Breaking News

Tag Archives: kalyanasiri News

ಗುಳೆ ಗ್ರಾಮದಲ್ಲಿ ಮನೆ ಮನೆಗು ವಚನ ಜೋತಿ ಕಾರ್ಯಕ್ರಮ

Door-to-door vow program in Gule village ಕೊಪ್ಪಳ:1 ನೇ ಶ್ರಾವಣ ಸೋಮವಾರದಿಂದ ಶರಣಗ್ರಾಮ ಗುಳೆ ಗ್ರಾಮದಲ್ಲಿ ರಾಷ್ಟ್ರೀಯ ಬಸವ ದಳ ಮತ್ತು ಅಕ್ಕನಾಗಲಾಂಬಿಕೆ ಮಹಿಳಾ ಗಣ, ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 21 ರಿಂದ ಒಂದು ತಿಂಗಳ ಕಾಲ ಪ್ರತಿ ಸಂಜೆ 6 ಗಂಟೆಗೆ ಶ್ರಾವಣಮಾಸದ ನಿಮಿತ್ಯ ಮನೆ-ಮನೆಗೆ ವಚನ ಜ್ಯೋತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮೊದಲನೆ ದಿನದ ವಚನ ಜೋತಿ ಕಾರ್ಯಕ್ರವನ್ನ ಶರಣ ರೇಣುಕಪ್ಪ ಮಂತ್ರಿ ಅಧ್ಯಕ್ಷರು ರಾಷ್ಟ್ರೀಯ ಬಸವ …

Read More »

ಮುಂದುವರೆದ ತಾಪಂ ಕಚೇರಿಗೆ ಭೇಟಿ ಕಾರ್ಯಕ್ರಮ: ಜಿಪಂ ಸಿಇಓ ಬುಧವಾರ ಕಾರಟಗಿಯಲ್ಲಿ ಲಭ್ಯ

Visit program to Tamam office continued: GPAM CEO available in Karatagy on Wednesday ಕೊಪ್ಪಳ  ಆಗಸ್ಟ್ 21 (ಕರ್ನಾಟಕ ವಾರ್ತೆ): ಜಿಲ್ಲಾ ಪಂಚಾಯತಗೆ ಸಂಬಂಧಿಸಿದಂತೆ ಕುಂದು ಕೊರತೆಗಳ ಕುರಿತು ಸಾರ್ವಜನಿಕರಿಂದ ಹಾಗೂ ಜನ ಪ್ರತಿನಿಧಿಗಳಿಂದ ಅಹವಾಲು ಆಲಿಸಲು ಪ್ರತಿ ಮಂಗಳವಾರ ಆಯಾ ತಾಲೂಕು ಪಂಚಾಯತ್ ಕಾರ್ಯಾಲಯಗಳಿಗೆ ಭೇಟಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆ ಅವರು ಬರುವ ಬುಧವಾರ …

Read More »

ಅಂಚೆ ಕಚೇರಿ ರಫ್ತು ಕೇಂದ್ರಕ್ಕೆ ಕೊಪ್ಪಳ ಜಿಲ್ಲೆ ಆಯ್ಕೆ ಸಂತಸದ ಸಂಗತಿ: ಸಂಸದರಾದ ಕರಡಿ ಸಂಗಣ್ಣ

Koppal district has been selected as a post office export hub: Kardi Sanganna, MP ಕೊಪ್ಪಳ ಆಗಸ್ಟ್ 21 (ಕರ್ನಾಟಕ ವಾರ್ತೆ): ಅಂಚೆ ಕಚೇರಿ ರಫ್ತು ಕೇಂದ್ರದ (ಡಾಕ್ ಘರ್ ನಿರ್ಯಾತ ಕೇಂದ್ರ) ಪ್ರಾರಂಭೋತ್ಸವ ಕಾರ್ಯಕ್ರಮ ಆಗಸ್ಟ್ 21ರಂದು ನಗರದ ಕೊಪ್ಪಳ ಜಿಲ್ಲೆಯ ಪ್ರಧಾನ ಅಂಚೆ ಕಚೇರಿ ಆವರಣದಲ್ಲಿ ನಡೆಯಿತು.ಲೋಕಸಭಾ ಸಂಸದರಾದ ಕರಡಿ ಸಂಗಣ್ಣ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜೀ …

Read More »

ಮಾದಪ್ಪನ ಪಾದಯಾತ್ರಿಕರಿಂದ ಪಾದಯಾತ್ರಿಗಳಿಗಾಗಿ ಸದ್ಭಾವ ಸೇವಾ ಸಮಿತಿ ಉದ್ಘಾಟನೆ :ಅಧ್ಯಕ್ಷ ಗಂಗರಾಜು .

Inauguration of Sadbhava Seva Samiti for Padyatris by Madappa’s Padyatris: President Gangaraju. ವರದಿ:ಬಂಗಾರಪ್ಪ ಸಿಹನೂರು: ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಾದಪ್ಪ ದರ್ಶನಕ್ಕೆಂದು ನಿತ್ಯ ಸಾವಿರಾರು ಜನ ತೆರಳುತ್ತಿದ್ದು ಕೆಲವು ತಿಂಗಳುಗಳಲ್ಲಿ ಪಾದಯಾತ್ರಿಗಳ ಸಂಖ್ಯೆಯು ಜಾಸ್ತಿಯಾಗಿರುತ್ತದೆ ಅದೆ ರೀತಿಯಲ್ಲಿ ನಮ್ಮ ಹನೂರು ನಿವಾಸಿಗಳು ಸಹ ಪಾದಯಾತ್ರೆಯ ಮುಖಾಂತರ ತೆರಳುತ್ತೇವೆ ಹಾಗೆಯೆ ನಮ್ಮೆಲ್ಲರ ಸದುದ್ದೇಶದಿಂದ ಸಮಿತಿಯನ್ನು ರಚಿಸಿದ್ದೇವಿ ಎಂದು ಅಧ್ಯಕ್ಷರಾದ ಗಂಗಾದರ್ ತಿಳಿಸಿದರು.ಪಟ್ಟಣದ ಖಾಸಾಗಿ ಬಸ್ …

Read More »

ಗುರು ಬಸವಣ್ಣನವರ 828ನೇ ಲಿಂಗೈಕ್ಯ ಸಂಸ್ಮರಣೆ – ಬಸವ ಪಂಚಮಿ

828th Lingaikya Commemoration of Guru Basavanna – Basava Panchami ವಚನ:ಉಟ್ಟ ಸೀರೆಯ ಹರಿದು ಹೋದಾತ ನೀನಲಾ ಬಸವಣ್ಣ.ಮೆಟ್ಟಿದ ಕೆರಹ ಕಳೆದು ಹೋದಾತ ನೀನಲಾ ಬಸವಣ್ಣ.ಕಟ್ಟಿದ ಮುಡಿಯ ಬಿಟ್ಟು ಹೋದಾತ ನೀನಲಾ ಬಸವಣ್ಣ.ಸೀಮೆ ಸಂಬಂಧವ ತಪ್ಪಿಸಿ ಹೋದಾತ ನೀನಲಾ ಬಸವಣ್ಣ.ಲಿಂಗಕ್ಕೆ ಮಾಡಿದುದ ಸೋಂಕದೆ ಹೋದೆಯಲ್ಲಾ ಬಸವಣ್ಣ.ಜಂಗಮಕ್ಕೆ ಮಾಡುವ ಮಾಟವ ಕೈಯಲ್ಲಿ ಹಿಡಿದುಕೊಂಡು ಹೋದೆಯಲ್ಲಾ ಬಸವಣ್ಣಆ ಬಸವಣ್ಣಂಗೆ ಶರಣೆಂಬ ಪಥವನೆ ತೋರು ಕಂಡಾ ಕಲಿದೇವರ ದೇವಾ.-ಮಡಿವಾಳ ಮಾಚಿದೇವರು ಶ್ರಾವಣ ಶುದ್ಧ …

Read More »

ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೋವರ್ ಘಟಕದ ಸಂಯುಕ್ತಾಶ್ರಯದಲ್ಲಿರಾಷ್ಟ್ರೀಯ ಸದ್ಬಾವನ ದಿನಾಚರಣೆ ಮತ್ತು ದಿವಂಗತ ಡಿ,ದೇವರಾಜು ಅರಸು ಅವರ೧೦೮ನೇ ಜನ್ಮ ದಿನಾಚರಣೆ

National Peace Day Celebration and 108th Birth Anniversary of Late D, Devaraj Arasu at the Joint Shelter of National Service Planning Unit and Krantiveera Sangolli Rayanna Rover Unit ಗಂಗಾವತಿ: ಇಂದು ರವಿವಾರ ದಿನಾಂಕ ೨೦.೦೮.೨೦೨೩ರ ಬೆಳಗಿನ ಅವಧಿಯಲ್ಲಿ ಕಾಲೇಜಿನಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಸದ್ಭಾವನ ದಿನಾಚರಣೆ ಮತ್ತು ದಿವಂಗತ ಡಿ. ದೇವರಾಜು ಅರಸು ಅವರ ಜನ್ಮ ದಿನಾಚರಣೆ ಪ್ರಯುಕ್ತ ನಡೆದ …

Read More »

ಆಗಷ್ಟ್ .23ರಂದು ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಶಂಕುಸ್ಥಾಪನೆ

ಗಂಗಾವತಿ: ಗಂಗಾವತಿ ನಗರದ ಕನಕಗಿರಿ ರಸ್ತೆಯಲ್ಲಿರುವ ಕಂಪ್ಲಿ ತಡಸಾಲೆಪ್ಪನವರ ದಾನ ನೀಡಿರುವ ಭೂಮಿಯಲ್ಲಿ ಶ್ರೀ ಬೀರಲಿಂಗೇಶ್ವರ ದೇವಸ್ಥಾನ ನಿರ್ಮಾಣದ ಭೂಮಿಪೂಜಾ ಕಾರ್ಯಕ್ರಮ ಆಗಸ್ಟ್ 23ರಂದು ಬುಧವಾರ ಬೆಳಗ್ಗೆ 9 ಗಂಟೆಗೆ ನೆರವೇರಲಿದ್ದು ಕಾರ್ಯಕ್ರಮಕ್ಕೆ ಹಾಲುಮತ ಸಮಾಜದ ಗುರುಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಸೇರಿದಂತೆ ಅನೇಕ ಗಣ್ಯರು ಆಗಮಿಸಲಿದ್ದು ಹಾಲುಮತ ಕುರುಬ ಸಮಾಜದ ಹಾಗೂ ಸರ್ವ ಸಮಾಜದವರು ಆಗಮಿಸುವಂತೆ ಶ್ರೀ ಬೀರಲಿಂಗೇಶ್ವರ ಕುರುಬರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ …

Read More »

ಕೇಂದ್ರದ “ಪಿಎಂ ವಿಶ್ವಕರ್ಮ” ಯೋಜನೆ ವರದಾನ ; ಪ್ರಧಾನಿ ನರೇಂದ್ರ ಮೋದಿಗೆ ಡಾ. ಎಂ.ಬಿ. ಉಮೇಶ್‌ ಕುಮಾರ್‌ ಅಭಿನಂದನೆ

Center’s “PM Vishwakarma” scheme grant; Prime Minister Narendra Modi Dr. MB Congratulations Umesh Kumar ಬೆಂಗಳೂರು; ವಿಶ್ವಕರ್ಮ ಯೋಜನೆಯನ್ನು ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶ್ವ ಕರ್ಮ ಬಾಂಧವರು ಹಾಗೂ ವಿಶ್ವ ಕರ್ಮ ಸೇವಾ ಪ್ರತಿಷ್ಠಾನದ ಪರವಾಗಿ ಅಭಿನಂದನೆ ಸಲ್ಲಿಸಿರುವ ವಿಶ್ವಕರ್ಮ ನಾಡೋಜ ಮತ್ತು ‍ಶ್ರೀ ವಿಶ್ವಕರ್ಮ ಸೇವಾ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಡಾ.ಎಂ.ಬಿ.ಉಮೇಶ್‌ ಕುಮಾರ್‌, ಈ ಯೋಜನೆ ನಮ್ಮ ಸಮುದಾಯದ ಬೆಳವಣಿಗೆ ಅತ್ಯಂತ ಮಹತ್ವದ್ದಾಗಿದೆ …

Read More »

ಜಲಜೀವನ್ ಮಿಷನ್ ಯೋಜನೆಕಾಮಗಾರಿಗಳನ್ನುಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಶಾಸಕ ಎಂಆರ್ ಮಂಜುನಾಥ್ ಸೂಚನೆ .

MLA MR Manjunath instructed the officials to complete the Jaljeevan Mission project works. ವರದಿ :ಬಂಗಾರಪ್ಪ ಸಿ ಹನೂರು .ಹನೂರು : ಸರ್ಕಾರವು ಪ್ರತಿ ಹಳ್ಳಿಗಳಲ್ಲೂ ಶುದ್ದ ಕುಡಿಯುವ ನೀರನ್ನು ಪೂರೈಕೆ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳ ಪಾತ್ರ ದೊಡ್ಡದಿದೆ ಎಂದು ಶಾಸಕ ಎಮ್ ಆರ್ ಮಂಜುನಾಥ್ ತಿಳಿಸಿದರು .ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿಗೃಹದಲ್ಲಿ ಕರೆಯಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರುಕ್ಷೇತ್ರದಾದ್ಯಂತ ನಡೆಯುತ್ತಿರುವ ಜಲಜೀವನ್ ಮಿಷನ್ …

Read More »

ಬಸವ ಪಂಚಮಿ: ಒಂದು ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ

Basava Panchami: A Scientific and Rational Thought ~ಡಾ. ಜೆ ಎಸ್ ಪಾಟೀಲ. ಭಾರತದಲ್ಲಿ ಆಚರಿಸುವ ಪ್ರತಿವೊಂದು ಹಬ್ಬಗಳ ಹಿಂದೆ ನಮ್ಮ ಹಿರಿಯರ ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ ಅಡಗಿರುತ್ತದೆ. ಆದರೆ ಸಾಂಪ್ರದಾಯವಾದಿಗಳು ಆ ಆಚರಣೆಗಳನ್ನು ತಿರುಚಿ ಅವುಗಳಿಗೆ ಧಾರ್ಮಿಕ ಮೌಢ್ಯದ ಹಿನ್ನೆಲೆಯನ್ನು ಹೆಣೆದಿದ್ದಾರೆ. ಕೇವಲ ಧಾರ್ಮಿಕ ಹಿನ್ನೆಲೆಯಷ್ಟೆಯಲ್ಲದೆ ಅನೇಕ ಬಗೆಯ ಮೌಢ್ಯಗಳನ್ನು ಜನಮನದಲ್ಲಿ ಬಿತ್ತಿದ್ದಾರೆ. ಹಾಗಾಗಿ ನಾವು ನಮ್ಮ ಸಂಸ್ಕೃತಿಯಲ್ಲಿ ಬರುವ ಎಲ್ಲಾ ಹಬ್ಬಗಳನ್ನು ವೈಜ್ಞಾನಿಕ ಹಾಗು …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.