Breaking News

Tag Archives: kalyanasiri News

ಹುಟ್ಟು ಹಬ್ಬದ ನಿಮಿತ್ಯ: ರೋಗಿಗಳಿಗೆ ಹಣ್ಣು, ಬ್ರೇಡ್‌ ವಿತರಣೆ.

On the occasion of birthday: Fruit, bread distribution to patients. ಗಂಗಾವತಿ: ನಗರದ 27ನೇ ವಾರ್ಡಿನ ಹಾಗೂ ಸಂಕಲ್ಪ ಪಿ.ಯು ಕಾಲೇಜಿನ ಉಪನ್ಯಾಸಕ ಶಿವಶರಣ ದೇವರಮನೆ ಹುಟ್ಟು ಹಬ್ಬದ ನಿಮಿತ್ಯ ಶಿವಶರಣ ಅಭಿಮಾನಿ ಬಳಗದವರು ನಗರ ಸರ್ಕಾರಿ ಉಪ ವಿಭಾಗದ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಶುಕ್ರವಾರ ಹಣ್ಣು, ಬ್ರೇಡ್‌ ವಿತರಣೆ ಮಾಡಲಾಯಿತು. ಸಂಕಲ್ಪ ಪಿ.ಯು ಕಾಲೇಜಿನ ಉಪನ್ಯಾಸಕ ವಾರ್ಡಿನ ಮುಖಂಡ ಶಿವಶರಣ ದೇವರಮನೆ ಅವರು ಹಲವಾರು ಸಾಮಾಜಿಕ ಕಾರ್ಯದಲ್ಲಿ …

Read More »

ಪದವಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿರುವುದನ್ನು ಖಂಡಿಸಿ SFI ಪ್ರತಿಭಟನೆ

SFI protest against increase in examination fee of graduate students ಬಳ್ಳಾರಿ ವಿ ವಿ ವ್ಯಾಪ್ತಿಯಲ್ಲಿ ಬರುವ ಕೊಪ್ಪಳ ವಿಜಯನಗರ ಜಿಲ್ಲೆಯ ಪದವಿ ಕಾಲೇಜಿನ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿರುವುದನ್ನು ಭಾರತ ವಿದ್ಯಾರ್ಥಿ ಪೆಡರೇಷನ್ SFI ಹಾಗೂ ವಿದ್ಯಾರ್ಥಿಗಳು ಖಂಡಿಸಿದರು.ಪ್ರತಿ ಸೆಮಿಸ್ಟರ್ ಗೆ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿರುವುದನ್ನು SFI ವಿದ್ಯಾರ್ಥಿ ಸಂಘಟನೆ ತೀವ್ರ ವಾಗಿ ಖಂಡಿಸುತ್ತದೆ . ವರ್ಷ ಹೆಚ್ಚಳ ಮಾಡಿ ಮಕ್ಕಳ …

Read More »

ನಾವಿನ್ಯತೆಯ ಸೃಜನಶೀಲ ಸ್ಪರ್ಧೆ ಪ್ರಶಸ್ತಿ ಪತ್ರ ವಿತರಣಾ ಕಾರ್ಯಕ್ರಮ ಆಗಸ್ಟ್ 26ಕ್ಕೆ

Innovation creative competition award letter distribution program on 26th August ಕೊಪ್ಪಳ ಆಗಸ್ಟ್ 25 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಸಖಿ-ಒನ್ ಸ್ಟಾಪ್ ಸೆಂಟರ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ ಹಾಗೂ ಕಾರ್ಡ್-ದರ್ಪಣ ಕೊಪ್ಪಳ …

Read More »

ಪತ್ರಕರ್ತರು ಸಾಮಾಜಿಕ ಜವಾಬ್ದಾರಿಯೊಂದಿಗೆ ಕಾರ್ಯನಿರ್ವಹಿಸಿ ತಮ್ಮತನಉಳಿಸಿಕೊಳ್ಳಬೇಕಿದೆ-ಹಿರಿಯ ಪತ್ರಕರ್ತ ಕೆ.ನಿಂಗಜ್ಜ ಅಭಿಮತ

Journalists should act with social responsibility and maintain their identity – senior journalist K. Ningajja Abhima ಹಗರಿಬೊಮ್ಮನಹಳ್ಳಿ: ಪತ್ರಕರ್ತರು ಸಾಮಾಜಿಕ ಜವಾಬ್ದಾರಿಯೊಂದಿಗೆ ತಮ್ಮತನ ಉಳಿಸಿಕೊಂಡು ಕರ್ತವ್ಯ ನಿರ್ವಹಿಸುವಂತೆ ಕರ್ನಾಟಕ ಮಾಧ್ಯಮ ಆಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಕೆ.ನಿಂಗಜ್ಜ ಹೇಳಿದರು.ಅವರುಹಗರಿಬೊಮ್ಮನಹಳ್ಳಿಯ ಗಂಗಾವತಿ ಭೀಮಪ್ಪ ಸರಕಾರಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ತಾಲೂಕು ಘಟಕದಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.ಪತ್ರಕರ್ತರು ಋಣಾತ್ಮಕ ವರದಿಗಳ ಮೂಲಕ ಸಾಮಾಜಿಕ …

Read More »

ಯುವತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

Missing young woman: appeal for help in search ಕೊಪ್ಪಳ ಆಗಸ್ಟ್ 24 (ಕರ್ನಾಟಕ ವಾರ್ತೆ): ಗಂಗಾವತಿ ತಾಲೂಕಿನ ಬಾಪಿರೆಡ್ಡಿ ಕ್ಯಾಂಪ್ ಗ್ರಾಮದ ನಿವಾಸಿ ರಾಧಾ ತಂದೆ ಶ್ರೀನಿವಾಸ ಬುದ್ದಾಲ ಎಂಬ ಯುವತಿಯು 2023ರ ಆಗಸ್ಟ್ 19 ರಿಂದ ಕಾಣೆಯಾಗಿದ್ದು ಈ ಬಗ್ಗೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ: 180/2023. ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.ಆಗಸ್ಟ್ 19ರಂದು ಬೆಳಗ್ಗೆ 9 ಗಂಟೆ ಸುಮಾರಿಗೆ ತಾನು ಗಂಗಾವತಿಯ …

Read More »

ನಿಧಿಆಸೆಗಾಗಿದುಷ್ಕರ್ಮಿಗಳುಇತಿಹಾಸಪ್ರಸಿದ್ಧವಾಣಿಭದ್ರೇಶ್ವರ ಲಿಂಗವನ್ನು ಧ್ವಂಸ – ಕ.ರ.ವೇಖಂಡನೆ

Vanibhadreshwara lingam vandalized by miscreants for funds – K.R. condemns ಗಂಗಾವತಿ :ತಾಲೂಕಿನ ಸಿದ್ದಿಕೇರಿ ಮಲ್ಲಾಪೂರಮಧ್ಯದಲ್ಲಿ ಬರುವ ವಾಣಿಭದ್ರೇಶ್ವರ ಬೆಟ್ಟದದೇವಸ್ಥಾನದಲ್ಲಿ ದಿನಾಂಕ:೨೪-೦೮-೨೦೨೩ ರಂದು ನಡೆದಿರುತ್ತದೆ. ಏಳು ಗುಡ್ಡ ಪ್ರದೇಶದಲ್ಲಿರುವ ವಾಣಿಭದ್ರೇಶ್ವರ ದೇವಸ್ಥಾನ ದಟ್ಟ ಕಾಡಾರಣ್ಯದಲ್ಲಿದ್ದುಇಲ್ಲಿ ಹಂಪಿಯಲ್ಲಿ ಶ್ರೀ ಪಂಪಾ ವಿರುಪಾಕ್ಷೇಶ್ವರ ಮೂರ್ತಿಸ್ಥಾಪನೆಯ ಸಂಧರ್ಭದಲ್ಲಿ ಹಂಪಿಯ ಎಂಟುದಿಕ್ಕುಗಳಲ್ಲಿ ಶಿವಲಿಂಗ ದೇವಾಲಯಗಳನ್ನುಸ್ಥಾಪಿಸಲಾಗಿದೆ ಎಂದು ಇತಿಹಾಸ ಪ್ರಸಿದ್ಧವಾದ ವಾಣಿಭದ್ರೇಶ್ವರ ದೇವಾಲಯವೂ ಕೂಡಒಂದಾಗಿರುತ್ತದೆ. ಆದರೆ ಸದರಿ ನಮ್ಮ ಹಿಂದು ಪರಂಪರೆಯದೇವಸ್ಥಾನಗಳನ್ನು ನಿಧಿಗಳ್ಳರುದೇವಾಲಯಗಳನ್ನು ಧ್ವಂಸ …

Read More »

ಹಿಂದುಳಿದ ಸಮುದಾಯ ಸಂಘಟನೆಗೆ ಪ್ರತಿಯೊಬ್ಬರು ಶ್ರಮಿಸಬೇಕು

Everyone should strive for backward community organization ಗಂಗಾವತಿ: ಹಿಂದುಳಿದ ಸಮುದಾಯಗಳ ಸಂಘಟನೆ ಮತ್ತು ಸಮುದಾಯದ ಅಭಿವೃದ್ಧಿಗೆ ಪ್ರತಿಯೊಬ್ಬರು ಸಹ ಒಗ್ಗಟ್ಟಿನಿಂದ ಶ್ರಮವಹಿಸಿಬೇಕು. ಅಂದಾಗ ಮಾತ್ರ ಸಮುದಾಯ ಆರ್ಥಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮುಂದೆ ಬರಲು ಸಾಧ್ಯವಾಗುತ್ತದೆ ಎಂದು ವಿಧಾನ ಪರಿಷತ್‌ನ ಮಾಜಿ ಸದಸ್ಯರಾದ ಹೆಚ್.ಆರ್. ಶ್ರೀನಾಥ ಹೇಳಿದರು.ನಗರದ ಕನಕಗಿರಿ ರಸ್ತೆಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದ ಎದುರುಗಡೆ ಹಾಲುಮತ ಕುರುಬ ಸಮಾಜದ ವತಿಯಿಂದ ಗುರುವಾರ ಹಮ್ಮಿಕೊಂಡ ಬೀರಲಿಂಗೇಶ್ವರ ದೇವಸ್ಥಾನ ನಿರ್ಮಾಣದ …

Read More »

ಕರ್ಕಿಹಳ್ಳಿಯ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಕಾನೂನು ಅರಿವು ನೆರವು

Legal awareness assistance at Indira Gandhi Residential School, Karkihalli ಕೊಪ್ಪಳ ಆಗಸ್ಟ್ 24 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ ಕರ್ಕಿಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 24ರಂದು ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ ನಡೆಯಿತು. ಗೌರವಾನ್ವಿತ ಹಿರಿಯ ಸಿವಿಲ್ …

Read More »

ಅಖಿಲ ಭಾರತ ವಚನ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ತಿಗೆ ಜಿಲ್ಲಾಧ್ಯಕ್ಷರಾಗಿ ರಂಗನಾಥ ನೇಮಕ

Ranganath appointed as district president of Akhil Bharat Vachana Sahitya and Sanskat Parishad ಕೊಪ್ಪಳ : ಅಖಿಲ ಭಾರತ ವಚನ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ತಿನ ಕೊಪ್ಪಳ ಜಿಲ್ಲಾ ಘಟಕಕ್ಕೆ ಇಲ್ಲಿನ ಶಿಕ್ಷಕ ಹಾಗೂ ಯುವ ಸಾಹಿತಿ ರಂಗನಾಥ ಅಕ್ಕಸಾಲಿಗರನ್ನು ನೇಮಕಗೊಳಿಸಿದ್ದಾರೆ.ಕೇಂದ್ರ ಕಛೇರಿ ಬೆಂಗಳೂರಿನ ಅಖಿಲ ಭಾರತ ವಚನ ಸಾಹಿತ್ಯ ಮತ್ತು ಸಾಂಸ್ಕçತಿಕ ಪರಿಷತ್‌ನ ರಾಜ್ಯಾಧ್ಯಕ್ಷ ಎನ್‌ತಿಮ್ಮಪ್ಪ ಇವರು ಕೊಪ್ಪಳ ಜಿಲ್ಲಾಧ್ಯಕ್ಷರ ಆಯ್ಕೆಯ ಆದೇಶವನ್ನು ಹೊರಡಿಸಿದ್ದು, …

Read More »

ತಿರುಪತಿಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಂಡ ವಿನಯ್ ಗುರೂಜಿ ಹಾಗೂ ಡಾ. ಟಿ.ಎ. ಶರವಣ

Vinay Guruji and Dr. celebrated their birthday in Tirupati. T.A. Saravan ಬೆಂಗಳೂರು, ಆ, 24; ಅವಧೂತ ವಿನಯ್ ಗುರೂಜಿ ಹಾಗೂ ವಿಧಾನಪರಿಷತ್ ಸದಸ್ಯ ಡಾ. ಟಿ.ಎ. ಶರವಣ ಅವರು ಹುಟ್ಟು ಹಬ್ಬವನ್ನು ತಿರುಪತಿಯ ವೆಂಕಟೇಶ್ವರ ಸನ್ನಿದಾನದಲ್ಲಿ ಆಚರಿಸಿಕೊಂಡರು. ತಿರುಪತಿಗೆ ತೆರಳಿ ವೆಂಕಟೇಶ್ವರ ದೇವಾಲಯದಲ್ಲಿ ವಿಶೇಷ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಪ್ರಧಾನ ಅರ್ಚಕರಾದ ನಾರಾಯಣ, ಶ್ರೀ ವಿಶ್ವಕರ್ಮ ಸೇವಾ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಡಾ.ಎಂ.ಬಿ.ಉಮೇಶ್ ಕುಮಾರ್, ಕರ್ನಾಟಕ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.