Breaking News

Tag Archives: kalyanasiri News

ಕೊಪ್ಪಳಮೆಡಿಕಲ್‌ಕಾಲೇಜಿಗೆ ದೇಹದಾನ ವಾಗ್ದಾನ ಮಾಡಿದ ರಂಗಭೂಮಿ ಕಲಾವಿದ ಶೇಖರತೆಗ್ಗಿ

Theater artist Sekharatheggi has pledged his body to Koppal Medical College ಗಂಗಾವತಿ: ನಗರದ ರಂಗಭೂಮಿ ಮತ್ತು ಚಲನಚಿತ್ರ ನಟ ಶೇಖರ ತೆಗ್ಗಿ ತಮ್ಮ ಮರಣಾ ನಂತರ ಮೃತ ದೇಹವನ್ನು ಕೊಪ್ಪಳ ಮೆಡಿಕಲ್ ಕಾಲೇಜಿಗೆ ನೀಡುವ ವಾಗ್ದಾನ ಮಾಡಿದ್ದಾರೆ. ಅವರು ಸೋಮವಾರ ಕೊಪ್ಪಳದ ಸರಕಾರಿ ಮೆಡಿಕಲ್ ಕಾಲೇಜಿಗೆ ಅಗತ್ಯ ದಾಖಲೆಗಳೊಂದಿಗೆ ತೆರಳಿ ನಿಧನವಾದ ನಂತರ ಮೃತ ದೇಹವನ್ನು ಮೆಡಿಕಲ್ ಕಾಲೇಜಿಗೆ ಪಡೆದು ವೈದ್ಯಕೀಯ ವೃತ್ತಿ ಕಲಿಯುವ ವಿದ್ಯಾರ್ಥಿಗಳಿಗೆ …

Read More »

ನಿಗಮದ ಅಧ್ಯಕ್ಷ ಸ್ಥಾನ ನೀಡದಿದ್ದರೆ  ಕಾಂಗ್ರೆಸ್ ಪಕ್ಷಕ್ಕೆ  ಪೆಟ್ಟು-   ಹಾಲುಮತ ಮಹಾಸಭಾ ಜಿಲ್ಲಾಧ್ಯಕ್ಷ ಹನುಮಂತಪ್ಪ ಕೌದಿ If the post of President of the Corporation is not given, it will be a disaster for the Congress party- Halumatha Mahasabha District President Hanumanthappa Kaudi

  ಕೊಪ್ಪಳ.ಅ 13-  ಗಂಗಾವತಿ ತಾಲೂಕ ಕಾಂಗ್ರೆಸ್ ಮುಖಂಡ ಹನುಮಂತಪ್ಪ ಎಚ್ ಅರಸಿನಕೇರಿ ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಒದಗಿಸದಿದ್ದರೆ ಕಾಂಗ್ರೆಸ್ ಗೆ  ಗಂಗಾವತಿ ಕ್ಷೇತ್ರದಲ್ಲಿ ಪೆಟ್ಟು ಬೀಳಲಿದೆ, ನಿಗಮ ಅಧ್ಯಕ್ಷ ಸ್ಥಾನ ಕೊಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರವರಿಗೆ ಹಾಲುಮತ ಮಹಾಸಭಾ ಜಿಲ್ಲಾಧ್ಯಕ್ಷ ಅನುಮಂತಪ್ಪ ಕೌದಿ ನಗರದಲ್ಲಿಂದು ಆಗ್ರಹ ಮಾಡಿದರು. ಹನುಮಂತಪ್ಪ ಅರಸಿನಕೇರಿಯವರು ತಾಲೂಕು ಪಂಚಾಯತ್ ಮಾಜಿ ಸದಸ್ಯರು, ಗಂಗಾವತಿ ಕ್ಷೇತ್ರದಲ್ಲಿ ನಿಷ್ಠಾವಂತ ಪ್ರಮಾಣಿಕ …

Read More »

ನಗರಕ್ಕೆ ರಾಜೀವ್ ಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆಯ ಆಗಮನ ಕಾಂಗ್ರೆಸ್ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ

The arrival of the Rajiv Gandhi Jyoti Sadbhavana Yatra in the city was given a grand welcome by the Congress workers ಗಂಗಾವತಿ:ರಾಜೀವ್ ಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆಯ ಅಧ್ಯಕ್ಷರಾದ ದೊರೈ, ಉಪಾಧ್ಯಕ್ಷರಾದ ಗೋಮತಿಶನ್, ಶ್ರೀನಿವಾಸಪ್ಪ ಅವರ ನ್ನೊಳಗೊಂಡ ಸಮಿತಿಯ ಗಂಗಾವತಿ ನಗರಕ್ಕೆ ಬರಮಾಡಿಕೊಳ್ಳಲಾಯಿತು, ಇಂದಿರಾ ವೃತದಲ್ಲಿರುವ ಮಾಜಿ ಪ್ರಧಾನಿ ದಿ!!ಇಂದಿರಾಗಾಂಧಿ ಯವರ ಪುತ್ತಳಿಗೆ ಮಾಲಾರ್ಪಣೆ ಮಾಡಿ ಗೋಮ ತೀಶನ್ ಅವರು ಮಾತನಾಡಿದರು, …

Read More »

ವಿಶ್ವಆನೆಗಳದಿನಾಚರಣೆ” World Elephant Day

ಗಂಗಾವತಿ ಇನ್ನರ್ ವ್ಹೀಲ್ ಕ್ಲಬ್‌ನಿಂದ “ವಿಶ್ವಆನೆಗಳ ದಿನಾಚರಣೆ” ಅಂಗವಾಗಿ ಚಿತ್ರಕಲಾ ಸ್ಪರ್ಧೆಆಗಸ್ಟ್ ೧೨ ವಿಶ್ವ ಆನೆಗಳ ದಿನಾಚರಣೆ. ಈಪ್ರಯುಕ್ತ ಗಂಗಾವತಿಯ ಇನ್ನರ್ ವ್ಹೀಲ್ ಕ್ಲಬ್ ಈ ದಿನದ ಮಹತ್ವವನ್ನು ತಿಳಿಸಿ ಮಕ್ಕಳಲ್ಲಿಕಾಡುಪ್ರಾಣಿಗಳ ಅದರಲ್ಲೂ ಆನೆಗಳ ಬಗ್ಗೆಸವಿಸ್ತಾರವಾದ ಮಾಹಿತಿಯನ್ನು ನೀಡಿ ಲಿಟಲ್ ಹಾರ್ಟ್ಸ್ಶಾಲೆಯ ೬ ಮತ್ತು ೭ನೇ ತರಗತಿಯ ಮಕ್ಕಳಿಗೆಆನೆಯ ಚಿತ್ರ ಬರೆಯುವ ಸ್ಪರ್ಧೆಯನ್ನುಹಮ್ಮಿಕೊಳ್ಳಲಾಗಿತ್ತು. ಈ ಸ್ಪರ್ಧೆಯಲ್ಲಿ ಎರಡೂತರಗತಿಯ ಸುಮಾರು ೨೦೦ ಕ್ಕೂ ಹೆಚ್ಚುವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪ್ಲಾಸ್ಟರ್ ಆಫ್ …

Read More »

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿಅಂಗನವಾಡಿ ವಿದ್ಯಾರ್ಥಿಗಳಿಗೆ ಚೇರ್ ವಿತರಣೆ Distribution of chairs to Anganwadi students as part of Independence Day celebrations

ಗಂಗಾವತಿ:ಗಂಗಾವತಿ ನಗರದ 34 ನೇ ವಾರ್ಡ್ ಹಿರೇಜಂತಕಲ್ 3ನೇ ಕೇಂದ್ರ ಅಂಗನವಾಡಿ ಶಾಲೆಗೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ 16 ಚೇರಗಳನ್ನು ಶ್ರೀಮತಿ ಶ್ರೀದೇವಿ ಗಂಡ ಶರಣಬಸವ ಕುಟುಂಬದಿಂದ ಚೇರ್ ವಿತರಣೆ ಮಾಡಲಾಯಿತು.ನಂತರ ಮಾತನಾಡಿ ಶ್ರೀದೇವಿ ಅವರು ಈ ಒಂದು ಅಂಗನವಾಡಿ ಶಾಲೆಯಲ್ಲಿ ನಮ್ಮ ಮಗುಕೂಡ ಈ ಶಾಲೆಯಲ್ಲಿ ಓದುತ್ತಿರುವದರಿಂದ ಈ ಶಾಲೆಗೆ ಬರುವ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸುವ ಜೊತೆಗೆ ಇಲ್ಲಿಯ ಶಿಕ್ಷಕಿ ಬಹಳಷ್ಟು ಕ್ರಿಯಾಶೀಲರಾಗಿ ಮಕ್ಕಳ …

Read More »

ಪರಿಸರ ಉಳಿವಿಗೆ ಶ್ರಮಿಸಿ ತಾಪಂ ಇಓ ಲಕ್ಷ್ಮೀದೇವಿ ಚಾಲನೆ Strive for environmental protection, Tapam EO Lakshmidevi drive

ವಸುಧಾ ವಂದನ್ ಕಾರ್ಯಕ್ರಮಕ್ಕೆ ತಾಪಂ ಇಓ ಚಾಲನೆ ಗಂಗಾವತಿ : ತಾಲೂಕಿನ ಆನೆಗೊಂದಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಸವನದುರ್ಗಾದಲ್ಲಿ ವಸುಧಾ ವಂದನ್ ಕಾರ್ಯಕ್ರಮದಡಿ ಅಮೃತ ವಾಟಿಕಾ ಸಸಿ ನೆಡುವ ಕಾರ್ಯಕ್ರಮಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರು ಶುಕ್ರವಾರ ಚಾಲನೆ ನೀಡಿದರು. ಬಸವನದುರ್ಗಾದಲ್ಲಿ ನರೇಗಾದಡಿ ನಿರ್ಮಾಣ ಆಗುತ್ತಿರುವ ಅಮೃತ ಸರೋವರ ಬಳಿ ಸಸಿಗಳನ್ನು ನೆಡಲಾಯಿತು. ಈ ವೇಳೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರು ಮಾತನಾಡಿ, ಆ.15ರ ಸ್ವಾತಂತ್ರ್ಯ ದಿನಾಚರಣೆ …

Read More »

ನೂತನ ಪದಾಧಿಕಾರಿಗಳ ಅವಿರೋಧ ಆಯ್ಕೆ

Unopposed election of new office bearers ಕೊಪ್ಪಳ : ಇಲ್ಲಿನ ಶ್ರೀ ಹಡಪದ ಅಪ್ಪಣ್ಣ ಹಿಂದುಳಿದ ವರ್ಗಗಳ ಪತ್ತಿನ ಸಹಕಾರ ಸಂಘ ನಿಯಮಿತಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ೨೦೨೩ ರಿಂದ ಮುಂದಿನ ಐದು ವರ್ಷಗಳ ಅವಧಿಗೆ ನೂತನ ಪದಾಧಿಕಾರಿ ಆಯ್ಕೆಯನ್ನು ನಡೆಸಲಾಯಿತು. ಪ್ರಸಕ್ತ ಸಾಲಿಗೆ ಮುತ್ತಣ್ಣ ಮಾದಿನೂರು ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ನಾಗರಾಜ ನರೇಗಲ್ಲ್ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.ಇAದು ಶ್ರೀ ಹಡಪದ ಅಪ್ಪಣ್ಣ ಹಿಂದುಳಿದ ವರ್ಗಗಳ ಪತ್ತಿನ …

Read More »

ಐಆರ್‌ಡಿಎ ತಿದ್ದುಪಡಿ ಖಂಡಿಸಿ ಎಲ್‌ಐಸಿ ಪ್ರತಿನಿಧಿಗಳಿಂದ ಪ್ರತಿಭಟನೆ LIC representatives protest against IRDA amendment

ಗಂಗಾವತಿ: ದೇಶದ ವಿಮಾ ಕ್ಷೇತ್ರದ ಮೇಲೆ ವ್ಯಾಪಕ ಪರಿಣಾಮ ಬೀರುವ. ( ಐಆರ್‌ಡಿಎ)ನಿಯಮಾಳಿಗಳನ್ನು ತಿದ್ದುಪಡಿ ಮಾಡಲು ಮುಂದಾಗಿರುವ ಕೇಂದ್ರ ಸರಕಾರದ ನೀತಿ ವಿರುದ್ಧ ಭಾರತೀಯ ಜೀವ ವಿಮಾ ನಿಗಮದ ಪ್ರತಿನಿಧಿಗಳು ಸಿಐಟಿಯು ಸಂಘಟನೆಯ ನೇತೃತ್ವದಲ್ಲಿ ನಗರ ಎಲ್‌ಐಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು.ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಹಾಗೂ ಲಿಖೈ ಸ್ಥಳೀಯ ಅಧ್ಯಕ್ಷ ಎಂ.ನಿರುಪಾದಿ ಬೆಣಕಲ್ ಮಾತನಾಡಿ, ೧೯೫೬ ರಲ್ಲಿ ಅಂದಿನ ಪ್ರಧಾನಮಂತ್ರಿ …

Read More »

ಗುರುವಾರತಿಪಟೂರು ಸ್ವಯಂ ಪ್ರೇರಿತ ಬಂದ್ Self-inflicted bandh in Thipatatur on Thursday

ಕ್ವಿಂಟಲ್ ಕೊಬ್ಬರಿಗೆ 20 ಸಾವಿರ ರು. ಬೆಂಬಲ ಬೆಲೆ ನೀಡುವಂತೆ ಆಗ್ರಹ ತಿಪಟೂರು ,: ಕ್ವಿಂಟಲ್‌ ಕೊಬ್ಬರಿಗೆ 20ಸಾವಿರರು,ಬೆಂಬಲ ಬೆಲೆನೀಡಬೇಕೆಂದು ಒತ್ತಾಯಿಸಿಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕಗಳು ಸೇರಿದಂತೆ ರೈತಪರ, ಜನಪರ ಹಾಗೂ ಮಹಿಳಾ ಮತ್ತು ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಆ.10ರ ಗುರುವಾರ ತಿಪಟೂರಿನಲ್ಲಿ ಸ್ವಯಂಪ್ರೇರಿತ ಬಂದ್ ಮಾಡಲಾಗುವುದು ತಾಲೂಕು ರೈತ ಸಂಘದ ಅಧ್ಯಕ್ಷ ಬಸ್ತೀಹಳ್ಳಿ ರಾಜಣ್ಣ ತಿಳಿಸಿದರು. ಸಾಕಷ್ಟು ಹೋರಾಟಗಳು ನಡೆದಿದ್ದು, ರಾಜ್ಯ …

Read More »

ಎರಡು ದಿನಗಳ ರೀ ಕಾಮರ್ಸ್‌ ಎಕ್ಸ್‌ ಪೋ ಗೆ ಅರಮನೆ ಮೈದಾನದಲ್ಲಿ ಚಾಲನೆ

Drive to the two-day re-commerce expo at the palace grounds ವೈಜ್ಞಾನಿವಾಗಿ ತ್ಯಾಜ್ಯ ವಿಲೇವಾರಿಗಾಗಿ ಉತ್ಪಾದನಾ ವಲಯದ ವಿಸ್ತೃತ ಜವಾಬ್ದಾರಿ ಕಾಯ್ದೆ ಜಾರಿಗೆ ಜನ ಜಾಗೃತಿ – ಸಚಿವ ಈಶ್ವರ ಖಂಡ್ರೆ ಬೆಂಗಳೂರು, ಅ, ೯; ಕೈಗಾರಿಕೆಗಳಿಂದ ಉತ್ಪಾದನೆಯಾಗುವ ತ್ಯಾಜ್ಯ ವಿಲೇವಾರಿಗಾಗಿ ಉತ್ಪಾದನಾ ವಲಯದ ವಿಸ್ತೃತ ಜವಾಬ್ದಾರಿ ಕಾಯ್ದೆ [Extended producer Responsibility act] ಇದ್ದು, ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಕಾಯ್ದೆಯನ್ನು ಜಾರಿಗೊಳಿಸಲು ಸರ್ಕಾರ ಜನ ಜಾಗೃತಿ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.