Breaking News

Tag Archives: kalyanasiri News

ನಗರಕ್ಕೆ ಇಂದು ವಾಲ್ಮೀಕಿ ಶ್ರೀಗಳು

Mr. Valmiki to the city today ಕೊಪ್ಪಳ : ನಗರ ಹಾಗೂ ಜಿಲ್ಲೆಯ ವಿವಿಧ ಖಾಸಗಿ ಕಾರ್ಯಕ್ರಮಗಳಿಗೆ ವಾಲ್ಮೀಕಿ ಗುರುಪೀಠ ರಾಜನಹಳ್ಳಿಯ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದಪುರಿ ಮಹಾಸ್ವಾಮಿಗಳು ಆಗಮಿಸಲಿದ್ದಾರೆ ಎಂದು ಟ್ರಸ್ಟಿನ ಕೊಪ್ಪಳ ಜಿಲ್ಲಾ ಧರ್ಮದರ್ಶಿ ರಾಮಣ್ಣ ಕಲ್ಲನವರ್ ಮತ್ತು ಎಸ್. ಟಿ. ಒಳ ಮೀಸಲಾತಿ ಹೋರಾಟ ಆಂದೋಲನ ಸಮಿತಿಯ ರಾಜ್ಯ ಸಂಚಾಲಕ ಮಂಜುನಾಥ ಜಿ. ಗೊಂಡಬಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಸ್ವಾಮೀಜಿ ಅವರು ರವಿವಾರ ರಾತ್ರಿ ಯಲಬುರ್ಗಾ ತಾಲೂಕಿನ …

Read More »

ಗಂಗಾಮತ ಸಮಾಜದ ಮಕ್ಕಳ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ

District level talent award for children of Gangamat Samaj ಗಂಗಾವತಿ: ಮಾಜವು ಬದಲಾವಣೆಯನ್ನು ಕಂಡುಕೊಳ್ಳಬೇಕಾದರೆ ಪಾಲಕರು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣವನ್ನು ನೀಡುವ ಮೂಲಕ ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡಬೇಕು ಎಂದು ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರಾದ ಎಂ.ಶ್ರೀನಿವಾಸ್ ಹೇಳಿದರು. ನಗರದ ಲಯನ್ಸ್ ಕ್ಲಬ್ ಆವರಣದ ಐಎಂಎ ಹಾಲ್‌ನಲ್ಲಿ ಗಂಗಾಮತ ಸಮಾಜ ಹಾಗೂ ಗಂಗಾಮತ ನೌಕರರ ಸಂಘದ ವತಿಯಿಂದ ಭಾನುವಾರ ಹಮ್ಮಿಕೊಂಡ ಗಂಗಾಮತ ಸಮಾಜದ ಮಕ್ಕಳ ಜಿಲ್ಲಾ ಮಟ್ಟದ …

Read More »

ಕುಷ್ಟಗಿ ತಾಲೂಕಿನ ಲಿಂಗದಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಕೆರೆ ಕಾಮಗಾರಿಗಳ ಸಾಮಾಗ್ರಿ ವೆಚ್ಚದಲ್ಲಿ ಭ್ರಷ್ಟಾಚಾರ ತನಿಖೆಗೆ ಗ್ರಾಮಸ್ಥರು ಆಗ್ರಹ

In Lingadahalli village panchayat of Kushtagi taluk, villagers demand investigation into corruption in the cost of materials for lake works. ಕುಷ್ಟಗಿ ತಾಲೂಕಿನ ಲಿಂಗದಹಳ್ಳಿ ಗ್ರಾಮಸ್ಥರು ತಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ, ಲಿಂಗದಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ‘ಲಿಂಗದಹಳ್ಳಿ, ಹಾಗೂ ವಿವಿಧ ಹಳ್ಳಿಗಳಲ್ಲಿ ಗ್ರಾಮದ ಕೂಲಿಕಾರರ MGNREGA ಯೋಜನೆಯಡಿಯಲ್ಲಿ ಕೆರ ಹೊಳೆತ್ತುವ ಕೆಲಸ ನಿರ್ವಹಿಸಿದ್ದು ಇರುತ್ತದೆ. ಆದರೆ MGNREGA ಕಾಯ್ದೆ ಪ್ರಕಾರ ಕೆಲಸ ನಿರ್ವಹಿಸುವ …

Read More »

ಸಮರಕಲೆಮಹಿಳೆಯರಿಗೆ ಅತ್ಯಂತ ಅವಶ್ಯಕ,,, ಜಗನ್ನಾಥ್ ಆಲಂಪಲ್ಲಿ,

Martial arts are very important for women,,, Jagannath Alampalli, ಗಂಗಾವತಿ, 27, ದಿನದಿಂದ ದಿನಕ್ಕೆ ಮಹಿಳೆಯರ ಮೇಲಿನ ಅತ್ಯಾಚಾರ ದೌರ್ಜನ್ಯ, ಪ್ರಕರಣಗಳು ಹೆಚ್ಚುತ್ತಿದ್ದು ಅವುಗಳಿಗೆ, ಕಡಿವಾಣ ಹಾಕುವುದರ ಮೂಲಕ ಸ್ವತಂತ್ರವಾಗಿ ಜೀವಿಸಲು ಸಮರ ಕಲೆ ಪೂರಕವಾಗಿದೆ ಎಂದು ಕರ್ನಾಟಕ ರಾಜ್ಯ ಪೇ ಕಾಂಗ್ ಸಂಸ್ಥೆಯ ಸಿಲಥ ಸಂಸ್ಥೆಯ ಅಧ್ಯಕ್ಷ ಜಗನ್ನಾಥ್ ಆಲಂಪಲ್ಲಿ ಹೇಳಿದರು, ಅವರು ರವಿವಾರದಂದು ಲಗದ ಲಿಟಲ್ ಹಾರ್ಟ್ ಶಾಲೆಯಲ್ಲಿ ನೀನು ಇಂಡಿಯಾ ಮಹಿಳಾ ಫೆಂಕಾಂಗ್ …

Read More »

ನಂದವಾಡಗಿ ಹೆಣ್ಣು ಮಕ್ಕಳು ಪ್ರತಿಭಾ ಕಾರಂಜಿಯಲ್ಲಿ ಅತ್ಯುತ್ತಮ ಸಾಧನೆ

Nandavadi girls excel in Pratibha Karanji ನಂದವಾಡಗಿ : ೨0೨೩-೨೪ ನೇ ಸಾಲಿನ ನಂದವಾಡಗಿ ಪ್ರೌಢಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂದವಾಡಗಿ ವಿದ್ಯಾರ್ಥಿನಿಯರು ಅತ್ಯುತ್ತಮವಾಗಿ ಸಾಧನೆ ಮಾಡಿ ವಲಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಹಿರಿಯರ ವಿಭಾಗದಲ್ಲಿ ಕುಮಾರಿ ಅಪೂರ್ವ ಕಟಗಿ, ಭಾಗ್ಯವಂತಿ ಕಾಜಗಾರ, ಕವಿತಾ ಕೆ, ದುರ್ಗಾ ಮಾದರ, ಸುನಿತಾ ಫಲದಿನ್ನಿ ಹುಲಿಗೆಮ್ಮ ಮಾದರ ಪ್ರಥಮ ಸ್ಥಾನ ಗಳಿಸಿ ವಲಯ …

Read More »

ದಂ.ಸ.ಸ ನಗರ ಘಟಕದಪದಾಧಿಕಾರಿಗಳ ಆಯ್ಕೆ

Election of office-bearers of D.S.S. city unit ಗಂಗಾವತಿ:ಜಿಲ್ಲಾ ಸಂಚಾಲಕರಾದ ಮರಿಯಪ್ಪ ಕುಂಟೋಜಿ ಇವರ ಆದೇಶದ ಮೇರೆಗೆ ದಿನಾಂಕ : ೨೫.೦೮.೨೦೨೩ರಂದು ಹಳೆಯ ಪ್ರವಾಸಿ ಮಂದಿರದಲ್ಲಿ ದಂ.ಸ.ಸ ಕಾರ್ಯಕರ್ತರ ಸಭೆಯನ್ನು ಕರೆಯಲಾಯಿತು. ಸಭೆಯಲ್ಲಿ ನೂತನವಾಗಿ ಗಂಗಾವತಿ ನಗರ ಘಟಕದ ಪದಾಧಿಕಾರಿಗಳನ್ನು ಈ ಕೆಳಗಿನಂತೆ ಶ್ರೀ ಆರತಿ ವೀರೇಶ – ನಗರ ಸಂಚಾಲಕರುಶ್ರೀ ಶರಣಪ್ಪ ಎ.ಟಿ.ಎಂ – ಸA.ಸAಚಾಲಕರುಶ್ರೀ ರವೀಂದ್ರ ಸೋಮನಾಳ – ಸಂ.ಸAಚಾಲಕರುಶ್ರೀ ಆಟೋ ಶಂಕರ ಭೋಗಾಪುರ – …

Read More »

ಪ್ರತಿಯೊಬ್ಬರು ಒಗ್ಗೂಡಿಕೊಂಡು ಸಮಾಜಮುನ್ನಡೆಸಬೇಕು-ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್

Everyone should unite and advance the society – Former Minister Pramod Madhwaraj ಗಂಗಾವತಿ: ಸಮಾಜವು ಆರ್ಥಿಕವಾಗಿ, ರಾಜಕೀಯವಾಗಿ, ಶೈಕ್ಷಣಿಕವಾಗಿ ಅಭಿವೃದ್ಧಿಯನ್ನು ಕಂಡುಕೊಳ್ಳಬೇಕಾದರೆ ಪ್ರತಿಯೊಬ್ಬರು ಕೂಡ ಒಗ್ಗೂಡಿಕೊಂಡು ಸಮಾಜದ ಸೇವೆಯನ್ನು ಸಲ್ಲಿಸಲು ಮುನ್ನಡೆಯಬೇಕು ಎಂದು ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಹೇಳಿದರು. ನಗರದ ಖಾಸಾಗಿ ಹೋಟೆಲ್‌ನಲ್ಲಿ ಗಂಗಾಮತ ಸಮಾಜದ ವತಿಯಿಂದ ಶುಕ್ರವಾರ ಹಮ್ಮಿಕೊಂಡ ಕೊಪ್ಪಳ ಜಿಲ್ಲಾ ಮಟ್ಟದ ಮುಖಂಡರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು. ರಾಮಾಯಣ, ಮಹಾಭಾರತ ಸೇರಿದಂತೆ …

Read More »

ಪೋಷಕರ ನಡೆ-ಅಂಗನವಾಡಿ ಕಡೆ ಕಾರ್ಯಕ್ರಮ

Parents’ Walk-Anganwadi Side Programme ಅಂಗನವಾಡಿಯಲ್ಲಿ ಮಕ್ಕಳು, ಪೋಷಕರೊಂದಿಗೆ ಆತ್ಮೀಯವಾಗಿ ಬೆರೆತ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಕೊಪ್ಪಳ ಆಗಸ್ಟ್ 25 (ಕರ್ನಾಟಕ ವಾರ್ತೆ): ಅಂಗನವಾಡಿಗಳಲ್ಲಿ ಶಾಲಾ ಪೂರ್ವ ಶಿಕ್ಷಣ ಬಲವರ್ಧನೆಯ ‘ಪೋಷಕರ ನಡೆ-ಅಂಗನವಾಡಿ ಕಡೆ’ ಕಾರ್ಯಕ್ರಮವು ಕೊಪ್ಪಳ ತಾಲೂಕಿನ ಕೋಳೂರ ಗ್ರಾಮದಲ್ಲಿ ಆಗಸ್ಟ್ 25ರಂದು ವಿಶಿಷ್ಟವಾಗಿ ನಡೆಯಿತು.ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಎಂದಿನ ತಮ್ಮ ಕಾರ್ಯದೊತ್ತಡದ ಮಧ್ಯೆಯೂ ಮಕ್ಕಳು ಮತ್ತು ಪೋಷಕರೊಂದಿಗೆ ಆತ್ಮೀಯವಾಗಿ ಬೆರೆತು ಅವರಿಗೆ ಪ್ರೋತ್ಸಾಹ …

Read More »

ಅಂದಾಜು ಬೆಳೆನಷ್ಟ ಸಮೀಕ್ಷೆಯನ್ನು ಕರಾರುವಕ್ಕಾಗಿ ನಡೆಸಿ: ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ನಿರ್ದೇಶನ

Conduct Estimated Crop Loss Survey for Demand: Directed by District Collector Nalin Atul ಕೊಪ್ಪಳ ಆಗಸ್ಟ್ 25 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಾದ್ಯಂತ ಅಂದಾಜು ಬೆಳೆನಷ್ಟ ಸಮೀಕ್ಷೆಯು ಕರಾರುವಕ್ಕಾಗಿ ನಡೆಯಬೇಕು. ಈ ಹಿನ್ನೆಲೆಯಲ್ಲಿ ಕ್ಷೇತ್ರ ಪರಿಶೀಲನೆ ಹಾಗೂ ದೃಢೀಕರಣ ಪ್ರಕ್ರಿಯೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು.2023-24ನೇ ಸಾಲಿನಲ್ಲಿ ಬರ ನಿರ್ವಹಣೆ ಕುರಿತಂತೆ ನಿಗದಿತ ತಾಲೂಕುಗಳಲ್ಲಿ ಕ್ಷೇತ್ರ ಪರಿಶೀಲನೆ ಮತ್ತು …

Read More »

ನನ್ಮ ಮಣ್ಣು ನನ್ನ ದೇಶ ಅಭಿಯಾನ: ಭಾರತ್ ಸ್ಕೌಟ್ಸ್ & ಗೈಡ್ಸನಿಂದ ಮಣ್ಣು ಸಂಗ್ರಹ

Our Soil My Country Campaign: Soil collection by Bharat Scouts & Guides ಕೊಪ್ಪಳ ಆಗಸ್ಟ್ 25 (ಕರ್ನಾಟಕ ವಾರ್ತೆ): ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕೊಪ್ಪಳ ಜಿಲ್ಲಾ ಸಂಸ್ಥೆಯಿಂದ ಅಜಾಧಿಕಾ ಅಮೃತ್ ಮಹೋತ್ಸವದ ಅಂಗವಾಗಿ “ಮೇರಾ ಮಿಟ್ಟಿ ಮೇರಾ ದೇಶ್” ಅಭಿಯಾನದಡಿಮಣ್ಣು ಸಂಗ್ರಹಿಸಿದ ಕಳಸಕ್ಕೆ ಪೂಜಾ ಕಾರ್ಯಕ್ರಮವು ಆಗಸ್ಟ್ 25ರಂದು ಸಂಸ್ಥೆಯ ಜಿಲ್ಲಾ ಕೇಂದ್ರ ಕಾರ್ಯಾಲಯದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿಗಳಾದ ಮಾರುತಿ ಆರೇರ, ಸಹಾಯಕ ಕಾರ್ಯದರ್ಶಿಗಳಾದ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.