Breaking News

Tag Archives: kalyanasiri News

ಶಶಿಕಲಾ ಬಿ ರವರಿಗೆ ಪಿ.ಹೆಚ್. ಡಿ. ಪದವಿ ಪ್ರದಾನ

Sasikala B to P.H. D. Graduation Śaśikalā bi ravarige pi.Hec. ಗಂಗಾವತಿ, ದಿನಾಂಕ 10/01//2024 ರಂದು ಹಂಪಿ ಕನ್ನಡ ವಿಶಾವಿದ್ಯಾಲಯದಲ್ಲಿ. ನುಡಿ ಹಬ್ಬ ದಂದು ಅಂದ್ರದ ಅಂತಪುರಂ ನ ಕೇಂದ್ರೀಯ ವಿಶ್ವವಿದ್ಯಾಲದ ಕುಲಪತಿಗಳಾದ ಪ್ರೊ. ಎಸ್. ಎ. ಕೋರಿ ಹಾಗೂ ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಪರಮಾಶಿವಮೂರ್ತಿ ರವರು ಮತ್ತು ಉನ್ನತ ಶಿಕ್ಷಣ ಸಚಿವರಾದ. ಡಾ. ಎಂ. ಸಿ. ಸುಧಾಕರ ರವರು ನೇತೃತ್ವ ದಲ್ಲಿ ಗ್ರಾಮ ಪಂಚಾಯತ …

Read More »

ಗ್ರಾಮೀಣ ಕೃಪಾಂಕ ನಿರ್ಲಕ್ಷ್ಯಿಸದಿರಿ ಹಳ್ಳಿ ಪಾಲಕರಿಗೆ ಜಿಜಿಡಿಇ ಟ್ರಸ್ಟ್ ಅಧ್ಯಕ್ಷ ಜಿ. ಶ್ರೀಧರ ಕಿವಿಮಾತು

Gramin Krupanka Do not neglect the village parents GGDE Trust President G. Sridhar’s ear ಗಂಗಾವತಿ: ಹಳ್ಳಿ ಶಾಲೆಗಳಲ್ಲಿ ಓದಿದ ಮಕ್ಕಳಿಗೆ ಉನ್ನತ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಶೇ.25ರಷ್ಟು ಮೀಸಲಾತಿ ಇದ್ದು, ಪಾಲಕರು ಈ ವಿಷಯವನ್ನು ನಿರ್ಲಕ್ಷ್ಯಿಸಬಾರದು ಎಂದು ಕೇಸರಹಟ್ಟಿಯ ಗದ್ದಡಿಕಿ ಗಂಗಮ್ಮ ದೇವಪ್ಪ ಎಜ್ಯುಕೇಷನಲ್ ಟ್ರಸ್ಟ್ ಅಧ್ಯಕ್ಷ ಜಿ.ಶ್ರೀಧರ ಹೇಳಿದರು. ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಗ್ರಾಮೀಣ ಶಾಲೆಯ 20ನೇ ವಾರ್ಷಿಕೋತ್ಸವ ಕಾರ್ಯಕ್ರಮದ …

Read More »

ಲೋಕ ಚುನಾವಣೆ ಪ್ರಿಯಾಂಕಾ ಬಂದ್ರೆ ಲಕ್ಷ ಲೀಡ್ ಗೆಲುವು :ಜ್ಯೋತಿ

Lok Election Priyanka Bandre Lakh Lead Win: Jyoti ಕೊಪ್ಪಳ: ಮುಂಬರುವ ಲೋಕಸಭೆ ಚುನಾವಣೆ ದೇಶದ ಅಳಿವು ಉಳಿವಿನ ಹೋರಾಟ, ಇಂಡಿಯಾ ವರ್ಸಸ್ ಚಾರ್ ಗುಜರಾತಿಯದ್ದಾಗಿದೆ, ಅಂತಹ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ ಬಂದ್ರೆ ಕೊಪ್ಪಳ ಲೋಕಸಭೆ ಕ್ಷೇತ್ರದಿಂದ ಲಕ್ಷ ಲೀಡ್‌ನಲ್ಲಿ ಗೆಲ್ಲಿಸುತ್ತೇವೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ ಹೇಳಿಕೆ ನೀಡಿದ್ದಾರೆ.ಪ್ರಿಯಾಂಕಾ ಗಾಂಧಿ ನಿಜವಾದ ದಿಟ್ಟ ಹೆಣ್ಣುಮಗಳು, ಆಕೆಗೆ ಜನರ ನೋವು ಗೊತ್ತಿದೆ, …

Read More »

ಶ್ರೀ ಪುಟ್ಟಪ್ಪ ಸಿದ್ಧಲಿಂಗಗೌಡ ಪಾಟೀಲರು” (ಪಾಪು)

Shri Puttappa Siddhalingagowda Patil” (Papu) ಶತಾಯುಷಿಗಳಾಗಿದ್ದ ಲಿಂಗೈಕ್ಯ ಪಾಟೀಲ ಪುಟ್ಟಪ್ಪನವರು ಸಾಹಿತಿಗಳಾಗಿ, ಹೋರಾಟಗಾರರಾಗಿ ಮತ್ತು ಕನ್ನಡ ಸಂಸ್ಕೃತಿಯ ಮಹತ್ವದ ಪ್ರಚಾರಕರಾಗಿ ಪ್ರಸಿದ್ಧರಾಗಿದ್ದವರು. ಅವರಿಗೆ 101 ವರ್ಷ ವಯಸ್ಸಾಗಿದ್ದಾಗಲೂ ಕನ್ನಡದ ಕುರಿತಾದ ಅವರ ಆತ್ಮೀಯ ಕಾಳಜಿಗಳು ಅವರನ್ನು ‘ಪಾಪು’ವೆಂದು ಪ್ರೀತಿಯಿಂದ ಆರಾಧಿಸುವಂತೆ ಮಾಡುತ್ತಿತ್ತು. ಅವರ ಮಾತನ್ನೊಮ್ಮೆ ಕೇಳಿಬಿಟ್ಟರೆ ಸಾಕು ನಾವು ಸ್ವಾಭಾವಿಕವಾಗಿ ಕನ್ನಡದ ಬಗ್ಗೆ ಪ್ರೀತಿಯನ್ನು ಗಳಿಸಿಕೊಂಡುಬಿಡುವಂತಿತ್ತು. ನಾಲ್ಕು ವರ್ಷದ ಹಿಂದೆ ಕಸಾಪದ ಅಧ್ಯಕ್ಷರು ನನ್ನ ಪರಿಚಯ ಮಾಡಿಕೊಟ್ಟಾಗ ಮೂಲ …

Read More »

ಯಶಸ್ವಿಯಾಗಿ ನಡೆದ ಜನತದರ್ಶನಕಾರ್ಯಕ್ರಮ

A successful Janatadarshan program ವರದಿ:ಬಂಗಾರಪ್ಪ ಸಿ ಹನೂರು .ಹನೂರು : ಸರ್ಕಾರದಿಂದ ಚಂಗಡಿ ಗ್ರಾಮವನ್ನು ಸ್ಥಳಾಂತರ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಆದರೆ ಇದುವರೆಗೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ತಾಲ್ಲೂಕು ರೈತ ಸಂಘದ ಅಧ್ಯಕ್ಷ ಚೆಂಗಡಿ ಕರಿಯಪ್ಪ ತಿಳಿಸಿದರು . ಇದಕ್ಕೆ ಪ್ರತ್ಯುತ್ತರ ನೀಡಿದ .ಶಾಸಕರು ,ಜಿಲ್ಲಾಧಿಕಾರಿ ಹಾಗೂ ಡಿ ಸಿ ಎಫ್ ಸಂತೋಷ್ ಕುಮಾರ್ ಈ ಯೋಜನೆಯು ಈಗಾಗಲೇ ಪ್ರಗತಿಯಲ್ಲಿದೆ ಅಲ್ಲದೆ ಸರ್ಕಾರದಿಂದ ಅನುಧಾನ ಬಿಡುಗಡೆಗೆಗಾಗಿ ಕಾಯುತ್ತಿದ್ದೆವೆ …

Read More »

ಬೆಂಗಳೂರು ವಿವಿ: ಮಂಜುನಾಥ ಎಲ್.ಎನ್. ಅವರಿಗೆ ಪಿಎಚ್.ಡಿ ಪ್ರದಾನ

Bangalore University: Manjunatha L.N. He was awarded Ph.D ಬೆಂಗಳೂರು: ಜ.13: ಬೆಂಗಳೂರು ವಿಶ್ವವಿದ್ಯಾಲಯದ ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ಮಂಜುನಾಥ ಎಲ್.ಎನ್. ಅವರು ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಸಮನ್ವಯಾಧಿಕಾರಿ ಮತ್ತು ಸಹಪ್ರಾಧ್ಯಾಪಕರಾದ ಡಾ. ಎಂ. ಸಿದ್ದಪ್ಪ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ನಿರಾಶ್ರಿತರ ಪುನರ್ ವಸತಿ ಕೇಂದ್ರದಲ್ಲಿರುವ ಭಿಕ್ಷುಕಿಯರ : ಒಂದು ಅಧ್ಯಯನ” (ಕರ್ನಾಟಕ ರಾಜ್ಯವನ್ನು ಅನುಲಕ್ಷಿಸಿ) ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ …

Read More »

ವಿದ್ಯಾರ್ಥಿದೆಸೆಯಿಂದಲೇ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳುವುದು ಇಂದಿನದಿನಮಾನಗಳಲ್ಲಿ ಅತ್ಯಂತ ಅಗತ್ಯ -ಡಾ. ಅಮರೇಶ್ ಪಾಟೀಲ್

Dr. Amarēś pāṭīlIt is very necessary to develop a scientific attitude from the students themselves -Dr. Amaresh Patil ಗಂಗಾವತಿ, ೧೩:ಇಂದಿನ ಮಕ್ಕಳೇ ಮುಂದಿನ ನಾಗರಿಕರು ವಿದ್ಯಾರ್ಥಿ ದೆಸೆಯಿಂದಲೇ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳುವುದು ಇಂದಿನ ದಿನಮಾನಗಳಲ್ಲಿ ಅತ್ಯಂತ ಅಗತ್ಯ ಎಂದು ಗಂಗಾವತಿಯ ಖ್ಯಾತ ಮಕ್ಕಳ ತಜ್ಞರು ಹಾಗೂ ಡಾ. ಹೆಚ್ ನರಸಿಂಹಯ್ಯ ಪ್ರಶಸ್ತಿ ಪುರಸ್ಕೃತ ಡಾ. ಅಮರೇಶ್ ಪಾಟೀಲ್ ಅಭಿಪ್ರಾಯಪಟ್ಟರು . ಅವರು ಕರ್ನಾಟಕ …

Read More »

ಸಹಸ್ರಾಂಜನೇಯ ದೇವಸ್ಥಾನದಲ್ಲಿ ಶೇಖಣ್ಣಾಚಾರ್ಯ ಸ್ಮರಣೆ

Memorial of Shekhannacharya in Sahasranjaneya Temple ಕೊಪ್ಪಳ, ೧೩: ನಗರದ ಶ್ರೀ ಸಹಸ್ರಾಂಜನೇಯ ದೇವಸ್ಥಾನದ ಆವರಣದಲ್ಲಿ ಆಂಜನೇಯನ ಆರಾಧಕರಾದ ಅನ್ನಪೂರ್ಣೇಶ್ವರಿ ಕೃಪಾಕಟಾಕ್ಷವಿದ್ದ ಶ್ರೀ ಶೇಖಣ್ಣಾಚಾರ್ ಶಿಲ್ಪಿ ಅವರ ೧೭ನೇ ಪುಣ್ಯ ಸ್ಮರಣೋತ್ಸವದ ಅಂಗವಾಗಿ ವಿಶೇಷ ಪೂಜೆ ಜರುಗಿತು.ಗವಿಶ್ರೀನಗರದ ಶ್ರೀ ಕೇತೇಶ್ವರ ಕಲ್ಯಾಣ ಮಂಟಪದ ಹತ್ತಿರವಿರುವ ಶ್ರೀ ಸಹಸ್ರಾಂಜನೇಯ ದೇವಸ್ಥಾನದಲ್ಲಿ ಪಂಚಾಮೃತ ಅಭಿಷೇಕ ಮತ್ತು ಕಾರ್ತಿಕ ಇಳಿಸುವ ಕಾರ್ಯಕ್ರಮ ನಿಮಿತ್ಯ ಸಂಕ್ಷಿಪ್ತ ಮದ್ದು ಸುಡುವ ಕಾರ್ಯಕ್ರಮ ಸಹ ನಡೆಯಿತು.ಟ್ರಸ್ಟ್ ಪ್ರಧಾನ …

Read More »

ವಿವೇಕಾನಂದರನ್ನು ಮರೆತ ಕೇಂದ್ರದ ವಿರುದ್ಧ ಸಿಐಟಿಯುನಿಂದ ಸಹಿ ಸಂಗ್ರಹ ಹೋರಾಟ

Signature collection campaign by CITU against Center for forgetting Vivekananda ಗಂಗಾವತಿ: ಹಲವು ವರ್ಷಗಳ ಕಾಲ ಸ್ವಾಮಿವಿವೇಕಾನಂದರನ್ನು ಜಪ ಮಾಡಿದ ಬಿಜೆಪಿ ಅವರ ತತ್ವಾರ್ದಶಗಳನ್ನು ಅನುಷ್ಠಾನ ಮಾಡದೇ ಇದೀಗ ಶ್ರೀರಾಮನ ಜಪದಲ್ಲಿ ದೇಶದ ಜನರ ಭಾವನೆಯ ಜತೆಗೆ ಚುನಾವಣಾ ನಾಟಕವಾಡುತ್ತಿದೆ. ಆದ್ದರಿಂದ ಸಿಐಟಿಯು ಸಂಘಟನೆ ಉದ್ಯೋಗ, ರೈತರ ಸಾಲ ಮನ್ನಾ, ಮನೆ ನಿರ್ಮಾಣಕ್ಕಾಗಿ ಜನರಿಂದ ಸಹಿ ಸಂಗ್ರಹ ಮಾಡಿ ಪ್ರಧಾನಮಂತ್ರಿಗಳಿಗೆ ಕಳಿಸುವ ಹೋರಾಟಕ್ಕೆ ಚಾಲನೆ ನೀಡಿದೆ ಎಂದು …

Read More »

ಹಾಲುಮತ ಸಂಸ್ಕೃತಿ ವೈಭವದ ದಾಸೋಹಕ್ಕೆ ೨೧ ಕ್ವಿಂಟಲ್ ಅಕ್ಕಿ ದೇಣಿಗೆ

Donation of 21 quintals of rice to Dasoh of Halumata culture ಗಂಗಾವತಿ: ಲಿಂಗಸಗೂರು ತಾಲೂಕಿನ ತಿಂಥಿಣಿ ಬ್ರಿಜ್‌ನಲ್ಲಿರುವ ಶ್ರೀರೇವಣಸಿದ್ದೇಶ್ವರ ಸಂಸ್ಥಾನಮಠದ ಶ್ರೀಕನಕಗುರುಪೀಠದ ಶಾಖಾ ಮಠದಲ್ಲಿ ಜ.೧೨,೧೩ ಮತ್ತು ೧೪ ರಂದು ಆಯೋಜಿಸಿರುವ ಹಾಲುಮತಸಂಸ್ಕೃತಿ ವೈಭವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಜನರ ದಾಸೋಹಕ್ಕೆ ೨೧ ಕ್ವಿಂಟಲ್ ಅಕ್ಕಿ ದೇಣಿಗೆಯನ್ನು ಗಂಗಾವತಿ ತಾಲೂಕು ಹಾಲುಮತ ಕುರುಬ ಸಮಾಜದ ವತಿಯಿಂದ ಕಳುಹಿಸಿಕೊಡಲಾಯಿತು.ಈ ಸಂದರ್ಭದಲ್ಲಿ ಕನಕದಾಸ ತಾಲೂಕ ಹಾಲುಮತ ಕುರುಬರ ಸಂಘದ ಅಧ್ಯಕ್ಷ …

Read More »