Breaking News

Tag Archives: kalyanasiri News

ಮಕ್ಕಳಲ್ಲಿ ದೇಶಭಕ್ತಿ ಬೆಳೆಸಿ

Inculcate patriotism in children ಸೈನಿಕರಿಗೊಂದು‌ ಸಲಾಂ ಹಾಗೂ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಡಿಸಿಎಂ, ಶಾಸಕರಾದ ಲಕ್ಷ್ಮಣ ಸಂ. ಸವದಿ ಅಥಣಿ : ಪಟ್ಟಣದ ಶ್ರೀಮತಿ ಕಾಶಿಬಾಯಿ ಚಿಕ್ಕಟ್ಟಿ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವತಿಯಿಂದ ಇಂದು ಆಯೋಜಿಸಿದ್ದ ಸೈನಿಕರಿಗೊಂದು ಸಲಾಂ ಹಾಗೂ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ಮಾಜಿ ಉಪಮುಖ್ಯಮಂತ್ರಿಗಳು, ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂ. ಸವದಿಯವರು ಪಾಲ್ಗೊಂಡು …

Read More »

ಮುಂಬರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನುವಿದ್ಯಾರ್ಥಿಗಳು ಸಮರ್ಥವಾಗಿ ಎದುರಿಸಿ ಉತ್ತಮ‌ ಫಲಿತಾಂಶತಂದುಜಿಲ್ಲೆಯ ಕೀರ್ತಿತರಬೇಕು -ಶ್ರೀಶೈಲಾ ಬಿರಾದಾರ

Students should face the upcoming SSC exam competently and get good results and bring glory to the district – Srishaila Biradara ಕನಕಗಿರಿ: ಮುಂಬರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಸಮರ್ಥವಾಗಿ ಎದುರಿಸಿ ಉತ್ತಮ‌ ಫಲಿತಾಂಶ ತಂದು ಜಿಲ್ಲೆಯ ಕೀರ್ತಿ ಹೆಚ್ಚಿಸಬೇಕೆಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಶ್ರೀಶೈಲಾ ಬಿರಾದಾರ ತಿಳಿಸಿದರು.ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ …

Read More »

ತಿಪಟೂರು ಆರೋಗ್ಯ ಕೇಂದ್ರಗಳ ಪ್ರಥಮ ವರ್ಷಾಚರಣೆಸಮಾರಂಭ’

First Year Celebration of Tipatur Health Centers ತಿಪಟೂರು, ತಾಲ್ಲೂಕಿನ ಗ್ರಾಮೀಣ ಸಮುದಾಯದ ಮಹಿಳೆಯರಿಗೆ ಉಚಿತ ಆರೋಗ್ಯ ಸೇವೆಗಳನ್ನು ಒದಗಿಸುತ್ತಿರುವ ನಿಟ್ಟಿನಲ್ಲಿ ತನ್ನದೇ ಆದ ವಿಶಿಷ್ಟತೆ ಹೊಂದಿರುವ ನಮ್ಮ ಆರೋಗ್ಯ ಕೇಂದ್ರ ಫೆಬ್ರವರಿ 4 ರಂದು ತನ್ನ ಪ್ರಥಮ ವರ್ಷಾಚರಣೆ ಆಚರಿಸಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ವಿಶೇಷ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು. ತಾಲ್ಲೂಕಿನ ಕೆ.ಬಿ.ಕ್ರಾಸ್ ಮತ್ತು ಹಾಲ್ಕುರಿಕೆ ಗ್ರಾಮಗಳಲ್ಲಿ ಡಾ.ಹೇಮಾ ದಿವಾಕರ್ ಹಾಗೂ ನುರಿತ ವೈದ್ಯರುಗಳ ನೇತೃತ್ವದಲ್ಲಿ ಬೆಳಗ್ಗೆ 10 …

Read More »

ಕರಡಿ ಸಂರಕ್ಷಣಾ ಪ್ರದೇಶಘೋಷಣೆ:ಸ್ವಾಗತ

Bear Conservation Area Announcement: Welcome ಗಂಗಾವತಿ:ಗಂಗಾವತಿ-ಕನಕಗಿರಿ ವ್ಯಾಪ್ತಿಯಲ್ಲಿ ಕರಡಿ ಸಂರಕ್ಷಣಾ ಪ್ರದೇಶವನ್ನು ಘೋಷಣೆ ಮಾಡಿರುವುದನ್ನು ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆ ಸ್ವಾಗತಿಸಿದೆ. ಹಿರೇ ಸೂಳಿಕೆರೆ,ಹಾಸಗಲ್,ಚಿಲಕಮುಖಿ,ಅರಸಿನಕೇರಿ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಸುಮಾರು 2918 ಎಕರೆ ಪ್ರದೇಶವನ್ನು ಕರಡಿ ಸಂರಕ್ಷಣಾ ಪ್ರದೇಶ ಎಂದು ಘೋಷಣೆ ಮಾಡಿರುವುದನ್ನು ಸಂಸ್ಥೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ಪತ್ರಿಕಾ ಪ್ರಕಟಣೆಯಲ್ಲಿ ಸ್ವಾಗತಿಸಿದ್ದಾರೆ. ಗಂಗಾವತಿ ವಿಧಾನ ಸಭಾ ಕ್ಷೇತ್ರದಲ್ಲಿ ಹಿರೇ ಬೆಣಕಲ್ ವ್ಯಾಪ್ತಿಯಲ್ಲಿ ಕರಡಿ ಧಾಮ …

Read More »

ಮಾರ್ಚ 2, 3ಕ್ಕೆಕನಕಗಿರಿ ಉತ್ಸವನಡೆಸಲುನಿರ್ಧಾರ: ಸಚಿವರಾದಶಿವರಾಜ ತಂಗಡಗಿ

To conduct Kanakagiri Utsav on March 2, 3 Decision: Minister Shivraj Thandagi ಕೊಪ್ಪಳ ಜಿಲ್ಲೆಯ ಜನರ ಬಹುನಿರೀಕ್ಷೆಯ ಕನಕಗಿರಿ ಉತ್ಸವಕ್ಕೆ ದಿನಾಂಕ ನಿಗದಿಯಾಗಿದೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಇತ್ತೀಚೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ತಿಳಿಸಿದಂತೆ ಇದೀಗ ದಿನಾಂಕ ನಿಗದಿಪಡಿಸಿ ಜಿಲ್ಲೆಯ ಜನರ ಸಂಭ್ರಮ ಹೆಚ್ಚಿಸಿದ್ದಾರೆ.ಕನಕಗಿರಿ ಉತ್ಸವ …

Read More »

ಹಿಟ್ನಾಳ ಅಕ್ರಮ ಟೋಲ್ ಗೇಟ್ ಕೂಡಲೆ ತೆರುವುಗೊಳಿಸಿ.

Immediately open the illegal toll gate of Hitna. ಕೊಪ್ಪಳ ತಾಲೂಕಿನ ಹಿಟ್ನಾಳ್  ಮಾರ್ಗವಾಗಿ ಬರುವ ರಾಜ್ಯ ಹೆದ್ದಾರಿಯಲ್ಲಿರುವ ಅಕ್ರಮವಾಗಿ ಟೋಲ್ ಗೇಟ್ ಹಾಕಿರುವುದನ್ನು ಕೂಡಲತೆವುಗೊಳಿಸಿ .ಈ ಅಕ್ರಮ ಟೋಲ್ ಗೇಟ್  ವಿರುದ್ಧ  ಹಲವಾರು ಬಾರಿ ಮಾನ್ಯ ಶಾಸಕರು ಮಾನ್ಯ ಸಂಸದರು ಜಿಲ್ಲಾಧಿಕಾರಿಳಿಗೆ ಮನವಿಯನ್ನು ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗುತ್ತಿಲ್ಲ.ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘನೆ ಮಾಡಲಾಗಿದೆ.ಒಂದು ಟೋಲ್ ಗೇಟ್ನಿಂದ ಮತ್ತೊಂದು ಟೋಲ್ ಗೇಟಿಗೆ ಕನಿಷ್ಠ 60 ಕಿಲೋಮೀಟರ್ ಅಂತರ ಇರಬೇಕಂಬ …

Read More »

ಕಾಡಾನೆ ದಾಳಿಗೆ ಬೆಳೆನಾಶ ರೈತ ನಷ್ಟದ ಸುಳಿಯಲ್ಲಿ

In the whirlwind of crop loss due to forest attack. ವರದಿ : ಬಂಗಾರಪ್ಪ ಸಿ ಹನೂರು .ಹನೂರು :ಇತ್ತೀಚಿನ ದಿನಗಳಲ್ಲಿ ಗ್ರಾಮಗಳಿಗೆ ಕಾಡನೆಗಳ ಹಾವಳಿಯು ಹೆಚ್ಚಿದ್ದು ಜೋಳದ ಫಸಲು ನಾಶವಾಗಿರುವ ಘಟನೆ ತಾಲೂಕಿನ ಮೈಸೂರಪ್ಪನ ದೊಡ್ಡಿ ಗ್ರಾಮದಲ್ಲಿ ನಡೆದಿದೆ.ಹನೂರು ತಾಲೂಕಿನ ಪಿ ಜಿ ಪಾಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೈಸೂರಪ್ಪನ ದೊಡ್ಡಿ ಗ್ರಾಮದ ನಿವಾಸಿ ರಾಮಯ್ಯ ಬಿನ್ ರಾಮಯ್ಯ ಎಂಬವರಿಗೆ ಸೇರಿದ 85ಅರಬಗೆರೆ ಸರ್ವೇ ನಂ …

Read More »

ಮಾದಪ್ಪನ ಸನ್ನಿಧಿಯಲ್ಲಿ ಹುಂಡಿಯಲ್ಲಿಸಂಗ್ರಹವಾಗುತ್ತಿರುವ ವಿದೇಶದ ಕರೆನ್ಸಿ

Foreign currency accumulating in Hundi in presence of Madappa. ವರದಿ : ಬಂಗಾರಪ್ಪ ಸಿ .ಹನೂರು : ಮಹದೇಶ್ವರ ಬೆಟ್ಟ ಮಲೆ ಮಹದೇಶ್ವರ ಸ್ವಾಮಿ ದೇವಾಲಯದ ಹುಂಡಿಯಲ್ಲಿ ಸಂಗ್ರಹವಾಗಿದ್ದ ಹಣದ ಪರ್ಕಾವಣೆ ಹಾಗೂ ಏಣಿಕೆ ಕಾರ್ಯ ಶುಕ್ರವಾರ ಮಾಡಲಾಯಿತು. ಮಲೆ ಮಹದೇಶ್ವರ ದೇವಾಲಯದ ಹುಂಡಿಯಲ್ಲಿ ಸಂಗ್ರಹವಾಗಿದ್ದ ಹಣ ಹಾಗೂ ಚಿನ್ನಾಭರಣಗಳ ಎಣಿಕೆ ಹಾಗೂ ಪರ್ಕಾವಣೆ ಕಾರ್ಯವನ್ನು ಶುಕ್ರವಾರ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣದಲ್ಲಿ ನಡೆಯಿತು. …

Read More »

ಹನೂರು ಪಟ್ಟಣದಲ್ಲಿ ನಡೆದ ಛಲವಾದಿ ಮಹಾಸಭಾದಿಂದ ಜನಾಂಗದಕುಂದುಕೊರತೆಗಳ ಸಭೆ

A meeting of racial grievances was held by the Chalavadi Mahasabha in Hanur town. ವರದಿ : ಬಂಗಾರಪ್ಪ ಸಿ ಹನೂರು .ಹನೂರು : ನಮ್ಮ ಜನಾಂಗದವರು ಹೆಚ್ಚು ಗ್ರಾಮೀಣ ಪ್ರದೇಶಗಳಲ್ಲಿ ತಾಲ್ಲೂಕು ಕಛೇರಿಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಿದ್ದು .ಸಾರ್ವಜನಿಕ ಕೆಲಸ ಕಾರ್ಯ ಸುಲಲಿತವಾಗಿ ಮಾಡುವಂತಾಗಬೇಕುಅಧಿಕಾರಿಗಳು ಗ್ರಾಮೀಣ ಭಾಗದ ಜನರಿಗೆ ಹೆಚ್ಚು ಒತ್ತು ನೀಡಿ ಹಲವಾರು ವರ್ಷಗಳ ಹಿಂದೆ ದಾಖಲೆಯನ್ನು ಸರಿಪಡಿಸಿ ನಮ್ಮ ಜನಾಂಗ ಅಭಿವೃದ್ಧಿಗೆ …

Read More »

ಜನಪರಶಿಕ್ಷಣನೀತಿಗಾಗಿ ಆಗ್ರಹಿಸಿ ನಡೆಸಿದ್ದ ಸಮೀಕ್ಷೆಯ ವಿಸ್ತೃತ ವಿಶ್ಲೇಷಣೆಯ ಪುಸ್ತಕ ಬಿಡುಗಡೆ.

Book launch of detailed analysis of survey commissioned for public education policy. ಕೊಪ್ಪಳ:ಜನಪರ ಶಿಕ್ಷಣ ನೀತಿಗಾಗಿ ಆಗ್ರಹಿಸಿ ನಡೆಸಿದ್ದ ಸಮೀಕ್ಷೆಯ ವಿಸ್ತೃತ ವಿಶ್ಲೇಷಣೆಯ ಪುಸ್ತಕ ಬಿಡುಗಡೆ. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ್ದ ಹಂಪಿ ಕನ್ನಡ ವಿಶ್ವವಿದ್ಯಾನಿಲಯ ವಿಶ್ರಾಂತ ಕುಲಪತಿಗಳಾದ ಪ್ರೊ.ಎ ಮುರಿಗೆಪ್ಪ, ಅವರು ಮಾತನಾಡಿ, ಎನ್ಈಪಿ-2020ರ ವಿರುದ್ಧ ಮೊದಲಿನಿಂದಲೂ ಧ್ವನಿ ಎತ್ತುತ್ತಿರುವ ಎಐಡಿಎಸ್ಓನ ಹೋರಾಟದಲ್ಲಿರುವ ಸ್ಪಷ್ಟನೆ ಶ್ಲಾಘನೀಯವಾದದ್ದು. ಯಾವುದೋ ಒಂದು ಪಕ್ಷದ ಪರ ಅಥವಾ ವಿರುದ್ಧದ ಹೋರಾಟ …

Read More »