Breaking News

Tag Archives: kalyanasiri News

ಮಾರಮ್ಮನ ದೇವಾಲಯದ ನೂತನ ಕಟ್ಟಡಕ್ಕೆ ಭೂಮಿ ಪೂಜೆ ಮಾಡಿದ ಶಾಸಕ ಎಂ ಆರ್ ಮಂಜುನಾಥ್

MLA M R Manjunath performed Bhoomi Puja for the new building of Maramma temple ವರದಿ : ಬಂಗಾರಪ್ಪ ಸಿಹನೂರು:ತಾಲೂಕು ವ್ಯಾಪ್ತಿಯ ದೊಮ್ಮನಗದ್ದೆ ಗ್ರಾಮದಲ್ಲಿನ ಸೇವಾಲಾಲ್ ಬಂಜಾರ ಟ್ರಸ್ಟ್ ನ ನೇತೃತ್ವದಲ್ಲಿ,ಮಾರಮ್ಮ ದೇವಸ್ಥಾನದ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆಯನ್ನು ಶಾಸಕ ಎಂಆರ್ ಮಂಜುನಾಥ್ ರವರು ನೆರವೇರಿಸಿದರು.ನಂತರ ಮಾತನಾಡಿದ ಅವರು ಕ್ಷೇತ್ರದ ಜನತೆ ನನ್ನನ್ನು ಆಯ್ಕೆ ಮಾಡಿದ ಎಲ್ಲಾರಿಗೂ ನಾನು ಆಭಾರಿಯಾಗಿದ್ದೇನೆ. ನಿಮ್ಮ ಕಷ್ಟ ಸುಖಗಳಲ್ಲಿ …

Read More »

ಬೆಂಗಳೂರಿನ ಮಾಡೆಲ್ ಬಾದಲ್ ಬಿಸ್ಟ್ ರುಬರುಗೆ ಮಿಸ್ಟರ್‌ ಇಂಡಿಯಾ ಫರ್ಪೆಕ್ಟ್ 2023 ಪ್ರಶಸ್ತಿ: ಮಿಸ್ಟರ್ ಯೂನಿರ್ವಸ್ ಸ್ಪರ್ಧೆಗೆ ನಾಮನಿರ್ದೇಶನ

Bangalore-based model Badal Bist Rubaru wins Mr. India Perfect 2023 award: Nominated for Mr. Universe contest ಬೆಂಗಳೂರು; ಗೋವಾದಲ್ಲಿ ನಡೆದ ಮಿಸ್ಟರ್ ಇಂಡಿಯಾ 2023 ಸ್ಪರ್ಧೆಯಲ್ಲಿ ರಾಜ್ಯವನ್ನು ಪ್ರತಿನಿಧಿಸಿದ್ದ ಮಾಡೆಲ್ ಬಾದಲ್ ಬಿಸ್ಟ್ ರುಬರುಗೆ ಮಿಸ್ಟರ್‌ ಇಂಡಿಯಾ ಫರ್ಪೆಕ್ಟ್ 2023 ಪ್ರಶಸ್ತಿ ದೊರೆಕಿದೆ. ಬೆಂಗಳೂರಿನಲ್ಲಿಯೇ ಹುಟ್ಟಿ ಬೆಳೆದ ಮೂಲತಃ ಗೂರ್ಖಾ ಸಮುದಾಯದ ಬಾದಲ್ ಬಿಸ್ತಾ ಅವರು ಶಿವರಾಜ್ ಧನ್ ಮತ್ತು ಲಕ್ಷ್ಮಿ ಬಿಸ್ತಾ ಅವರ …

Read More »

ಮಾರ್ಟಳ್ಳಿಪಂಚಾಯ್ತಿಯ ಮನರೇಗಾ ಯೋಜನೆಯಲ್ಲಿ ಮೇರೆ ಮೀರಿದ ಅಕ್ರಮ..!

Irregularity beyond Martalli Panchayat’s Manrega scheme..! ಹನೂರು :ತಾಲ್ಲೋಖು ವ್ಯಾಪ್ತಿಯ ಮಾರ್ಟಳ್ಳಿ ಗ್ರಾಮ ಪಂಚಾಯಿತಿಯಲ್ಲಿಗಿಡ ನೆಡುವ ಕಾಮಗಾರಿಯಲ್ಲಿ ಕಮಾಯಿ ಮಾಡಿಕೊಂಡ ಅಧಿಕಾರಿ ವರ್ಗ..!!ಆರೋಪ ಸಾಬೀತಾದರೂ ಕ್ರಮಕ್ಕೆ ಮುಂದಾಗದ ಜಿಲ್ಲಾಡಳಿತ..!!!ಹನೂರು ಮಾರ್ಟಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಮನರೇಗಾ ಯೋಜನೆಯಡಿ ವ್ಯಾಪಕ ಭ್ರಷ್ಟಾಚಾರ ನಡೆದಿದ್ದು, ಗಿಡ ನೆಡುವ ಕಾಮಗಾರಿಯಲ್ಲಿ ನಡೆದಿರುವ ಅಕ್ರಮಗಳು ಒಂದೊAದಾಗಿ ಬೆಳಕಿಗೆ ಬರತೊಡಗಿವೆ.ಪ್ರಕರಣವೊಂದರಲ್ಲಿ ಓಂಬುಡ್ಸ್ಮನ್ ತನಿಖೆಯಿಂದ ಪಿಡಿಓ ಬಾಲಗಂಗಾದರ ಹಾಗೂ ತಾಂತ್ರಿಕ ಸಹಾಯಕ ಪ್ರದೀಪ್ ಕುಮಾರ್ ತಪ್ಪಿತಸ್ಥರೆಂದು ಸಾಬೀತಾಗಿ ಸುಮಾರು …

Read More »

ದೇಶ ಸೇವೆ ನಮ್ಮೆಲ್ಲರ ಹೊಣೆ-ಮಲ್ಲಿಕಾರ್ಜುನ ಪಾಟೀಲ

Serving the country is our responsibility – Mallikarjuna Patil ಚಿಟಗುಪ್ಪ: ದೇಶದ ಸರ್ವತೋಮುಖ ಅಭಿವೃದ್ಧಿಗೆ ಕಾಣಿಕೆ ನೀಡುವುದು. ದೇಶ ರಕ್ಷಣೆ ಮಾಡುವುದೇ ನಿಜವಾದ ದೇಶ ಪ್ರೇಮ, ದೇಶ ಸೇವೆ ಎಂದು ಮಲ್ಲಿಕಾರ್ಜುನ ಪಾಟೀಲ ನುಡಿದರು. ನಗರದ ಸರ್ಕಾರಿ ಪದವಿ ಮಾಹಾವಿಧ್ಯಾಲಯದಲ್ಲಿ ಕರ್ನಾಟಕ ಜಾನಪದ ಪರಿಷತ್ತು ಚಿಟಗುಪ್ಪ ತಾಲೂಕು ಘಟಕ ಹಾಗೂ ದಕ್ಷಿಣ ಮಧ್ಯ ವಲಯ ಸಾಂಸ್ಕೃತಿ ಕೇಂದ್ರ ನಾಗಪುರ ರವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಸ್ವತಂತ್ರ ಅಮೃತ್ ಮಹೋತ್ಸವ …

Read More »

ಕ್ಷೇತ್ರದ ಅಭಿವೃದ್ದಿಗೆ ಇಂಧನ ಸಚಿವ ಕೆಜೆ ಜಾರ್ಜ ಸಕಾರಾತ್ಮಕ ಸ್ಪಂದನೆ : ಶಾಸಕ ಮಂಜುನಾಥ್.

Energy Minister KJ George’s positive response to the development of the sector: MLA Manjunath. ವರದಿ : ಬಂಗಾರಪ್ಪ ಸಿ ಹನೂರು ಹನೂರು :ರಾಜ್ಯ ಸರ್ಕಾರದ ಇಂಧನ ಸಚಿವರಾದ ಕೆಜೆ ಜಾರ್ಜ್ರವರನ್ನು ಇಂದು ಬೆಂಗಳೂರಿನಲ್ಲಿ ಬೇಟಿ ಮಾಡಿದರ ಫಲವಾಗಿ ಹನೂರು ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ದಿಯ ಬಗ್ಗೆ ಚರ್ಚಿಸಲಾಗಿ ಅವರು ಸಕರಾತ್ಮಕವಾಗಿ ಸ್ಪಂದಿಸಿದರು ಎಂದು ವಿಧಾನ ಸಭಾ ಕ್ಷೇತ್ರ ಶಾಸಕರಾದ ಎಂ ಆರ್ ಮಂಜುನಾಥ್ ತಿಳಿಸಿದರು …

Read More »

ನಿಧಿಗಾಗಿ ಮನೆಯಲ್ಲಿ 20ಅಡಿ ಆಳದ ಗುಂಡಿ ತೆಗೆದು ಪೋಲಿಸರ ಚಳ್ಳೆಹಣ್ಣು ತಿನ್ನಿಸಿದ ಪರಾರಿಯಾದ ವ್ಯಕ್ತಿ ಮತ್ತು ಪೂಜಾರಿ

Fugitive man and priest who dug a 20-feet deep hole in the house for treasure and fed the policeman with jackfruit ವರದಿ : ಬಂಗಾರಪ್ಪ ಸಿ ಹನೂರು .ಹನೂರು ತಾಲೂಕಿನ ಒಡೆಯರಪಾಳ್ಯ ಸಮೀಪದ ವಿ.ಎಸ್ ದೊಡ್ಡಿ ಗ್ರಾಮದ ಮನೆಯೊಂದರಲ್ಲಿ ನಿಧಿ ಆಸೆಗೋಸ್ಕರ ಗುಂಡಿ ತೆಗೆಯುತ್ತಿದ್ದ ಪ್ರಕರಣ ಭಾನುವಾರ ರಾತ್ರಿ ಪೊಲೀಸರಿಂದ ಬೆಳಕಿಗೆ ಬಂದಿದ್ದು, ಅಸಾಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.ಘಟನೆ ವಿವರ: ವಿ.ಎಸ್ ದೊಡ್ಡಿ …

Read More »

ಗಂಗಾವತಿ ನಗರ ಪೊಲೀಸ್ ಠಾಣೆಗೆ ಸಹಾಯಕ ಸಬ್ ಇನ್ಸ್ ಕ್ಟರ್ ಯಾಗಿ ಅಧಿಕಾರ ಸ್ವೀಕರಿಸಿದ ಶಿವಶರಣಪ್ಪ

Shivsharanappa has taken charge as Assistant Sub-Inspector of Gangavati Nagar Police Station ಗಂಗಾವತಿ.22 ಇಂದು ಗಂಗಾವತಿ ನಗರ ಪೊಲೀಸ್ ಠಾಣೆಗೆ ನೂತನವಾಗಿ ಆಗಮಿಸಿದ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಿಂದ ಪದೊನ್ನತಿ ಹೊಂದಿ ಗಂಗಾವತಿ ನಗರ ಪೊಲೀಸ್ ಠಾಣೆಗೆ ಆಗಮಿಸಿ ಅಧಿಕಾರ ವಹಿಸಿಕೊಂಡರುನಂತರ ಅಧಿಕಾರ ವಹಿಸಿಕೊಂಡ ಶಿವಶರಣಪ್ಪ ಇವರು ಕೊಪ್ಪಳ ನಗರ ಪೊಲೀಸ್ ಠಾಣೆ. ಕನಕಗಿರಿ ಗಂಗಾವತಿ ಸಂಚಾರಿ ಠಾಣೆ ಯಲ್ಲಿ ಕರ್ತವ್ಯ ನಿರ್ವಹಿಸಿ ನಂತರ ಗಂಗಾವತಿ …

Read More »

ಗುಳೆ ಗ್ರಾಮದಲ್ಲಿ ಮನೆ ಮನೆಗು ವಚನ ಜೋತಿ ಕಾರ್ಯಕ್ರಮ

Door-to-door vow program in Gule village ಕೊಪ್ಪಳ:1 ನೇ ಶ್ರಾವಣ ಸೋಮವಾರದಿಂದ ಶರಣಗ್ರಾಮ ಗುಳೆ ಗ್ರಾಮದಲ್ಲಿ ರಾಷ್ಟ್ರೀಯ ಬಸವ ದಳ ಮತ್ತು ಅಕ್ಕನಾಗಲಾಂಬಿಕೆ ಮಹಿಳಾ ಗಣ, ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 21 ರಿಂದ ಒಂದು ತಿಂಗಳ ಕಾಲ ಪ್ರತಿ ಸಂಜೆ 6 ಗಂಟೆಗೆ ಶ್ರಾವಣಮಾಸದ ನಿಮಿತ್ಯ ಮನೆ-ಮನೆಗೆ ವಚನ ಜ್ಯೋತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮೊದಲನೆ ದಿನದ ವಚನ ಜೋತಿ ಕಾರ್ಯಕ್ರವನ್ನ ಶರಣ ರೇಣುಕಪ್ಪ ಮಂತ್ರಿ ಅಧ್ಯಕ್ಷರು ರಾಷ್ಟ್ರೀಯ ಬಸವ …

Read More »

ಮುಂದುವರೆದ ತಾಪಂ ಕಚೇರಿಗೆ ಭೇಟಿ ಕಾರ್ಯಕ್ರಮ: ಜಿಪಂ ಸಿಇಓ ಬುಧವಾರ ಕಾರಟಗಿಯಲ್ಲಿ ಲಭ್ಯ

Visit program to Tamam office continued: GPAM CEO available in Karatagy on Wednesday ಕೊಪ್ಪಳ  ಆಗಸ್ಟ್ 21 (ಕರ್ನಾಟಕ ವಾರ್ತೆ): ಜಿಲ್ಲಾ ಪಂಚಾಯತಗೆ ಸಂಬಂಧಿಸಿದಂತೆ ಕುಂದು ಕೊರತೆಗಳ ಕುರಿತು ಸಾರ್ವಜನಿಕರಿಂದ ಹಾಗೂ ಜನ ಪ್ರತಿನಿಧಿಗಳಿಂದ ಅಹವಾಲು ಆಲಿಸಲು ಪ್ರತಿ ಮಂಗಳವಾರ ಆಯಾ ತಾಲೂಕು ಪಂಚಾಯತ್ ಕಾರ್ಯಾಲಯಗಳಿಗೆ ಭೇಟಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆ ಅವರು ಬರುವ ಬುಧವಾರ …

Read More »

ಅಂಚೆ ಕಚೇರಿ ರಫ್ತು ಕೇಂದ್ರಕ್ಕೆ ಕೊಪ್ಪಳ ಜಿಲ್ಲೆ ಆಯ್ಕೆ ಸಂತಸದ ಸಂಗತಿ: ಸಂಸದರಾದ ಕರಡಿ ಸಂಗಣ್ಣ

Koppal district has been selected as a post office export hub: Kardi Sanganna, MP ಕೊಪ್ಪಳ ಆಗಸ್ಟ್ 21 (ಕರ್ನಾಟಕ ವಾರ್ತೆ): ಅಂಚೆ ಕಚೇರಿ ರಫ್ತು ಕೇಂದ್ರದ (ಡಾಕ್ ಘರ್ ನಿರ್ಯಾತ ಕೇಂದ್ರ) ಪ್ರಾರಂಭೋತ್ಸವ ಕಾರ್ಯಕ್ರಮ ಆಗಸ್ಟ್ 21ರಂದು ನಗರದ ಕೊಪ್ಪಳ ಜಿಲ್ಲೆಯ ಪ್ರಧಾನ ಅಂಚೆ ಕಚೇರಿ ಆವರಣದಲ್ಲಿ ನಡೆಯಿತು.ಲೋಕಸಭಾ ಸಂಸದರಾದ ಕರಡಿ ಸಂಗಣ್ಣ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜೀ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.