Breaking News

Tag Archives: kalyanasiri News

ಎಫ್‌ಕೆಸಿಸಿನಲ್ಲಿ ವರ್ತಕರ ರಾಷ್ಟ್ರೀಯ ಮಂಡಳಿ‌ ಸಭೆ; ಐದು ಟ್ರಿಲಿಯನ್ ಅರ್ಥ ವ್ಯವಸ್ಥೆ ರಾಷ್ಟ್ರವನ್ನಾಗಿ ಮಾಡಲು ಕೊಡುಗೆ ನೀಡಿ – ಸುನೀಲ್ ಸಿಂಗ್

National Council of Traders meeting at FKCC; Contribute to making the nation a five trillion economy - Sunil Singh ಬೆಂಗಳೂರು, ಆ,7;ರಾಷ್ಟ್ರೀಯ ವರ್ತಕರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಘದಿಂದ ಎಫ್.ಕೆ.ಸಿ.ಸಿ.ಐ ಸಭಾಂಗಣದಲ್ಲಿ ವರ್ತಕರ ಬೈಹತ್ ಸಭೆ ಆಯೋಜಿಸಲಾಗಿತ್ತು. ರಾಷ್ಟ್ರೀಯ ವರ್ತಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸುನೀಲ್ ಸಿಂಗ್ ಮಾತನಾಡಿ, ದೇಶದ ಆರ್ಥಿಕ ಬೆಳವಣಿಗೆಯಲ್ಲಿ ವ್ಯಾಪಾರಿಗಳು ಮಹತ್ವದ ಪಾತ್ರ …

Read More »

ಅಧಿಕ ಮಾಸದ ಪ್ರಯುಕ್ತ ಪುರುಷೋತ್ತಮ ಹೋಮ,

Purushottama Homa due to leap month, ಗಂಗಾವತಿ ನಗರದ ಶ್ರೀ ಯೋಗೀಶ್ವರ ಯಜ್ಞವಲ್ಕ ಮಂದಿರದಲ್ಲಿ ರವಿವಾರದ ಅಧಿಕ ಶ್ರಾವಣ ಮಾಸದ ಪ್ರಯುಕ್ತ ಪುರುಷೋತ್ತಮ ಯಾಗ ಸಂಪನ್ನಗೊಂಡಿದೆ, ವೇದಮೂರ್ತಿ ಪ್ರದೀಪ್ಆಚಾರ್ ನೇತೃತ್ವದಲ್ಲಿ ಬೆಳಿಗ್ಗೆ ಪಂಚಾಮೃತ ಅಭಿಷೇಕ ಅಷ್ಟೋತ್ತರ ಪಾರಾಯಣ ಸೇರಿದಂತೆ ಶ್ರೀ ಪುರುಷೋತ್ತಮ ಹೋಮದ ದಾರ್ಮಿಕ ವಿಧಿ ವಿಧಾನಗಳನ್ನು ಮಹಾಗಣಪತಿ ಪೂಜೆಯೊಂದಿಗೆ ಪ್ರಾರ್ಥಿಸಲಾಯಿತು, ತಿರಮುಲ್ ರಾವ್ ಆಲಂಪಲ್ಲಿ ದಂಪತಿಗಳು ಪುರುಷೋತ್ತಮ ಬಹುಮತ ಸಂಕಲ್ಪವನ್ನು ನೆರವೇರಿಸಿದ ರು, ಹೋಮದ ಪೂರ್ಣಾವಧಿ ಬಳಿಕ …

Read More »

ಐಎಎಸ್ ಕನಸು ಭಗ್ನ: ಜೀವನದಲ್ಲಿ ಜಿಗುಪ್ಸೆ: ಬ್ಯಾಂಕ್ ಮ್ಯಾನೇಜರ್ ಶೃತಿ ನೇಣಿಗೆ ಶರಣು.

IAS Dream Shattered: Jeopardy In Life: Bank Manager Shruti Neni Surrenders. ವರದಿ : ಬಂಗಾರಪ್ಪ ಸಿ ಹನೂರು ಮಂಡ್ಯ: ಐಎಎಸ್ ಮಾಡುವ ಕನಸು ನನಸಾಗದ ಹಿನ್ನೆಲೆ ಹಾಗೂ ಜೀವನದಲ್ಲಿ ಜಿಗುಪ್ಪೆ ಗೊಂಡ ಕೊಳ್ಳೇಗಾಲ ಮೂಲದ ಬ್ಯಾಂಕ್ ಮ್ಯಾನೇಜರ್ ಮಂಡ್ಯದಲ್ಲಿ ನೇಣಿಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಕಾವೇರಿ ಗ್ರಾಮೀಣ ಬ್ಯಾಂಕ್ ನ ಪ್ರಾದೇಶಿಕ ಕಚೇರಿಯ ವ್ಯವಸ್ಥಾಪಕಿ ಶೃತಿ (30) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಂಡ್ಯದ ವಿನಾಯಕ …

Read More »

ಕೊಪ್ಪಳ : ಮುಸ್ಲಿಂ ಯುನಿಟಿಗೆ ಜಿಲಾನ್ ಅಧ್ಯಕ್ಷ

Koppala: Jilan President for Muslim Unity ಕೊಪ್ಪಳ: ನಗರದ ಮುಸ್ಲಿಂ ಯುವ ಮುಖಂಡ ಮಹಮದ್ ಜೀಲಾನ್ ಕಿಲ್ಲೇದಾರ್ ಅವರನ್ನು ಬಾಗಲಕೋಟ ಕೇಂದ್ರ ಕಚೇರಿ ಹೊಂದಿರುವ ರಾಜ್ಯಮಟ್ಟದ ಕರ್ನಾಟಕ ಮುಸ್ಲಿಂ ಯೂನಿಟಿಯ ಕೊಪ್ಪಳ‌ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾದ ಮಹಮದ್ ಜೀಲಾನ್ ಕಿಲ್ಲೇದಾರ್ ಅವರಿಗೆ ನೇಮಕಾತಿ ಆದೇಶ ಪತ್ರ ನೀಡಿ ರಾಜ್ಯಾಧ್ಯಕ್ಷರಾದ ಜಬ್ಬಾರ್ ಕಲಬುರ್ಗಿ ಅವರು ಸನ್ಮಾನಿಸಿದರು. ಈ ವೇಳೆ ಬಾಗಲಕೋಟ ಜಿಲ್ಲಾ ಅಧ್ಯಕ್ಷ ಅಬ್ದುಲ್ ರಜಾಕ್ ತಟಗಾರ್, ಕಿತ್ತೂರು ಕರ್ನಾಟಕ …

Read More »

 ರೆಡ್ಡಿ ವೀರಣ್ಣ ಸಂಜೀವಪ್ಪ ವಸತಿ ಶಾಲೆಯಲ್ಲಿ  ಬೇಬಿ ಕ್ಲಾಸ್, ಎಲ್ ಕೆ ಜಿ,ಯು ಕೆ ಜಿ, ಮಕ್ಕಳು ಸಡಗರ ಸಂಭ್ರಮದಿಂದ ಫ್ರೆಂಡ್ ಶಿಪ್ ಡೇ 

Baby Class, LKG, UKG, Friendship Day at Reddy Veeranna Sanjeevappa Residential School ನವನಗರ್ ಮರ್ಲನಹಳ್ಳಿ  : ಕಮ್ಮವಾರಿಶಿಕ್ಷಣ ಸಂಸ್ಥೆ ರಿ. ರೆಡ್ಡಿ ವೀರಣ್ಣ ಸಂಜೀವಪ್ಪ ವಸತಿ ಶಾಲೆಯಲ್ಲಿ  ಬೇಬಿ ಕ್ಲಾಸ್, ಎಲ್ ಕೆ ಜಿ, ಯು ಕೆ ಜಿ, ಮಕ್ಕಳು ಸಡಗರ ಸಂಭ್ರಮದಿಂದ ಫ್ರೆಂಡ್ ಶಿಪ್ ಡೇ  ಆಚರಿಸಿದರು. ಈ ವೇಳೆ ಬಾಲ ಗುರುಕುಲ ಮುಖ್ಯಸ್ಥರಾದ ಶ್ರೀದೇವಿ ಕೊಲ್ಲಾ ಮಾತನಾಡಿ  ಆಗಸ್ಟ್ ಮೊದಲ ಭಾನುವಾರ ಸ್ನೇಹಿತರ ದಿನಾಚರಣೆ ಎಂದು ಆಚರಣೆ ಮಾಡಲಾಗುತ್ತದೆ. ಫ್ರೆಂಡ್‌ಶಿಪ್‌ …

Read More »

ಶಿಕ್ಷಣದ ಮೂಲಕ ಸಮಸಮಾಜ ನಿರ್ಮಾಣ ಸಾಧ್ಯವಾಗುತ್ತದೆ:ಡಾ:ಅಮರೇಶ ಪಾಟೀಲ್*ಮಾದಿಗದಂಡೋರ ಸಮಿತಿಯಿಂದ ಅಹಿಂದ ವರ್ಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

Equality can be built through education: Dr. Amaresh Patil *Honored by Madigadandora Committee to talented students of Ahinda category ಗಂಗಾವತಿ: ಶಿಕ್ಷಣದ ಮೂಲಕ ಸಮಸಮಾಜ ನಿರ್ಮಾಣ ಮತ್ತು ಶೋಷಿತ ವರ್ಗಗಳ ಕಲ್ಯಾಣ ಸಾಧ್ಯವಾಗುತ್ತದೆ ಎಂದು ಮಕ್ಕಳ ತಜ್ಞವೈದ್ಯ ಹಾಗೂ ಲಯನ್ಸ್ ಕ್ಲಬ್ ಅಧ್ಯಕ್ಷ ಡಾ.ಅಮರೇಶ ಪಾಟೀಲ್ ಹೇಳಿದರು.ಅವರು ನಗರದ ಶ್ರೀಕೃಷ್ಣ ಹೊಟೇಲ್ ಸಭಾಂಗಣದಲ್ಲಿ ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಏರ್ಪಡಿಸಿದ್ದ …

Read More »

ತೆಲುಗಿನ ಕ್ರಾಂತಿಕಾರಿ ಪ್ರಜಾ ಕವಿ ಹೋರಾಟಗಾರ ಗದ್ದರ್ ನಿಧನ ನುಡಿನಮನ

Telugu Revolutionary People's Poet Struggle Gaddar Nidhana Nudinamana ಗಂಗಾವತಿ: ಜನಸಾಮಾನ್ಯರ ಪ್ರಜಾ ಕವಿ ಹಾಗೂ ಕ್ರಾಂತಿಕಾರ ಹೋರಾಟಗಾರ ಗದ್ದರ್ ಅವರು ಶೋಷಿತರು ತುಳಿತ್ತಕೊಳಗಾದವರ ಪರವಾಗಿ ಹಾಡು ಬರೆದು ಜನರನ್ನು ಜಾಗೃತಿ ಮಾಡಿದ್ದರು. ಭೂ ರಹಿತರ ಪರವಾಗಿ ನಿತ್ಯವೂ ಹೋರಾಟ ನಡೆಸುವ ಮೂಲಕ ಗುಲಾಮಗಿರಿ ಪದ್ಧತಿ ಊಳಿಗಮಾನ್ಯ ಪದ್ಧತಿಯನ್ನು ವಿರೋಧಿಸಿದ್ದರು. ಗದ್ದರ್ ನಿಧನದಿಂದ ಬಡವರು, ದೀನದಲಿತರ ಪರ ಹೋರಾಟಕ್ಕೆ ತೀವ್ರ ಹಿನ್ನಡೆಯಾಗಿದೆ ಎಂದು ಗದ್ದರ್ ಅವರ ನಿಕಟ ಸ್ನೇಹಿತರು …

Read More »

ಹರಿಷಣಕೆರಿಗೆ ನಿಗಮ ಮಂಡಳಿಗಾಗಿ ಇಂದು ಕಾರ್ಯಕರ್ತರ ಬೃಹತ್ ಸಭೆ

A massive meeting of activists today for Harishankere Corporation Board ಗಂಗಾವತಿ: ನಗರದ ಎಸ್‌ಎಸ್‌ಎಲ್‌ಆರ್ ಖಾಸಗಿ ಹೋಟೇಲ್ ಹಾಲ್‌ನಲ್ಲಿ ಅಗಷ್ಟ್ ೦೭ ಬೆಳಗ್ಗೆ ೧೧.೩೦ ಕ್ಕೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗು ನಗರಸಭಾ ಸದಸ್ಯ ಶಾಮೀದ್ ಮನಿಯಾರ್ ಬೆಂಬಲಿತ ಕಾಂಗ್ರೆಸ್ ಕಾರ್ಯಕರ್ತರು ಒಳಬಳ್ಳಾರಿ ಹನುಮಂತಪ್ಪ ಹರಿಷಣಕೆರಿಗೆ ನಿಗಮ ಮಂಡಳಿ ನೀಡುವಂತೆ ಒತ್ತಾಯಿಸಿ ಬೃಹತ್ ಸಭೆ ಆಯೋಜಿಸಿದ್ದಾರೆ.ನೂರೈವತ್ತಕ್ಕು ಹೆಚ್ಚು ಕಾರ್ಯಕರ್ತರು ಒಟ್ಟಾಗಿ ಸೇರಿ ಹರಿಷಣಕೇರಿಗೆ ನಿಗಮ ಮಂಡಳಿಯ ಅಧ್ಯಕ್ಷ …

Read More »

ಲಕ್ಷ್ಮಿ ಕ್ಯಾಂಪ್ ನಲ್ಲಿ ಬೀದಿ ನಾಟಕ

Street drama at Lakshmi Camp ಗಂಗಾವತಿ.06 ತಾಲೂಕಿನ ಎಬಿ ನಗರ ವಲಯದ ಲಕ್ಷ್ಮಿ ಕ್ಯಾಂಪ್ ಕಾರ್ಯಕ್ಷೇತ್ರದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ಬೀದಿ ನಾಟಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಡೋಲು ಬಾರಿಸುವ ಮೂಲಕ ಉದ್ಘಾಟಿಸಲಾಯಿತು ನಂತರ ಉದ್ಘಾಟಿಸಿ ಮಾತನಾಡಿದ ನಗರಸಭೆ ಸದಸ್ಯ ನವೀನಕುಮಾರ ಪಾಟೀಲ್ ಪ್ರತಿಯೊಂದು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಸಂಸ್ಥೆಯಿಂದ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕಾರ್ಯಕ್ರಮ ನಡೆಸುತ್ತಾ ಬಂದಿದ್ದಾರೆ ಈ ಒಂದು ಬೀದಿನಾಟಕದ ಮೂಲಕ ಶೌಚಾಲಯ ಪ್ರತಿಯೊಂದು ಮನೆಯಲ್ಲಿ ಇರಬೇಕು …

Read More »

ಮದ್ರಾಸ್ ಐ ಕಣ್ಣಿನ ಸೋಂಕು ಭಯ ಬೇಡ ಮುಂಜಾಗ್ರತೆ ವಹಿಸಿದರೆ ಸಾಕು ಶರಣಪ್ಪ ಚಕ್ಕೋತಿ

Madras Eye Infection Don't be afraid, if you take precautions, it's enough Sharanappa Chakkoti ಗಂಗಾವತಿ.06 ಮದ್ರಾಸ್ ಐ ಸಂಬಂಧಿತ ಈ ಕಣ್ಣನಿ ರೋಗದ ಕುರಿತು ಯಾವುದೇ ಭಯ ಬೇಡ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿದರೆ ಸಾಕು ಎಂದು ಗಂಗಾವತಿ ತಾಲೂಕು ವೈದ್ಯಾಧಿಕಾರಿಗಳಾದ ಶರಣಪ್ಪ ಚಕ್ಕೋತಿ ಎಂದು ತಿಳಿಸಿದರು. ಈ ವೈರಸ್ ಸಾಂಕ್ರಾಮಿಕ ಲಕ್ಷಣಗಳು ಕಂಡು ಬಂದಲ್ಲಿ ಸಾಮಾನ್ಯ ಕಣ್ಣಿನ ಡ್ರಾಪ್ಸ್ ಗಳನ್ನು ಬಳಸುವ ಮೂಲಕ ಕಣ್ಣುಗಳ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.