Breaking News

Tag Archives: kalyanasiri News

ಪಡಿತರ ವಿತರಕರ ಸಂಘದಪದಾಧಿಕಾರಿಗಳ ಆಯ್ಕೆ

Election of Officers of Ration Distributors Association ಗಂಗಾವತಿ: ಇಂದು ದಿನಾಂಕ: ೦೪.೦೯.೨೦೨೩ ಸೋಮವಾರ ನಗರದ ಟಿ.ಎ.ಪಿ.ಸಿ.ಎಂ.ಎಸ್ ಆವರಣದಲ್ಲಿ ಗಂಗಾವತಿ ನಗರ ಪಡಿತರ ವಿತರಕರ, ನ್ಯಾಯಬೆಲೆ ಅಂಗಡಿ ಮಾಲಿಕರು ಹಾಗೂ ಕಾರ್ಯದರ್ಶಿಗಳ ಸಂಘದ ಸಭೆಯು ಟಿ.ಎಂ. ಚನ್ನಬಸವ ಶಾಸ್ತಿçಯವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು. ಈ ಸಭೆಯಲ್ಲಿ ಸಂಘದ ಗಂಗಾವತಿ ನಗರ ಘಟಕದ ವಿವಿಧ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಗಂಗಾವತಿ ನಗರ ಘಟಕದ ಗೌರವಾಧ್ಯಕ್ಷರಾಗಿ ಟಿ.ಎಂ. ಚನ್ನಬಸವ ಶಾಸ್ತಿç, …

Read More »

ರಾಜ್ಯ ಮಟ್ಟದ ವಾಣಿಜ್ಯೊಧ್ಯಮಿಗಳ ಸಮ್ಮೇಳನದಲ್ಲಿ ಕೊಪ್ಪಳದವರ ಸಹ ಭಾಗಿತ್ವ.

Koppal’s co-participation in state level entrepreneurs’ conference. ಗಂಗಾವತಿ: ರಾಜ್ಯ ಮಟ್ಟದ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಸಮ್ಮೇಳನ ದಿನಾಂಕ: 2 ಮತ್ತು 3 ರಂದು ರಾಯಚೂರ ನಗರದಲ್ಲಿ ನೆರವೇರಿತು. ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರ, ಪ್ರಧಾನ ಕಾರ್ಯದರ್ಶಿ ಉದಯ ಕುಮಾರ್ ದರೋಜಿ,ನಗರ ಸಭಾ ಸದಸ್ಯ ಮನೋಹರ ಸ್ವಾಮಿ ಮುದೇನೂರು, ಬಸಯ್ಯ ಶಿವನಗುತ್ತಿ ,ಶ್ರೀಮತಿ ಸಂಧ್ಯಾ ಪಾರ್ವತಿ,ಕೇವಾ ಆಯುರ್ವೇದ ಕಂಪನಿಯ ನಿರ್ದೇಶಕರಾದ …

Read More »

ಶ್ರೀ ಅಖಂಡೇಶ್ವರ ದೇವಸ್ಥಾನದ 18ನೇ ವಾರ್ಷಿಕೋತ್ಸವ,

18th Anniversary of Sri Akhandeshwar Temple, ಗಂಗಾವತಿ, 3 : ನಗರಸಭೆ ವ್ಯಾಪ್ತಿಯ 27 ನೆಯ ವಾರ್ಡ್, ಹರಿಜನ ವಾಡ ವಿರುಪಾಪುರ, ದಲ್ಲಿರುವ ಶ್ರೀ ಅಖಂಡೇಶ್ವರ ದೇವಸ್ಥಾನದ 18ನೆಯ ವಾರ್ಷಿಕೋತ್ಸವ ಹಾಗೂ ಉಚಿತ ಸಾಮೂಹಿಕ ವಿವಾಹ ಹಾಗೂ ಸಂಜೆ ರಥೋತ್ಸವ ಕಾರ್ಯಕ್ರಮ ಜರುಗಲಿದೆ ಎಂದು ದೇವಸ್ಥಾನ ಸಮಿತಿಯ ಅಧ್ಯಕ್ಷ ದೇವಪ್ಪ ದೇವರಮನಿ ತಿಳಿಸಿದರು, ಅವರು ರವಿವಾರದಂದು ಮಾಧ್ಯಮದೊಂದಿಗೆ ಮಾತನಾಡಿ, ಶ್ರೀ ಅಕಂಡೇಶ್ವರ ದೇವಸ್ಥಾನ ಸ್ಥಾಪನೆಗೊಂಡು 18ನೇ ವರ್ಷಕ್ಕೆ ಪಾದಾರ್ಪಣೆ …

Read More »

ಸ್ವಾತಂತ್ರ್ಯ ಸಂಗ್ರಾಮದ ಮಹಾನ್ಚಿಂತನೆಗಳನ್ನು ಅಳವಡಿಸಿಕೊಂಡು ಹೊಸ ಮನುಷ್ಯರಾಗಿ”: ಸೌರವ್ ಘೋಷ್

Embrace the Great Thoughts of the Freedom Struggle and Become a New Man”: Saurav Ghosh ಕೊಪ್ಪಳ: ಬಡತನ ಜಾತಿ, ಧರ್ಮ ಮುಂತಾದ ಹೆಸರಲ್ಲಿ ಧಮನಕ್ಕೊಳಗಾಗಿರುವ ಶೋಷಿತ ಜನಸಮುದಾಯದ ಕಣ್ಣೀರು ಒರೆಸಿ ಹಸಿವು,ಬಡತನ, ದಾರಿದ್ರ್ಯದಿಂದ ಅವರನ್ನು ವಿಮುಕ್ತರನ್ನಾಗಿಸಿ ಈ ದೇಶವನ್ನು ಒಂದು ಉನ್ನತ ಸಮಾಜವನ್ನಾಗಿ ಕಟ್ಟುವ ಭಗತ್ ಸಿಂಗ್, ನೇತಾಜಿ ಮುಂತಾದ ಕ್ರಾಂತಿಕಾರಿಗಳ ಕನಸನ್ನು ನನಸಾಗಿಸುವ ಸಂಕಲ್ಪ ನಮ್ಮದಾಗಬೇಕು ಮತ್ತು ಈ ಪ್ರಕ್ರಿಯೆಯಲ್ಲಿ ಉನ್ನತ ಸಂಸ್ಕೃತಿ …

Read More »

ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಗೃಹಲಕ್ಷ್ಮೀ ಯೋಜನೆ ಸಹಕಾರಿ : ದೊಡಮನಿ

Grilahakshmi Yojana Cooperative for Economic Empowerment of Women : Dodamani ಕೂಡಲಸಂಗಮ:: ಕರ್ನಾಟಕ ರಾಜ್ಯ ಸರ್ಕಾರದ ಅತೀ ಮಹಾತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆ ರಾಜ್ಯದ ಬಡ ಮಹಿಳೆಯರಿಗೆ ಆರ್ಥಿಕ ಸಬಲೀಕರಣಕ್ಕೆ ತುಂಬಾ ಸಹಕಾರಿಯಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ ದೊಡಮನಿ ಹೇಳಿದರು. ಸಮೀಪದ ಬಿಸಲದಿನ್ನಿ ಗ್ರಾಮ ಪಂಚಾಯತ್ ನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಅಧಿಕೃತ ಚಾಲನೆ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದ ಅವರು ರಾಜ್ಯದ ಬಡ ಮಹಿಳೆಯರಿಗೆ …

Read More »

ಶ್ರೀ ರಾಘವೇಂದ್ರ ಸ್ವಾಮಿಗಳವರ ಭವ್ಯ ರಥೋತ್ಸವ,

Shri Raghavendra Swami’s Grand Chariotsava, ಗಂಗಾವತಿ,ಕಲಿಯುಗದ ಕಾಮಧೇನು ಕಲ್ಪವೃಕ್ಷ, ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳವರ, 352 ಆರಾಧನಾ ಮಹೋತ್ಸವ ಅಂಗವಾಗಿ ಗಂಗಾವತಿಯ ರಾಯರ ಮಠದಲ್ಲಿ ಉತ್ತರ ಆರಾಧನೆಯ ಪ್ರಯುಕ್ತ ಶನಿವಾರದಂದು, ಶ್ರೀ ರಾಘವೇಂದ್ರ ಸ್ವಾಮಿಗಳವರ ಭವ್ಯ ರಥೋತ್ಸವ ಅತ್ಯಂತ ಸಂದರ್ಭದಲ್ಲಿ ಜರುಗಿತು, ಶ್ರೀ ಮಠದ ಆವರಣದಿಂದ ಹೊರಟ ರಥೋತ್ಸವ, ಮಹಾತ್ಮ ಗಾಂಧಿ ರಸ್ತೆಯ ವೆಂಕಟರಮಣ ದೇವಸ್ಥಾನ, ಮಾರ್ಗವಾಗಿ ಬಸವಣ್ಣ ವೃತ, ಶ್ರೀ ನಗರೇಶ್ವರ ದೇವಸ್ಥಾನ ಹಾಗೂ ಶ್ರೀ …

Read More »

ನಗರದಲ್ಲಿ ಪಿ.ಓ.ಪಿ ಗಣೇಶ ಮೂರ್ತಿಗಳನ್ನು ನಿರ್ಬಂಧಿಸಿ ಮಣ್ಣಿನ ಗಣೇಶನ ಮೂರ್ತಿಗಲ ತಯಾರಿಕೆಗೆ ಸೂಕ್ತ ಆದೇಶ ನೀಡಲು ತಾಲೂಕ ಆಡಳಿತಕ್ಕೆ ಮನವಿ.

Appeal to the taluk administration to ban POP Ganesha idols in the city and give appropriate order for making clay Ganesha idols. ಗಂಗಾವತಿ: ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ. ನಾರಾಯಣಗೌಡರ ಬಣ) ಗಂಗಾವತಿ ತಾಲೂಕ ಘಟಕದಿಂದ ದಿನಾಂಕ: ೦೧.೦೯.೨೦೨೩ ರಂದು ಪಿ.ಓ.ಪಿ .{pop) ಗಣೇಶನ ಮೂರ್ತಿಯ ತಯಾರಿಕೆಯನ್ನು ನಿಷೇದಿಸಿ, ಮಣ್ಣಿನ ಗಣೇಶನ ಮೂರ್ತಿಗಳನ್ನು ತಯಾರಿಸಲು ಆದೇಶಿಸಬೇಕೆಂದು ತಹಶೀಲ್ದಾರರಿಗೆ ಇಂದು ಮನವಿ ಸಲ್ಲಿಸಲಾಯಿತು …

Read More »

ಕುರುಬ ಸಮಾಜದ ಮುಖಂಡರ ಕೊಲೆ ಯತ್ನ ಖಂಡಿಸಿ ಬೃಹತ್ ಪ್ರತಿಭಟನೆ

Massive protest against the attempted murder of the leaders of the shepherd society ಗಂಗಾವತಿ: ಇತ್ತೀಚಿನ ದಿನಗಳಲ್ಲಿ ಹಾಲುಮತ ಕುರುಬ ಸಮಾಜದ ಮುಖಂಡರ ಮೇಲೆ ದೌರ್ಜನ್ಯ ಮತ್ತು ಹಲ್ಲೆಗಳು ನಡೆಯುತ್ತಿದ್ದು ಸರಕಾರ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ತಾಲೂಕು ಕನಕದಾಸ ಕರುಬರ ಸಂಘದ ನೇತೃತ್ವದಲ್ಲಿ ಹಾಲುಮತ ಕುರುಬ ಸಮಾಜದವರು ಬೃಹತ್ ಬೈಕ್ ರ‍್ಯಾಲಿ ನಡೆಸಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.ಈ …

Read More »

ಮಾಜಿ ಸಂಸದ ಹೆಚ್.ಜಿ.ಆರ್ ಮನೆಗೆ ಸಚಿವ ಬೋಸ್‌ರಾಜ್

Former MP H.G.R. Home Minister Bhosraj ಗಂಗಾವತಿ: ಮಾಜಿ ಸಂಸದ ಹೆಚ್.ಜಿ.ರಾಮುಲು ನಿವಾಸಕ್ಕೆ ಸಚಿವ ಬೋಸ್ ರಾಜ್ ಆಗಮಿಸಿಕುಶಲೋಪರಿ ವಿಚಾರಿಸಿದರು. ಈ ಸಂದರ್ಭದಲ್ಲಿ ಮಾನ್ವಿ ಶಾಸಕ ಹಂಪಯ್ಯನಾಯಕ, ರಾಯಚೂರು ನಗರಸಭೆ ಅಧ್ಯಕ್ಷ ಶಿವಮೂರ್ತಿ ಮಾಜಿ ಅಧ್ಯಕ್ಷಶಾಂತಪ್ಪ, ಖ್ಯಾತ ವೈದ್ಯ ಡಾ.ಸೋಮರಾಜು, ಮಾಜಿ ಎಂಎಲ್‌ಸಿ ಕರಿಯಣ್ಣ ಸಂಗಟಿ,ಹಿAದುಳಿದ ವರ್ಗದ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಶೇಖರ್ಮುಷ್ಟೂರು, ಮುಖಂಡರಾದ ರನೇಶ್ ಗೌಳಿ, ಸುರೇಶ್ ಇತರರಿದ್ದರು.

Read More »

ಎಲ್‌ಐಸಿ ಸ್ಥಾಪನಾ ದಿನ:ವಿಮಾ ಸಪ್ತಾಹಕ್ಕೆ ಚಾಲನೆಭಾರತದ ನಿರ್ಮಾಣದಲ್ಲಿ ಎಲ್‌ಐಸಿ ಪಾತ್ರ ಮಹತ್ವದ್ದಾಗಿದೆ

LIC Foundation Day: Launch of Insurance Week LIC’s role in India’s construction is significant ಗಂಗಾವತಿ: ಸ್ವಾತಂತ್ರö್ಯ ನಂತರ ದೇಶದ ನಿರ್ಮಾಣ ಕಾರ್ಯದಲ್ಲಿ ಭಾರತೀಯ ಜೀವ ವಿಮಾ ನಿಗಮದ ಪಾತ್ರ ಮಹತ್ವದ್ದಾಗಿದೆ. ಮೂಲಸೌಕರ್ಯ ಕಲ್ಪಿಸುವ ಯೋಜನೆಗೆ ಬಂಡವಾಳ ಹೂಡುವ ಮೂಲಕ ದೇಶದ ಜನರ ಹಣ ದೇಶ ನಿರ್ಮಾಣಕ್ಕೆ ಖರ್ಚು ಮಾಡಲಾಗಿದ್ದು ಪ್ರತಿಯೊಬ್ಬ ಎಲ್‌ಐಸಿ ಗ್ರಾಹಕನಿಗೂ ಹೆಮ್ಮೆಯ ವಿಷಯವಾಗಿದೆ ಎಂದು ಎಲ್‌ಐಸಿ ವ್ಯವಸ್ಥಾಪಕ ಖಲೀಲ್ ಆಮಹದ್ ಹೇಳಿದರು.ಅವರು …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.