Breaking News

Tag Archives: kalyanasiri News

೩೪ ವಸಂತಗಳ ಸಾರ್ತಕ ಸೇವೆ : ಚಾರ್ಜಮ್ಯಾನ್ ಬಾಲಕೃಷ್ಣಗೆ ಹೃದಯಸ್ಪರ್ಶಿ ಬೀಳ್ಕೊಡುಗೆರೈಟರ್ ಬಾಲಣ್ಣ ಎಂದೇ ಹೆಸರಾಗಿದ್ದು ಸಂತಸ : ಡಿಸಿ ವೆಂಕಟೇಶ್

34 Vasantgala Sartaka Seva: A heartwarming farewell to Charjaman Balakrishna Writer Balanna is a good name : DC Venkatesh ಕೊಪ್ಪಳ : ಸಾರಿಗೆ ಇಲಾಖೆಯಲ್ಲಿ ವಿದ್ಯುತ್ ವಿಭಾಗದ ಕುಶಲಕರ್ಮಿಯಾಗಿ ಸೇವೆಗೆ ಸೇರಿ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ, ಸಿಬ್ಬಂದಿಗಳೊAದಿಗೆ ಉತ್ತಮ ಒಡನಾಟ ಹೊಂದಿ ಸಾರ್ಥಕ ಸೇವೆ ಸಲ್ಲಿಸಿದ ಬಾಲಕೃಷ್ಣ ರವರಿಗೆ ಇಂದು ಬೀಳ್ಗೊಡಲು ನಮಗೆ ನೋವು ಎನಿಸುತ್ತದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ …

Read More »

ಕ್ರಸ್ಟ್ ಗೇಟ್ ದುರಸ್ಥಿ ಸ್ಥಳಕ್ಕೆ ಲಲಿತಾರಾಣಿ ನೇತೃತ್ವದಲ್ಲಿ ರೈತ ಮುಖಂಡ ಭೇಟಿ, ನೀರು ಹರಿಸುವಂತೆ ಆಗ್ರಹ

A farmer leader led by Lalitharani visited the crust gate repair site and demanded to drain water ಗಂಗಾವತಿ: ತುಂಗಭದ್ರಾ ಡ್ಯಾಂ ಭರ್ತಿಯಾಗಲು ಇನ್ನು ಕೆಲವು ಟಿಎಂಸಿ ನೀರು ಬಾಕಿ ಇದ್ದು ಈಗಾಗಲೇ ಬಲದಂಡೆ ಮೇಲ್ಮಟ್ಟ ಮತ್ತು ಕೆಳಮಟ್ಟದ ಕಾಲುವೆಗಳಿಗೆ ನೀರು ಹರಿಸಲಾಗುತ್ತಿದ್ದು ಎಡದಂಡೆ ಮತ್ತು ವಿಜಯನಗರ ಕಾಲುವೆಗಳಿಗೆ ನೀರು ಹರಿಸುವ ಸಂದರ್ಭದಲ್ಲಿ ಹರ್ಲಾಪೂರ ಕ್ರಸ್ಟ್ ಗೇಟ್ ದುರಸ್ಥಿ ಕಾಮಗಾರಿ ಕೈಗೆತ್ತಿಕೊಂಡು ನೀರು ಹರಿಸಲು …

Read More »

ಮಣಿಪುರ ಮರವಣಿಗೆ ಖಂಡಿಸಿ ಯುಥ್ ಮುಮೆಂಟ್ ಪ್ರತಿಭಟನೆ

Youth Moment protests against Manipur Maravani ಗಂಗಾವತಿ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಅಮಾನವೀಯ ಕೃತ್ಯಕ್ಕೆ ಕಠಿ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಸೊಲಿಡೋರಿಟಿ ಯೂಥ್ ಮುಮೆಂಟ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ. ಮಿನಿವಿಧಾನ ಸೌಧಕ್ಕೆ ತೆರಳಿ ಮನವಿ ಸಲ್ಲಿಸಿದರು.ಇತ್ತೀಚಿಗೆ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಿದ್ದು, ಅರಾಜಕತೆ ನಿರ್ಮಾಣವಾಗುತ್ತಿದೆ ಜಾತಿಮತ ಎಣಿಸದೆ ಇಂತ ಹೀನ ಕೆಲಸ ಮಾಡಿದವರಿಗೆ ಉಗ್ರ ಶಿಕ್ಷೆಗೆ ಗುರಿಪಡಿಸಬೇಕಿದೆ. ದೇಶದ ಮಾನ ವಿದೇಶಗಳಲ್ಲಿ ಹರಾಜಾಗಿದೆ ದೇಶದ ಉನ್ನತ …

Read More »

ಹಿರೇಸಿಂದೋಗಿ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢಶಾಲಾ ವಿಭಾಗದಲ್ಲಿಶಿಲ್ಪಾ ಚಿತ್ರಗಾರ ಅವರಿಗೆ ಸ್ವಾಗತ ಸಮಾರಂಭ

Hiresindogi Karnataka Public School High School Section Welcome ceremony for Shilpa Chitragara ಕೊಪ್ಪಳ : ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢಶಾಲಾ ವಿಭಾಗದ ಹಿಂದಿ ಶಿಕ್ಷಕರಾದ ಶಿಲ್ಪಾ ಚಿತ್ರಗಾರ ಅವರಿಗೆ ಸ್ವಾಗತ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಅವರು ನೀರಲಗಿ ಸರಕಾರಿ ಪ್ರೌಢಶಾಲೆಯಿಂದ ವರ್ಗಾವಣೆಗೊಂಡು ಹಿರೇಸಿಂದೋಗಿಗೆ ಬಂದು ಸೇರಿದರು. ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಚಾರ್ಯರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ ಅವರು ಶಿಲ್ಪಾ ಚಿತ್ರಗಾರ ಅವರಿಗೆ ಲೆಕ್ಕಣಿಕೆ …

Read More »

ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಸಂಸ್ಥಾಪಕರಜನ್ಮ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮಕ್ಕೆಕೊಪ್ಪಳದಿಂದ 100 ಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ

More than 100 people from Koppal will participate in the closing ceremony of the founder of SUCI Communist Party's birth centenary. ಕೊಪ್ಪಳ:ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಸಂಸ್ಥಾಪಕರು ಹಾಗೂ ಕಾರ್ಮಿಕ ವರ್ಗದ ಮಹಾನ್ ನಾಯಕ್ ಕಾಮ್ರೆಡ್ ಶಿವದಾಸ್ ಘೋಷ್ ರವರ ಜನ್ಮ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮ.” ಇದೇ ಆಗಸ್ಟ್ 05 ರಂದು ಕೋಲ್ಕತ್ತದಲ್ಲಿ ನಡೆಯುತ್ತಿರುವ ಸ್ವಾತಂತ್ರ ಸಂಗ್ರಾಮದ ಮಹಾನ್ ಕ್ರಾಂತಿಕಾರಿ, ಕಾರ್ಮಿಕ ವರ್ಗದ …

Read More »

ಕಾಲೇಜುರಂಗ ಆಗಸ್ಟ್ ತಿಂಗಳ ಸಂಚಿಕೆ ಬಿಡುಗಡೆ

August issue of college arena released ಸಣ್ಣ ಸುದ್ದಿಯೂ ಪರಿಣಾಮ ಬೀರಬಲ್ಲದು: ಡಾ.ಟಿ.ವಿ‌. ವಾರುಣಿ (ಹೆಡ್ಡಿಂಗ್) -ಪತ್ರಕರ್ತನಿಗೆ ಸಮಾಜದ ಹಿತ ಮುಖ್ಯವಾಗಿರಬೇಕೇ ಹೊರತು ಸ್ವಾರ್ಥ ಸಾಧನೆಯಲ್ಲ -ಪದಗಳ ಬಳಕೆ, ಭಾಷಾಜ್ಞಾನ ಅರಿತಿರಬೇಕು ಅಳವಂಡಿ/ಕೊಪ್ಪಳ: ಲೇಖನಿ ಖಡ್ಗಕ್ಕಿಂತ ಹರಿತ ಎಂಬ ಮಾತು ಎಲ್ಲರಿಗೂ ಗೊತ್ತು. ಖಡ್ಗದಿಂದ ಸಾಧ್ಯವಾಗದಿರುವುದು ಬರಹದಿಂದ ಸಾಧ್ಯವಾಗುತ್ತದೆ. ಸುದ್ದಿ ಸಣ್ಣದಾದರೂ ಪರಿಣಾಮ ದೊಡ್ಡದು ಎಂದು ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಶ್ರೀಮತಿ …

Read More »

ಮೇನಾಲ ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ಅಜ್ಜಾವರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಹೆಚ್ಚುವರಿ ಕೊಠಡಿಗೆ ಮನವಿ

Menala Dakshina Kannada Zilla Panchayat Ajjavar Government Junior Primary School request for additional room ಅಜ್ಜಾವರ: ಮೇನಾಲ ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಅಜ್ಜಾವರ ಈ ದಿನ ಸುಳ್ಯ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಬಿ ಇ ರಮೇಶ್ ರವರಿಗೆ ಹೆಚ್ಚುವರಿ ಶಾಲಾ ಕೊಠಡಿಗೆ ಮನವಿ ಸಲ್ಲಿಸಲಾಯಿತು. ಮೇನಾಲ ಶಾಲೆಯಲ್ಲಿ ಇದುವರೆಗೆ ಒಂದರಿಂದ ಐದನೇ ತರಗತಿಯೊಂದಿದ್ದು. ಮಕ್ಕಳ ಸಂಖ್ಯೆ ಹೆಚ್ಚು ಇದ್ದು ಕೊಠಡಿಯ …

Read More »

ಪುರುಷೋತ್ತಮಾಯಣ’ ಕಾದಂಬರಿ ಬಿಡುಗಡೆ

Purushottamayana' novel released ಕಾಲ ಕಾಲಕ್ಕೆ ರಾಮಾಯಣ ಮರುಹುಟ್ಟುಪಡೆಯುತ್ತಿರುವುದರಿಂದಲೇ ಮಹಾಕಾವ್ಯ ಸದಾ ಜೀವಂತವಾಗಿದೆ ; ಹಿರಿಯ ಚಿಂತಕ ಡಾ. ಪುರುಷೋತ್ತಮ ಬಿಳಿಮಲೆ ಬೆಂಗಳೂರು; ರಾಮಾಯಣ ನಿಂತ ನೀರಲ್ಲ. ಸದಾ ಕಾಲ ಹರಿಯುವ ಜೀವನದಿ, ಆಯಾಭಾಷೆ, ಪ್ರದೇಶ, ಸಂಸ್ಕೃತಿಗೆ ಅನುಗುಣವಾಗಿ ನಿರಂತರವಾಗಿ ಹೊರ ರೂಪ, ಮರು ಹುಟ್ಟು ಪಡೆಯುತ್ತಿರುವುದರಿಂದಲೇ ಈ ಮಹಾಕಾವ್ಯ ತನ್ನ ಜೀವಂತಿಕೆಯನ್ನು ಉಳಿಸಿಕೊಳ್ಳಲು ಸಾಧ್ಯವಾಗಿದೆ ಎಂದು ಹಿರಿಯ ಚಿಂತಕ ಡಾ. ಪುರುಷೋತ್ತಮ ಬಿಳಿಮಲೆ ಪ್ರತಿಪಾದಿಸಿದ್ದಾರೆ. ನಗರದ ಒರಾಯನ್ ಮಾಲ್‍ನ …

Read More »

ವಿದ್ಯುತ್ ಚಾಲಿತ ಮೇವು ಕತ್ತರಿಸುವ ಯಂತ್ರಗಳ ವಿತರಣೆ: ಅರ್ಜಿ ಆಹ್ವಾನ

Supply of Electric Fodder Cutting Machines: Invitation for Applications ಕೊಪ್ಪಳ ಜುಲೈ 28 (ಕರ್ನಾಟಕ ವಾರ್ತೆ): ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ 2023-24ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ 2ಹೆಚ್.ಪಿ ಸಾಮರ್ಥ್ಯದ ವಿದ್ಯುತ್ ಚಾಲಿತ ಮೇವು ಕತ್ತರಿಸುವ ಯಂತ್ರ(2ಹೆಚ್.ಪಿ ಎಲೆಕ್ಟ್ರಿಕ್ ಮೋಟರ್ ಚಾಫ್ ಕಟ್ಟರ್)ಗಳನ್ನು ವಿತರಿಸಲು ಅರ್ಹ ಫಲಾನುಭವಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿಯಡಿ ಆಯ್ಕೆಯಾದ ಪ್ರತಿ ಫಲಾನುಭವಿಗಳಿಗೆ 2ಹೆಚ್.ಪಿ ಸಾಮರ್ಥ್ಯದ ವಿದ್ಯುತ್ ಚಾಲಿತ …

Read More »

ಹರ್ಲಾಪುರದ ಶಿವಪುರ ಬೋರುಕಾ ಎಸ್ಕೇಪ್ ಕ್ರಸ್ಟಗೇಟ ದುರಸ್ತಿ ಕಾಮಗಾರಿ ಸ್ಥಳಕ್ಕೆ ಮಾಜಿ ಶಾಸಕರಾದ ಪರಣ್ಣ ಮುನವಳ್ಳಿಯವರು ಬೇಟಿ

Former MLA Parana Munavalli visited the repair work site of Shivpura Boruka escape crust gate in Harlapur. ಗಂಗಾವತಿ.:ತುಂಗಭದ್ರಾ ಎಡದಂಡೆ ಮುಖ್ಶ ಕಾಲುವೆ ವ್ಶಾಪ್ತಿಯಲ್ಲಿ ಬರುವ ಕೊಪ್ಪಳ ತಾಲೂಕಿನ ಹೊಸಬಂಡಿ ಹರ್ಲಾಪುರದ ಶಿವಪುರ ಬೋರುಕಾ ಎಸ್ಕೇಪ್ ಕ್ರಸ್ಟಗೇಟ ದುರಸ್ತಿ ಕಾಮಗಾರಿ ಸ್ಥಳಕ್ಕೆ ಮಾಜಿ ಶಾಸಕರಾದ ಪರಣ್ಣ ಮುನವಳ್ಳಿಯವರು ಬೇಟಿ ನೀಡಿ ಅದಷ್ಟು ಬೇಗನೆ ಕಾಮಗಾರಿಯನ್ನು ಮುಗಿಸಿ ಕಾಲುವೆ ನೀರು ಹರಿಸಿ ರೈತರಿಗೆ ಭತ್ತ ಬೆಳೆಯಲು …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.