Increase your knowledge to succeed in competitive exams – Sachin Jadhav ಸಾವಳಗಿ: ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತಮ್ಮನ್ನು ತೆರೆದುಕೊಳ್ಳಬೇಕು. ವಿವಿಧ ಮೂಲಗಳಿಂದ ಜ್ಞಾನದ ಪರಿಧಿ ಹೆಚ್ಚಿಸಿಕೊಳ್ಳಬೇಕು. ಸತತ ಪರಿಶ್ರಮದಿಂದ ಕಠಿಣ ಎನ್ನುವುದನ್ನು ಸುಲಭವಾಗಿಸಿಕೊಳ್ಳಬೇಕು ಎಂದು ಜಮಖಂಡಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಧ್ಯಾಪಕರು ಡಾ. ಸುನಂದಾ ಎಸ್. ಶಿರೂರು ಹೇಳಿದರು. ಇಲ್ಲಿನ ಚನ್ನಪ್ಪಣ್ಣ ನಿಂಗಪ್ಪ ನಿರಾಣಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ …
Read More »ವಾಲ್ಮೀಕಿ ಭವನಗಳ ಕೆಲಸತ್ವರಿತಗೊಳಿಸಲು ಶ್ರೀಗಳ ಚರ್ಚೆ
Work of Valmiki Bhavans Discussion of Mr. to expedite ಕೊಪ್ಪಳ : ನಗರದಲ್ಲಿ ಪ್ರಗತಿಯಲ್ಲಿರುವ ವಿ.ಎ. ಅಗಡಿಬಡಾವಣೆಯ ವಾಲ್ಮೀಕಿ ಭವನ, ಸರ್ಕಾರಿ ಜಿಲ್ಲಾ ಹಳೆ ಆಸ್ಪತ್ರೆಯಹಿಂದುಗಡೆ ಇರುವ ವಾಲ್ಮೀಕಿ ಭವನ ಹಾಗೂ ಟಣಕನಕಲ್ಸೀಮೆಯಲ್ಲಿನ ವಾಲ್ಮೀಕಿ ಭವನಗಳ ಕೆಲಸ ನಿಧಾನವಾಗಿದ್ದು,ಅವುಗಳನ್ನುಶೀಘ್ರ ಪೂರ್ಣಗೊಳಿಸಲು ವಾಲ್ಮೀಕಿ ಗುರುಪೀಠರಾಜನಹಳ್ಳಿಯ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದಪುರಿಮಹಾಸ್ವಾಮಿಗಳು ಶಾಸಕರೊಟ್ಟಿಗೆ ಚರ್ಚೆ ನಡೆಸಿದರು.ಅವರು ಜಿಲ್ಲೆಯ ಭೇಟಿ ವೇಳೆ ನಗರಕ್ಕೆ ಆಗಮಿಸಿ ಕೆಲಸವುಖಾಸಗಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ನಂತರಭವನಗಳನ್ನು ವೀಕ್ಷಣೆ …
Read More »ಕಾಂಗ್ರೆಸ್ ನೂರು ದಿನದ ಸಾಧನೆ
100 day achievement of Congress ಶ್ಲಾಘನೀಯ : ಜ್ಯೋತಿಕೊಪ್ಪಳ : ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ ನಾಯಕರು ಯಾವುದೇ ನಾಚಿಕೆ ಇಲ್ಲದೇಮಾತನಾಡುತ್ತಿರುವದು ವಿಷಾಧನೀಯ, ಕಾಂಗ್ರೆಸ್ ಸರಕಾರದ ನೂರು ದಿನದಸಾಧನೆ ಶ್ಲಾಘನೀಯ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿಎಂ. ಗೊಂಡಬಾಳ ಹೇಳಿದ್ದಾರೆ.ಈ ಕುರಿತು ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದುಕೇವಲ ೧೦೦ ದಿನದಲ್ಲಿ ಬಡವರ ಬದುಕನ್ನು ಬದಲಿಸುವ ಯೋಜನೆಗಳನ್ನು ಜಾರಿಗೆತಂದಿರುವ ಸದೃಢ ಸರಕಾರ. ಕಾಂಗ್ರೆಸ್ …
Read More »ಶಿಕ್ಷಣದ ಜೋತೆಯಲ್ಲಿ ಕ್ರೀಡೆಯನ್ನು ಸಮಾನವಾಗಿ ಸ್ವೀಕರಿಸಿ : ಶಾಸಕ ಎಮ್ ಆರ್ ಮಂಜುನಾಥ್ ಸಲಹೆ .
Accept sports equally in education: MLA MR Manjunath advises. ವರದಿ :ಬಂಗಾರಪ್ಪ ಸಿ ಹನೂರು : ಪ್ರಾಥಮಿಕ ಮಟ್ಟದಲ್ಲಿ ಪ್ರತಿ ಮಕ್ಕಳು ಶಿಕ್ಷಣದ ಜೋತೆಯಲ್ಲಿ ಕ್ರೀಡೆಗೂ ಸಮಾನ ಅವಕಾಸ ನೀಡುವುದರಿಂದ ಮಕ್ಕಳ ಬೌಧಿಕ ಮಟ್ಟ ಹೆಚ್ಚುತ್ತದೆ. ಹಾಗೇಯೆ ಮಕ್ಕಳು ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿಬೇಕು,ನಿಮ್ಮಗಳ ಭಾಗವಹಿಸುವಿಕೆ ತುಂಬಾ ಮುಖ್ಯ ಎಂದು ಶಾಸಕ ಎಂ ಆರ್ ಮಂಜುನಾಥ್ ಹೇಳಿದರು. ಹನೂರುಪಟ್ಟಣದ ಶ್ರೀ ಮಲೆ ಮಹದೇಶ್ವರ ಕ್ರೀಡಾoಗಣದಲ್ಲಿ ಹಮ್ಮಿಕೊಂಡಿದ್ದ ತಾಲೂಕು …
Read More »ಮಹಿಳೆಯರ ಸಬಲೀಕರಣಕ್ಕಾಗಿ ನುಡಿದಂತೆ ನಡೆದ ಸರ್ಕಾರ: ಬಿ. ರುದ್ರೇಶ
ಗೃಹಲಕ್ಷ್ಮೀ ಯೋಜನೆಗೆ ಚಾಲನೆ A government that is committed to empowering women: b. Rudresha ಕಾರಟಗಿ: ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆಗೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನೇತೃತ್ವದಲ್ಲಿ ಚಾಲನೆ ನೀಡಿದ್ದು, ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರ ನುಡಿದಂತೆ ನಡೆದಿದೆ ಎಂದು ಗ್ರಾಮ ಪಂಚಾಯಿತಿ …
Read More »ಗೃಹಲಕ್ಷ್ಮಿಯೋಜನೆ ಅನುಷ್ಠಾನ: ನುಡಿದಂತೆ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ
Implementation of Grilahakshmi Yojana: Chief Minister Siddaramaiah did as promised ಗಂಗಾವತಿ: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಜ್ಯದ ಮಹಿಳೆಯರಿಗೆ ನೀಡಿದ್ದ ಭರವಸೆಯಂತೆ ಗ್ರಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಕುಟುಂಬದ ಯಜಮಾನಿಗೆ ೨೦೦೦ ರೂ. ಹಣ ಅವರ ಖಾತೆಗೆ ಜಮಾ ಮಾಡುವ ಮೂಲಕ ನುಡಿದಂತೆ ನಡೆದಿದ್ದಾರೆಂದು ಕಾಂಗ್ರೆಸ್ ಮಹಿಳಾ ಮುಖಂಡರಾದ ಗೀತ ವಿಕ್ರಂ ಹೇಳಿದರು.ಅವರು ನಗರದ ೨೫ನೇ ವಾರ್ಡ್ ಪಾಂಡುರಂಗ ಗುಡಿಯಲ್ಲಿ ನಗರಸಭೆ …
Read More »ಬೆಂಗಳೂರಿನ ಜಿತೋ ನಾರ್ತ್ ಚಾಪ್ಟರ್ ನಿಂದ “ರಂಗ್ ದೇ ಬಸಂತಿ” ಕಾರ್ಯಕ್ರಮ – ಕಾರ್ಗಿಲ್ ವೀರ ಯೋಧರು ಭಾಗಿ
“Rang De Basanti” program by Jito North Chapter, Bangalore – Kargil veterans participate ಬೆಂಗಳೂರು; ಸ್ವಾತಂತ್ರ್ಯದ ಅಮೃತ ಕಾಲದಲ್ಲಿ ದೇಶದ ಗುರಿಗಳನ್ನು ತಲುಪುವ ಉದ್ದೇಶದಿಂದ ಅಂತರರಾಷ್ಟ್ರೀಯ ಜೈನ್ ವ್ಯಾಪಾರ ಸಂಘಟನೆಯ ಬೆಂಗಳೂರು ಉತ್ತರ ವಿಭಾಗದಿಂದ “ರಂಗ್ ದೇ ಬಸಂತಿ” ವೈಭವದ ದೇಶ ಭಕ್ತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ. ಮೋಹನ್, ಕಾರ್ಗಿಲ್ ವೀರರಾದ ನವೀನ್ ನಾಗಪ್ಪ, …
Read More »ಕುಳುವ ನುಲಿಯ ಚಂದ್ರಯ್ಯ ಅವರ 916 ನೇ ಜಯಂತಿ ; ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ
916th birth anniversary of Chandraya of Kuluva Nuli; Inauguration by Chief Minister Siddaramaiah ಬೆಂಗಳೂರು: ಕಾಯಕಯೋಗಿ ಶರಣ ಶ್ರೀ ಕುಳುವ ನುಲಿಯ ಚಂದಯ್ಯನವರ ರಾಜ್ಯಮಟ್ಟದ916ನೇ ಜಯಂತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಉದ್ಘಾಟಿಸಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೆಪಿಸಿಸಿ ಮುಖಂಡರು ಹಾಗೂ ನುಲಿಯ ಚಂದಯ್ಯ ಜಯಂತಿ ಆಚರಣೆ ಸಮಿತಿ ರಾಜ್ಯ ಸಂಚಾಲಕರಾದ ಜಿ. ಪಲ್ಲವಿ ಮನವಿ ಮಾಡಿದ್ದಾರೆ. ರಾಜ್ಯಾದ್ಯಾಂತ ಜಿಲ್ಲಾ, ತಾಲ್ಲೂಕು ಆಡಳಿತದ ಜೊತೆಗೂಡಿ ಜಯಂತಿ ಆಚರಿಸುತ್ತಿದ್ದು, ಇದನ್ನು …
Read More »ಸಾರ್ವಜನಿಕರು ಸರ್ಕಾರದ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು -ಪ್ರಶಾಂತ್ ಬಾಣಾಪುರ್
Public should take advantage of government facilities – Prashant Banapur ಗಂಗಾವತಿ: ಕಾಂಗ್ರೆಸ್ ಪಕ್ಷದ ಮಹತ್ವಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ ಇಂದು ಕೇಸರಹಟ್ಟಿ ಗ್ರಾಮ ಪಂಚಾಯಿತಿಯಲ್ಲಿ ಚಾಲನೆ ನೀಡಲಾಯಿತು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷ ನೇತ್ರಾವತಿ, ಮಾಜಿ ಅಧ್ಯಕ್ಷರಾದ ಬಸವರಾಜ ಹಳ್ಳಿ, ಸದಸ್ಯರಾದ ನಿರುಪಾದಿಗೌಡ, ಬಸವರಾಜ್ ಜೇಕಿನ್, ಯಮನೂರಪ್ಪ, ಗಂಗಮ್ಮ,C.D.P. O. ಲಕ್ಷ್ಮಿ ದೇವಿ, ಕಾರ್ಯದರ್ಶಿ ಪ್ರಶಾಂತ್ ಬಾನಾಪುರ್, ಸಿಬ್ಬಂದಿಗಳಾದ ಬಸಮ್ಮ,ಶರಣಪ್ಪ, ಈರಣ್ಣ, ಅಂಗನವಾಡಿ ಮತ್ತು ಆಶಾ …
Read More »ಸರಕಾರಿ ಯೋಜನೆಗಳ ಸದುಪಯೋಗ ಪಡೆಯಿರಿಮಹಿಳೆಯರಿಗೆ ಶಾಸಕ ಜನಾರ್ಧನ ರೆಡ್ಡಿಸಲಹೆ
MLA Janardhana Reddy’s advice to women ಗಂಗಾವತಿ : ಎಲ್ಲ ಕುಟುಂಬಗಳ ಯಜಮಾನಿ ಮಹಿಳೆಯರು ಗೃಹಲಕ್ಷ್ಮೀ ಯೋಜನೆಯಿಂದ ಬರುವ ಹಣವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ಜನಾರ್ಧನ ರೆಡ್ಡಿ ಅವರು ಹೇಳಿದರು. ತಾಲೂಕಿನ ವಡ್ಡರಹಟ್ಟಿ ಕ್ಯಾಂಪ್ ನ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಭಾಂಗಣದಲ್ಲಿ ಜಿಲ್ಲಾಡಳಿತ, ತಾಲೂಕಾಡಳಿತ, ಶಿಶು ಅಭಿವೃದ್ಧಿ ಇಲಾಖೆ, ತಾ.ಪಂ., ಗ್ರಾ.ಪಂ.ನಿಂದ ಬುಧವಾರ ಆಯೋಜಿಸಿದ್ದ ಗೃಹಲಕ್ಷ್ಮೀ ಯೋಜನೆ ಚಾಲನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರಾಜ್ಯ ಸರಕಾರದ …
Read More »