Breaking News

Tag Archives: kalyanasiri News

ಹೃದಯಾಘಾತ:ಸ್ಪೂರ್ತಿ ನರ್ಸಿಂಗ್ಪ್ಯಾರಾಮೆಡಿಕಲ್ಕಾಲೇಜುವಿದ್ಯಾರ್ಥಿಗಳಿಂದ ಮೂಕಾಭಿನಯದ ನೃತ್ಯರೂಪಕ

Heart attack: A silent choreography by students of Spurti Nursing Paramedical College. ಗಂಗಾವತಿ: 16 ಹೃದಯಾಘಾತ ಎನ್ನುವುದು ಇಂದು ಭಾರತೀಯರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ವಯೋಮಿತಿಯ ಯಾವುದೇ ಭೇದವಿಲ್ಲದೇ ಕಿರಿ ಜೀವಗಳನ್ನೂ ಆಪೋಶನ ಪಡೆಯುತ್ತಿರುವ ಈ ಖಾಯಿಲೆಗೆ ಏನು ಕಾರಣ?. ನಿಯಂತ್ರಣ ಹೇಗೆ ಎಂಬುದನ್ನು ನಗರದಲ್ಲಿ ವಿದ್ಯಾರ್ಥಿಗಳು ಮೂಕಾಭಿನಯದ ನೃತ್ಯ ರೂಪಕದಲ್ಲಿ ಪ್ರದರ್ಶಿಸಿದರು.ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸ್ವಾತಂತ್ರೋತ್ಸವ ಧ್ವಜಾರೋಹಣದ ಬಳಿಕ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನಗರದ ಸ್ಪೂರ್ತಿ …

Read More »

ನೆಚ್ಚಿನ ಗುರುಗಳಿಗೆ ಆತ್ಮೀಯ ಬೀಳ್ಕೊಡುಗೆ

A fond farewell to a favorite Guru ಸಾವಳಗಿ: ಸಮಾಜದಲ್ಲಿನ ಎಲ್ಲ ವೃತ್ತಿಗಳಿಗಿಂತ ಶಿಕ್ಷಕ ವೃತ್ತಿ ಬಹಳ ಪವಿತ್ರವಾದದ್ದು. ಇಂತಹ ವೃತ್ತಿಯಲ್ಲಿ ಹೊಣೆಗಾರಿಕೆ ಮರೆತರೆ ವ್ಯವಸ್ಥೆ ಹಾಳಾಗುತ್ತದೆ ಎಂದು ಗ್ರಾಮ ಪಂಚಾಯತ ಅಧ್ಯಕ್ಷೇ ಜಿನ್ನುಮತಿ ಪಾರ್ಶ್ವನಾಥ ಉಪಾಧ್ಯ ಹೇಳಿದರು. ಪಟ್ಟಣದ ಚನ್ನಪ್ಪಣ್ಣ ನಿಂಗಪ್ಪ ನಿರಾಣಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಹಾಯಕ ಪ್ರಾಂಶುಪಾಲರಾದ ಡಾ|| ಮಂಜುನಾಥ ತ್ಯಾಳಗಡೆ, ವಾಣಿಜ್ಯ ವಿಭಾಗದ ಡಾ|| ಮಹೇಶ್ ಹಡಪದ, ಕನ್ನಡ ವಿಭಾಗದ ಪ್ರೊ …

Read More »

ಭಾರತೀಯ ಜನತಾ ಪಾರ್ಟಿಕಾರ್ಯಾಲಯದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

ಗಂಗಾವತಿ.15/08/2023 ರಂದು ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮಾಜಿ ಶಾಸಕರಾದ ಶ್ರೀ ಪರಣ್ಣ ಮುನವಳ್ಳಿ ಅವರು ಧ್ವಜಾರೋಹಣ ಮಾಡುವುದರ ಮೂಲಕ ನೆರವೇರಿಸಿ ನಾಡಿನ ಜನತೆಗೆ 77 ನೇ ಸ್ವಾತಂತ್ರ ದಿನಾಚರಣೆಯ ಶುಭಾಶಯಗಳನ್ನು ಕೋರಿದರು. ಈ ಸಂದರ್ಭದಲ್ಲಿ ಗ್ರಾಮೀಣ ಅಧ್ಯಕ್ಷರಾದ ಚೆನ್ನಪ್ಪ ಮಳಿಗೆಯವರು ನಗರ ಅಧ್ಯಕ್ಷರಾದ ಕಾಶಿನಾಥ್ ಚಿತ್ರಗಾರ ಬಿಜೆಪಿ ಮುಖಂಡರಾದ ಸಿದ್ದರಾಮಯ್ಯ ಸ್ವಾಮಿˌ ವೀರಭದ್ರಪ್ಪ ನಾಯಕ್ ಹನುಮಂತಪ್ಪ ನಾಯಕ್ˌ ಸಾಗರ್ ಮುನವಳ್ಳಿˌ ಹನುಮಂತಪ್ಪ ಚೌಡಕಿ ˌನಗರ …

Read More »

ಗದ್ದೆಗೆ ಇಳಿದು ರೈತರೊಂದಿಗೆ ಭತ್ತದ ಸಸಿ ನಾಟಿ ಮಾಡಿದ ಜಿಪಂ ಸಿಇಒ

GPM CEO went to the field and planted rice saplings with the farmers* ಲುಂಗಿ ತೊಟ್ಟು, ತಲೆಗೆ ಟವೆಲ್ ಸುತ್ತಿ ಕೈಯಲ್ಲಿ ರಾಷ್ಟ್ರಧ್ವಜ ಹಿಡಿದು ದೇಸಿಯ ತೊಡುಗೆಯಲ್ಲಿ ಆಕರ್ಷಿಸಿದ ರಾಹುಲ್ ರತ್ನಂ ಪಾಂಡೆ ಗಂಗಾವತಿ : ಅಧಿಕಾರಿಗಳೆಂದರೆ ಅದರಲ್ಲೂ ಜಿಲ್ಲಾ ಮಟ್ಟದ ಅಧಿಕಾರಿಗಳೆಂದರೆ ಸದಾ ಕಾರ್ಯದ ಒತ್ತಡ, ಸರ್ಕಾರಿ ಆದೇಶಗಳ ಪಾಲನೆ, ವಿವಿಧ ಇಲಾಖೆಗಳ ಕಾರ್ಯ ವೈಖರಿಗಳ ಪರಿಶೀಲನೆ ಸೇರಿದಂತೆ ಅನೇಕ ಅನುಷ್ಠಾನಗಳಲ್ಲಿ ಇರುವುದೇ ಹೆಚ್ಚು. …

Read More »

ವಿದ್ಯಾರ್ಥಿಗಳಿಗೆಪ್ರೋತ್ಸಾಹಿಸಲು ಪ್ರತಿಭಾಪುರಸ್ಕಾರ :ರಾಜಶೇಖರಗೌಡ ಆಡೂರ

For students Talent to encourage Award: Rajasekhara Gowda Aadura ಕೊಪ್ಪಳ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆಅನುಕೂಲವಾಗಲಿ ಎಂಬ ಸದುದ್ದೇಶದಿಂದ ಅವರನ್ನುಪ್ರೋತ್ಸಾಹಿಸಲು ಬ್ಯಾಂಕಿನ ಸದಸ್ಯರ ಮಕ್ಕಳಿಗೆಪ್ರತಿಭಾ ಪುರಸ್ಕಾರ ಹಮ್ಮೀಕೊಳ್ಳಲಾಗಿದೆ ಎಂದುಶ್ರೀಗವಿಸಿದ್ದೇಶ್ವರ ಅರ್ಬನ್ ಬ್ಯಾಂಕಿನ ಅಧ್ಯಕ್ಷರಾಜಶೇಖರಗೌಡ ಎಂ.ಆಡೂರ ಹೇಳಿದರು.ಅವರು ಶ್ರೀಗವಿಸಿದ್ದೇಶ್ವರ ಅರ್ಬನ್ ಕೋ-ಆಪ್ ಬ್ಯಾಂಕಿನವತಿಯಿAದ ಹಮ್ಮೀಕೊಂಡಿದ್ದ ಬ್ಯಾಂಕಿನ ಸದಸ್ಯರಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಪ್ರತಿ ವರ್ಷ ಹೆಚ್ಚುಹೆಚ್ಚು ಸಾಧನೆ ಮಾಡಲಿ ಎಂದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿಉಪಾಧ್ಯಕ್ಷರಾದ ಬಸಯ್ಯ ಹಿರೇಮಠ, ನಿರ್ದೆಶಕರಾದಬಸವರಾಜ ಶಹಪೂರ, …

Read More »

ಶಾಲೆಗೆ ಮೂಲಭೂತ ಸೌಲಭ್ಯಕ್ಕೆ ಮನವಿ

Request for basic facility for schoo ನವಲಿ : ಇಲ್ಲಿನ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಸ್ವಾತಂತ್ರ್ಯದಿನಾಚರಣೆ ಆಚರಿಸಲಾಯಿತು ನಂತರ ವೇದಿಕೆಯ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಶಾಲೆಯ ಮುಖ್ಯೋಪಧ್ಯಾಯರಾದ ಪ್ರಶಾಂತ ಬಂಕಾಪೂರರವರು ನಮ್ಮ ಶಾಲೆಯಲ್ಲಿ ಸುಮಾರು 450ಕ್ಕೂ ಹೆಚ್ಚು ಮಕ್ಕಳು ಅಭ್ಯಾಸ ಮಾಡುತಿದ್ದು ಮಕ್ಕಳ ಬಳಕೆಗೆ ನೀರಿನ ವ್ಯವಸ್ಥೆಯನ್ನ ಮತ್ತು ಮಕ್ಕಳ ಕಲಿಕೆಗೆ ಪೂರಕವಾದ ಸೌಲಭ್ಯ ಸಹಕಾರವನ್ನು ನೀಡಬೇಕೆಂದು ವೇದಿಕೆಯ ಮೇಲಿರುವ ಮಹನೀಯರಲ್ಲಿ ಮನವಿ ಮಾಡಿದರು. …

Read More »

ಕುಡಿದು ಮೋಜು ಮಸ್ತಿ ಮಾಡಿ ಸ್ವಾತಂತ್ರೋತ್ಸವ ಆಚರಣೆ ಮಾಡುವುದು ಮಹನೀಯರಿಗೆ ಮಾಡುವ ಅಪಮಾನ : ಗೋವಿಂದರಾಜ ಬೂದಗುಂಪಾ

Celebrating Independence Day by drinking and having fun is an insult to gentlemen: Govindaraja Boodagumpa ಕೊಪ್ಪಳ : ಬೂದಗುಂಪಾ ಗ್ರಾಮದ ಗ್ರಾಮ ಪಂಚಾಯಿತಿಯಲ್ಲಿ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲಿ ನೂರಾರು ಜನರ ಸಮ್ಮುಖದಲ್ಲಿ ಮತ್ತು ನೂರಾರು ಮಕ್ಕಳ ಸಮ್ಮುಖದಲ್ಲಿ ಸ್ವಾತಂತ್ರೋತ್ಸವದ ದಿನವನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ ಕಾರ್ಯಾಲಯದ ಧ್ವಜಾರೋಹಣವನ್ನು ಅಧ್ಯಕ್ಷರಾದ ಲಕ್ಷö್ಮವ್ವ ಸಂಗಟಿ ನೆರವೇರಿಸಿದರೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ …

Read More »

ವೀರಯೋಧರು, ಹೋರಾಟಗಾರರನ್ನು ಸದಾಕಾಲ ಸ್ಮರಿಸೋಣ ತಾಪಂ ಇಓ ಲಕ್ಷ್ಮೀದೇವಿ ಹೇಳಿಕೆ

Let’s remember the heroes and fighters forever, Tapam EO Lakshmidevi’s statement ಗಂಗಾವತಿ : ತಾಲೂಕು ಪಂಚಾಯತ್ ಆವರಣದಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರು ಮಹನೀಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಧ್ವಜಾರೋಹಣ ಮಂಗಳವಾರ ನೆರವೇರಿಸಿದರು. ನಮ್ಮ ಭಾರತ ದೇಶ ಸುಲಭವಾಗಿ ಸ್ವಾತಂತ್ರ್ಯ ಪಡೆಯಲಿಲ್ಲ. ಅನೇಕ ಹೋರಾಟಗಾರರ ತ್ಯಾಗ, ಬಲಿದಾನದಿಂದ ಸ್ವಾತಂತ್ರ್ಯ ದೊರಕಿದೆ. ವೀರಯೋಧರು ಹಾಗೂ ಹೋರಾಟಗಾರರನ್ನು ಸದಾಕಾಲ ಸ್ಮರಿಸಬೇಕು. …

Read More »

ಅಲ್ಪಸಂಖ್ಯಾತ ಹಿರಿಯ ಕುಶಲ ಕಾರ್ಮಿಕರುಗಳಿಗೆ ಸನ್ಮಾನ

A tribute to minority senior artisans ಗಂಗಾವತಿ: ನಗರದ ರಾಯಚೂರು ರಸ್ತೆಯಲ್ಲಿರುವ ಆಟೋನಗರದಲ್ಲಿ ಇಂದು ೭೬ನೇ ಸ್ವಾತಂತ್ರö್ಯ ದಿನೋತ್ಸವದ ಅಂಗವಾಗಿ ಅಲ್ಪಸಂಖ್ಯಾತ ಕುಶಲಕರ್ಮಿಗಳಿಗೆ ಸನ್ಮಾನ ಮಾಡಲಾಯಿತು ಎಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷರಾದ ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದರು.ಇತ್ತೀಚಿನ ದಿನಗಳಲ್ಲಿ ಅಲ್ಪಸಂಖ್ಯಾತರ ಮೇಲೆ ವ್ಯಾಪಾರಗಳಲ್ಲಿ ದೌರ್ಜನ್ಯ ನಡೆದು, ಅವರುಗಳು ಭಯಭೀತರಾಗಿದ್ದಾರೆ. ಬಹುತ್ವ ಕರ್ನಾಟಕ ಸಂಘಟನೆ ಇವರ ಪರವಾಗಿ ನಿಂತು ಮುಂದಿನ ದಿನಗಳಲ್ಲಿ ಪ್ರತಿ ತಿಂಗಳು ಹತ್ತು ಜನ ದುಡಿಯುವ ವರ್ಗದ ಕುಶಲಕರ್ಮಿಗಳನ್ನು …

Read More »

ರಾಂಪೂರ:೧೧ಎ ಉಪಕಾಲುವೆಗೆ ಬಾರದ ನೀರು ಭತ್ತ ನಾಟಿ ಮಾಡಲು ರೈತರಿಗೆ ಸಂಕಷ್ಟ

Rampura: Water not reaching 11A sub-canal makes it difficult for farmers to plant paddy ಗಂಗಾವತಿ: ತಾಲೂಕಿನ ರಾಂಪೂರ-ಮಲ್ಲಾಪೂರ ತುಂಗಭದ್ರಾ ಎಡದಂಡೆ ಕಾಲುವೆಯ ೧೧ಎ ಉಪಕಾಲುವೆ ಕಳೆದ ೨೦ ವರ್ಷಗಳಿಂದ ದುರಸ್ತಿ ಮಾಡದೇ ಇರುವುದರಿಂದ ಕೊನೆ ಭಾಗದ ರೈತರ ಗದ್ದೆಗಳಿಗೆ ಇನ್ನೂ ನೀರು ತಲುಪಿಲ್ಲ. ಭತ್ತದ ಸಸಿ ಮಡಿ ಕೈಗೆ ಬಂದಿದ್ದು ನೀರಿ ಕೊರತೆಯ ಪರಿಣಾಮ ರಾಂಪೂರ, ಮಲ್ಲಾಪೂರ, ಸಂಗಾಪೂರ ಮತ್ತು ಆನೆಗೊಂದಿ ಭಾಗದ ೩೦೦ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.