House-to-house Basava Vachana Jyoti program in Gule village ಯಲಬುರ್ಗಾ ತಾಲೂಕಿನ ಗುಳೆ ಗ್ರಾಮದಲ್ಲಿ, ರಾಷ್ಟ್ರೀಯ ಬಸವ ದಳ ಮತ್ತು ಅಕ್ಕ ನಾಗಲಾಂಬಿಕ ಮಹಿಳಾ ಗಣ ಹಾಗು ರಾಷ್ಟ್ರೀಯ ಬಸವ ದಳ ಯುವ ಘಟಕದ ವತಿಯಿಂದ,ಶ್ರಾವಣ ಮಾಸದ ನಿಮಿತ್ಯ ದಿನಾಂಕ: 26/7/2025 ರಿಂದ ಒಂದು ತಿಂಗಳ ನಿರಂತರವಾಗಿ ಮನೆಯಿಂದ ಮನೆಗ ಗುರು ಬಸವ ವಚನ ಜ್ಯೋತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮವು ದಿನಾಲು ಸಂಜೆ 6:30 ರಿಂದ ಪ್ರಾರಂಭಗೊಳ್ಳಲಿದ್ದು, ಇಂದು ಗುರು …
Read More »ಎಕ್ಕುಂಬಿ-ಮೊಳಕಾಲ್ಮೂರು ರಾಜ್ಯ ಹೆದ್ದಾರಿ ದುರಸ್ತಿಗೆ ಭೂಮಿಪೂಜೆ
Groundbreaking ceremony for the repair of the Ekkumbi-Molakalmuru State Highway ಕೊಟ್ಟೂರು ಪಟ್ಟಣದ ಮೂಲಕ ಹಾದು ಹೋಗುವ ರಾಜ್ಯ ಹೆದ್ದಾರಿ ಎಕ್ಕುಂಬಿ-ಮೊಳಕಾಲ್ಮೂರು ರಾಜ್ಯ ಹೆದ್ದಾರಿಯ ದುರಸ್ತಿ ಕಾಮಗಾರಿಗೆ ಶಾಸಕ ನೇಮಿರಾಜನಾಯ್ಕ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಕೊಟ್ಟೂರು ಪಟ್ಟಣದಿಂದ ಹರಪನಹಳ್ಳಿ ರಸ್ತೆಗೆ ಹೋಗುವ ಕೆ.ಅಯ್ಯನಹಳ್ಳಿ ಗ್ರಾಮದ ನಂತರ ರಸ್ತೆ ಇತ್ತೀಚಿನ ದಿನಗಳಲ್ಲಿ ಈ ರಸ್ತೆ ತುಂಬಾ ಗುಂಡಿಗಳು ನಿರ್ಮಾಣವಾಗಿದ್ದು, ಓಡಾಡಲು ತುಂಬಾ ತೊಂದರೆಯಾಗಿ …
Read More »ಹಾಲು ಒಕ್ಕೂಟದ ಉಪಾಧ್ಯಕ್ಷರಾಗಿ ಎನ್ ಸತ್ಯನಾರಾಯಣ ಆಯ್ಕೆ
N Satyanarayana elected as Vice President of Milk Federation ಕಾರಟಗಿ: ಗಂಗಾವತಿ ಕಾರಟಗಿ ಕನಕಗಿರಿ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘದ ರಾಯಚೂರು ಬಳ್ಳಾರಿ ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಯ ಹಾಲು ಒಕ್ಕೂಟದ ಬಳ್ಳಾರಿ ಜಿಲ್ಲೆಯ ದಿನಾಂಕ :10/07/2025 ರಂದು ನಡೆದ ಚುನಾವಣೆಯಲ್ಲಿ ಎನ್. ಸತ್ಯನಾರಾಯಣ, ರವರು ನಿರ್ದೇಶಕರಾಗಿ ದ್ದರು. 25/07/2025 ರಂದು ನಡೆದ ಅಧ್ಯಕ್ಷರು/ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕೊಪ್ಪಳ ಶಾಸಕರಾದ ರಾಘವೇಂದ್ರ ಹಿಟ್ನಾಳ್ ಇವರು …
Read More »ಕೆಮ್ಮಿಗೆ ಔಷಧ ತುಳಸಿದಳವೋ? ಸಾರಾಯಿಯೋ ?ಸಹವಾಸದoತೆ ಸಲಹೆ- ಲೀಲಾ ಮಲ್ಲಿಕಾರ್ಜುನ
Is Tulsi the medicine for cough? Or alcohol? Advice for companionship - Leela Mallikarjuna
Read More »ರಾಯಚೂರ ಜಿಲ್ಲಾ ವ್ಯಾಪ್ತಿಯ ಬಾಕಿ ದೂರುಗಳ ವಿಚಾರಣೆ; ವಿಡಿಯೋ ಸಂವಾದ
Hearing of pending complaints in Raichur district; Video conference
Read More »ಆಷಾಢ ಮಾಸದ ಭೀಮನ ಅಮಾವಾಸ್ಯೆ ಪ್ರಯುಕ್ತ ಕಿಸ್ಕಿಂದ ಅಂಜನಾದ್ರಿಯಲ್ಲಿ ವಿಶೇಷ ಕಾರ್ಯಕ್ರಮಗಳು…
Special programs at Kiskinda Anjanadri on the occasion of Bhima Amavasya in the month of Ashadha… ಗಂಗಾವತಿ. ಇತಿಹಾಸ ಪ್ರಸಿದ್ಧ ಹನುಮ ಹುಟ್ಟಿದ ನಾಡೆ ಎಂದು ಹೆಸರಾದ ವಿಜಯನಗರ ಸಾಮ್ರಾಜ್ಯ ವ್ಯಾಪ್ತಿಯ ಆನೆಗುಂದಿಯ ಚಿಕ್ಕ ರಾಮಪುರ ಪೇಟೆಯ ಕಿಷ್ಕಿಂದ ಅಂಜನಾದ್ರಿಯಲ್ಲಿ ಆಶಾಡ ಮಾಸದ ಭೀಮನ ಅಮಾವಾಸ್ಯೆ ಹಾಗೂ ನಾಗರ ಅಮಾವಾಸ್ಯೆ ಎಂದು ಕರೆಯಲ್ಪಡುವ ಗುರುವಾರ ದಿನದಂದು ದೇವಸ್ಥಾನದ ಪ್ರಧಾನ ಅರ್ಚಕ ವಿದ್ಯಾದಾಸ ಬಾಬಾ ಅವರೇ …
Read More »ಅನುಮಾನಸ್ಪದ ವಿದ್ಯಾರ್ಥಿಗಳು ಪೋಲಿಸ್ ವಶಕ್ಕೆ,,! ವೈದ್ಯಕೀಯ ಪರೀಕ್ಷೆ ದೃಡ,,
ಕೆರೆ ದಡದಲ್ಲಿ ಗಾಂಜಾ ಸೇವನೆ ನಿರತ ಕಾಲೇಜ್ ವಿದ್ಯಾರ್ಥಿಗಳು,, Suspicious students taken into police custody,,! Medical examination confirmed,, ವರದಿ : ಪಂಚಯ್ಯ ಹಿರೇಮಠ ಕೊಪ್ಪಳ. ಗಂಗಾವತಿ : ನಗರದ ಗ್ರಾಮೀಣ ಠಾಣಾ ವ್ಯಾಪ್ತಿಯ ಸಂಗಾಪೂರ ಸೀಮಾದ ಲಕ್ಷ್ಮೀ ನಾರಾಯಣ ಕೆರೆಯ ಪಕ್ಕದಲ್ಲಿ ಬುಧವಾರ ರಾತ್ರಿ 8.30ರ ಸುಮಾರಿಗೆ ಇಬ್ಬರೂ ವಿದ್ಯಾರ್ಥಿಗಳು ಗಾಂಜಾ ಸೇವನೆಯಲ್ಲಿ ನಿರತರಾದ ವೇಳೆ ಪೋಲಿಸನವರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಬುಧವಾರ ಖಚಿತ ಮಾಹಿತಿ …
Read More »ಅನ್ನಸುವಿಧ ಯೋಜನೆ ಅಡಿ 80 ವರ್ಷ ಮೇಲ್ಪಟ್ಟ ಜನರಿಗೆ ಅನ್ನಭಾಗ್ಯ ಪಡಿತರವನ್ನು ಇಂದು ಗಂಗಾವತಿ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಸಮಿತಿವತಿಯಿಂದ ಫಲಾನುಭವಿಗಳ ಮನೆ ಮನೆಗೆ ತೆರಳಿ ವಿತರಣೆ
Under the Annasuvidha scheme, Annabhagya rations for people above 80 years of age were distributed today by the Gangavathi Guarantee Scheme Implementation Committee to the beneficiaries' doorsteps. ಗಂಗಾವತಿ: ಇಂದು ನಗರದಲ್ಲಿ ಅನ್ನಸುವಿಧ ಯೋಜನೆ ಅಡಿ 80 ವರ್ಷ ಮೇಲ್ಪಟ್ಟ ಜನರಿಗೆ ಅನ್ನಭಾಗ್ಯ ಪಡಿತರವನ್ನು ಇಂದು ಗಂಗಾವತಿ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಸಮಿತಿವತಿಯಿಂದ ಫಲಾನುಭವಿಗಳ ಮನೆ …
Read More »376 ನೇ ಶಿವಾನುಭವ ಗೋಷ್ಠಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಂಗೀತ ಕಾರ್ಯಕ್ರಮ
376th Shivanubhava Concert: Talent Award for Students ಯಲಬುರ್ಗಾ : ಗುರು ಸ್ಮರಣೆ ಗುರು ಮಹತ್ವ ಬೆಳಕು ವಿಷಯ ಚಿಂತನ ಗೋಷ್ಠಿಯಲ್ಲಿ ಮಾತನಾಡಿದ ಶ್ರೀ ಗಳು ನಮ್ಮಲ್ಲಿರುವ ಅಜ್ಞಾನವನ್ನು ಹೋಗಲಾಡಿಸಿ ಸುಜ್ಞಾನದ ಕಡೆಗೆ ಕರೆದುಕೊಂಡು ಹೊಗುವದೆ ಗುರುವಿನ ಕಾರ್ಯವಾಗಿದೆ, ಗುರುವಿನ ಮಹತ್ವ ಅಪಾರವಾಗಿದೆ ಎಂದು ಗಿಣಿಗೇರಿಯ ಸರಸ್ವತಿ ಪೀಠದ ಶ್ರೀಕಂಠಸ್ವಾಮೀಜಿ ಅವರು ದಮ್ಮೂರ ಗ್ರಾಮದ ಶ್ರೀ ಭೀಮಾಂಬಿಕಾದೇವಿ ಶಿವಾನುಭವ ಸೇವಾ ಸಮಿತಿಯ ೩೭೬ ನೇ ಶಿವಾನುಭವ ಗೋಷ್ಠಿಯಲ್ಲಿ ಸಸಿಗೆ …
Read More »ತಿಪಟೂರು ಕೆರೆಯ ಪಕ್ಕದಲಿರುವ ಉದ್ಯಾನವನ ಸ್ವಚ್ಛತೆ ಇಲ್ಲದೆ ಗಿಡ ಗಂಟೆ ಬೆಳದು ಮಧ್ಯ ಪ್ರಿಯರ ಅಡ್ಡಯಾಗಿ ಮಾರ್ಪಟ್ಟಿದೆ
The park next to Tiptur Lake has become a haven for lovers of the jungle, with plants growing in abundance and lacking in cleanliness. ತಿಪಟೂರು. ನಗರದ ಕೆರೆಯ ಪಕ್ಕದಲ್ಲಿರುವ ಉದ್ಯಾನವನ ಗಿಡಗಂಟೆಗಳು ಬೆಳೆದು ಮಧ್ಯಪ್ರಿಯರ ಹಾವಳಿ ಹಾಗೂ ಕಾಲೇಜುಗಳಿಗೆ ಚಕ್ಕರ್ ಹಾಕಿ ಪ್ರೇಮಿಗಳು ಪಾರ್ಕಿನಲ್ಲಿ ಸುತ್ತಾಟ ಮಾಡುತ್ತಿರುವುದು ಸಾರ್ವಜದಕರ ಆಕ್ರೋಶಕ್ಕೆ ಕಾರಣವಾಗಿದೆ ಸರ್ಕಾರ ಸಾರ್ವಜನಿಕ ಹಿತದೃಷ್ಟಿಯಿಂದ 2 ಕೋಟಿ ರೂ …
Read More »