸ ಕಡ್ಡಿ ನೀರು ಪ್ಲಾಸ್ಟಿಕ್ ಇತ್ಯಾದಿಗಳಿಂದ ತುಂಬಿ ತುಳುಕುತ್ತಿದ್ದು ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳು ಇವೆ, ಇದಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ಪಂಪಣ್ಣ ನಾಯಕ್ ಪ್ರತಿಕ್ರಿಯೆ ವ್ಯಕ್ತಪಡಿಸಿ ಮೂರು ದಿನದೊಳಗೆ ಸಾರಿಗೆ ಸಂಸ್ಥೆಯ ಘಟ್ಟ ವ್ಯವಸ್ಥಾಪಕರು …

Read More »

ಜಾಗೃತಿ, ಉಸ್ತುವಾರಿ ಸಮಿತಿಗೆ ಅಧಿಕಾರೇತರ ಸದಸ್ಯರ ನೇಮಕಕ್ಕೆ ಅರ್ಜಿ ಆಹ್ವಾನ

Application invitation for appointment of Non-Official Members to Awareness, Stewardship Committee ಕೊಪ್ಪಳ ಸೆಪ್ಟೆಂಬರ್ 16 (ಕರ್ನಾಟಕ ವಾರ್ತೆ): ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳು 1995ರ ನಿಯಮ 17 ರೀತ್ಯಾ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯನ್ನು ರಚಿಸಲು3 ಪರಿಶಿಷ್ಟ ಜಾತಿ, 02 ಪರಿಶಿಷ್ಟ ಪಂಗಡದ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡೇತರ ಎನ್.ಜಿ.ಓ.ಗಳ 03 ಜನ ಅಧಿಕಾರೇತರ …

Read More »

ಸಫಾಯಿಕರ್ಮಚಾರಿಗಳ ಜಾಗೃತಿ ಸಮಿತಿಗೆ ನಾಮನಿರ್ದೇಶನ: ಅರ್ಜಿ ಆಹ್ವಾನ

Nomination for Safai Karmachari Awareness Committee: Application Invitation 55ಕೊಪ್ಪಳ ಸೆಪ್ಟೆಂಬರ್ 16 (ಕರ್ನಾಟಕ ವಾರ್ತೆ): ಸಫಾಯಿ ಕರ್ಮಚಾರಿಗಳ ಉಪವಿಭಾಗ ಮಟ್ಟದ ಜಾಗೃತ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಮ್ಯಾನ್ಯುವಲ್ ಸ್ಕ್ಯಾವೆಂಜರ್‌ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಕಾಯ್ದೆ-2013ರ ಸೆಕ್ಷನ್-24ರ ಪ್ರಕಾರ ಜಿಲ್ಲೆಯಲ್ಲಿ ಮ್ಯಾನ್ಯುವಲ್ ಸ್ಕ್ಯಾವೆಂಜರ್‌ಗಳ ಕೆಲಸವನ್ನು ನಿಷೇಧಿಸುವುದಕ್ಕಾಗಿ ಮತ್ತು ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳ ಪುನರ್ವಸತಿಗಾಗಿ ಕೆಲಸ ಮಾಡುತ್ತಿರುವವರನ್ನು ಒಳಗೊಂಡು ಸಫಾಯಿ ಕರ್ಮಚಾರಿಗಳ ಉಪವಿಭಾಗ ಮಟ್ಟದ ಜಾಗೃತ …

Read More »

ಗೌರಿ ಗಣೇಶ ಹಬ್ಬ, ಈದ್ ಮಿಲಾದ್: ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ಇಲಾಖೆಯಿಂದ ಶಾಂತಿ ಸಭೆ

Gauri Ganesha Festival, Eid Milad: Peace meeting by District Administration, District Police Department ಕೊಪ್ಪಳ ಸೆಪ್ಟೆಂಬರ್ 16 (ಕರ್ನಾಟಕ ವಾರ್ತೆ): ಸೌಹಾರ್ದತೆ ಸಂದೇಶದ ಗೌರಿ ಗಣೇಶ ಹಬ್ಬ ಮತ್ತು ಭಾವೈಕ್ಯತೆ ಸಂದೇಶದ ಈದ್ ಮಿಲಾದ್ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 16ರಂದು ಶಾಂತಿ ಸಭೆ ನಡೆಯಿತು.ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಯಿಂದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, …

Read More »

ವಿಶ್ವ ಕ್ಷೌರಿಕರ ದಿನದಂದು ಉಚಿತ ಕ್ಷೌರ ಸೇವೆಯುಆತ್ಮತೃಪ್ತಿಯನ್ನು ಕೊಡುತ್ತದೆ .ಡಾ‌ ಎಂ ಬಿ .ಹಡಪದ ಸುಗೂರ ಎನ್

Free Shave Service Gives Self-Satisfaction On World Barber’s Day Dr. MB. Hadapada Sugura N ಕಲಬುರಗಿ: –ಸೆ.೧೬ ರಂದು ವಿಶ್ವ ಕ್ಷೌರಿಕರ ದಿನಾಚರಣೆ ಸಂದರ್ಭದಲ್ಲಿ ಅನಾಥ ಅಂಧ ಮಕ್ಕಳಿಗೆ. ಅಂಗವಿಕಲರಿಗೆ, ಪೌರ ಕಾರ್ಮಿಕರಿಗೆ ಉಚಿತ ಕ್ಷೌರ ಸೇವೆ ಮಾಡಿದ ಸಮಾಜದ ಸೇವಕ ಡಾ.ಮಲ್ಲಿಕಾರ್ಜುನ ಬಿ.ಹಡಪದ ಸುಗೂರ ಎನ್, ಮನುಷ್ಯನಿಗೆ ಭಗವಂತ ಏನೆಲ್ಲ ನೀಡಿದ್ದರು ನಮ್ಮ ಸ್ವಾರ್ಥ ಜೀವನದಲ್ಲಿ ಆತ್ಮ ತೃಪ್ತಿಯನ್ನು ಕಳೆದುಕೊಂಡಿದ್ದೇವೆ. ಸಮಾಜಿಕ ಸೇವೆಯಲ್ಲಿ ಒಂದಾದ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.