Breaking News

Tag Archives: kalyanasiri News

ಬಸ್‌ನಿಲ್ದಾಣದ ಹತ್ತಿರ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಒತ್ತಾಯ : ಯಮನೂರ ಭಟ್

Urge to start Indira canteen near bus stand : Yamanur Bhatt ಗಂಗಾವತಿ: ನಗರವು ಅಭಿವೃದ್ಧಿಯಲ್ಲಿ ಮುನ್ನಡೆಯನ್ನು ಸಾಧಿಸುತ್ತಿದ್ದು, ಅದೇರೀತಿ ನಗರದ ಜನಸಂಖ್ಯೆ ಹೆಚ್ಚುತ್ತಿರುವುದಲ್ಲದೇ ನಗರಕ್ಕೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆಯೂ ಕೂಡ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ನಗರದ ಬಸ್‌ ನಿಲ್ದಾಣದ ಹತ್ತಿರವಿರುವ ನೆಹರುಪಾರ್ಕ್ ಪಕ್ಕದಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಪೌರಾಯುಕ್ತರಿಗೆ ಒತ್ತಾಯಿಸಲಾಗಿದೆ ಎಂದು ತಿಳಿಸಿದರು. ಪೌರಾಯುಕ್ತರಿಗೆ ಮನವಿ ಪತ್ರ ನೀಡಿ ಮಾತನಾಡಿದ ಅವರು, ಗಂಗಾವತಿ ನಗರ ಪ್ರದೇಶದ …

Read More »

ಸೂರ್ಯ ಜಗತ್ತಿನ ಈ 6 ದೇಶಗಳಲ್ಲಿ ಮುಳುಗುವುದೇ ಇಲ್ಲ

The sun never sets in these 6 countries of the world . ಸೂರ್ಯ ಮುಳುಗದ ಸ್ಥಳಗಳ ಬಗ್ಗೆ ನಿಮಗೆ ತಿಳಿದಿದೆಯೇ? ಜಗತ್ತಿನಲ್ಲಿ 70 ದಿನಗಳಿಗಿಂತ ಹೆಚ್ಚು ಕಾಲ ಸೂರ್ಯ ಮುಳುಗದ ಕೆಲವು ಸ್ಥಳಗಳಿವೆ. ಇದು ಆಶ್ಚರ್ಯವಾದ್ರೂ ಸತ್ಯ. ಸೂರ್ಯ ಎಂದಿಗೂ ಅಸ್ತಮಿಸದ ದೇಶಗಳ ಬಗ್ಗೆ ನಾವು ನಿಮಗೆ ಮಾಹಿತಿ ನೀಡಲಿದ್ದೇವೆ. ಆರ್ಕ್ಟಿಕ್ ವೃತ್ತದಲ್ಲಿರುವ ನಾರ್ವೆಯನ್ನು ಮಿಡ್ನೈಟ್ ಸನ್ ಎಂಬ ಹೆಸರಿನಿಂದಲೂ ಕರೆಯಲಾಗುತ್ತದೆ. ಅಂದರೆ ಮೇ ನಿಂದ …

Read More »

ಶಿವರಾಯ್ ಸಿಂದಗಿ ಅವರಿಗೆ ಪಿಎಚ್.ಡಿ ಪ್ರದಾನ

Shivroy Sindagi awarded Ph.D ಬೆಂಗಳೂರು: ಡಿ.08: ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಮುಖಂಡ ಹಾಗೂ ಸಂಶೋಧನಾ ವಿದ್ಯಾರ್ಥಿ ಶಿವರಾಯ್ ಸಿಂದಗಿ ಅವರಿಗೆ ಪಿಎಚ್.ಡಿ ಪದವಿ ಗೌರವ ನೀಡಲಾಗಿದೆ. ವಿವಿಯ ಇತಿಹಾಸ ವಿಭಾಗದ ಪ್ರಾಧ್ಯಾಪಕಿ ಪ್ರೊ. ವಿಜಯಲಕ್ಷ್ಮಿ ಕೆ.ಎಸ್. ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಎ ರಿ-ಲುಕ್ ಅಟ್ ಪೆಸೆಂಟ್ ಅಪ್ರೈಸಿಂಗ್ಗ್ಸ್ ಇನ್ ಕರ್ನಾಟಕ ಡ್ಯೂರಿಂಗ್ 19th ಸೆಂಚುರಿ” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು …

Read More »

ಶರಣರ ಸರಳ ಜೀವನ

Simple life of Saran ಆಸೆ ಎಂಬುದು ಅರಸಂಗಲ್ಲದೆ ಶಿವ ಭಕ್ತರಿಗುಂಟೇನಯ್ಯ ರೋಷವೆಂಬುದು ಯಮದೂತರಿಗಲ್ಲದೆ ಅಜಾತರಿಗುಂಟೆನಯ್ಯ ಈ ಸಕ್ಕಿಯಾಸೆ ನಿಮಗೇಕಯ್ಯ ಈಶ್ವರನೊಪ್ಪ ಮಾರಯ್ಯಪ್ರಿಯ ಅಮರೇಶ್ವರ ಲಿಂಗಕ್ಕೆ ದೂರ ಮಾರಯ್ಯ ಪ್ರಿಯ ಅಮರೇಶ್ವರ ಲಿಂಗಕ್ಕೆ ದೂರ ಮಾರಯ್ಯ ಆಯ್ದಕ್ಕಿ ಲಕ್ಕಮ್ಮನವರು ಗಂಡನಿಗೆ ಹೇಳುತ್ತಾರೆ. ಆಸೆ ಎಂಬುದು ಅರಸರಿಗೆ ಇರಬೇಕೆ ಹೊರತು ಶಿವಭಕ್ತರಿಗಿರಬಾರದು. ಅಜಾತರಾದವರಿಗೆ ರೋಷವಿರಬಾರದು. ಒಂದು ದಿನ ಮಾರಯ್ಯ ಪ್ರತಿನಿತ್ಯ ಐದು ತರುವ ಅಕ್ಕಿಗಿಂತ ಹೆಚ್ಚಿನ ಅಕ್ಕಿಯನ್ನು ತಂದಿರುತ್ತಾನೆ. ಅದಕ್ಕಾಗಿ ಲಕ್ಕಮ್ಮ …

Read More »

ನರಳುವವಂಗೆ ಕಡುರೋಗ: ಸರ್ವಜ್ಞ ವಾಣಿ

A chronic disease for the afflicted: omniscient voice ನರಳುವವಂಗೆ ಕಡುರೋಗ ಮೊರೆವಂಗೆ ರಾಗವು|ಬರೆವಂಗೆ ಓದು ಬರುವಂತೆ| ಸಾಧಿಪಗೆಬರದುದು ಒಂದುಂಟೇ ಸರ್ವಜ್ಞ|| ವಿವರಣೆ:ನರಳುವವಂಗೆ ಕಡುರೋಗ:ಯಾರು ಯಾವಾಗಲೂ ನನಗೆ ಹುಷಾರಿಲ್ಲ, ನನ್ನ ಆರೋಗ್ಯ ಸರಿ ಇಲ್ಲ, ಮೈ ಕೈ ನೋವು, ಅಂತ ಈ ರೀತಿ ಯಾರು ನರಳುತ್ತಿರುತ್ತಾರೋ ಅವರಿಗೆ ಸದಾ ಕಾಲ ರೋಗ ಬರುತ್ತದೆ. ಅವರ ದೇಹ ಮತ್ತು ಮನಸ್ಸುಗಳೆರಡೂ ದುರ್ಬಲ(weak)ಆಗುತ್ತವೆ. ದೇಹ ಮತ್ತು ಮನಸ್ಸು ಬಹು ದೊಡ್ಡ ಸಂಪತ್ತು. …

Read More »

ಎಸ್. ಕೆ. ಎನ್. ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜನಲ್ಲಿ ವಿಶ್ವ ಏಡ್ಸ್ ದಿನ ಕಾರ್ಯಕ್ರಮ

S. K. N. World AIDS Day Program at G Govt First Class College ಗಂಗಾವತಿ: ಎಸ್. ಕೆ. ಎನ್. ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜನಲ್ಲಿಯ ರೆಡ್ ರಿಬ್ಬನ್ ಕ್ಲಬ್ ಮತ್ತು ಎನ್ಎಸ್ಎಸ್ ಹಾಗೂ ಕಾಲೇಜಿನ ಆಂತರಿಕ ಭರವಸೆ ಕೋಶ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಏಡ್ಸ್ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿ ಮತ್ತು ಉದ್ಘಾಟಕರಾಗಿ ಆಗಮಿಸಿದ ಶಿವಾನಂದ ನಾಯಕ ಆಪ್ತ ಸಮಾಲೋಚಕರು …

Read More »

ಕೊಪ್ಪಳ ಜಿಲ್ಲೆ ಕಂದಾಯ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು : ಚಂದ್ರಪ್ಪ ನಾಯಕ

Appropriate legal action should be taken against Koppal District Revenue Officers: Chandrappa Nayaka ನವಲಿ ಹೋಬಳಿ ಕಂದಾಯ ನಿರೀಕ್ಷಕರಾದ ಹನುಮಂತಪ್ಪರವರು ಎರಡು ತಿಂಗಳಗಳಿಂದ ನವಲಿ ಹೋಬಳಿಯ ಯಾವುದೇ ಹಳ್ಳಿಗಳಿಗೆ ಭೇಟಿ ನೀಡಿರುವುದಿಲ್ಲ. ಹಾಗೂ ನವಲಿ ಹೋಬಳಿಯ ಕಛೇರಿಗೆ ಒಮ್ಮೆಯೂ ಬಂದಿರುವುದಿಲ್ಲ. ಇದರ ಬಗ್ಗೆ ಕೇಳಿದರೆ ನಿಮ್ಮ ಕೆಲಸ ಏನಿದ್ದರೂ ತಹಶೀಲ್ ಕಛೇರಿಗೆ ಬರಬೇಕು ನಾನು ನವಲಿ ಬರಲು ಸಮಯವಿಲ್ಲ ಎಂದು ಉತ್ತರವನ್ನು ನೀಡುತ್ತಿದ್ದಾರೆ. ಅಲ್ಲದೇ ಉಪ-ತಹಶೀಲ್ದಾರರಿಗೆ …

Read More »

ತಿಪಟೂರು -ಗ್ರಾಮೀಣ ಮಹಿಳಾ ಆರೋಗ್ಯ ಕೇಂದ್ರಗಳಿಗೆ ವರ್ಷದ ಸಂಭ್ರಮ

Tipaturu – A celebration of the year for rural women’s health centers ತಿಪಟೂರು : ಗ್ರಾಮೀಣ ಮಹಿಳೆಯರಿಗೆ ಉತ್ತಮ ಆರೋಗ್ಯ ಸೌಲಭ್ಯ ಕಲ್ಪಿಸುವ ಸದುದ್ದೇಶದಿಂದ ಪ್ರಾರಂಭವಾಗಿರುವ ನಮ್ಮ ಆರೋಗ್ಯ ಕೇಂದ್ರಗಳಿಗೆ ಇಂದಿಗೆ ಒಂದು ವರ್ಷದ ಸಂಭ್ರಮ ತಾಲ್ಲೂಕಿನ ಹಾಲ್ಕುರಿಕೆ ಗ್ರಾಮದಲ್ಲಿ ಮೊದಲ ಬಾರಿಗೆ ಆರೋಗ್ಯ ಕೇಂದ್ರವನ್ನು ಸ್ಥಾಪಿಸಲಾಯಿತು. ನಂತರ ಕೆ.ಬಿ ಕ್ರಾಸ್ ನಲ್ಲಿ ಇನ್ನೊಂದು ಆರೋಗ್ಯ ಕೇಂದ್ರದ ಘಟಕವನ್ನು ಆರಂಭಿಸಲಾಯಿತು. ಈ ಎರಡು ಘಟಕಗಳು ನೂರಾರು …

Read More »

ಡಿ.9ರೊಳಗೆ ಮತದಾರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ ಗ್ರೇಡ್ 2 ತಹಸೀಲ್ದಾರರಾದ ಶ್ರೀ ಮಹಾಂತಗೌಡರ ಹೇಳಿಕೆ

Statement of Shri Mahant Gowda, Grade 2 Tehsildar to register name in voter list by December 9 ಗಂಗಾವತಿ : ಸಮೀಪದ ಎಸ್ ಕೆಎನ್ ಜಿ ಕಾಲೇಜಿನಲ್ಲಿ ಜಿಲ್ಲಾಡಳಿತ ಕೊಪ್ಪಳ, ಜಿಲ್ಲಾ ಪಂಚಾಯತ್ ಕೊಪ್ಪಳ, ತಾಲೂಕು ಆಡಳಿತ ಗಂಗಾವತಿ, ತಾಲೂಕು ಸ್ವೀಪ್ ಸಮಿತಿ ವತಿಯಿಂದ ಹೊಸ ಮತದಾರರ ನೋಂದಣಿ ಹಾಗೂ ಪರಿಷ್ಕರಣೆ ಕುರಿತು ಗ್ರೇಡ್ 2 ತಹಸೀಲ್ದಾರರಾದ ಮಹಾಂತಗೌಡರ ಅಧ್ಯಕ್ಷತೆಯಲ್ಲಿ ವಿದ್ಯಾರ್ಥಿಗಳಿಗೆ ಗುರುವಾರ ಮಾಹಿತಿ …

Read More »

ಅಂಬೇಡ್ಕರವರ 67ನೇ ಪರಿನಿಬ್ಬಾಣಕಾರ್ಯಕ್ರಮ

Ambedkar’s 67th Parinibbana program ಸುಳ್ಯ:ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಅಜ್ಜಾವರ ಗ್ರಾಮ ಸಮಿತಿ ವತಿಯಿಂದ ಅಂಬೇಡ್ಕರವರ 67ನೇ ಪರಿನಿಬ್ಬಾಣ ಕಾರ್ಯಕ್ರಮ ಗ್ರಾಮ ಸಮಿತಿಯ ಅಧ್ಯಕ್ಷರಾದ ಹರೀಶ್ ಮೇನಾಲ ಮನೆಯಲ್ಲಿ ನಡೆಯಿತು. ಅಂಬೇಡ್ಕರ್ ಭಾವಚಿತ್ರಕ್ಕೆ ಪರಿಶಿಷ್ಟ ಪಂಗಡ ಯುವ ನಾಯಕ ಪ್ರಕಾಶ್ ಕಲ್ಲಗುಡ್ಡೆ.ಕ್ಯಾಂಡಲ್ ಬೆಳಗಿಸಿದರು. ಸುಂದರ ಮೇನಾಲ ಅಂಬೇಡ್ಕರ್ ಭಾವಚಿತ್ರಕ್ಕೆ ಹೂವಿನ ಹಾರ ಹಾಕಿದರು. ಸಂಘಟನೆಯ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ ಕೆ ಪಲ್ಲತ್ತಡ್ಕ ಉಪಸ್ಥಿತರಿದ್ದರು. ಸಂಘಟನೆಯ ಸದಸ್ಯರಾದ ,ಕುಶಾಲಪ್ಪ,ಅಶೋಕ, ಸಿಂಗ ,ಶ್ರೀಮತಿ …

Read More »