Breaking News

Tag Archives: kalyanasiri News

ವಿಶ್ವ ಪ್ರವಾಸೋದ್ಯಮ ದಿನಾಚರಣೆ: ಪರಿಸರ ಸ್ನೇಹಿ ಚಟುವಟಿಕೆ ಕೈಗೊಳ್ಳಲು ಸೂಚನೆ

World Tourism Day: Tips for eco-friendly activities ಕೊಪ್ಪಳ ಸೆಪ್ಟೆಂಬರ್ 22 (ಕರ್ನಾಟಕ ವಾರ್ತೆ): ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಜಿಲ್ಲೆಯ ಎಲ್ಲಾ ಹೋಟಲ್, ರೆಸಾರ್ಟ, ರೆಸ್ಟೋರೆಂಟ್ ಮತ್ತು ಹೋಮ್‌ಸ್ಟೇಗಳಲ್ಲಿ ಪರಿಸರ ಸ್ನೇಹಿ ಚಟುವಟಿಕೆಗಳನ್ನು ಕೈಗೊಳ್ಳುವಂತೆ ಕೊಪ್ಪಳ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.ಸೆಪ್ಟೆಂಬರ್ 27ರಂದು ನಡೆಯುವ ಪ್ರಸಕ್ತ ಸಾಲಿನ ವಿಶ್ವ ಪ್ರವಾಸೋದ್ಯಮ ದಿನಾಚರಣೆ-2023 ಅನ್ನು “ಟೂರಿಜಂ & ಗ್ರೀನ್ ಇನ್ವೆಸ್ಟ್ಮೆಂಟ್ (TOURISM & GREEN INVESTMENTS)” ಎಂಬ …

Read More »

ಮಲೆನಾಡು ಸಂಭ್ರಮ ಸಮ್ಮೇಳನಾಧ್ಯಕ್ಷರಾಗಿ ಡಾ ಪಿ ಶಂಕರಪ್ಪಬಳ್ಳೇಕಟ್ಟೆ

*ಮಲೆನಾಡು ಸಂಭ್ರಮ ಸಮ್ಮೇಳನಾಧ್ಯಕ್ಷರಾಗಿ ಡಾ ಪಿ ಶಂಕರಪ್ಪಬಳ್ಳೇಕಟ್ಟೆ ಆಯ್ಕೆ*: ತಿಪಟೂರು : ಕರುನಾಡ ಹಣತೆ ಕವಿ ಬಳಗ ಮತ್ತು ಸಾಂಸ್ಕೃತಿಕ ಕಲಾತಂಡ ಚಿತ್ರದುರ್ಗ ಹಾಗೂ ಉತ್ತರ ಕನ್ನಡ ಜಿಲ್ಲಾ ಕರುನಾಡ ಹಣತೆ ಕವಿ ಬಳಗದ ವತಿಯಿಂದ ಶಿರಸಿಯಲ್ಲಿ ನಡೆಯುತ್ತಿರುವ ಕರುನಾಡ ಮಲೆನಾಡ ಸಾಹಿತ್ಯ ಸಂಭ್ರಮೋತ್ಸವಕ್ಕೆ ನಮ್ಮ ಕಲ್ಪತರು ನಾಡಿನ ರೈತಕವಿ ಎಂದೇ ಪ್ರಖ್ಯಾತರಾದ ಡಾ.ಪಿ ಶಂಕರಪ್ಪ ಬಳ್ಳೇಕಟ್ಟೆಯವರ ಶ್ರಮರೈತ ಸಾಹಿತ್ಯಫಲ ಸಾಧನೆಗಳಿಂದ ಒಂದು ಸಂಪೂರ್ಣ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಕಲ್ಪತರುನಾಡಿಗೆ …

Read More »

ಅಂಜನ 2023 ಮಹಿಳಾ ವೈದ್ಯರ ಪ್ರಥಮ ಸಮ್ಮೇಳನ

ದಿನಾಂಕ 24 ರಂದು ಅಂಜನ 2023 ಮಹಿಳಾ ವೈದ್ಯರ ಪ್ರಥಮ ಸಮ್ಮೇಳನ ಗಂಗಾವತಿ 22 ಭಾರತೀಯ ವೈದ್ಯಕೀಯ ಸಂಘ ಹಾಗೂ ಮಹಿಳಾ ಘಟಕದ ನೇತೃತ್ವದಲ್ಲಿ ಇದೇ ದಿನ 24 ರಂದು ಪ್ರಥಮ ಬಾರಿಗೆ ಗಂಗಾವತಿಯಲ್ಲಿ ಮಹಿಳಾ ವೈದ್ಯರ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾಕ್ಟರ್ ಮಧುಸೂದನ್ ಹಾಗೂ ಮಹಿಳಾ ಘಟಕದ ಅಧ್ಯಕ್ಷರು ಡಾಕ್ಟರ್ ಸುಲೋಚ ನ ವಿ ಚಿನಿವಾ ಲರ್ ಹೇಳಿದರು ಅವರು ಶುಕ್ರವಾರದ ಶ್ರೀ …

Read More »

ಹೊರಗುತ್ತಿಗೆ ನೌಕರರಿಗೆ ಹೊಸ ಸಮವಸ್ತ್ರಗಳ ವಿತರಣೆ ಮಾಡಿದ ಪ್ರಾಧಿಕಾರದ ಕಾರ್ಯದರ್ಶಿ ಸರಶ್ವತಿ

ವರದಿ : ಬಂಗಾರಪ್ಪ ಸಿ ಹನೂರು . ಹನೂರು:ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 240 ಹೊರಗುತ್ತಿಗೆ ನೌಕರರಿಗೆ ಹೊಸ ಸಮವಸ್ತ್ರವನ್ನು ಪ್ರಾಧಿಕಾರದ ವತಿಯಿಂದ ವಿತರಿಸಲಾಯಿತು ಎಂದು ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ತಿಳಿಸಿದರು .ದೇವಾಲಯದ ಕಛೇರಿಯಲ್ಲಿ ಹೊರಗುತ್ತಿಗೆ ನೌಕರರ ಕುಂದು ಕೊರತೆ ಸಭೆ ನಡೆಸಿಸಮಸ್ಯೆಗಳನ್ನು ಆಲಿಸಿಅವಹಾಲು ಸ್ವೀಕರಿಸಿದ್ದರು. ಇದೇ ಸಂದರ್ಭದಲ್ಲಿ ಪ್ರತಿಯೊಬ್ಬ ಸಿಬ್ಬಂದಿಗಳು ತಮಗೆ ನೀಡಿರುವ ಸಮವಸ್ತ್ರಗಳನ್ನು ಕಡ್ಡಾಯವಾಗಿ ಹಾಕಿಕೊಂಡು ಕರ್ತವ್ಯ ನಿರ್ವಹಿಸಬೇಕು …

Read More »

ಸೆ.30 ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಉಪನೋಂದಣಾಧಿಕಾರಿಗಳ ಕಚೇರಿ ಕಾರ್ಯನಿರ್ವಹಣೆ

A moment of happiness can turn into sadness. Therefore, instead of being happy to see someone else’s pain, if we were in that position, we would realize the essence of the pain. ಕೊಪ್ಪಳ ಸೆ.22 (ಕ.ವಾ): ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ ( Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ …

Read More »

ಸಾಮರ್ಥ್ಯ ಅಭಿವೃದ್ಧಿ ತರಬೇತಿಗೆ ಚಾಲನೆ —

­ — ಕೊಪ್ಪಳ ಸೆಪ್ಟೆಂಬರ್ 22 (ಕರ್ನಾಟಕ ವಾರ್ತೆ): ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಸಮುದಾಯದ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರುಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಚಾಲನೆ ನೀಡಿದರು. ಮೈಸೂರಿನ ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ಕೊಪ್ಪಳ ತಾಲೂಕಿನ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದಲ್ಲಿ ಸೆಪ್ಟೆಂಬರ್ 21ರಂದು ಹಮ್ಮಿಕೊಂಡಿದ್ದ ಮೂರು ದಿನಗಳ ಸಾಮರ್ಥ್ಯ ಅಭಿವೃದ್ಧಿ …

Read More »

ದಿನಾಂಕ 24ರಂದು ಅಂಜನ 2023 ಮಹಿಳಾ ವೈದ್ಯರ ಪ್ರಥಮ ಸಮ್ಮೇಳನ

ಗಂಗಾವತಿ 22 ಭಾರತೀಯ ವೈದ್ಯಕೀಯ ಸಂಘ ಹಾಗೂ ಮಹಿಳಾ ಘಟಕದ ನೇತೃತ್ವದಲ್ಲಿ ಇದೇ ದಿನ 24 ರಂದು ಪ್ರಥಮ ಬಾರಿಗೆ ಗಂಗಾವತಿಯಲ್ಲಿ ಮಹಿಳಾ ವೈದ್ಯರ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾಕ್ಟರ್ ಮಧುಸೂದನ್ ಹಾಗೂ ಮಹಿಳಾ ಘಟಕದ ಅಧ್ಯಕ್ಷರು ಡಾಕ್ಟರ್ ಸುಲೋಚ ನ ವಿ ಚಿನಿವಾ ಲರ್ ಹೇಳಿದರು ಅವರು ಶುಕ್ರವಾರದ ಶ್ರೀ ಕೊಟ್ಟೂರು ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಉದ್ಘಾಟಿಸಿ ಮಾತನಾಡಿದರು …

Read More »

ಆನೆಗುಂದಿ: ಶ್ರೀ ಆಂಜನೇಯ ದೇವಸ್ಥಾನ ಅಂಜನಾದ್ರಿ ಬೆಟ್ಟ ಹುಂಡಿಯಲ್ಲಿ *ರೂ.31,77,385./ಸಂಗ್ರಹ

ಆನೆಗುಂದಿ:ಶ್ರೀ ಆಂಜನೇಯ ದೇವಸ್ಥಾನ ಅಂಜನಾದ್ರಿ ಬೆಟ್ಟ ಆನೆಗುಂದಿ (ಚಿಕ್ಕರಾಂಪುರ)ದಲ್ಲಿ ಇಂದು ದಿ. 21/09/2023 ರಂದು ಮಂಜುನಾಥ ಗ್ರೇಡ್ -1 ತಹಶೀಲ್ದಾರರು ಗಂಗಾವತಿ ಇವರ ನೇತೃತ್ವದಲ್ಲಿ ಶ್ರೀ ಆಂಜನೆಯ ದೇವಸ್ಥಾನ ಚಿಕ್ಕರಾಂಪೂರ ಅಂಜನಾದ್ರಿ ಬೆಟ್ಟದಲ್ಲಿ ಹುಂಡಿ ತೆರೆಯಲಾಗಿದ್ದು. (ದಿ. 09-08-2023 ರಿಂದ 21-09-2023 ರವರೆಗೆ ಒಟ್ಟು 43 ದಿನಗಳ ಅವಧಿಯಲ್ಲಿ) ಒಟ್ಟು *ರೂ.31,77,385./-* ರೂ ಗಳು ಸಂಗ್ರಹವಾಗಿರುತ್ತದೆ. ಎರಡು ವಿದೇಶಿ ನೋಟು (ಯುಎಸ್ಎ, ಸೌದಿ ಅರೇಬಿಯಾ) ಮತ್ತು ಮೂರು ವಿದೇಶಿ ನಾಣ್ಯ …

Read More »

ದಾಂಡೇಲಿ ನಗರಸಭೆಯ ವಸತಿ ಸಮಚ್ಚಯ ನಿರ್ಮಾಣ ಕಾಮಗಾರಿಯನ್ನು ಪೂರೈಸದೇ ಸತಾಯಿಸುತ್ತಿರುವ ಆರ್.ಎಸ್.ಪಿ ಕನ್ಸಷ್ಟ್ರಕ್ಷನ್ ಗುತ್ತಿಗೆದಾರ ಕಂಪನಿಯಿಂದ ಬಡ ಕುಟುಂಬಗಳಿಗೆ ನ್ಯಾಯ ದೊರಕಿಸಿ : ಪತ್ರಕರ್ತ ಹಾಗೂ ಹೋರಾಟಗಾರ ಬಸವರಾಜು ಆಗ್ರಹ

ದಾಂಡೇಲಿ: ಉತ್ತರಕನ್ನಡ ಜಿಲ್ಲೆಯ ಹಳಿಯಾಳ ವಿಧಾನಸಭಾ ಕ್ಷೇತ್ರದಲ್ಲಿನ ದಾಂಡೇಲಿ ನಗರ ಸಭೆಯ ವ್ಯಾಪ್ತಿಯಲ್ಲಿ ವಾಸಮಾಡುತ್ತಿರುವ ಬಡ ಹಾಗೂ ಬೀದಿ ಬದಿ ವ್ಯಾಪಾರಸ್ಥ ಕಾರ್ಮಿಕ ಕುಟುಂಬಗಳಿಗೆ 2013-14 ನೇ ಸಾಲಿನಲ್ಲಿ ವಸತಿ ರಹಿತ ಬಡ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಜಿ+2 ಮಾದರಿಯಲ್ಲಿ ದಾಂಡೇಲಿ ಹೊರವಲಯದ ಅಂಬೆವಾಡಿ ಕಾಲೊನಿಯ ವ್ಯಾಪ್ತಿಯಲ್ಲಿ 1200 ಮನೆಗಳನ್ನು ನಿರ್ಮಿಸಲು 50 ಕೋಟಿ ವೆಚ್ಚದಲ್ಲಿ ಕರ್ನಾಟಕ ಗೃಹ ಮಂಡಳಿಯ ಸಹಯೋಗದಲ್ಲಿ ಆರ್.ಎಸ್.ಪಿ ಇನ್ಫ್ರಾ ಕನ್ಸಷ್ಟ್ರಕ್ಷನ್ ಲಿಮಿಟೆಡ್ ಎಂಬ …

Read More »

ಜಿಲ್ಲಾ ಉಸ್ತುವಾರಿ ಸಚಿವರಿಂದ ಸೆಪ್ಟೆಂಬರ್ 25ಕ್ಕೆ ಜನತಾ ದರ್ಶನ

ಕೊಪ್ಪಳ ಸೆಪ್ಟೆಂಬರ್ 22 (ಕ.ವಾ.): ಜಿಲ್ಲಾ ಉಸ್ತುವಾರಿ ಸಚಿವರಿಂದ ಜನತಾ ದರ್ಶನ ಕಾರ್ಯಕ್ರಮವನ್ನು ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲನಲ್ಲಿ ಸೆಪ್ಟೆಂಬರ್ 25ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5-30 ಗಂಟೆಯವರೆಗೆ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ತಿಳಿಸಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ನಾಗರಿಕರು ಬೆಂಗಳೂರಿಗೆ ತೆರಳಿ ಹಲವಾರು ರೀತಿಯ ಸಮಸ್ಯೆಗಳನ್ನು ಕುರಿತು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅಹವಾಲುಗಳನ್ನು ಸಲ್ಲಿಸುತ್ತಾರೆ. ಅಂತಹ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.