Breaking News

Tag Archives: kalyanasiri News

ಕೊಟ್ಟೂರೇಶ್ವರ ಆಂಗ್ಲ ಮಾದ್ಯಮ ವಿದ್ಯಾರ್ಥಿನಿ ಕೆ. ಸೃಜನಾ ಇವರು ರಾಜ್ಯ ಮಟ್ಟದ ಚದುರಂಗ ಸ್ಪರ್ಧೆಗೆ ಆಯ್ಕೆ.

Kottureswar English medium student K. Srijana is selected for the state level chess competition. ಗಂಗಾವತಿ: ಗಂಗಾವತಿ ಪ್ರತಿಷ್ಠಿತ ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ಶ್ರೀ ಕೊಟ್ಟೂರೇಶ್ವರ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ೭ನೇ ತರಗತಿ ವಿದ್ಯಾರ್ಥಿನಿಯಾದ ಕೆ. ಸೃಜನಾ ತಂದೆ ಕೆ. ಮಂಜುನಾಥ ಇವರು ದಿನಾಂಕ: ೦೭.೦೯.೨೦೨೩ ರಂದು ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಚದುರಂಗ ಸ್ಪರ್ಧೆಯಲ್ಲಿ …

Read More »

ರೈತ ವಿರೋಧಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿರೈತಮೋರ್ಚಾದಿಂದ ಪ್ರತಿಭಟನೆ

Protest by BJP Raita Morcha against anti-farmer state government ಗಂಗಾವತಿ,8, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿರುವುದನ್ನು ಖಂಡಿಸಿ, ಬಿಜೆಪಿ ರೈತ ಮೋರ್ಚಾ ನೇತ್ರತ್ವದಲ್ಲಿ ಶುಕ್ರವಾರದಂದು ಶ್ರೀ ಕೃಷ್ಣದೇವರಾಯ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು,, ಈ ಸಂದರ್ಭದಲ್ಲಿ ಮಾಜಿ ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ, ಈ ಹಿಂದೆ ಬಿಜೆಪಿ ನೇತೃತ್ವದ ಯಡಿಯೂರಪ್ಪ ಹಾಗೂ ಬೊಮ್ಮಾಯಿ ನೇತೃತ್ವದ ಸರ್ಕಾರ ರೈತರಿಗಾಗಿ ಹತ್ತು …

Read More »

ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆಸಮ ಸಮಾಜ ನಿರ್ಮಾಣದ ದಿವ್ಯನೆಲದಲ್ಲಿರುವುದೇ ಒಂದು ಸೌಭಾಗ್ಯ :ಬಿ.ಕೆ.ರವಿ

Farewell to final year students Divya of building an equal society Being on the ground is a blessing: BK Ravi ಕೊಪ್ಪಳ: ಜಗಜ್ಯೋತಿ ಬಸವೇಶ್ವರ ನಡೆದಾಡಿದಸಮಸಮಾಜದ ಸಿದ್ದಾಂತ, ಅಂತಹ ನಾಡು ನಿರ್ಮಾಣದ ಈನೆಲದಲ್ಲಿರುವುದೇ ಒಂದು ಸೌಭಾಗ್ಯ, ಕಲ್ಯಾಣ ಕರ್ನಾಟಕದಕೊಪ್ಪಳದ ಸರಕಾರಿ ಕಾಲೇಜಿಗೆ ನ್ಯಾಕ್‌ನಲ್ಲಿ ಎ ಗ್ರೇಡ್ಬಂದಿರುವದು ಉತ್ತಮ ಸಾಧನೆ, ಇಲ್ಲಿನ ಉಪನ್ಯಾಸಕ ವರ್ಗ,ಆಡಳಿತ ಮಂಡಳಿ ಹಾಗು ವಿದ್ಯಾರ್ಥಿಗಳೂಅಭಿನಂದನಾರ್ಹರು ಎಂದು ಕೊಪ್ಪಳ ವಿ.ವಿ.ಉಪಕುಲಪತಿಗಳಾದ ಬಿ.ಕೆ. …

Read More »

ಅತಿ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಪೂರ್ವಭಾವಿ ಸಭೆಯ ಸ್ವಾಗತ ಸಮಿತಿ

Reception Committee of Preparatory Meeting of Like Minded Most Backward Classes ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿದ್ದೂ ಅವಕಾಶ ವಂಚಿತವಾಗಿರುವ ಅತಿ ಹಿಂದುಳಿದ ಸಮುದಾಯಗಳ ಸಮಸ್ಯೆಗಳ ಪರಿಹಾರಕ್ಕಾಗಿ ಸಂಘಟಿತವಾದ ಹೋರಾಟವೊಂದನ್ನು ರೂಪಿಸುವುದು ಅನಿವಾರ್ಯವಾಗಿದೆ. ಈ ದಿಸೆಯಲ್ಲಿ ಇರಿಸಬೇಕಾದ ಹೆಜ್ಜೆಗಳ ಕುರಿತು ಸಮಾಲೋಚನೆಗಾಗಿ ಸೆಪ್ಟೆಂಬರ್‌ 9ರಂದು ಬೆಂಗಳೂರಿನ ಅರಮನೆ ಮೈದಾನದ ವೈಟ್‌ ಪೆಟಲ್ಸ್‌ ಸಭಾಂಗಣದಲ್ಲಿ ಅತಿ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ. ಅತಿ ಹಿಂದುಳಿದ …

Read More »

ತಿಪಟೂರು:ಸಚಿವ ಸ್ಥಾನ ಬಿಡಲಿ ಇಲ್ಲ ಜಿಲ್ಲೆ ಬಿಡಲಿ – ಶಾಸಕ ಕೆ ಷಡಕ್ಷರಿ ನೇರ ವಾಗ್ದಾಳಿ.

Tipaturu: Leave the minister seat or leave the district – MLA K Shadakshari direct attack. ‘ತಿಪಟೂರನ್ನು ಜಿಲ್ಲೆಯನ್ನಾಗಿಸಲು ಯಾವ ತ್ಯಾಗ ಮಾಡಲು ಸಿದ್ಧ. ಯಾವುದೇ ಕಾರಣಕ್ಕೂ ಇತರೆ ತಾಲ್ಲೂಕುಗಳಿಗೆ ಅವಕಾಶ ನೀಡುವುದಿಲ್ಲ’ ಎಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು. ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ಆಡಳಿತ, ಅಭಿವೃದ್ಧಿ ಹಿತದೃಷ್ಟಿಯಿಂದ ತುಮಕೂರು ಜಿಲ್ಲೆಯನ್ನು …

Read More »

ಗ್ರಂಥಾಲಯ, ಮಾಹಿತಿ ಕೇಂದ್ರದಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

Applications invited for the posts of Library, Information Center Supervisor ಕೊಪ್ಪಳ ಸೆಪ್ಟೆಂಬರ್ 06 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ 21 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿದ್ದು, ಈ ಗ್ರಾಮ ಪಂಚಾಯತಿ ಗ್ರಂಥಾಲಯಗಳಿಗೆ ಪ್ರಸ್ತುತ ಖಾಲಿ ಇರುವ ಪ್ರತಿ ಗ್ರಾಮ ಪಂಚಾಯತಿಗೆ ಒಂದರಂತೆ ಒಟ್ಟು 21 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ …

Read More »

ಹನುಮಂತ ಹೇರೂರಿಗೆ ಕನ್ನಡ ಪ್ರಬಂಧ ಕ್ಕೆ ಡಾಕ್ಟರೇಟ್ ಪದವಿ ಪ್ರಧಾನ.

Kannada thesis for Hanumanta Heruri Doctoral degree principal. ಗಂಗಾವತಿ:ತಾಲೂಕಿನ ಹೇರೂರು ಗ್ರಾಮದ ಹನುಮಂತ ಹೇರೂರು ಇವರು ಮಧ್ಯಕಾಲೀನ ಅಯ್ದ ಕನ್ನಡ ಕಾವ್ಯಗಳು:ಭಾಷಿಕ ಅಧ್ಯಾಯ ಎಂಬ ಪ್ರಬಂಧ ಮಂಡಿಸಿದ್ದಕ್ಕೆ ಹಂಪಿಕನ್ನಡ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ.ಕನ್ನಡ ವಿಶ್ವವಿದ್ಯಾಲಯಹಂಪಿ, ವಿದ್ಯಾರಣ್ಯ, ಕನ್ನಡ ಭಾಷಾಧ್ಯಯನ ವಿಭಾಗದಲ್ಲಿ ಇತ್ತೀಚಿಗೆ ಜರುಗಿದಮೌಖಿಕ ಪರೀಕ್ಷೆಯಲ್ಲಿ ಡಾಕ್ಟರೇಟ್ ಪದವಿ ಪ್ರಧಾನ ಮಾಡಲಾಯಿತು.ಈ ಸಂದರ್ಭದಲ್ಲಿಭಾಷಾ ನಿಕಾಯದ ಡೀನ ಡಾ. ಎಫ್.ಟಿ ಹಳ್ಳಿಕೇರಿ, ಆಂತರಿಕ ವಿಷಯ ತಜ್ಞ ಡಾ. ಚನ್ನವೀರಪ್ಪ, …

Read More »

ರಾಯಚೂರಿನ ವೈದ್ಯರಾದ ಜಯಪ್ರಕಾಶಪಾಟೀಲ ಬೆಟ್ಟದೂರು ಅವರಿಗೆ ಪೂರ್ಣಪ್ರಮಾಣದ ಪೋಲೀಸ್ ರಕ್ಷಣೆ ಕೊಡಲು ಮನವಿ

Plea to provide full police protection to Raichur doctor Jayaprakash Patil Bettadur ಕೊಪ್ಪಳ:ರಾಯಚೂರಿನ ಖ್ಯಾತ ತಜ್ಞ ವೈದ್ಯರಾದ ಶ್ರೀ ಜಯಪ್ರಕಾಶ ಪಾಟೀಲ ಬೆಟ್ಟದೂರು ಅವರುದಿ:೩೧-೦೮-೨೦೨೩ ರಂದು ರಾಯಚೂರಿನಿಂದ ಮಾನ್ವಿಗೆ ತೆರಳುವಾಗ ಮಾರ್ಗ ಮದ್ಯೆ ೭ ಮೈಲಿಕ್ಯಾಂಪ ಹತ್ತಿರದ ತಿರುವಿನಲ್ಲಿ ಅಪರಚಿತ ದುಷ್ಕರ್ಮಿಗಳು ಬೆಟ್ಟದೂರು ಅವರುಚಲಿಸುತ್ತಿದ್ದ ಕಾರಿನಡೆಗೆ ಗುಂಡಿನ ದಾಳಿ ನಡೆಸಿದ್ದಾರೆ. ಅದೃಷ್ಟವಶಾತ್ ಅವರುಪ್ರಾಣಾಪಾಯದಿಂದ ಪಾರಾಗಿದ್ದಾರೆ.ಕೆಲವು ದಿನಗಳ ಹಿಂದೆ ಇವರಿಗೆ ಅಪರಿಚಿತರು ದೂರವಾಣಿ ಮುಖಾಂತರ ಸಂಪರ್ಕಿಸಿ,ಸುಮಾರು ೩೫ …

Read More »

ಸರಕಾರಿ ಉಪಕರಣಗಾರಮತ್ತು ತರಭೇತಿ ಕೇಂದ್ರ ( GTTC) ೨೨ ವಿದ್ಯಾರ್ಥಿಗಳು(ಶೇ.೫೦ ರಷ್ಟು) ಅನುತ್ತೀರ್ಣರಾಗಿರುವದಕ್ಕೆ ಆಡಳಿತ ಮಂಡಳಿಯ ವೈಪಲ್ಯ ಕಾರಣ

ಕೊಪ್ಪಳ: ನಗರದ ಗದಗ ರಸ್ತೆ ದದೇಗಲ್ ಹತ್ತಿರವಿರುವ ಸರಕಾರಿ ಉಪಕರಣಗಾರಮತ್ತು ತರಭೇತಿ ಕೇಂದ್ರ (GTTC)) ಇದರ ಆಡಳಿತ ಮಂಡಳಿಯ ವೈಪಲ್ಯ ರಷ್ಟು ದಿಂದ ೨೨ ವಿದ್ಯಾರ್ಥಿಗಳು(ಶೇ.೫೦ ರಷ್ಟು) ಅನುತ್ತೀರ್ಣರಾಗಿದ್ದಾರೆ. ತರಬೇತಿ ಕೇಂದ್ರದಲ್ಲಿ ತರಬೇತಿ ಪಡಿಯುತ್ತಿರುವ ವಿದ್ಯಾರ್ಥಿಗಳುನಾವೆಲ್ಲರು ೫ನೇ ಸೆಮ್ ಹಂತದಲ್ಲಿ ಅಧ್ಯಾಯನ ಮಾಡುತ್ತಿದ್ದೇವೆ. ಸದ್ರಿ ಉಖಿಖಿಅ ಕೇಂದ್ರದಲ್ಲಿ ಬೋಧನೆ ಮಾಡುತ್ತಿರುವ ಉಪನ್ಯಾಸಕರಿಗೆ ಸರಿಯಾದ ತರಬೇತಿ ಮತ್ತು ಪರಿಣಿತಿ ಇರುವುದಿಲ್ಲ. ಕಳೆದ ಒಂದು ವರ್ಷದ ಹಿಂದೆ ಈ ಕೇಂದ್ರಕ್ಕೆ ನೇಮಕಗೊಂಡು ಬಂದಿರುವ …

Read More »

ಉದಯನಿಧಿ ಸ್ಟಾಲಿನ್‌ರವರ ಸನಾತನ ಧರ್ಮದ ಹೇಳಿಕೆಗೆ ನಮ್ಮ ಬೆಂಬಲ-ಭಾರಧ್ವಾಜ್

Our support for Udayanidhi Stalin’s Sanatana Dharma statement-Bharadhwaj ಗಂಗಾವತಿ:ಆರ್ಯರು ಬಂದಾಗಿನಿಂದಲೂ ಮೂಲನಿವಾಸಿ ದ್ರಾವಿಡರ ವಿರುದ್ಧ ಹೋರಾಟ ಮಾಡುತ್ತಾ ಸಾವಿರಾರು ಜನರನ್ನು ಕೊಂದಿದ್ದಾರೆ. ಸನಾತನ ಧರ್ಮ ಮಹಿಳೆಯರನ್ನು, ಶೂದ್ರರನ್ನು ಹೀನಾಯವಾಗಿ ನೋಡುತ್ತಿದೆ. ಇದನ್ನು ವಿರೋಧಿಸುವವರನ್ನು ದೇಶದ್ರೋಹಿಗಳೆಂದು ಪಟ್ಟ ಕಟ್ಟುತ್ತಿದ್ದಾರೆ. ಮುಂದುವರೆದು ಮೂಲನಿವಾಸಿಗಳಲ್ಲಿ ಅನೇಕ ಮೂಢನಂಬಿಕೆಗಳು ಮಹಿಳೆಯರ ವಿರುದ್ಧ ಹಾಗೂ ದ್ರಾವಿಡರಲ್ಲಿ ಕೆಲವರನ್ನು ಓಲೈಸಿಕೊಂಡು ಉದಾಹರಣೆಗೆ: ಹನುಮಂತ, ಸುಗ್ರೀವ, ವಿಭೀಷಣ ಇಂತಹ ದ್ರಾವಿಡ ಮುಖಂಡರನ್ನು ತಮ್ಮ ಮೂಲಸಿದ್ಧಾಂತಗಳಿAದ ಹೊರತಂದಿದ್ದಾರೆ.ತಮಿಳುನಾಡು ಜನರು …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.