Governments have failed to solve the problems of forest villages: Cuddalore Shridar Murthy. ವರದಿ : ಬಂಗಾರಪ್ಪ ಸಿ ಹನೂರುಹನೂರು : ತಾಲ್ಲೂಕು ಸುತ್ತಮುತ್ತಲಿನಲ್ಲಿ ಗ್ರಾಮಗಳಲ್ಲಿ ವಾಸಿಸುವ ಜನರಲ್ಲಿ ಅದೇ ಗ್ರಾಮಗಳಿಂದ ನಾವು ಸರ್ವೆ ಮಾಡಿದಾಗ ೧೯೬೨ ರಿಂದ ರೈತರು ಸಾಗುವಳಿ ಮಾಡಿಕೊಂಡು ಬಂದಿದ್ದಾರೆ. ಆದರೆ ಇವರಿಗೆ ಸಂಬಂಧಪಟ್ಟ ಅಧಿಕಾರಿಗಳಾಗಲಿ ಜನಪ್ರತಿನಿಧಿಗಳಾಗಲಿ, ಇವರ ಕಡೆ ಗಮನಹರಿಸಿಲ್ಲವೆಂದು ನಿರುದ್ಯೋಗಿಗಳ ರಾಜ್ಯ ಸಂಘದ ಅಧ್ಯಕ್ಷರಾದ ಕೂಡ್ಲೂರು ಶ್ರೀದರ ಮೂರ್ತಿ …
Read More »ಬೆಂಗಳೂರು ವಿವಿ: ಮಹಾಂತೇಶ್ ಎಂ ಅವರಿಗೆ ಪಿಎಚ್.ಡಿ ಪ್ರದಾನ by
Bengaluru University: Mahantesh M awarded Ph.D ಬೆಂಗಳೂರು: ಜ.04: ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಮುಖಂಡ ಹಾಗೂ ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ಮಹಾಂತೇಶ್ ಎಂ ಅವರು ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಪ್ರೊ. ಸಿ.ಡಿ.ವೆಂಕಟೇಶ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬದ ಸ್ತ್ರೀವಾದಿ ಅಧ್ಯಯನ” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.
Read More »ಬೆಂಗಳೂರು ವಿವಿ: ವಡ್ಡೆ ವೆಂಕಟೇಶ್ ಅವರಿಗೆ ಪಿಎಚ್.ಡಿ ಪ್ರದಾನ
Bangalore University: Vadde Venkatesh awarded Ph.D ಬೆಂಗಳೂರು: ಜ.04:ಪ್ರಸ್ತುತ ಬಿಎಂಎಸ್ ಮಹಿಳಾ ಪದವಿ ಕಾಲೇಜಿನ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಹಾಗೂಬೆಂಗಳೂರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಯಾಗಿದ್ದ ವಡ್ಡೆ ವೆಂಕಟೇಶ್ ಅವರಿಗೆಪಿಎಚ್.ಡಿ ಪದವಿ ಗೌರವ ನೀಡಲಾಗಿದೆ. ಇವರು ಇತಿಹಾಸ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ವಿಜಯಲಕ್ಷ್ಮಿ ಕೆ.ಎಸ್. ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ದ ಅನ್ಆರ್ಗನೈಸ್ಡ್ ಸೆಕ್ಟರ್ ಅಂಡ್ ವರ್ಕಿಂಗ್ ವಿಮೆನ್ ಇನ್ ಕಾಂಟೆಂಪರರಿ ಬೆಂಗಳೂರು ಸಿಟಿ – …
Read More »೧೯ನೇ ಶತಮಾನದಲ್ಲಿ ಮಹಿಳೆಯರ ಶಿಕ್ಷಣಕ್ಕಾಗಿ ಹೋರಾಟ ಮಾಡಿದ ಮೊದಲ ಮಹಿಳಾ ಶಿಕ್ಷಕಿಸಾವಿತ್ರಿ ಬಾಪುಲೆ: ಹುಲುಗಪ್ಪ ಮಾಗಿ
She was the first female teacher who fought for women’s education in the 19th century Savitri Bapule: Hulugappa Magi ಗಂಗಾವತಿ: ನಗರದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಸರ್ಕಲ್ನಲ್ಲಿ ಸಾವಿತ್ರಿಬಾಯಿ ಫುಲೆ ಅವರ ಜಯಂತಿಯನ್ನು ದಲಿತ ಸಂಘಟನೆ ಒಕ್ಕೂಟದ ವತಿಯಿಂದ ಆಚರಣೆ ಮಾಡಲಾಯಿತು,ಈ ಸಂದರ್ಭದಲ್ಲಿ ಅಂಬೇಡ್ಕರ್ ದಲಿತ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಹುಲುಗಪ್ಪ ಮಾಗಿ ಮಾತನಾಡಿ, ಸಾವಿತ್ರಿಬಾಯಿ ಫುಲೆ ಅವರು ೧೯ನೇ ಶತಮಾನದಲ್ಲಿ ಭಾರತದ …
Read More »ಶೆಟ್ಟಿಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ಭವನ ಶಂಕುಸ್ಥಾಪನೆ
Foundation stone laying of Ambedkar Bhawan in Shettihalli village. ತಿಪಟೂರು:ಶೆಟ್ಟಿಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ಭವನ ಶಂಕುಸ್ಥಾಪನೆ. ಶಾಸಕರಾದ ಕೆ.ಷಡಕ್ಷರಿ . ತಿಪಟೂರು ತಾಲೂಕು ಶೆಟ್ಟಿಹಳ್ಳಿ ಗ್ರಾಮದಲ್ಲಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಭವನ ಗುದ್ದಲಿ ಪೂಜೆ ನೆರವರಿಸಿ ಮಾತನಾಡಿ ಅಂಬೇಡ್ಕರ್ ಭವನ ಕಟ್ಟಿಕೊಂಡು ಸಾರ್ವಜನಿಕವಾಗಿ ಉಪಯೋಗಿಸಿಕೊಳ್ಳಿ ಈ ಗ್ರಾಮ ನನಗೆ ಹೊಸದೇನಲ್ಲ, ಪರಿಶಿಷ್ಟ ಜಾತಿ ಜನಾಂಗಕ್ಕೆ ಉಪಯುಕ್ತವಾಗುವಂತೆ ನೀವು ಕೇಳಿರುವ 50 ಮನೆ ನಿವೇಶನವನ್ನು ನಾನು ಪ್ರಾಮಾಣಿಕವಾಗಿ ಕಾನೂನು …
Read More »ರಸ್ತೆ ಕಾಮಗಾರಿ ವಿಳಂಬ ಸವಾರರಿಗೆಕಿರಿಕಿರಿಜನಪ್ರತಿನಿಧಿಗಳ ನಿರ್ಲಕ್ಷ-ಎಎಪಿಮುಖಂಡಹರೀಶ್ ಆರೋಪ.
AAP leader Harish accuses MPs of neglecting road works, causing annoyance to commuters. ಚಾಮರಾಜನಗರ,: ಪ್ರಸಿದ್ಧ ಯಾತ್ರ ಸ್ಥಳಕ್ಕೆ ಸಂಚಾರಿಸುವ ಮಹದೇಶ್ವರಬೆಟ್ಟದ ರಸ್ತೆಯಲ್ಲಿ ಪಗತಿಯಲ್ಲಿರುವ ಕಿರು ಸೇತುವೆ ಕಾಮಗಾರಿಗಳು ಮಂದಾಗತಿಯಲ್ಲಿ ಸಾಗುತ್ತಿರುವುದರಿಂದ ಕಬ್ಬಿಣ ಸರಳುಗಳು ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ಇದರಿಂದ ದಿನ ನಿತ್ಯ ಸಂಚಾರ ಮಾಡುವ ನೂರಾರು ವಾಹನಗಳ ಸವಾರರಿಗೆ ಬಹಳಷ್ಟು ತೊಂದರೆಯಾಗುತ್ತಿದ್ದು.ಮಾದಪ್ಪನ ಬೆಟ್ಟಕ್ಕೆ ತೆರಳುವ ಎಲ್ಲೇಮಾಳ ಮತ್ತು ಹನೂರು ಮಾರ್ಗ ಮಧ್ಯೆ ಕಾಮಗಾರಿ ಪಗತಿಯಲ್ಲಿರುವ …
Read More »ಕೋರೆಗಾವ್: ಸಿಕೆ ಮರಿಸ್ವಾಮಿ ನೇತೃತ್ವದಲ್ಲಿ ಪಂಜಿನ ಮೆರವಣೆಗೆ
Koregaon: Flag procession led by CK Mariswamy ಗಂಗಾವತಿ : ದಲಿತ ಸಂಘರ್ಷ ಸಮಿತಿ (ಭೀಮವಾದ) ಕೊಪ್ಪಳ ಜಿಲ್ಲಾ ಘಟಕದಿಂದ ನಗರದ ಗಾಂಧಿವೃತ್ತದಲ್ಲಿ ಜಿಲ್ಲಾಧ್ಯಕ್ಷ ಸಿ,ಕೆ ಮರಿಸ್ವಾಮಿ ಬರಗೂರು ಅವರ ನೇತೃತ್ವದೊಂದಿಗೆ ದಲಿತ ಸಮುದಾಯಗಳ ಸ್ವಾಭಿಮಾನದ ಸಂಕೇತವಾದ ೨೦೬ನೇ ಭೀಮ ಕೋರೆಗಾವ್ ವಿಜಯೋತ್ಸವದ ಆಚರಣೆ ನಡೆಸಲಾಯಿತು.ನಂತರ ಪಂಜಿನ ಮೆರವಣೆಗೆಯು ಗಂಗಾವತಿಯ ಗಾಂಧಿ ವೃತ್ತದಿಂದ, ಬಸವಣ್ಣ ಸರ್ಕಲ್ ಮಾರ್ಗವಾಗಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ತಳಿಯವರೆಗೆ ಬೃಹತ್ ಪಂಜಿನ …
Read More »ಕಾಂಗ್ರೆಸ್ ಪಕ್ಷ ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆತೆಗೆದುಕೊಳ್ಳುತ್ತದೆ:ಸಚಿವ ಕೆ ವೆಂಕಟೇಶ್
Congress party takes all communities into confidence: Minister K Venkatesh. ವರದಿ : ಬಂಗಾರಪ್ಪ ಸಿ ಹನೂರು.ಹನೂರು: ನಾವು ಯಾವ ಸಮುದಾಯ ಓಲೈಕೆಮಾಡುತ್ತಿಲ್ಲ, ನಾವು ಕೂಡ ಹಿಂದೂಗಳೇ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ವೆಂಕಟೇಶ್ ತಿಳಿಸಿದರು. ಹುಬ್ಬಳ್ಳಿಯಲ್ಲಿ ಹಿಂದೂ ಕರಸೇವಕರನ್ನುಬಂಧಿಸಿರು ವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮಲೆಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಎಲ್ಲದರಲ್ಲೂ ರಾಜಕೀಯ ಮಾಡುತ್ತಿದೆ. ಜನರನ್ನು ಮೆಚ್ಚಿಸಲು ಏನೇನೋ ಮಾಡುತ್ತಿದ್ದಾರೆ. …
Read More »ಗಿಣಿಗೇರ ಗ್ರಾಮದಲ್ಲಿ ಡಾ. ಬಳಿ ಆರ್ ಅಂಬೇಡ್ಕರ್ ಯುವಕ ಸಂಘದ 206ನೇ ಭೀಮಾ ಕೋರೆಗಾಂವ್ ವಿಜಯೋತ್ಸವ ಅಂಗವಾಗಿ ಬೈಕ್ ರಾಲಿ ಮಾಡಲಾಯಿತು.
Dr. in Ginigera village. A bike rally was organized as part of the 206th Bhima Koregaon Victory Day of BR Ambedkar Yuvaka Sangh. ಕೊಪ್ಪಳ: ತಾಲೂಕು ಗಿಣಿಗೇರಾ ಗ್ರಾಮದಲ್ಲಿ ಇಂದು ಡಾ. ಬಿಆರ್ ಅಂಬೇಡ್ಕರ್ ಯುವಕ ಸಂಘದ ಸರ್ವ ಸದಸ್ಯರಿಂದ 206ನೇ ಭೀಮಾ ಕೋರೆಗಾಂವ್ ವಿಜಯೋತ್ಸವವನ್ನು ಸರ್ವಸದಸ್ಯರಿಂದ ಬೈಕ್ ರಾಲಿ ಮುಖಾಂತರ ಡಾ ಬಿ ಆರ್ ಅಂಬೇಡ್ಕರ್ ಸರ್ಕಲ್ದಿಂದ ಪ್ರಮುಖ ಬೀದಿಗಳಲ್ಲಿ …
Read More »ಹದಿಹರೆಯದವರ ಸಮಸ್ಯೆಗಳ ಕುರಿತಾಗಿ ಡಾ. ಅಕ್ಬರಸಾಬ್ ಅವರುಎನ್.ಎಸ್.ಎಸ್. ಕ್ಯಾಂಪಿನಲ್ಲಿ ಆಪ್ತ ಸಮಾಲೋಚನೆ.
Dr. on adolescent problems. Akbarsaab N.S.S. Intimate counseling at camp. ಗಂಗಾವತಿ: ಗಂಗಾವತಿ ಸರ್ಕಾರಿ ಆಸ್ಪತ್ರೆಯ ಆಪ್ತ ಸಮಾಲೋಚಕ ಶ್ರೀ ಅಕ್ಬರ್ಸಾಬ್ ಅವರು ಸ್ವಚ್ಛತೆ ಮತ್ತು ಆರೋಗ್ಯದ ಅರಿವು ಕಾರ್ಯಕ್ರಮದಲ್ಲಿ ಹದಿಹರೆಯದವರ ಸಮಸ್ಯೆಗಳ ಕುರಿತಾಗಿ ಮಾತನಾಡಿದರು.ಅವರು ಜನೇವರಿ-೦೧ ರಂದು ಗಂಗಾವತಿ ತಾಲೂಕಿನ ಬಸವನದುರ್ಗ ಗ್ರಾಮದಲ್ಲಿ ನಡೆಯುತ್ತಿರುವ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಎನ್.ಎಸ್/ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿ ಸಂವಾದ ಮಾಡುತ್ತಾ, ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ …
Read More »