Breaking News

Tag Archives: kalyanasiri News

ಡಾ. ಹನುಮಂತಪ್ಪ ಅಂಡಗಿ ಅಭಿನಂದನ ಗ್ರಂಥಕ್ಕೆ ಲೇಖನಗಳ ಆಹ್ವಾನ

Dr. Invitation to Articles on Hanumanthappa Andagi Abhinanda Granth ಕೊಪ್ಪಳ,: ಇತ್ತೀಚಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಡಾಕ್ಟರ್ ಪದವಿ ಪಡೆದಿರುವ, ಹಿರಿಯ ಸಾಹಿತಿ, ಡಾ. ಹನುಮಂತಪ್ಪ ಅಂಡಗಿ ರವರ ಕುರಿತಾಗಿ, ಅಭಿನಂದನ ಗ್ರಂಥವನ್ನು ಪ್ರಕಟಿಸಲು ಅಂಡಗಿಯವರ ಅಯೋಧ್ಯ ಸ್ನೇಹ ಬಳಗದಿಂದ ತೀರ್ಮಾನಿಸಲಾಗಿದೆ. ಆದಕಾರಣ ೨ ರಿಂದ ೩ ಪುಟದಷ್ಟು, ಲೇಖನವನ್ನು ಬರೆದುಕೊಡಲು ಈ ಮೂಲಕ ಕೋರಲಾಗಿದೆ. ಹನುಮಂತಪ್ಪ ಅಂಡಗಿಯವರು ಒಬ್ಬ ಲೇಖಕರು, ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, …

Read More »

ಕಟ್ಟಡ ನಿರ್ಮಾಣ ಮತ್ತು ಇತರೆನಿರ್ಮಾಣಕಾರ್ಮಿಕಐದನೇವಾರ್ಷಿಕೋತ್ಸವ ಕಾರ್ಯಕ್ರಮ

Building construction and other construction industry fifth anniversary program ತಿಪಟೂರು: ನಗರದ ಸರ್ಕಾರಿ ನಿವೃತ್ತಿ ನೌಕರರ ಭವನದಲ್ಲಿ ಆಯೋಜಿಸಲ್ಪಟ್ಟ, ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘ ತಿಪಟೂರು ಘಟಕ ವತಿಯಿಂದ ಐದನೇ ವಾರ್ಷಿಕೋತ್ಸವ ಸಮಾರಂಭ, ತಾಲೂಕಿನ ಸಂಘದ ಪದಾಧಿಕಾರಿಗಳಿಗೆ ಅಧಿಕಾರದ ಪದಗ್ರಹಣ, ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ಹಾಗೂ ಮಕ್ಕಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ಆಯೋಜಿಸಲಾಯಿತು.ಉದ್ಘಾಟನೆಯನ್ನು ಮಾನ್ಯ ಶಾಸಕರು ಕೆ …

Read More »

ಗಂಗಾವತಿತಾಯಿ ಮತ್ತು ಮಕ್ಕಳಾಸ್ಪತ್ರೆಯಲ್ಲಿ ರಾಷ್ರೀಯ ಹೆಣ್ಣು ಮಕ್ಕಳ ದಿನಾಚರಣೆ

National Girl Child Day Celebration at Gangavathitai and Children’s Hospital ಗಂಗಾವತಿ, ೨೪,ರಾಷ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಅಂಗವಾಗಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಗಂಗಾವತಿಯಲ್ಲಿ ಹೆರಿಗೆಯಾದ ಬಾನಂತಿಯರಿಗೆ ಸಿಹಿ ತಿನಿಸಿ ಹಾಗೂ 40 ನವಜಾತ ಶಿಶುಗಳಿಗೆ ಉಡುಪು ನೀಡುವ ಮೂಲಕ ಮುಖ್ಯ ವೈದ್ಯಾಧಿಕಾರಿ ಡಾ॥ ಈಶ್ವರ ಸವಡಿ ಇವರ ಅಧ್ಯಕ್ಷತೆಯಲ್ಲಿ ರಾಷ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.. ಮುಂದುವರಿದು ಹೆಣ್ಣು ದೇಶದ ಕಣ್ಣು, ಈಗಾಗಲೇ ಭಾರತ …

Read More »

ಬಡ ಮಹಿಳೆಯರನ್ನ ಮುಖ್ಯವಾಹಿನಿಗೆ ತಂದು ಸ್ವಾವಲಂಭಿ ಬದುಕು ನಿರ್ಮಿಸಿಕೊಳ್ಳಲು ಶ್ರಮಿಸಿ -ಮಹಿಳಾ ಒಕ್ಕೂಟಗಳಿಗಸಂಪನ್ಮೂಲ ವ್ಯಕ್ತಿಬಸವರಾಜ ಮುಂಡರಗಿ ಕರೆ.

Strive to bring poor women into the mainstream and build a self-reliant life – Basavaraja Mundaragi, a resource person for women’s unions. ಕೊಪ್ಪಳ : ಸ್ತ್ರೀಯರು ಸಮಾಜದಲ್ಲಿ  ಅನೇಕ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಲು ಸಮರ್ಥರಾಗಿದ್ದಾರೆ. ಕೇವಲ ನಾಲ್ಕು ಗೋಡೆಗಳಿಗೆ ಸೀಮಿತವಾಗಿರದೆ ಎಲ್ಲಾ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳುವ ಕಡೆಗೆ ಚಿಂತನೆ ನಡೆಸಬೇಕು. ಮಹಿಳೆಯರ ಸಬಲೀಕರಣವಾಗಬೇಕು ಎಂದು ಜಿಲ್ಲಾ ಸಂಪನ್ಮೂಲ ವ್ಯಕ್ತಿ ಬಸವರಾಜ ಮುಂಡರಗಿ ಹೇಳಿದರು. …

Read More »

ಅಪ್ರತಿಮ ಕ್ರಾಂತಿಕಾರಿ ಹೋರಾಟಗಾರರಾದ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 127ನೇಜನ್ಮವರ್ಷಾಚರಣೆ

127th birth anniversary of legendary revolutionary Netaji Subhash Chandra Bose ಕೊಪ್ಪಳ, ಜಿಲ್ಲಾ ಕ್ರೀಡಾಂಗಣ, ಶಾಲಾ ಕಾಲೇಜುಗಳು ಸೇರಿದಂತೆ ಜಿಲ್ಲೆಯ ವಿವಿಧಡೆ ಎಐಡಿಎಸ್ಓ ವತಿಯಿಂದ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 127ನೇ ಜನ್ಮ ವರ್ಷಾಚರಣೆ ಕಾರ್ಯಕ್ರಮಗ ಜರುಗಿತು.ಮಿಲಿಯಾಂತರ ಭಾರತೀಯರ ಪರವಾಗಿ ನಿಂತು, ಸ್ವಾತಂತ್ರ್ಯದ ಧ್ಯೇಯಕ್ಕಾಗಿ, ನನ್ನ ಜೀವನವನ್ನು ನೀಡಲು ಸಿದ್ಧನಿದ್ದೇನೆ. ಸತ್ಯಕ್ಕೆ ಏನಾದರೂ ಮಹತ್ವವಿದ್ದಲ್ಲಿ, ದೇಶದ ಜನ ಮುಂದೊಂದು ದಿನ ನನ್ನ ಮನಸ್ಸಿನ ಭಾವನೆಗಳನ್ನು ಅರ್ಥ …

Read More »

ಸಡಗರ ಸಂಭ್ರಮದಿಂದ ಜರುಗಿದಶ್ರೀಚೆನ್ನಬಸವತಾತನ ಜಾತ್ರೆ ಜರುಗಿತು

The Srichennabasavatathan fair was held with much fanfare. ಗಂಗಾವತಿ,23: ನಗರದ ಆರಾಧ್ಯದೈವ. ಶ್ರೀ ಚನ್ನಬಸವ ತಾತನ 78ನೇ ಜಾತ್ರಾ ಮಹೋತ್ಸವ. ಅಂಗವಾಗಿಬೆಗ್ಗೆಯಿಂದ ಮಠದಲ್ಲಿ ವಿವಿದ ಪೂಜಾ ವಿಧಿ ವಿಧಾನಗಳು ಜರುಗಿದವು ಸಾಯಂಕಾಲ ಶ್ರೀ ಚನ್ನ ಬಸವತಾತನರ ಭಾವಚಿತ್ರ ಹೊತ್ತು ಜೋಡು ತೇರು ಸಾಗಿತು ಈ ಸಂದರ್ಭದಲ್ಲಿ ತಾಲೂಕಿನ ಮತ್ತು ನಗರದ ಸರ್ವಜನಾಂಗದ ಮುಖಂಡರು,ಭಕ್ತರು, ಅಭಿಮಾನಿಗಳು ಸಹಸ್ರಾರು ಸಂಖ್ಯೆಯಲ್ಲಿ ಸೇರಿ ಭಕ್ತರು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ತಾತನ ಕೃಪೆಗೆ …

Read More »

ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರುಸೇನೆ,ಚಾಮರಾಜನಗರ ಜಿಲ್ಲಾ ಘಟಕದ ವತಿಯಿಂದ ಶ್ರೀ ಮಲೆ ಮಹದೇಶ್ವರ ಬೆಟ್ಟದಿಂದ ಚಾಮರಾಜನಗರದವರಗೆ ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

Collectively led Karnataka State Farmers Association and Green Army, on behalf of Chamarajanagar district unit, launched a massive farmers’ walk from Sri Male Mahadeshwar Hill to Chamarajanagar. ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ, ಚಾಮರಾಜನಗರ ಜಿಲ್ಲಾ ಘಟಕದ ವತಿಯಿಂದ ಶ್ರೀ ಮಲೆ ಮಹದೇಶ್ವರ ಬೆಟ್ಟದಿಂದ ಚಾಮರಾಜನಗರದವರಗೆ ರೈತರ ಬೃಹತ್ ಪಾದಯಾತ್ರೆಗೆ ಚಾಲನೆ ನೀಡಲಾಯಿತು.ಜಿಲ್ಲೆಯ …

Read More »

ಕೃಷಿ ಬಿಕ್ಕಟ್ಟಿಗೆ ಕಿರು ಜಲಾನಯನ ಯೋಜನೆ ಪರಿಹಾರ -ಕೆವಿಕೆ ಮುಖ್ಯಸ್ಥ ಡಾ ಎನ್ ಲೋಗಾನಂದನ್

Short watershed project solution to agricultural crisis – KVK chief Dr N Loganandan ಚಾಮರಾಜನಗರ, ಜ.೨೨: ಕೃಷಿ ಬಿಕ್ಕಟ್ಟಿಗೆ ಕಿರು ಜಲಾನಯನ ಯೋಜನೆ ಪರಿಹಾರ ಎಂದು ತುಮಕೂರಿನ ಹಿರೇಹಳ್ಳಿ ಕೆವಿಕೆ ಮುಖ್ಯಸ್ಥ ಡಾ ಎನ್ ಲೋಗಾನಂದನ್ ತಿಳಿಸಿದರು. ಚಾ.ನಗರದ ಜೆ ಎಚ್‌ ಪಟೇಲ್‌ ಸಭಾಂಗಣದಲ್ಲಿ ಭಾನುವಾರ ಕೊಳ್ಳೇಗಾಲದ ಜೆಎಸ್‌ಬಿ ಪ್ರತಿಷ್ಠಾನ, ತುಮಕೂರಿನ ಗಾಂಧಿಜೀ ಸಹಜ ಬೇಸಾಯ ಶಾಲೆ, ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ರಾಜ್ಯ …

Read More »

ಡಿವೈಎಫ್ಐ 12 ನೇ ರಾಜ್ಯ ಸಮ್ಮೇಳನದ ಲೋಗೊ ಬಿಡುಗಡೆ.

DYFI 12th State Conference Logo Release. ಯುವಜನರಿಗೆ ಉದ್ಯೋಗದ ಹಕ್ಕು ಖಾತ್ರಿಪಡಿಸಿ: ಬಸವರಾಜ ಪೂಜಾರ ಆಗ್ರಹ. ಕೊಪ್ಪಳ: ದೇಶದ ಅತಿ ದೊಡ್ಡ ಮಾನವ ಸಂಪನ್ಮೂಲವಾಗಿರುವ ಯುವಜನರನ್ನು ಬಳಸಿಕೊಂಡು ದೇಶವನ್ನು ಅಭಿವೃದ್ಧಿಗೊಳಿಸಬೇಕಾದ ಸರಕಾರಗಳು ಯುವಜನರಿಗೆ ಹುಸಿ ಭರವಸೆ ನೀಡಿ ವಂಚಿಸುತ್ತಲೇ ಇವೆ. ಶಿಕ್ಷಣ, ಉದ್ಯೋಗ ಸಿಗದೇ ಹತಾಶೆಗೊಂಡಿರುವ ಯುವಜನತೆಗೆ ಆಳುವ ವರ್ಗ ಪರಿಹಾರ ಒದಗಿಸುವ ಬದಲು ಅವರ ಮನಸ್ಸಿನಲ್ಲಿ ಜಾತಿ, ಧರ್ಮಾಂಧತೆ ಭಿತ್ತುತ್ತಿರುವುದು ಅಪಾಯಕಾರಿ ಬೆಳವಣಿಗೆ ಎಂದು ಡಿವೈಎಫ್ಐ ರಾಜ್ಯ …

Read More »

ಗೋಂಧಳಿ ಸಮಾಜಕ್ಕೆ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ಕೊಡಿ-ಡಾ.ಸಿದ್ಧರಾಮವಾಘಮಾರೆ

Give Gondali society the position of corporation and board president-Dr.Siddharama Waghamare ಬೀದರ: ಸ್ವಾತಂತ್ರ್ಯಾ ನಂತರದ ದಿನಗಳಿಂದಲೂ ಗೋಂಧಳಿ ಸಮಾಜ ರಾಜಕೀಯವಾಗಿ ಕಡೆಗಣನೆಗೆ ಒಳಗಾಗಿದೆ. ಈ ಸಮುದಾಯದಲ್ಲಿ ಇದುವರೆಗೆ ಶಾಸಕರಾಗಲಿ, ವಿಧಾನಪರಿಷತ್ ಸದಸ್ಯರಾಗಲಿ, ಸಂಸದರಾಗಲಿ ಯಾರಿಗೂ ಯಾವುದೇ ಪಕ್ಷ ಟಿಕೆಟ್ ನೀಡಿಲ್ಲ. ರಾಜಕೀಯವಾಗಿ ಪ್ರೋತ್ಸಾಹ ನೀಡಿಲ್ಲ. ಅತ್ಯಂತ ಶೋಷಿತ ಸಮುದಾಯವಾದ ಗೋಂಧಳಿ ಸಮಾಜಕ್ಕೆ ಸೇರಿರುವ ನನಗೆ ಈ ಬಾರಿ ನಿಗಮ, ಮಂಡಳಿಗೆ ಅಧ್ಯಕ್ಷ ಸ್ಥಾನ ನೀಡಬೇಕೆಂದು ಡಾ.ಸಿದ್ಧರಾಮ …

Read More »