Breaking News

Tag Archives: kalyanasiri News

ಮುಗ್ದ ರೈತರೊಂದಿಗೆ ಚಲ್ಲಾಟವಾಡುತ್ತಿರುವ ಅರಣ್ಯ ಇಲಾಖೆಯ ಅಧಿಕಾರಿಗಳು : ಮಾಜಿ ಶಾಸಕ ಆರ್ ನರೇಂದ್ರ ಆರೋಪ

Officials of Forest Department who are quarreling with innocent farmers: Former MLA R Narendra alleges. ವರದಿ : ಬಂಗಾರಪ್ಪ ಸಿಹನೂರು: ನಮ್ಮ ಕ್ಷೇತ್ರದಲ್ಲಿ ಕೆಲವು ದಿನಗಳ ಹಿಂದೆ ಅರಣ್ಯ ಇಲಾಖೆಯ ಕಿರಿಯ ಅಧಿಕಾರಿಗಳು ರೈತರು ಹಾಗೂ ನಾಗರಿಕರ ಮೇಲೆ ಹಲ್ಲೆ ನಡೆಸುತ್ತಿರುವುದು ಖಂಡನೀಯವಾದುದ್ದು ಎಂದು ಮಾಜಿ ಶಾಸಕ ಆರ್ ನರೇಂದ್ರ ಆಕ್ರೋಶ ವ್ಯಕ್ತಪಡಿಸಿದರು.ಹನೂರುಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕಾಡಂಚಿನ ಗ್ರಾಮಗಳಲ್ಲಿ ಕಳೆದ …

Read More »

ರೋಗಿಗಳಿಗೆ ಸ್ವತಃ ತಂದೆ ತಾಯಿ ಗಳಂತೆ ನೋಡಿಕೊಳ್ಳಬೇಕು ಡಾ.ವಿಜಯಕುಮಾರ್ ಕರೆ 

Dr. Vijayakumar calls for patients to be treated like parents   ಗಂಗಾವತಿ.25: ಆಯುರ್ವೇದಿಕ್ ಮೆಡಿಕಲ್ ಕಾಲೇಜ್, ಕಾಲೇಜ್ ಆಫ್‌ ನರ್ಸಿಂಗ್ ಮತ್ತು ಇನ್ಸಿಟಿಟ್ಯೂಟ್ ಆಫ್ ನರ್ಸಿಗ್ ಮತ್ತು ಪ್ಯಾರಾಮೆಡಿಕಲ್ ಸೈನ್ಸಸ್, ಇದು ನಮ್ಮ ಹಬ್ಬ ಪ್ರತಿಜ್ಞಾವಿಧಿ ಮತ್ತು ದೀಪ ಬೆಳಗಿಸುವ ಕಾರ್ಯಕ್ರಮವನ್ನು ಉದ್ಘಾಟಸಿ‌ ಮಾತನಾಡಿದ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಬೋರ್ಡ್ ಅಧಿಕಾರಿಗಳಾದ ಡಾ.ವಿಜಯಕುಮಾರ ಕೆ.ಆರ್,ವಿದ್ಯಾರ್ಥಿಗಳು ಈ ಒಂದು ಸಂಸ್ಥೆಯನ್ನು ಆಯ್ಕೆ ಮಾಡಿ ಒಳ್ಳೆಯ ಕೆಲಸವನ್ನು ಮಾಡಿದ್ದೀರಿ  …

Read More »

ನಮ್ಮ ನಡಿಗೆ ನಶೆ ಮುಕ್ತ ಹಾಗೂ ಮಾದಕ ಮುಕ್ತ  ಸಮಾಜ ಕಡೆಗೆ ಎಂಬ  ಜಾಗೃತಿ ನಡಿಗೆ  ಚಾಲನೆ

Our walk is an awareness walk towards a drug-free and drug-free society ಕೊಪ್ಪಳ : ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಕೊಪ್ಪಳದ ಲೇಬ‌ರ್ ಸರ್ಕಲ್‌ದಿಂದ ರ್ಯಾಲಿ       ಪ್ರಾರಂಭವಾಗಿ ಅಶೋಕ ವೃತ್ತದ ವರೆಗೆ ಬೃಹತ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ. ಮುಫ್ತಿ ನಜೀರ್ ಅಹ್ಮದ್ ಸಹಾಬ್ ಸೋಲಿಡಾರಿಟಿ ಧ್ವಜವನ್ನು ಲಬೀದ್  ಶಾಫಿ ಅವರಿಗೆ ನೀಡುವುದರ ಮೂಲಕ ನಮ್ಮ ನಡಿಗೆ ನಶೆ ಮುಕ್ತ ಹಾಗೂ ಮಾದಕ ಮುಕ್ತ  ಸಮಾಜ …

Read More »

ಪದವಿಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ಹಾಗೂ ಅಂಕಪಟ್ಟಿ ನೀಡಲು ಒತ್ತಾಯಿಸಿ. ತಡೆಹಿಡಿದ ಫಲಿತಾಂಶ ಬಿಡುಗಡೆ ಮಾಡಲು ಆಗ್ರಹಿಸಿ ಪ್ರತಿಭಟನೆ.

Condemn the increase in degree examination fee and demand to provide mark sheet. Protest demanding the release of withheld results. ಗಂಗಾವತಿ: ಪದವಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಏಕಾಏಕಿ 1200 ರೂ. ಕ್ಕಿಂತ ಹೆಚ್ಚು ಮಾಡಿರುವುದು ಖಂಡನಾರ್ಹವಾಗಿದೆ. ಒಂದೆಡೆ ರಾಜ್ಯದಲ್ಲಿ ಬರಗಾಲ ಆವರಿಸಿದ್ದು ಕೊಪ್ಪಳ ಜಿಲ್ಲೆಯು ಬರಗಾಲ ಪ್ರದೇಶ ಎಂದು ಸರ್ಕಾರ ಗುರುತಿಸಿದ್ದು ಪೋಷಕರ ಕೈಗೆ ದುಡಿಮೆ ಇಲ್ಲದಂತಾಗಿದೆ ಬಳ್ಳಾರಿ ವಿಶ್ವವಿದ್ಯಾಲಯವು ಪರೀಕ್ಷ …

Read More »

ತಿಪಟೂರು ತಾಲೂಕಿನ ತಡಸೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ದಲಿತ ವಿರೋಧಿ ದಿನೇಶ್‍ರವರನ್ನು ಸೇವೆಯಿಂದವಜಾಗೊಳಿಸುವಂತೆ ಗ್ರಾಮಸ್ಥರ ಆಗ್ರಹ

ತಿಪಟೂರು ತಾಲೂಕಿನ ಕಸಬಾ ಹೋಬಳಿಯ ತಡಸೂರು ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ದಿನೇಶ್ ರವರು ಇತ್ತೀಚೆಗೆ ತಡಸೂರು ಗ್ರಾಮ ಪಂಚಾಯಿತಿ ವತಿಯಿಂದ ನಡೆದ ಸವಿಂಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ದಲಿತ ಸಮುದಾಯಕ್ಕೆ ಸೇರಿದ ಮಕ್ಕಳನ್ನು ಆ ಜಾಥಾ ಕಾರ್ಯಕ್ರಮಕ್ಕೆ ಬರದಂತೆ ತಡೆಹಿಡಿದು ಮತ್ತು ಬೆದರಿಸಿ,ಆ ಸವಿಂಧಾನ ಜಾಗೃತಿಯ ವೇದಿಕೆ ಕಾರ್ಯಕ್ರಮದಲ್ಲಿದ್ದ ಗಣ್ಯರು ಬಿ.ಆರ್.ಅಂಬೇಡ್ಕರ್ ಭಾವಚಿತ್ರವುಳ್ಳ ಶಾಲನ್ನು ಹಾಕಿಕೊಂಡಿದ್ದು,ಈ ಶಿಕ್ಷಕ ಆ ಶಾಲನ್ನು ಧರಿಸದೆ ಬಾಬಾ ಸಾಹೇಬ್ ರವರಿಗೆ ಅವಮಾನಿಸಿದ್ದು,ಶಾಲೆಗಳಲ್ಲಿ …

Read More »

ಪರಿಶಿಷ್ಟ ಜಾತಿ ಮತ್ತು ಪಂಗಡದವರಿ ಕೃಷಿ ಮತ್ತು ಇಲಾಖೆಯಿಂದ ದೊರಕುವ ಸೌಲಭ್ಯದ ಬಗ್ಗೆ. ಮಾಹಿತಿಕಾರ್ಯಾ ಗಾರ

Scheduled Castes and Scheduled Tribes regarding agriculture and facilities available from the Department. Informer ಸುಳ್ಯ : ತೋಟಗಾರಿಕೆ ಇಲಾಖೆ, ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ದ.ಕ.ಜಿಲ್ಲಾ ಘಟಕ. ಹಾಗೂ ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘ ನಿ.AVSS ಶಾಖೆ ಸುಳ್ಯ ಇವರುಗಳ ಸಹಬಾಗಿತ್ವದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿ ಕೃಷಿ ಮತ್ತು ಇಲಾಖೆಯಿಂದ ದೊರಕುವ ಸೌಲಭ್ಯದ ಬಗ್ಗೆ. ಮಾಹಿತಿಗಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೇಯನ್ನು ನಿವೃತ್ತ ಕೆನರಾ …

Read More »

ದಿನನಿತ್ಯಲಿಂಗಪೂಜೆಯಿಂದ ಮಾನವನ ಅಪಮೃತ್ಯೂಗಳ ದೂರ

Away from human immortality by daily lingam pooja ಯಲಬುರ್ಗಾ ತಾಲೂಕಿನ ಶರಣಗ್ರಾಮ ಗುಳೆ ಗ್ರಾಮದಲ್ಲಿ ರಾಷ್ಟ್ರೀಯ ಬಸವ ದಳ ಮತ್ತು ಅಕ್ಕನಾಗಲಾಂಬಿಕೆ ಮಹಿಳಾ ಗಣದ ಸಂಯೋಗದಿಂದ 89 ನೇ ಹುಣ್ಣಿಮೆಯ ಮಾಸಿಕ ಬಸವಾನುಭವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದ ಪ್ರಾಸ್ತಾವಿಕ ಮಾತನಾಡಿದ ಶರಣಪ್ಪ ಹೊಸಳ್ಳಿ ಇವರು ಮಾತನಾಡಿ, ಈ ಒಂದು ಪವಿತ್ರವಾದ ಭಾರತ ಉಣ್ಣಿಮೆ ಚನ್ನಹುಣ್ಣಿಮೆ ಎಂದು ಕರೆಯಲ್ಪಡುವ ಈ ಉಣ್ಣಿಮೆ ಚನ್ನಬಸವಣ್ಣನವರ ಜಾತ್ರೆ ನಡೆಯುವ ದಿನ ಇದು ಸುದೈವದ …

Read More »

ಮುಕ್ತಿದಾಮದ ಮಹಾಮಾತೆಯಾದ ಶ್ರೀಮತಿ ಆಶಾ ವೆಂಕಟಸ್ವಾಮಿ ಸನ್ಮಾನ

Honorable Mrs. Asha Venkataswamy, the great mother of Muktidam ಮುಕ್ತಿದಾಮದ ಮಹಾಮಾತೆಯಾದ ಶ್ರೀಮತಿ ಆಶಾ ವೆಂಕಟಸ್ವಾಮಿ ಇವರು ವಿಶೇಷವಾಗಿ ಅನಾಥ ಹಾಗೂ ಬಡ ಸುಮಾರು 5000 ಶವಗಳಿಗೆ ಅಂತ್ಯಸಂಸ್ಕಾರವನ್ನು ನೆರವೇರಿಸಿದ್ದಾರೆ ಅಂತ್ಯ ಸಂಸ್ಕಾರಕ್ಕೆ ಬಹಳಷ್ಟು ಸಹಾಯ ನೀಡಿದ್ದಾರೆ ಇವರು ಆಂಬುಲೆನ್ಸ್ ಡ್ರೈವರ್ ಆಗಿ ಸಹ ಕೆಲಸ ನಿರ್ವಹಿಸಿದ್ದಾರೆ ಇಂತಹ ಕೆಲಸ ಮಾಡುವುದಕ್ಕೆ ಅವರ ಗಂಡ ಹಾಗೂ ಅತ್ತೆ ಮಾವ ಮನೆಯವರು ಸಹ ಅವರನ್ನು ಹೊರಹಾಕಿ ಕೈಬಿಟ್ಟಿದ್ದರು ತಮ್ಮ …

Read More »

ಸರ್ಕಾರದ ಸೌಲಭ್ಯ ಸದುಪಯೋಗಕ್ಕೆ ಸಲಹೆ-ಪಿಐ ಎಂ.‌ಡಿ. ಫೈಜುಲ್ಲಾ

Advice for efficient use of government facilities-PI M.D. Faizullah ಕನಕಗಿರಿಯ ಶಾಸಕರ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಪಿಐ ಎಂ.‌ಡಿ. ನಮನ ಫೈಜುಲಾ ಅವರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆಯ ಸೆಟ್‌ವಿತರಿಸಿದರು ಕನಕಗಿರಿ: ಮಕ್ಕಳ ಭವಿಷ್ಯ ರೂಪಿಸಲು ಪಾಲಕರು ಹಾಗೂ ಶಿಕ್ಷಕರು ಸಾಕಷ್ಟು ಶ್ರಮ ವಹಿಸುತ್ತಾರೆ, ಅವರ‌ ನಿರೀಕ್ಷೆಗಳನ್ನು ಹುಸಿಗೊಳಿಸದೆ ಉತ್ತಮ ಅಂಕಗಳನ್ನು ಪಡೆದುಕೊಂಡು ಸಾಧನೆ ಮಾಡಬೇಕೆಂದು ಪಿಐ ಎಂ.‌ಡಿ. ಫೈಜುಲ್ಲಾ ತಿಳಿಸಿದರು.ಇಲ್ಲಿನ …

Read More »

ಮದಭಾವಿ ಗ್ರಾಮದಲ್ಲಿ ಸಂತ ಶಿರೋಮಣಿ ರೋಹಿದಾಸ ಜಯಂತಿ ಆಚರಣೆ

Celebration of Saint Shiromani Rohidasa Jayanti in Madabavi village ಅಥಣಿ ತಾಲೂಕಿನ ಮದಭಾವಿ ಗ್ರಾಮದಲ್ಲಿ ಕೋಕಟನೂರ (ಮಾಂಜರಿ)ಕಾಡಸಿದ್ದೇಶ್ವರ ಮಠದ ಪರಮ ಪೂಜ್ಯ ಗುರುಶಾಂತ ದೇಶಿ ಕೇಂದ್ರ ಶಿವಾಚಾರ್ಯ ಇವರು ರೋಹಿದಾಸ ಜಯಂತಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಸಂತ ಶಿರೋಮಣಿ ರೋಹಿದಾಸ ಮಹಾರಾಜರ ಆಚಾರ ವಿಚಾರ ಹಾಗೂ ಆದರ್ಶಗಳನ್ನು ಎಲ್ಲರು ರೂಡಿಸಿಕೊಳ್ಳಬೇಕು. ಇಂದಿನ ಯುವಕರು ವಿದ್ಯಾರ್ಥಿಗಳು ಒಳ್ಳೆಯ ಸಂಸ್ಕಾರ ಸಂಸ್ಕೃತಿ ಬೆಳೆಸಿ ಕೊಂಡು ಯಾವದೆ ಕೆಟ್ಟ ಚಟಕ್ಕೆ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.