Breaking News

Tag Archives: kalyanasiri News

ಕೊಪ್ಪಳದ ಜ್ಯೋತಿ ಗೊಂಡಬಾಳ ಸೇರಿ ೨೫ ಜನರಿಗೆ ಮಾತೃಭೂಮಿ ರಾಷ್ಟ್ರೀಯ ಪ್ರಶಸ್ತಿ

25 people including Jyoti Gondaba of Koppal have won Matrubhumi National Award ಕೊಪ್ಪಳ: ಜಿಲ್ಲೆಯ ಮಹಿಳಾ ಸಂಘಟಕಿ, ಹೋರಾಟಗಾರ್ತಿ, ಸಾಮಾಜಿಕ ಚಿಂತಕಿ, ಸ್ವಾಭಿಮಾನಿ ಮಹಿಳಾ ಸಂಚಲನ ಸಮಿತಿ ಅಧ್ಯಕ್ಷೆ ಜ್ಯೋತಿ ಎಂ. ಗೊಂಡಬಾಳ ಸೇರಿ ಬೆಂಗಳೂರಿನ ಪ್ರತಿಷ್ಠಿತ ಮಾತೃಭೂಮಿ ಯುವಕರ ಸಂಘದ ಬೆಳ್ಳಿ ಮಹೋತ್ಸವ ನಿಮಿತ್ಯ ೨೫ ಜನರಿಗೆ ಮಾತೃಭೂಮಿ ರಾಷ್ಟ್ರೀಯ ಪ್ರಶಸ್ತಿ ಘೋಷಣೆ ಮಾಡಿದೆ.ಈ ಕುರಿತು ಸಂಘದ ಸಂಸ್ಥಾಪಕ ಅಧ್ಯಕ್ಷ ಡಾ. ಎಸ್. ಬಾಲಾಜಿ …

Read More »

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪೂರ್ವಭಾವಿ ಸಭೆ ಮಾಡಿದ ಶಾಸಕ ಎಮ್ ಆರ್ ಮಂಜುನಾಥ್

MLA M R Manjunath held a preliminary meeting on the occasion of Independence Day ವರದಿ :ಬಂಗಾರಪ್ಪ ಸಿ ಹನೂರು .ಹನೂರು: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪೂರ್ವಭಾವಿ ಸಭೆಯನ್ನು ಪಟ್ಟಣದ ಲೋಕೋಪಯೋಗಿ ವಸತಿ ಗೃಹ ಸಭಾಂಗಣದಲ್ಲಿ ಶಾಸಕ ಎಂ.ಆರ್. ಮಂಜುನಾಥ್ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.ಅಧಿಕಾರಿಗಳಿಂದ ಮಾಹಿತಿ ಪಡೆದ ಅವರುದ್ವಜಾರೋಹಣ, ಪಥ ಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ವಿದ್ಯಾರ್ಥಿಗಳ ಅನುಕೂಲಕ್ಕೆ ಶಾಮಿಯಾನ ವ್ಯವಸ್ಥೆ, ಉಪಹಾರ, ಕುಡಿಯುವ ನೀರು …

Read More »

ಶಿಕ್ಷಕಿಗೆ ಅದ್ದೂರಿಯಾಗಿ ಬೀಳ್ಕೊಡೆಗೆ ಮಾಡಿದ ಶಾಲಾ ಸಿಬ್ಬಂದಿ

The school staff gave a grand farewell to the teacher ವರದಿ : ಬಂಗಾರಪ್ಪ ಸಿ ಹನೂರು.ಹನೂರು :ನಮ್ಮ ಶಾಲೆಯಲ್ಲಿ ಶಿಕ್ಷಕಿಯವರು ವೃತ್ತಿಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಇದೀಗ ಬೇರೆ ಶಾಲೆಗೆ ವರ್ಗಾವಣೆಗೊಂಡ ಹಿನ್ನಲೆ ಮೋಚರಾಕಿಣಿ ಅವರ ಮುಂದಿನ ಜೀವನ ಸುಖಮಯವಾಗಿರಲಿ ಎಂದು ಶಿಕ್ಷಕರಾದ ವೆಂಕಟರಾಜು ತಿಳಿಸಿದರು . ತಾಲೂಕಿನ ಅಜ್ಜೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸಿ ಬೇರೆಡೆ ಶಾಲೆಗೆ ವರ್ಗಾವಣೆಗೊಂಡ ಹಿನ್ನಲೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ …

Read More »

ಅರೋಗ್ಯದ ಬಗ್ಗೆ ನಿಷ್ಕಾಳಜಿ ಬೇಡ ತಾಪಂ ಇಓ ಲಕ್ಷ್ಮೀದೇವಿ ಸಲಹೆ

Don't worry about health, advice from Tamam EO Lakshmidevi ಜಂಗಮರ್ ಕಲ್ಗುಡಿಯಲ್ಲಿ ನರೇಗಾ ಕೂಲಿಕಾರರಿಗೆ ಆರೋಗ್ಯ ಶಿಬಿರ ಗಂಗಾವತಿ : ತಾಲೂಕಿನ ಜಂಗಮರ್ ಕಲ್ಗುಡಿ ಗ್ರಾಮದಲ್ಲಿ ಆರೋಗ್ಯ ಅಮೃತ ಅಭಿಯಾನದಡಿ ಆರೋಗ್ಯ ಶಿಬಿರ ಶನಿವಾರ ನಡೆಯಿತು. ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರು ಮಾತನಾಡಿ, ನಾವು ಆರೋಗ್ಯವಾಗಿದ್ದರೆ ಮಾತ್ರ ನಮ್ಮ ಕುಟುಂಬ ಆರೋಗ್ಯವಾಗಿರುತ್ತದೆ. ಗ್ರಾಮೀಣ ಭಾಗದಲ್ಲಿ ಆರೋಗ್ಯದ ಬಗ್ಗೆ ನಿಷ್ಕಾಳಜಿ ತೋರುತ್ತಾರೆ. ಹೀಗಾಗಿ ಆರೋಗ್ಯ ಜಾಗೃತಿ ಮೂಡಿಸಲು …

Read More »

ಆರಗಜ್ಞಾನೇಂದ್ರಯವರ ಹೇಳಿಕೆಯನ್ನ ಕಾಂಗ್ರೆಸ್ ಪಕ್ಷ ಉಗ್ರವಾಗಿ ಖಂಡಿಸುತ್ತದೆ ಕ್ಷಮೆ ಕೇಳಬೇಕು- ವಿಶ್ವನಾಥ್ ಮಾಲಿ ಪಾಟೀಲ್

Congress strongly condemns Araga Gyanendra's statement and should apologize - Vishwanath Mali Patil ಗಂಗಾವತಿ: ಕರ್ನಾಟಕ ಕಂಡ ಧೀಮಂತ ನಾಯಕರು, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಅರಣ್ಯ ಸಚಿವರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಧ್ಯಕ್ಷರಾದ ಈಶ್ವರ್ ಖಂಡ್ರೆ ಅವರ ಮೈ ಬಣ್ಣದ ಮತ್ತು ಅವರ ಶೈಲಿಯ ಬಗ್ಗೆ ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ಆರಗ ಜ್ಞಾನೇಂದ್ರ ಅವರ …

Read More »

ಕಲ್ಯಾಣ ಕರ್ನಾಟಕ ಭಾಗಕ್ಕೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಿ : ಗಂಗಾಧರ ಗೌಡ ಪಾಟೀಲ್ ನವಲಿ

Give Chairmanship of Veerashaiva Lingayat Development Corporation to Kalyan Karnataka Part : Gangadhar Gowda Patil Navali ಕನಕಗಿರಿ : ಕಾಂಗ್ರೆಸ್ ಸರಕಾರ ರಚನೆಯಾದಗಿಂದ ಇದುವರೆಗೂ ನಿಗಮಗಳಿಗೆ ಅಧ್ಯಕ್ಷರ ನೇಮಕವಾಗಿಲ್ಲಾ ಇದರಿಂದ ದಿನದಿಂದ ದಿನಕ್ಕೆ ಸಚಿವರ ಹಾಗೂ ಕಾಂಗ್ರೇಸ್ ಕಟ್ಟಾಳುಗಳಲ್ಲಿ ನಿಗಮ ಸ್ಥಾನಗಳ ಅಧ್ಯಕ್ಷರ ಆಕಾಂಕ್ಷಿಗಳ ಪಟ್ಟಿ ಹೆಚ್ಚುತ್ತಿದೆ ಅದರಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಿಗಿಯವರ ಅತಿ ಆಪ್ತರು ಹಾಗೂ ಕಾಂಗ್ರೇಸ್ ಪಕ್ಷದ …

Read More »

ಮಾದಪ್ಪನ ಸನ್ನಿದಿಯಲ್ಲಿ ನಡೆಯುವಕಾಮಗಾರಿಗಳನ್ನು ಅಧಿಕಾರಿಗಳ ಜೊತೆಯಲ್ಲಿ ವಿಕ್ಷೀಸಿದ ಶಾಸಕ ಎಮ್ ಆರ್ ಮಂಜುನಾಥ್

MLA M.R. Manjunath, along with the officials, inspected the works in the vicinity of Madappa. ವರದಿ : ಬಂಗಾರಪ್ಪ ಸಿ ಹನೂರು .ಹನೂರು : ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಮಾದಪ್ಪನ ಭಕ್ತಾದಿಗಳಿಗೆ ಅನುಕೂಲ ಕಲ್ಪಿಸುವಂತೆ ಶಾಸಕರಾದ ಶ್ರೀ ಎಂ ಆರ್ ಮಂಜುನಾಥ್ ಸೂಚನೆ ನೀಡಿದರು .ಹನೂರು ತಾಲೂಕಿನ ಮಲೆ ಮಹದೇಶ್ವರ …

Read More »

ವರ್ಗಾವಣೆಗೊಂಡ ಸಹಶಿಕ್ಷಕ ಬಸವರಾಜ್ ಅವರಿಗೆಭಾರವಾದ ಹೃದಯದಿಂದ ಮಕ್ಕಳು ಬೀಳ್ಕೊಡುಗೆ

To transferred associate teacher Basavaraj Children bid farewell with a heavy heart ಗಂಗಾವತಿ: ತಾಲೂಕಿನ ಸೂರ್ಯನಾಯಕನ ತಾಂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿ ಹೊಸಕೆರೆ ಡಗ್ಗಿ ಸರ್ಕಾರಿ ಶಾಲೆಗೆ ವರ್ಗಾವಣೆಯಾಗಿರುವ ಸಹ ಶಿಕ್ಷಕರಾದ ಬಸವರಾಜ್ ಅವರನ್ನು ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷರಾದ ಬಾಲಾಜಿ ಮೇಸ್ತಿç, ಅಧ್ಯಕ್ಷರಾದ ಅಂಬರೀಶ್, ವಿದ್ಯಾರ್ಥಿಗಳ ಪಾಲಕರಾದ ವೆಂಕಟೇಶ್, ಶಿವಪ್ಪ, ದಾವಲ್‌ಸಾಬ್, ತಾರಾಸಿಂಗ್ ಪವರ್, ಬಾಲಾಜಿ, ಗುಂಡಪ್ಪ, …

Read More »

ಜಿಲ್ಲಾ ಮೀಸಲು ಪೋಲಿಸ್ ಪಡೆಗೆ ನಿಂಗಪ್ಪಡಿವೈಎಸ್‌ಪಿಸರ್ವರ ಕ್ಷೇಮ ಬಯಸುವ ಪೋಲಿಸ್ ಅಧಿಕಾರಿಗಳ ಅಗತ್ಯ : ಜ್ಯೋತಿ

Ningappa DySP of the District Reserve Police Force Need for police officers who want everyone's well-being : Jyoti ಕೊಪ್ಪಳ : ಸರ್ವರ ಕ್ಷೇಮ ಬಯಸುವ ಪೋಲಿಸ್ ಅಧಿಕಾರಿಯ ಅಗತ್ಯವಿದೆ, ಸಾಮಾನ್ಯ ಜನರ ಕಣ್ಣೀರ ಒರೆಸುವ ಪೊಲೀಸ್ ಅಧಿಕಾರಿಗಳು ಬೇಕಾಗಿದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ ಅಭಿಪ್ರಾಯ ಪಟ್ಟರು.ಅವರು ನಗರದ ಜಿಲ್ಲಾ ಪೋಲಿಸ್ ಮೀಸಲು ಪಡೆಯ ಡಿವೈಎಸ್‌ಪಿ …

Read More »

ಹಿರೇಸಿಂದೋಗಿ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢಶಾಲಾ ವಿಭಾಗದಲ್ಲಿಬಸವರಾಜ ತೊಂಡಿಹಾಳ ಅವರಿಗೆ ಸ್ವಾಗತ ಸಮಾರಂಭ.

Welcome ceremony for Basavaraja Tondihala in the high school department of Hiresindogi Karnataka Public School. ಕೊಪ್ಪಳ : ತಾಲೂಕಿನ ಹಿರೇಸಿಂದೋಗಿ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢಶಾಲಾ ವಿಭಾಗದ ಸಮಾಜ ವಿಜ್ಞಾನ ಶಿಕ್ಷಕರಾದ ಬಸವರಾಜ ತೊಂಡಿಹಾಳ ಅವರಿಗೆ ಸ್ವಾಗತ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಅವರು ಮುಸಲಾಪುರ ಸರಕಾರಿ ಪ್ರೌಢಶಾಲೆಯಿಂದ ವರ್ಗಾವಣೆಗೊಂಡು ಹಿರೇಸಿಂದೋಗಿಗೆ ಬಂದು ಸೇರಿದರು. ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಚಾರ್ಯರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ ಅವರು ಬಸವರಾಜ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.