Forced to withdraw complaint filed against Hindu activists in case of Ganesha Varshaan. ಗಂಗಾವತಿ: ಕಳೆದ ತಿಂಗಳು ಸೆಪ್ಟೆಂಬರ್-೨೯ ರಂದು ಗಂಗಾವತಿಯಲ್ಲಿ ಗಣೇಶ ವಿಸರ್ಜನೆ ಸಮಯದಲ್ಲಿ ಗಣೇಶ ಸ್ಥಾಪನೆ ಮಾಡಿದ ಸ್ಥಳದಿಂದ ರಸ್ತೆಯುದ್ದಕ್ಕೂ ನಡೆದ ಮೆರವಣಿಗೆ ಸಂದರ್ಭದಲ್ಲಿ ಆರತಿಯನ್ನು ಬೆಳಗುತ್ತಾ ಬಂದಿದ್ದು, ಅದೇ ರೀತಿ ದಾರಿಯ ಮಧ್ಯದಲ್ಲಿ ಬರುವ ಮಸೀದಿ ಹತ್ತಿರ ಸಹ ಅದೇ ರೀತಿ ಆರತಿಯನ್ನು ಬೆಳಗಿದ್ದು, ಇದನ್ನೇ ನೆಪಮಾಡಿಕೊಂಡು ವಿನಾಕಾರಣ ಯಾವುದೇ ರೀತಿಯ …
Read More »ವೀರಭದ್ರೇಶ್ವರ ಜಯಂತ್ಯುತ್ಸವ ಪ್ರಶಸ್ತಿ ಪ್ರದಾನ
Veerabhadreshwar Jayantyutsava award presentation ಬೆಂಗಳೂರು: ವಿಜ್ಞಾನದ ಬಲದಿಂದ ಮನುಷ್ಯನ ಹುಟ್ಟು ಮತ್ತು ಸಾವು ನಿರ್ಧರಿಸುವ ಕಾಲ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.ಬೆಂಗಳೂರಿನ ಟೌನ್ ಹಾಲ್ ನಲ್ಲಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯವರು ಏರ್ಪಡಿಸಿದ್ದ ವೀರಭದ್ರೇಶ್ವರ ಜಯಂತ್ಯುತ್ಸವ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವೀರಭದ್ರ ಪದದ ಅರ್ಥ ವೀರತ್ವದಿಂದ ಬದುಕಿದರೆ ಬದುಕು ಯಶಸ್ಸು ಕಾಣಿಸುತ್ತದೆ. ವೀರತ್ವ ಅಂದರೆ ಬರೆ ಶೌರ್ಯ …
Read More »ಪೌರ ಕಾರ್ಮಿಕರ ಮಹಾ ಸಂಘದಿಂದಪೌರಕಾರ್ಮಿಕ ದಿನ ದಿನಾಚರಣೆ
Civil Workers’ Day celebration by the Civil Workers Maha Sangh ಬೆಂಗಳೂರು; ಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರಸಭೆ, ಪುರಸಭೆಗಳ ಪೌರ ಕಾರ್ಮಿಕರ ಮಹಾ ಸಂಘದಿಂದ ನಗರದ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ “ಪೌರ ಕಾರ್ಮಿಕರ ದಿನ” ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಪೌರಕಾರ್ಮಿಕರು, ಮೇಲ್ವಿಚಾರಕರು, ಚಾಲಕರು, ಕ್ಲೀನರ್ ಗಳು , ಲೋಡ್ ಮಾಡುವ ಸಿಬ್ಬಂದಿಯೊಂದಿಗೆ ಮಹಾಸಂಘದ ಅಧ್ಯಕ್ಷ ಮೈಸೂರು ನಾರಾಯಣ ಅವರ ೭೦ ನೇ …
Read More »ಕುಷ್ಟಗಿಯ ಬಾಲಕೀಯರ ಸರ್ಕಾರಿ ಜೂನಿಯರ್ ಕಾಲೇಜಿನ ಶೌಚಾಲಯ ಮತ್ತು ಕೊಠಡಿಗಳಸಮಸ್ಯೆ ಬಗೆಹರಿಸಲು ಅಗ್ರಹಿಸಿ ಎಐಡಿಎಸ್ಓ ಜಿಲ್ಲಾ ಸಂಚಾಲಕರಾದ ಗಂಗರಾಜ ಅಳ್ಳಳ್ಳಿ ಆಗ್ರಹ
AIDSO district coordinator Gangaraj Allalli has requested to solve the problem of toilet and rooms in Government Junior College for Girls in Kushtagi. ಕುಷ್ಟಗಿ ತಾಲ್ಲೂಕಿನಲ್ಲಿರುವ ಬಾಲಕೀಯರ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಸಾವಿರಕ್ಕೂ ಅಧಿಕ ಬಾಲಕಿಯರಿಗೆ ಕೇವಲ ಎರಡು ಮೂತ್ರಾಲಯ, ಒಂದೇ ಶೌಚಾಲಯವಿದೆ. ಇದು ವಿದ್ಯಾರ್ಥಿನಿಯರ ಕಲಿಕೆಗೆ ತುಂಬ ತೊಂದರೆಯಾಗುತ್ತಿದೆ, ಇಂತ ದಯನೀಯ ಸ್ಥಿತಿಯಲ್ಲೇ ಕಾಲೇಜಿನಲ್ಲಿ ಪಾಠ, ಪ್ರಯೋಗಗಳು ನಡೆಯುತ್ತಿವೆ. ಗ್ರಾಮೀಣ …
Read More »ಕೌಶಲದೊಂದಿಗೆ ಸ್ವ ಉದೋಗದಲ್ಲಿ ತೊಡಗಿ ನಗರಸಭೆ ಪೌರಾಯುಕ್ತ ವಿರೂಪಾಕ್ಷ ಮೂರ್ತಿ ಆರ್.ಸಲಹೆ
Engaging in self-employment with skill, Municipal Commissioner Virupaksha Murthy R. Advice ಗಂಗಾವತಿ.11 ಮಹಿಳಾ ಸಬಲೀಕರಣಕ್ಕೆ ಸಾಕಷ್ಟು ಅವಕಾಶವಿದ್ದು ತರಬೇತಿ ಶಿಬರಗಳ ಮೂಲಕ ಸ್ವಾವಲಂಬಿಗಳಾಗದಂತೆ ನಗರಸಭೆ ಪೌರಯುಕ್ತ ವಿರೂಪಾಕ್ಷ ಮೂರ್ತಿ ಆರ್,ಸಲಹೆಯನ್ನು ನೀಡಿದರು ನಗರದ ಕೃಷಿ ಸಂಶೋಧನಾ ಕೇಂದ್ರದ ಸಭಾಂಗಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಟ್ರಸ್ಟ್ ನಿಂದ ಆಯೋಜಿಸಿದ್ದ ಸ್ವ ಉದ್ಯೋಗ ಪ್ರೇರಣ ಶಿಬಿರ ಉದ್ಘಾಟಿಸಿ ಮಾತನಾಡಿದರು, ಪ್ರಸ್ತುತ ದಿನಮಾನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಸಾಧನೆ ಮಾಡುತ್ತಿದ್ದು …
Read More »ಶಾಲಾ ಮಕ್ಕಳಿಗಾಗಿ ಆರ್ಥಿಕ ಸಾಕ್ಷರತೆಯ ಪ್ರಾಮುಖ್ಯತೆ ಅವಶ್ಯ- ಟಿ.ಆಂಜನೇಯಆರ್ಥಿಕ ಸಾಕ್ಷರತಾ ಸಲಹೆಗಾರರು
Importance of Financial Literacy for School Children – T. Anjaneya Financial Literacy Advisor ಗಂಗಾವತಿ, ಆರ್ಥಿಕ ಸಾಕ್ಷರತೆ ಇಂದು ಅತ್ಯಗತ್ಯವಾಗಿದೆ. ಶಾಲಾ ಮಕ್ಕಳು ಪಠ್ಯಕ್ರಮದ ಜೊತೆಗೆ ಆರ್ಥಿಕ ಸಾಕ್ಷರತೆ ಹೊಂದುವುದು ಅವಶ್ಯವಾಗಿದೆ ಎಂದು ಭಾರತೀಯ ಸ್ಟೇಟ್ ಬ್ಯಾಂಕ್ ಆರ್ಥಿಕ ಸಾಕ್ಷರತಾ ಸಲಹೆಗಾರರಾದ ಟಿ. ಆಂಜನೇಯವರು ಇಂದು ಹಣವಾಳ ಸರಕಾರಿ ಪ್ರೌಢಶಾಲೆಯ ಮಕ್ಕಳ ಸಾಕ್ಷರತಾ ಶಿಬಿರದಲ್ಲಿ ಮಾತನಾಡಿದರು* *ಭಾರತೀಯ ರಿಸರ್ವ್ ಬ್ಯಾಂಕಿನ ಸೂಚನೆಯಂತೆ ಶಾಲಾ ಮಕ್ಕಳಲ್ಲಿ ಆರ್ಥಿಕ …
Read More »ಹಿರಿಯವಾಣಿಜ್ಯೊದಮಿ ಕೆ.ಕ್ರಿಷ್ಣಪ್ಪ ನಿಧನ
Veteran businessman K. Krishnappa passes away ಗಂಗಾವತಿ,ಹಿರಿಯ ವಾಣಿಜ್ಯೊದಮಿಗಳವರಾದ ಶ್ರೀ ಕೆ.ಕ್ರಿಷ್ಣಪ್ಪ ಧಣಿ ಇವರುಇಂದು ಹೃದಯಾಘಾತದಿಂದ ನಿಧನರಾಗಿರುತ್ತಾರೆ.ಎಂದು ತಿಳಿಸು ವಿಷಾದಿಸುತ್ತೆವೆ. ಇವರ ಅಂತ್ಯ ಕ್ರಿಯೆಯ ನಾಳೆ 12-10-2023 ಗರುವಾರ ಮಧ್ಯಾನ ಜರುಗಲಿದೆಇವರ ಕುಟುಂಬದ ವರ್ಗಕ್ಕೆ ಹಾಗೂ ಸಿಬ್ಬಂದಿ ವರ್ಗದಕ್ಕೆ ಆ ಭಗವಂತನು ದುಃಖ ಬರಿಸುವ ಶಕ್ತಿ ನೀಡಲಿ ಎಂದು ಪ್ರಾಥೀಸೋಣಾ…..ಓಂ ಶಾಂತಿ👏🏼ಮನೆ ವಿಳಾಸ: ಬನ್ನಿ ಗಿಡದ ಕ್ಯಾಂಪ್ …..
Read More »ಅಕ್ಟೋಬರ್ 28ಕ್ಕೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ: ಪೂರ್ವಭಾವಿ ಸಿದ್ಧತಾ ಸಭೆ
Shri Maharshi Valmiki Jayanti for October 28: Preparatory Siddha Sabha ಕೊಪ್ಪಳ ಅಕ್ಟೋಬರ್ 11 (ಕರ್ನಾಟಕ ವಾರ್ತೆ): ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಅರ್ಥಪೂರ್ಣವಾಗಿ ಆಗಬೇಕು. ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಮತ್ತು ಸಮಾಜಕ್ಕಾಗಿ ದುಡಿಯುವವರನ್ನು ಗುರುತಿಸಿಸಮಾರಂಭದಲ್ಲಿ ಗೌರವಿಸಿ ಅವರಿಗೆ ಮುನ್ನೆಲೆಗೆ ತರುವ ವ್ಯವಸ್ಥೆ ಆಗಬೇಕು ಎಂದು ವಿಧಾನ ಪರಿಷತ್ ಶಾಸಕರಾದ ಹೇಮಲತಾ ನಾಯಕ ಅವರು ಹೇಳಿದರು.ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅಕ್ಟೋಬರ್ 11ರಂದು ನಡೆದ ಶ್ರೀ …
Read More »ಸಾಮಾಜಿಕಪರಿಶೋಧನೆ ಅಚ್ಚುಕಟ್ಟಾಗಿ ನಡೆಯಲಿ: ರಾಹುಲ್ ಪಾಂಡೆ
Let social research be done neatly: Rahul Pandey ಕೊಪ್ಪಳ ಅಕ್ಟೋಬರ್ 11 (ಕ.ವಾ): ಗ್ರಾಮ ಹಾಗು ತಾಲೂಕು ಮಟ್ಟದ ಗ್ರಾಮ ಸಭೆ ಅಧ್ಯಕ್ಷತೆ ವಹಿಸುವ ನೋಡಲ್ ಅಧಿಕಾರಿಗಳು, ಜಿಲ್ಲಾ ಸಾಮಾಜಿಕ ಪರಿಶೋಧನ ಕಾರ್ಯಕ್ರಮ ವ್ಯವಸ್ಥಾಪಕರು, ತಾಲೂಕು ಮಟ್ಟದ ಕಾರ್ಯಕ್ರಮದ ವ್ಯವಸ್ಥಾಪಕರಿಗೆ ಅಕ್ಟೋಬರ್ 11ರಂದು ಕಾರ್ಯಗಾರ ನಡೆಯಿತು.ಜಿಲ್ಲಾ ಪಂಚಾಯತ್ ಜೆ.ಹೆಚ್ ಪಟೇಲ್ ಸಭಾಂಗಣದಲ್ಲಿ ನಡೆದ ಕಾರ್ಯಾಗಾರವನ್ನು ಜಿಲ್ಲಾ ಪಂಚಾಯತ್ ಸಿಇಓ ರಾಹುಲ್ ರತ್ನಂ ಪಾಂಡೆಯ ಅವರು ಸಸಿಗೆ ನೀರು …
Read More »22ನೇ ಕಲ್ಯಾಣ ಪರ್ವಕ್ಕೆ ಬಸವ ಧರ್ಮ ಪೀಠ ಸಂಪೂರ್ಣವಾಗಿ ಸಜ್ಜು
Basava Dharma Peetha is fully equipped for 22nd Kalyana Parva ಹುಮನಾಬಾದ: ಮನುಕುಲದ ಉದ್ಧಾರಕ ಅಣ್ಣ ಬಸವಣ್ಣನವರು ಮೆಟ್ಟಿದ ಧರೆ ಪಾವನ ಭೂಮಿ ಬಸವಕಲ್ಯಾಣದ ಬಸವ ಪೀಠದ ಮಹಾಮನೆಯ ಆವರಣದಲ್ಲಿ 22ನೇ ಕಲ್ಯಾಣ ಪರ್ವ ಕಾರ್ಯಕ್ರಮ ಆಚರಣೆಗೆ ಬಸವ ಧರ್ಮ ಪೀಠ ಸಂಪೂರ್ಣವಾಗಿ ಸಜ್ಜಾಗಿದೆ ಎಂದು ಬಸವಕುಮಾರ ಸ್ವಾಮಿಜಿ ತಿಳಿಸಿದರು.ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಶ್ರೀಗಳು ಪೂಜ್ಯ ಗಂಗಾ ಮಾತಾಜಿಯವರ ಅಧ್ಯಕ್ಷತೆಯಲ್ಲಿ ಹಾಗೂ …
Read More »