Breaking News

Tag Archives: kalyanasiri News

ಹನುಮಂತಪ್ಪ ಅಂಡಗಿ ಅವರಿಗೆ ಅಂಜನಾದ್ರಿ ಸದ್ಭಾವನಾ ಪ್ರಶಸ್ತಿ

Anjanadri Goodwill Award to Hanumanthappa Andagi ಕೊಪ್ಪಳ : ಕೊಪ್ಪಳ ತಾಲೂಕಿನ ಹಿರೇಸಿಂದೋಗಿಯ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ ಅವರಿಗೆ ಗಂಗಾವತಿಯ ಸರೋಜಮ್ಮ ಕಲ್ಯಾಣ ಮಂಟಪದಲ್ಲಿ ಅಂಜನಾದ್ರಿ ಸಾಂಸ್ಕೃತಿಕ ಉತ್ಸವ ಸಮಿತಿ ಹಮ್ಮಿಕೊಂಡ ಅಂಜನಾದ್ರಿ ಸಾಂಸ್ಕೃತಿಕ ಉತ್ಸವದಲ್ಲಿ “ಅಂಜನಾದ್ರಿ ಸದ್ಭಾವನ ಪ್ರಶಸ್ತಿ “ನೀಡಿ ಗೌರವಿಸಲಾಯಿತು. ಹನುಮಂತಪ್ಪ ಅಂಡಗಿ ಚಿಲವಾಡಗಿ ಅವರು ಇಲ್ಲಿಯವರೆಗೆ ಗವಿಸಿರಿ, ಗವಿಬೆಳಕು, ವಿಶ್ವಗಿರಿ, ಬಂಡಾಯಗಾರ ಬರಗೂರು, ಕುಂಬಾರರಿಗೆ ಜ್ಞಾನಪೀಠ ಅಭಿನಂದನೆ, …

Read More »

ಶ್ರೀರಾಮನಗರದ. ರೈತರು ಸ್ವಂತ ಖ ರ್ಚಿನಲ್ಲಿ ಕಾಲುವೆ ಹೂಳು ತೆಗೆಯುತಿದ್ದಾರೆ.

of Sri Ramanagara. Farmers are desilting the canal at their own expense. ಗಂಗಾವತಿ: ಶ್ರೀರಾಮನಗರದ ರೈತರು ಸ್ವಂತ ಖ ರ್ಚಿನಲ್ಲಿ ಕಾಲುವೆ ಹೂಳು ತೆಗೆಸುತ್ತಿರುವದು ಒಂದೆಡೆ ಬಿತ್ತನೆ ವಿಳಂಬ, ಮತ್ತೊಂದೆಡೆ ರಾಸಾಯನಿಕ ಗೊಬ್ಬರಗಳ ಏರಿಕೆ ಮತ್ತೊಂದೆ ಕಾಲುವೆಯಲ್ಲಿ ತುಂಬಿದ ಹೂಳಿನಿಂದಾಗಿ, ಶ್ರೀ ರಾಮನಗರ ಗ್ರಾಮ ಪಂಚಾಯಿತಿ, ಹಾಗೂ ಮುಸ್ಟೂರು ಮರಳಿ ದಣಾಪುರ್ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಭಾಗದ ರೈತರ ಸ್ಥಿತಿ ಗಾಯದ ಮೇಲೆ ಬರೆ …

Read More »

ಶೌಚಾಲಯ ಬಳಕೆ, ನೈರ್ಮಲ್ಯ, ಶುಚಿತ್ವ ಜಾಗೃತಿ: ನೀತಿ ಕಥೆ-ಕವನ ರಚನೆಗೆ ಅವಕಾಶ.

Toilet use, hygiene, cleanliness awareness: an opportunity for policy story-poetry creation ಕೊಪ್ಪಳ ಜುಲೈ 27 (ಕರ್ನಾಟಕ ವಾರ್ತೆ): ಶೌಚಾಲಯ ಬಳಕೆ, ನೈರ್ಮಲ್ಯ ಹಾಗೂ ಶುಚಿತ್ವ ಕುರಿತು ಜಾಗೃತಿ ಮೂಡಿಸಲು ನೀತಿ ಕಥೆ ಮತ್ತು ಕವನಗಳನ್ನು ರಚಿಸಿ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.ಗ್ರಾಮೀಣ ಪ್ರದೇಶಗಳಲ್ಲಿ ನಿರ್ಮಿಸಿದ ವೈಯಕ್ತಿಕ ಶೌಚಾಲಯ ಬಳಕೆ, ನೈರ್ಮಲ್ಯ ಮತ್ತು ಶುಚಿತ್ವ ಕಾಪಾಡುವ ದೃಷ್ಠಿಯಿಂದ ಶಾಲಾ ಹಾಗೂ ಅಂಗನವಾಡಿ ಮಕ್ಕಳಲ್ಲಿ ಜಾಗೃತಿ ಮೂಡಿಸಲು ನೀತಿ …

Read More »

ಯುಜಿಸಿ ಪದವಿ ನೀಡಲು ಕೊಪ್ಪಳ ವಿಶ್ವವಿದ್ಯಾಲಯಕ್ಕೆ ಅಧಿಕೃತ ಮಾನ್ಯತೆ

Official recognition of Koppal University for awarding UGC degree ಕೊಪ್ಪಳ ಜುಲೈ 26 (ಕರ್ನಾಟಕ ವಾರ್ತೆ): ಯುಜಿಸಿ ಪದವಿಗಳನ್ನು ನೀಡಲು ಕೊಪ್ಪಳ ವಿಶ್ವವಿದ್ಯಾಲಯಕ್ಕೆ ವಿಶ್ವವಿದ್ಯಾಲಯ ಧನ ಸಹಾಯ ಆಯೋಗದಿಂದ ಅಧಿಕೃತ ಮಾನ್ಯತೆ ದೊರೆತಿದೆ.ಕರ್ನಾಟಕ ಸರ್ಕಾರವು 2022-23ನೇ ಸಾಲಿನಲ್ಲಿ ಕೊಪ್ಪಳದಲ್ಲಿ ನೂತನವಾಗಿ ಕೊಪ್ಪಳ ವಿಶ್ವವಿದ್ಯಾಲಯವನ್ನು ಸ್ಥಾಪಿಸಿದ್ದು, ಪ್ರಥಮ ಕುಲಪತಿಗಳಾಗಿ ಪ್ರೊ. ಬಿ.ಕೆ.ರವಿ ಅವರು 2023ರ ಮಾರ್ಚ್ 20ರಂದು ಹಾಗೂ ಪ್ರೋ. ಕೆ.ವಿ ಪ್ರಸಾದ್ ಅವರು ಮಾರ್ಚ್ 29ರಂದು ಕುಲಸಚಿವರಾಗಿ …

Read More »

ನಿರಂತರ ಮಳೆ: ಜುಲೈ 27ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳ ಆದೇಶ

Incessant rain: District Collector orders holiday for schools and colleges on July 27 ಕೊಪ್ಪಳ ಜುಲೈ 26 (ಕ.ವಾ.):ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಸತತವಾಗಿ ಮಳೆಯಾಗುತ್ತಿದೆ ಮತ್ತು ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಮಳೆ ಸುರಿಯುವುದಾಗಿ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಾಗೂ ಮಕ್ಕಳು ಮತ್ತು ವಿದ್ಯಾರ್ಥಿಗಳಹಿತದೃಷ್ಟಿಯಿಂದಾಗಿ ಜುಲೈ 27ರಂದು ಕೊಪ್ಪಳ ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ …

Read More »

ಜಿಲ್ಲಾಮಟ್ಟದಲ್ಲಿ ಪ್ರತಿ ತಿಂಗಳು ಜನಸಂಪರ್ಕ ಸಭೆ: ಶಿವರಾಜ ತಂಗಡಗಿ

Public relations meeting at district level every month: Shivraj Thangadagi ಕೊಪ್ಪಳ ಜುಲೈ 26 (ಕರ್ನಾಟಕ ವಾರ್ತೆ): ಜಿಲ್ಲೆಯ ಸಾರ್ವಜನಿಕರ ಕುಂದುಕೊರತೆಗಳ ನಿವಾರಣೆಗಾಗಿ ಪ್ರತಿ ಮಾಹೆ ಜಿಲ್ಲಾಮಟ್ಟದಲ್ಲಿ ಜನಸಂಪರ್ಕ ಸಭೆ ನಡೆಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಹೇಳಿದರು. ಮುಂಗಾರು ಮಳೆಯಿಂದಾದ ತೊಂದರೆಗಳು ಮತ್ತು ಕೈಗೊಂಡ ಕ್ರಮಗಳ ಬಗ್ಗೆ ಜುಲೈ …

Read More »

ಮೋಹರಂ ಹಿನ್ನೆಲೆ: ಜುಲೈ 28ರಿಂದ ಜುಲೈ 29ರವರೆಗೆ ಮದ್ಯೆ ಮಾರಾಟ ನಿಷೇಧ

Muharram background: Ban on sale of liquor from July 28 to July 29 ಕೊಪ್ಪಳ ಜುಲೈ 26 (ಕರ್ನಾಟಕ ವಾರ್ತೆ): ಮೋಹರಂ ಹಬ್ಬದ ಹಿನ್ನೆಲೆಯಲ್ಲಿ ಶಾಂತಿ ಪಾಲನೆಗಾಗಿ ಜುಲೈ 28ರ ಬೆಳಗ್ಗೆ 6 ಗಂಟೆಯಿಂದ ಜುಲೈ 29ರ ರಾತ್ರಿ 11.30ರವರೆಗೆ ಮದ್ಯೆ ಮಾರಾಟ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಆದೇಶ ಹೊರಡಿಸಿದ್ದಾರೆ.ಮೋಹರಂ ಹಿನ್ನೆಲೆಯಲ್ಲಿ ಜುಲೈ 28ರಂದು ಕತಲ್‌ರಾತ್ ಹಾಗೂ ಜುಲೈ 29ರಂದು …

Read More »

ಬಂಡಳ್ಳಿ ಗ್ರಾಮ ಪಂಚಾಯಿತಿ ಕಾಂಗ್ರೇಸ್ ಪಕ್ಷದ ಭದ್ರ ಕೋಟೆಯಾಗಿದೆ ಜಾವದ್ ಅಹ್ಮದ್ .

Bandalli Gram Panchayat is a stronghold of Congress Party Javad Ahmed. ವರದಿ :ಬಂಗಾರಪ್ಪ ಸಿ ಹನೂರು .ಹನೂರು :ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಂಡಳ್ಳಿ ಗ್ರಾಮ ಪಂಚಾಯಿತಿಯು ಪ್ರತಿ ಭಾರಿಯು ಕಾಂಗ್ರೇಸ್ ಭದ್ರಕೊಟೆಯಾಗಿದೆ ಅಲ್ಲದೆ ನಮ್ಮ ಪಂಚಾಯಿತಿಯಲ್ಲಿ ಕಾಂಗ್ರೇಸ್ ಪಕ್ಷದ ಬೆಂಬಲಿತರಾಗಿ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಯಶೋಧಾ ಅಧ್ಯಕ್ಷೆಯಾಗಿ ಹಾಗೂ ಹಬೀಬ ಖಾನಂ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ನೂತನವಾಗಿ ಆಯ್ಕೆಯಾದವರು ಗ್ರಾಮಗಳ ಅಭಿವೃದ್ದಿಯೆ ಹೆಚ್ಚು ಒತ್ತು ಕೊಡಲಿ ಮುಂದಿನ …

Read More »

ಪೊನ್ನಾಚಿ ಗ್ರಾಮ ಪಂಚಾಯಿತಿ ಅದ್ಯಕ್ಷೆಯಾಗಿ ನೀಲಾಂಬಿಕ ಉಪಾಧ್ಯಕ್ಷರಾಗಿ ಭದ್ರಾ ಆಯ್ಕೆ

Bhadra was selected as Ponnachi Gram Panchayat President and Nilambika as Vice President. ವರದಿ:ಬಂಗಾರಪ್ಪ ಸಿ ಹನೂರು .ಹನೂರು : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪೊನ್ನಾಚಿ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ನೀಲಾಂಬಿಕ ಅಧ್ಯಕ್ಷೆಯಾಗಿ ಹಾಗೂ ಭದ್ರಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ನೂತನ ಅಧ್ಯಕ್ಷೆ ಮಾತನಾಡಿ ಗ್ರಾಮಗಳ ಅಭಿವೃದ್ದಿಯೆ ನನ್ನ ಮೂಲ ಗುರಿ ಮುಂದಿನ ದಿನಗಳಲ್ಲಿ ಎಲ್ಲಾ ಸದಸ್ಯರನ್ನು ಒಳಗೊಂಡಂತೆ ಸಾರ್ವಜನಿಕರ …

Read More »

ಗೃಹಲಕ್ಷ್ಮಿ ಯೋಜನೆ ಪ್ರಚಾರ ಕೈಗೊಳ್ಳಿಜಿಪಂ ಯೋಜನಾ ನಿರ್ದೇಶಕರು ಹಾಗೂ ತಾಲೂಕು ಆಡಳಿತ ಅಧಿಕಾರಿಗಳಾದ ಕೃಷ್ಣಮೂರ್ತಿ ಸೂಚನೆ

Krishnamurthy, the director of the project and the taluk administrative officers of the BJP, will carry out the campaign for the Grilahakshmi Yojana. ತಾಪಂ ಸಭಾಂಗಣದಲ್ಲಿ ಸಾಮಾನ್ಯ ಸಭೆ ಗಂಗಾವತಿ : ಗೃಹಲಕ್ಷ್ಮಿ ಯೋಜನೆ ಬಗ್ಗೆ ವ್ಯಾಪಕ ಪ್ರಚಾರ ಮೂಡಿಸಬೇಕು, ಯಾವ ಫಲಾನುಭವಿಗಳು ಯೋಜನೆಯಿಂದ ಹೊರಗುಳಿಯಬಾರದು ಎಂದು ಜಿಪಂ ಯೋಜನಾ ನಿರ್ದೇಶಕರು ಹಾಗೂ ತಾಲೂಕು ಆಡಳಿತ ಅಧಿಕಾರಿಗಳಾದ ಕೃಷ್ಣಮೂರ್ತಿ ಅವರು ಹೇಳಿದರು. …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.