Basavanna, one of the greatest philosophers, worked for the creation of a caste-free and non-discrimination society for centuries. ಗಂಗಾವತಿ,21:ಶತ ಶತಮಾನಗಳಿಂದ ಜಾತಿ ರಹಿತ,ತಾರತಮ್ಯ ರಹಿತ ಸಮಾಜದ ರಚನೆಗಾಗಿ ಶ್ರಮಿಸಿದ ಶೇಷ್ಠ ದಾರ್ಶನಿಕರಾದ ಬಸವಣ್ಣ ನವರು, ಅಲ್ಲಮಪ್ರಭುಗಳು ಮತ್ತು ಬ್ರಿಟಿಷರ ವಿರುದ್ಧ ವಿರೋಚಿತ ಹೋರಾಟ ನಡೆಸಿದ ವೀರವನಿತೆ ಕಿತ್ತೂರು ಚನ್ನಮ್ಮ ನವರ ಮೌಲ್ಯಾದರ್ಶ ಗಳನ್ನು ಮರುಸ್ಥಾಪಿಸುವ ದಿಶೆಯಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ಮುನ್ನಡೆಯುತ್ತಿದ್ದು,ಇಡೀ …
Read More »ಕಳಕಪ್ಪ ತಳವಾರರಿಗೆ ರಾಷ್ಟ್ರೀಯ ಕಲಾ ರತ್ನ ಪ್ರಶಸ್ತಿಗೆ ಆಯ್ಕೆ
Kalakappa Talwar selected for National Art Ratna Award ಯಲಬುರ್ಗಾ:ರಂಗಭೂಮಿ ಕಲಾವಿದರು.ಗಾಯಕರು,ಪಪಂ ಸದಸ್ಯರಾದ ಕಳಕಪ್ಪ ತಳವಾರ ಅವರಿಗೆ ಪ್ರಸಕ್ತ ಸಾಲಿನ ರಾಷ್ಟ್ರೀಯ ಕಲಾ ರತ್ನ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ.ರಂಗಭೂಮಿ ಕಲಾವಿದರಾಗಿ,ಗಾಯಕರಾಗಿ ಹಲವಾರು ನಾಟಕಗಳಲ್ಲಿ ಅಭಿನಯಿಸಿದ್ದಾರೆ.ಹಲವಾರು ಕಡೆಗಳಲ್ಲಿ ಸಂಗೀತ ಸಂಜೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತಮ್ಮ ಕಂಚಿನ ಕಂಠದಿಂದ ಮ ನಸೂರೆಗೊಂಡಿದ್ದಾರೆ.ಅಲ್ಲದೇ ಜ್ಯೂನಿಯರ್ ಶಂಕರನಾಗ ಎಂದೇ ಖ್ಯಾತಿ ಪಡೆದಿರುವ ಕಳಕಪ್ಪ ತಳವಾರ,ಪಪಂ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ, ಈಗ ಹಾಲಿ ಸದಸ್ಯರಾಗಿ ಕಾರ್ಯನಿರ್ವಹಿಸಿ, ಸಾಮಾಜಿಕ,ಧಾರ್ಮಿಕ …
Read More »ಹವಲ್ದಾರ್ ನಿರ್ದೇಶನ: ತಮಿಳು, ತೆಲುಗು, ಹಿಂದಿ ನಟರ ಸಮ್ಮೀಲನ ಅಯೋಧ್ಯರಾಮಪ್ಯಾನ್ ಇಂಡಿಯಾ ಮೂವಿ ನಾಳೆ ಅಂಜನಾದ್ರಿಯಲ್ಲಿ ಚಿತ್ರೀಕರಣ
Havaldar Directed: Tamil, Telugu, Hindi Actors Amalgamation Ayodhya Rampan India Movie Shooting Tomorrow in Anjanadri ಗಂಗಾವತಿ: ತೆಲುಗು, ತಮಿಳು, ಹಿಂದಿ ಚಿತ್ರಗಳ ಖ್ಯಾತ ನಟರ ಸಮ್ಮಿಲದೊಂದಿಗೆ ಅಯೋಧ್ಯರಾಮ ಚಲನಚಿತ್ರಕ್ಕೆ ನಾಳೆ ಜ.೨೨ ರಂದು ಮಧ್ಯಾಹ್ನ ೧೨:೨೦ಕ್ಕೆ ಅಂಜನಾದ್ರಿಯಲ್ಲಿ ಶಾಸಕ ಗಾಲಿ ಜನಾರ್ದನರೆಡ್ಡಿಯಿಂದ ಚಾಲನೆ ದೊರೆಯಲಿದೆ ಎಂದು ಚಿತ್ರದ ನಿರ್ಮಾಪಕ ಹಾಗು ನಿರ್ದೇಶಕ ಮಧುಸೂದನ ಹವಲ್ದಾರ್ ತಿಳಿಸಿದ್ದಾರೆ.ಈ ಕುರಿತು ಶನಿವಾರ ಪ್ರಕಟಣೆ ನೀಡಿರುವ ಅವರು, ಕನ್ನಡ …
Read More »ಬೆಂಗಳೂರಿನ ಉಪ್ಕೃತಿ ಸಂಸ್ಥೆಯಿಂದ ಶಾಲೆಯ ಸಬಲೀಕರಣ
School Empowerment by Upkriti Institute, Bangalore ಗಂಗಾವತಿ ತಾಲ್ಲೂಕಿನ ಶ್ರೀರಾಮನಗರದ ಸರ್ಕಾರಿ ಶಾಲೆಯಲ್ಲಿ ಬೆಂಗಳೂರಿನ ಉಪ್ಕೃತಿ ಸಂಸ್ಥೆಯು ಕಲಾ ಕುಂಚ ಸೇವೆಯನ್ನು ಮಾಡಿದರು. ಇಡೀ ದಿನ ಸಂಸ್ಥೆಯ ೨೫ ಜನರು ಸೇವಾ ಮನೋಭಾವದಿಂದ ಬಣ್ಣ ಹಚ್ಚುವುದು ಚಿತ್ರ ಬರೆಯುವುದರ ಮೂಲಕ ಸರ್ಕಾರಿ ಶಾಲೆಯ ಸೌಂದರ್ಯ ಹೆಚ್ಚಾಗಲು ಬೆಂಬಲ ನೀಡಿದರು. 50 ಸಾವಿರಕ್ಕೂ ಹೆಚ್ಚು ಮೌಲ್ಯದ ಕಲಾ ಸೇವೆ ಇದಾಗಿದ್ದು ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವೆಂಕಟೇಶ್ ರಾಮಚಂದ್ರಪ್ಪ ಅವರು ಭೇಟಿ …
Read More »“ಕಾವೇರಿಕ್ರಿಯಾಸಮಿತಿಯಹೋರಾಟದ, 75ನೇ ದಿನದ ಪ್ರತಿಭಟನಾ ಧರಣಿ ಸ್ಥಳಕ್ಕೆ ಶಾಸಕರು ಜಿ.ಟಿ. ದೇವೇಗೌಡರು ಭೇಟಿ
MLA G.T.’s 75th day protest sit-in of Cauvery Committee struggle. Visit Devegowda “ನಿರಂತರ “ಕಾವೇರಿ ಕ್ರಿಯಾಸಮಿತಿಯಹೋರಾಟದ, 75ನೇ ದಿನದ ಪ್ರತಿಭಟನಾ ಧರಣಿಯಲ್ಲಿ. ಕಾವೇರಿ ಕ್ರಿಯಾ ಸಮಿತಿಗೆ ಆಗಮಿಸಿದ,ಮಾಜಿ ಸಚಿವರು ಹಾಲಿ ಶಾಸಕರು ಜಿ.ಟಿ. ದೇವೇಗೌಡರು ಮಾತನಾಡಿ. ಎಲ್ಲರೂ ಕೂಡ ಹೋರಾಟದಲ್ಲಿ 75 ದಿನಗಳಿಂದ ಭಾಗವಹಿಸಿದ್ದೀರಿ. ಚಾಮರಾಜನಗರ ಚನ್ನಪಟ್ನ ಬೆಂಗಳೂರು ರಾಮನಗರ ಆದರೆ ಈ ರೀತಿಯಾಗಿ ಮೈಸೂರು ಮಂಡ್ಯದಲ್ಲಿ ಮಾತ್ರ ಮುಂದುವರಿಸಿದ್ದೀರಾ, ಕಾವೇರಿ ನೀರಿಗಾಗಿ ರೈತರ ಬೆಳೆಗಾಗಿ, …
Read More »ಕೇಸರಹಟ್ಟಿ ಗ್ರಾಮ ಪಂಚಾಯಿತಿಯಲ್ಲಿ ಶ್ರೀ ವೇಮನರ 612ನೇ ಜಯಂತಿ
612th birth anniversary of Shri Veman in Kesarhatti Gram Panchayat ಕೆಸರಟ್ಟಿ: ಜಗತ್ತು ಕಂಡ ಶ್ರೇಷ್ಠ ದಾರ್ಶನಿಕ, ಮಹಾಕವಿ ಮತ್ತು ಮಹಾಯೋಗಿ ಶ್ರೀ ವೇಮನರ 612ನೇ ಜಯಂತಿಯನ್ನು ಸರ್ಕಾರದ ವತಿಯಿಂದ ಕೇಸರಹಟ್ಟಿ ಗ್ರಾಮ ಪಂಚಾಯಿತಿಯಲ್ಲಿ ಮಹಾಯೋಗಿಯ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಬಸವರಾಜ್ ಹಳ್ಳಿ, ಗ್ರಾಮ ಪಂಚಾಯಿತಿ ಸದಸ್ಯರಾದ ನಿರುಪಾದಿ ಗೌಡ ಮಾಲಿಪಾಟೀಲ್, ಬಸವರಾಜ್ …
Read More »ಮಾದಪ್ಪ ಸನ್ನಿಧಿಯಲ್ಲಿ ಅಭಿವೃದ್ಧಿಗೆ ಒತ್ತು ನೀಡಿದ ಸಚಿವರಾದ ರಾಮಲಿಂಗರೆಡ್ಡಿ
Minister Ramalingareddy emphasized on development in the presence of Madappa. ವರದಿ ; ಬಂಗಾರಪ್ಪ ಸಿ ಹನೂರು.ಹನೂರು /ಬೆಂಗಳೂರು : ಪ್ರಸಿದ್ದ ಯಾತ್ರ ಸ್ಥಳವಾದಶ್ರೀ ಮಲೆ ಮಹದೇಶ್ವರ ಕ್ಷೇತ್ರ ಪ್ರಾಧಿಕಾರದ 15 ನೇ ಸಭೆ ಬೆಂಗಳೂರಿನ ವಿಕಾಸ ಸೌಧ ದಲ್ಲಿ ದಿನಾಂಕ 18/01/2024 ರಂದು ನಡೆಯಿತು, ಮಾದಪ್ಪನ ಭಕ್ತರಿಗೆ ಅನುಕೂಲ ಕಲ್ಪಿಸಲು ತಿರುಪತಿ ಮಾದರಿಯಲ್ಲಿ ಹೈಟೆಕ್ ದಾಸೋಹ ಕಟ್ಟಡ ನಿರ್ಮಾಣ ಮಾಡುವ ಸಂಬಂಧ ನಿರ್ಣಯ ಕೈಗೊಳ್ಳಲಾಗಿದೆ,ಪ್ರಾಧಿಕಾರದ ಉಪಾಧ್ಯಕ್ಷರು …
Read More »ಡಾಕ್ಟರೇಟ್ ಪದವಿ ಪಡೆದ: ಗ್ರಂಥಾಲಯ ಸಹಾಯಕ ಡಾ.ಪ್ರಕಾಶ್ ಎಸ್.ಎನ್ ಅವರಿಗೆ ಕೇಂದ್ರೀಯಗ್ರಂಥಾಲಯ ಸಿಯುಕೆ ನೌಕರರರಿಂದ ಸನ್ಮಾನ
Dr Prakash S.N, Library Assistant, awarded Doctorate Degree by Central Library CUK staff ಕಲಬುರಗಿ: ಜ.19: ಕೇಂದ್ರೀಯ ವಿಶ್ವವಿದ್ಯಾಲಯದ ಕಲಬುರಗಿಯ ಕೇಂದ್ರ ಗ್ರಂಥಾಲಯ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ. ಪ್ರಕಾಶ್ ಎಸ್.ಎನ್ ರವರು ಇತ್ತಿಚೆಗೆ ಬೆಂಗಳೂರು ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ.ಡಾ. ವೀರಬಸವಯ್ಯ ಅವರ ಮಾರ್ಗದರ್ಶನದಲ್ಲಿ ಸಂಶೋಧನಾ ಮಹಾ ಪ್ರಬಂಧವನ್ನು ಮಂಡಿಸಿದ್ದು, ಬೆಂವಿವಿಯಿಂದ ಡಾಕ್ಟರೇಟ್ ಪದವಿ ಪಡೆದರು. ಈ …
Read More »ಹನೂರು ಪಟ್ಟಣದ ಪೆಟ್ರೊಲಿಯಂ ಬಂಕ್ ಪಕ್ಕದ ವೃತ್ತಕ್ಕೆ ನಾಡು ಪ್ರಭು ಕೆಂಪೇಗೌಡ ಹೆಸರುಅನುಮೋದಿಸಿರುವುದು ಸಂತೋಷದ ವಿಷಯ :ನಾಗೇಂದ್ರ ಎಲ್
It is a pleasure that Nadu Prabhu Kempegowda’s name has been approved for the circle next to the petroleum bank in Hanur town: Nagendra L ವರದಿ :ಬಂಗಾರಪ್ಪ ಸಿ ಹನೂರು .ಹನೂರು : ಪಟ್ಟಣದ ಎಲ್ಲೆಮಾಳ,ರಾಮಪುರಕ್ಕೆ ಹಾದು ಹೋಗುವ ವೃತ್ತಕ್ಕೆ ಹನೂರು ಪಟ್ಟಣ ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಈ ವೃತ್ತಕ್ಕೆ ನಾಡ ಪ್ರಭು ಕೆಂಪೇಗೌಡರ ಹೆಸರನ್ನು 30/7/2022 ರಲ್ಲಿ ಅಂದಿನ …
Read More »ಪೂಜ್ಯ ಶ್ರೀ ಸದ್ಗುರು ಬಸವಪ್ರಭು ಸ್ವಾಮೀಜಿ ಗಳಿಂದ ಕರ್ನಾಟಕ ಸರಕಾರಕ್ಕೆಅಭಿನಂದನಾ ಪತ್ರ
A congratulatory letter from Reverend Shri Sadguru Basava Prabhu Swamiji to Government of Karnataka ಓಂ ಶ್ರೀ ಗುರು ಬಸವ ಲಿಂಗಾಯ ನಮಃ ಸನ್ಮಾನ್ಯ ಸಿದ್ಧರಾಮಯ್ಯನವರು ಮುಖ್ಯಮಂತ್ರಿಗಳು ಕರ್ನಾಟಕ ಸರಕಾರ ವಿಧಾನ ಸೌದ ಬೆಂಗಳೂರು. ಕರ್ನಾಟಕ ಸರಕಾರಕ್ಕೆ ಶರಣು ಶರಣಾರ್ಥಿಗಳು ಹನ್ನೆರಡನೇ ಶತಮಾನದ ವಿಶ್ವಗುರು ಬಸವಣ್ಣನವರು ಆಗಿನ ಬಿಜಾಪೂರು ಜಿಲ್ಲೆಯ ಹುನಗುಂದ ತಾಲೂಕಿನ ಬಸವನ ಬಾಗೆವಾಡಿಯ ಇಂಗಳೇಶ್ವರದ ಮಾದರಸ-ಮಾದಲಾಂಬೆಯ ಉದರದಲ್ಲಿ ಕನ್ನಡ ನಾಡಿನ ಕುವರರಾಗಿ ಜನಿಸಿದರು. …
Read More »