Breaking News

Tag Archives: kalyanasiri News

ಔಷಧ ಮಾರಾಟ: ನಕಲಿ ವೈಧ್ಯರ ಮೇಲೆ ಪ್ರಕರಣ ದಾಖಲು.

Drug sale: Case registered against fake medicine. ಗಂಗಾವತಿ: ಪರವಾನಗಿ ಇಲ್ಲದೆ ಔಷಧಗಳನ್ನು ಸಂಗ್ರಹಿಸಿ, ಮಾರಾಟ ಮಾಡುತ್ತಿದ್ದ ಅಪಾದನೆಯ ಮೇಲೆ ನಾಲ್ಕು ಜನ ನಕಲಿ ವೈಧ್ಯರ ಮೇಲೆ ಗಂಗಾವತಿಯ ನ್ಯಾಯಾಲಯಗಳಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಾರಟಗಿ ತಾಲೂಕಿನ ಸಿಂಗನಾಳ ಗ್ರಾಮದ ಬಿ.ಎಮ್.ಬಾಬು ಹಾಗೂ ಮಹಮ್ಮದ ಜಿಲಾನ್, ಗಂಗಾವತಿ ತಾಲೂಕಿನ ಆಗೋಲಿ ಗ್ರಾಮದ ದೀಪಕ್ ಕುಮಾರ್ ಸೇರಿದಂತೆ ಕೇಸರಹಟ್ಟಿ ಮತ್ತು ಕಾರಟಗಿ ಗ್ರಾಮಗಳಲ್ಲಿಯೂ ಪರವಾನಗಿ ಇಲ್ಲದೆ ಔಷಧ ಸಂಗ್ರಹ ಮತ್ತು ಮಾರಾಟದ …

Read More »

ಶ್ರೀಶೈಲ,ಮಂತ್ರಾಲಯ ಪ್ರಯಾಣಿಕರಿಗೆ ತೊಂದರೆ, ಕರ್ನೂಲ್ ಟೋಲ್ ಪ್ಲಾಜಾ ಮೇಲೆ ದೂರು ದಾಖಲು.

The Body is the Temple: The Game-Changing Ideas by Basavanna ಗಂಗಾವತಿ: ಪವಿತ್ರ ಧರ್ಮ ಕ್ಷೇತ್ರ ಶ್ರೀಶೈಲಕ್ಕೆ ಪ್ರಯಾಣಿಸುವವರಿಗೆ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ- 44(ಈ ಹಿಂದೆ ಕರೆಯಲಾಗುತ್ತಿದ್ದ ಹೆದ್ದಾರಿ ಸಂಖ್ಯೆ-7) ರಲ್ಲಿರುವ ಕರ್ನೂಲ್ ಟೋಲ್ ಪ್ಲಾಜಾದಲ್ಲಿ ಸಾರ್ವಜನಿಕ ಸೌಲಭ್ಯಗಳ ಕೊರತೆಯನ್ನು ಗಮನಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ದೂರು ಸಲ್ಲಿಸಲಾಗಿದೆ. ಟೋಲ್ ಪ್ಲಾಜಾದ ಎರಡೂ ಬದಿಯಲ್ಲೂ ಶೌಚಾಲಯಗಳು ದುರಸ್ತಿಯಲ್ಲಿದ್ದು ,ಅವುಗಳನ್ನು ಖಾಯ೦ ಆಗಿ ಮುಚ್ಚಲಾಗಿದೆ.ಇದರಿಂದ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗಿದೆ …

Read More »

ಬ್ಲಾಸಮ್ ಹಬ್ಬ 2024 ಮಕ್ಕಳಿಂದ ವೈಶಿಷ್ಟ ಪೂರ್ಣವಾಗಿನೆರವೇರಿತು

Blossom Festival 2024 was completed by the children in a unique way ಕನಕಪುರ: ಡಾ ಬಿ.ಶಶಿಧರ್ ರವರ ಬ್ಲಾಸಮ್ ಶಾಲೆಯು ವಿಶಿಷ್ಟವಾದ ಮೂವತ್ತೆರಡನೇವರ್ಷದ ಸಾಂಸ್ಕೃತಿಕ ಹಬ್ಬವನ್ನು ಬಹಳ ಸಂಭ್ರಮದಿಂದ ಕನಕಪುರದಡಾ.ಬಿ.ಆರ್.ಅಂಬೇಡ್ಕರ್ ಪುರಭವನದಲ್ಲಿ ಆಚರಿಸಲಾಯಿತು. ಸಂಪೂರ್ಣ ಕಾರ್ಯಕ್ರಮವನ್ನುಮಕ್ಕಳಿಂದ, ಮಕ್ಕಳಿಗಾಗಿ, ಮಕ್ಕಳೇ ವಿನೂತನವಾಗಿ ನಡೆಸಿಕೊಟ್ಟರು.ಶ್ರೀ ಸಿದ್ಧಲಿಂಗೇಶ್ವರ ಎಜುಕೇಷನಲ್ ಟ್ರಸ್ಟ್‌ ಸಂಸ್ಥಾಪಕರಾದ ನಮ್ಮ ತಂದೆಡಾ. ಬಿ. ಶಶಿಧರ್ ರವರ ಮಹದಾಸೆಯಂತೆ ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವದೃಷ್ಟಿಯಿಂದ ಹಾಗೂ ಮಕ್ಕಳು ಪುಸ್ತಕ …

Read More »

ತುರುವೇಕೆರೆ:ಫೆಬ್ರವರಿ ಒಂದನೇ ತಾರೀಕು ತಾಲೂಕು ಮಟ್ಟದ ಮಹಿಳಾವಿಚಾರಗೋಷ್ಠಿ.

Turuvekere: Taluk level women’s seminar on February 1st. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ವತಿಯಿಂದ, ಫೆಬ್ರವರಿ 1 ಕ್ಕೆ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ, ತುರುವೇಕೆರೆಯ ಶ್ರೀ ಗುರು ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ತುರುವೇಕೆರೆ ಕ್ಷೇತ್ರ ಯೋಜನಾಧಿಕಾರಿ ಯಶೋಧರ್ ರವರು ಹೇಳಿದರ ಪಟ್ಟಣದ ತುರುವೇಕೆರೆ ಗ್ರಾಮಾಂತರ ಯೋಜನಾ ಕಚೇರಿಯಲ್ಲಿ, ತಾಲೂಕು ಯೋಜನಾಧಿಕಾರಿ ಅನಿತಾ ಶೆಟ್ಟಿ, ಕ್ಷೇತ್ರ ಯೋಜನಾಧಿಕಾರಿ ಯಶೋಧರ್, …

Read More »

ಕರ್ನಾಟಕನಾಮಕರಣಗೊಂಡು, ಏಕೀಕರಣದ 50 ವರ್ಷದ ನೆನಪಿಗಾಗಿ ಸುವರ್ಣ ಪೊಲೀಸ್ ಭವನಕಟ್ಟಡನಿರ್ಮಾಣ: ಸಿಎಂ ಘೋಷಣೆ

Named Karnataka, Golden Police Building to Commemorate 50 Years of Unification: CM Announces ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು: ಸಿಎಂ ಸಿದ್ದರಾಮಯ್ಯ ಬೆಂಗಳೂರು ಜ 16: ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು. ಹಾಗೆ ಮಾಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ತಿಳಿ ಹೇಳಿದರು. ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ …

Read More »

ಕೂಡಲ ಸಂಗಮದಲ್ಲಿ ಲಿಂಗಾಯತ ಧರ್ಮ ಪೀಠಸ್ಥಾಪನೆಯಾಗಬೇಕು – ಚನ್ನಬಸವಾನಂದ ಶ್ರೀಗಳು.

Lingayat Dharma should be enthroned in Kudala Sangam – Channabasavananda Sri. ಕೂಡಲ ಸಂಗಮ ಜನೇವರಿ.15: ವಿಶ್ವಗುರು ಬಸವಣ್ಣನವರ ಐಕ್ಯ ಕ್ಷೇತ್ರ ಕೂಡಲ ಸಂಗಮದಲ್ಲಿ ಲಿಂಗಾಯತ ಧರ್ಮ ಪೀಠ ಸ್ಥಾಪನೆಯಾಗಬೇಕು ಎಂದು ಸ್ವಾಭಿಮಾನಿ ಶರಣ ಮೇಳದ ಉತ್ಸವ ಸಮಿತಿ ಅಧ್ಯಕ್ಷ ಜಗದ್ಗುರು ಡಾ. ಚನ್ನಬಸವಾನಂದ ಸ್ವಾಮೀಜಿ ಹೇಳಿದರು.ಹುನಗುಂದ ತಾಲೂಕಿನ ಹೂವನೂರ ಗ್ರಾಮದ ಹೊರ ವಲಯದಲ್ಲಿ ನಡೆಯುತ್ತಿರುವ ದ್ವಿತೀಯ ಸ್ವಾಭಿಮಾನಿ ಶರಣ ಮೇಳದಲ್ಲಿ ನೇತೃತ್ವ ವಹಿಸಿ ಮಾತನಾಡಿದ ಅವರು …

Read More »

ಸಂಸದಅನಂತಕುಮಾರ ಹೆಗ್ಡೆರನ್ನುಕರ್ನಾಟಕದಿಂದಗಡಿಪಾರುಮಾಡಲಿ.ಭಾರಧ್ವಾಜ್

MP Anantakumar Hegder should be exiled from Karnataka. Bhardwaj ಗಂಗಾವತಿ: ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಅವಾಚ್ಯ ಶಬ್ದಗಳಿಂದ ಮಾತನಾಡಿದ ಸಂಸದ ಅನಂತಕುಮಾರ ಹೆಗ್ಡೆಯವರನ್ನು ಕರ್ನಾಟಕದಿಂದ ಗಡಿಪಾರು ಮಾಡಲು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷ ಭಾರಧ್ವಾಜ್ ಒತ್ತಾಯಿಸಿದ್ದಾರೆ.ಹಿಂದಿನ ದಿನಗಳಲ್ಲಿ ನಾವು ಸಂವಿಧಾನ ಬದಲಾಯಿಸಲು ಬಂದಿದ್ದೇವೆ ಎಂದು ಹೇಳಿದ ಅನಂತಕುಮಾರ ಹೆಗ್ಡೆ ವಿವಾದಕ್ಕೀಡಾಗಿ, ಕಳೆದ ಮೂರು ವರ್ಷಗಳಿಂದ ಕಾಣೆಯಾಗಿ, ಈಗ ಲೋಕಸಭೆ ಚುನಾವಣೆ ಸನಿಹ ಬಂದಿರುವುದರಿAದ, ಬ್ರಾಹ್ಮಣರನ್ನು ಓಲೈಸುವುದಕ್ಕಾಗಿ ಹೊರಬಂದು …

Read More »

ಗಂಗಾವತಿಯವಿರುಪಾಪುರ ನಗರದಲ್ಲಿಶ್ರೀ ಶಿವಯೋಗಿಸಿದ್ದರಾಮೇಶ್ವರ ೮೫೨ನೇ ಜಯಂತಿ ಆಚರಣೆ.

In Virupapura city of Gangavati Sri Shivayogi Siddarameshwar 852nd Jayanti Celebration ಗಂಗಾವತಿ: ಇಂದು ಗಂಗಾವತಿ ನಗರದ ವಿರುಪಾಪುರ ನಗರದಲ್ಲಿನ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ವೃತ್ತದಲ್ಲಿ ಬೆಳಿಗ್ಗೆ ೧೧:೦೦ ಗಂಟೆಗೆ ನಾಡಿನ ಸಮಸ್ತ ಜನತೆಗೆ ಶ್ರೀ ಶಿವಯೋಗಿ ಸಿದ್ದರಾಮೇಶ್ವರರ ೮೫೨ನೇ ಜಯಂತಿಯ ಹಾಗೂ ಮಕರ ಸಂಕ್ರಮಣ ಹಬ್ಬದ ಶುಭಾಶಯಗಳನ್ನು ಕೋರಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಪೂಜೆ ಸಲ್ಲಿಸುವ ಮೂಲಕ ಜಯಂತಿಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ …

Read More »

ರೈತ ಸಂಘಟನೆಯ ಕ್ಷಮೆ ಕೋರಿದ ಶಾಸಕ ಎಮ್ ಆರ್ ಮಂಜುನಾಥ್

MLA MR Manjunath apologized to farmers’ organization ಹನೂರು:ಸರ್ಕಾರದಿಂದ ಸಾರ್ವಜನಿಕರಿಗಾಗಿ ಹಮ್ಮಿಕೊಂಡಿದ್ದ ಕುಂದುಕೊರತೆಗಳ ಸಭೆಯಲ್ಲಿ ರೈತರಿಗೂ ಶಾಸಕರ ಬೆಂಬಲಿಗರಿಗೂ ನಡೆದ ಮಾತಿನ ಚಕಮಕಿಯಿಂದ ರೈತ ಸಂಘವು ಸಭೆಯಿಂದ ದೂರುವುಳಿದಿದ್ದರು .ಇದನ್ನು ಮನಗಂಡ ಶಾಸಕರು ರೈತರಿಗೂ ತಮ್ಮ ಬೆಂಬಲಿಗರಿಗೂ ಯಾವುದೇ ಮನಸ್ಥಾಪಕ್ಕೆ ಅನುವು ಮಾಡದೆ ಎಲ್ಲಾರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಅಂತ್ಯವಾಡಿದರು . ಪಟ್ಟಣದಲ್ಲಿ ಶನಿವಾರ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಶಾಸಕರ ಬೆಂಬಲಿಗರು ಹಾಗೂ ರೈತ ಸಂಘದ ಪದಾಧಿಕಾರಿಗಳ …

Read More »

ಬೂದಗುಂಪಾ-ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ:ಪರಿಶೀಲಿಸುವ ಭರವಸೆ.

Construction of Budagumpa-Bellari National Highway: Promise to review. ಗಂಗಾವತಿ:ಬೂದಗುಂಪಾ ಗ್ರಾಮ ವ್ಯಾಪ್ತಿಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ:50 ರಿಂದ ಗಂಗಾವತಿ-ಕಂಪ್ಲಿ-ಕುಡಿತಿನಿ ಗ್ರಾಮದ ಮೂಲಕ ಹಾದು ಹೋಗಿರುವ ರಾಜ್ಯ ಹೆದ್ದಾರಿಯನ್ನು ಮೇಲ್ದರ್ಜೆಗೆ ಏರಿಸಿ, ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 67 ಕ್ಕೆ ಸಂಪರ್ಕ ಕಲ್ಪಿಸಬೇಕು ಅಥವಾ ಗಂಗಾವತಿ-ಕಂಪ್ಲಿ-ಕುರಗೋಡು-ಕೋಳೂರ ಕ್ರಾಸ್ ವರೆಗೆ ಇರುವ ರಾಜ್ಯ ಹೆದ್ದಾರಿಯನ್ನು ಮೇಲ್ದರ್ಜೆಗೆ ಏರಿಸಿ,ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 50-ಎ ಕ್ಕೆ ಸಂಪರ್ಕ ಕಲ್ಪಿಸುವ ಯೋಜನೆಯನ್ನು ಪರಿಶೀಲಿಸುವುದಾಗಿ …

Read More »