Breaking News

Tag Archives: kalyanasiri News

ಒಳಹರಿವು ಆಧರಿಸಿ‌ ಆಲಮಟ್ಟಿ ಜಲಾಶಯದಿಂದ ನೀರು ಬಿಡುಗಡೆಗೆ ಕ್ರಮ: ಮೊಹಮ್ಮದ ರೋಷನ್

ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ‌ ಪ್ರಾಧಿಕಾರದ ಸಭೆ ಪ್ರವಾಹ ಬಂದರೆ ತಕ್ಷಣವೇ ಗ್ರಾಮಸ್ಥರ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ಬೆಳಗಾವಿ, ಜುಲೈ 24(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಸಂಭವನೀಯ ಪ್ರವಾಹದ ಹಿನ್ನೆಲೆಯಲ್ಲಿ ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಗುರುತಿಸಲಾಗಿರುವ 427 ಕಾಳಜಿ ಕೇಂದ್ರಗಳಿಗೆ ಎಲ್ಲ ತಹಶೀಲ್ದಾರರು ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಬೇಕು; ತುರ್ತು ಸಂದರ್ಭದಲ್ಲಿ ಗ್ರಾಮಸ್ಥರನ್ನು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಉಂಟಾಗಬಹುದಾದ …

Read More »

ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಉಂಡೆನಾಮ ಹಾಕಿದ ನಿರ್ಮಲಾ ಸೀತಾರಾಮನ್ : ಕನಕಪ್ಪ ಮಳಗಾವಿ

ವರದಿ : ಪಂಚಯ್ಯ ಹಿರೇಮಠ ಕನಕಗಿರಿ : ಮೋದಿ ಮೂರನೇ ಬಾರಿ ಅಧಿಕಾರ ಹಿಡಿದ ಬಳಿಕ ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಭಾರಿ ಅನ್ಯಾಯ ಮಾಡಲಾಗಿದೆ. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ ಸಚಿವೆ ನಿರ್ಮಲಾ ಸೀತಾರಾಮನ್‌ ರಾಜ್ಯಕ್ಕೆ ಉಂಡೆನಾಮ ಹಾಕಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ ಕೊಪ್ಪಳ ಜಿಲ್ಲಾಧ್ಯಕ್ಷರಾದ ಕನಕಪ್ಪ ಮಳಗಾವಿಯವರು ಕಿಡಿ ಕಾರಿದ್ದಾರೆ. ಕೇಂದ್ರ ಬಜೆಟ್‌ ಬಗ್ಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಅವರು, ಮೇಕೆದಾಟು ಸಮಾನಾಂತರ ಯೋಜನೆ, ಭದ್ರಾ ಮೇಲ್ದಂಡೆ …

Read More »

ವಿದ್ಯಾನಂದ ಗುರುಕುಲ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ,,,

ಕೊಪ್ಪಳ : 2024-25ನೇ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವು ಇದೇ 25ರ ಗುರುವಾರದಂದು ಬೆಳಗ್ಗೆ 10 ಗಂಟೆಗೆ ಜರುಗಲಿದೆ. ಕಾರ್ಯಕ್ರಮವು ವಿದ್ಯಾನಂದ ಗುರುಕುಲದ ಹುತಾತ್ಮ ಭವನದಲ್ಲಿ ಜರುಗಲಿದ್ದು ಉದ್ಘಾಟಕರಾಗಿ ವಿಶ್ವಸ್ತ ಮಂಡಳಿಯ ರವಿಕುಮಾರ್ ಸರಮೊಕದಂ, ಅಧ್ಯಕ್ಷತೆಯನ್ನು ಪ್ರಾಚಾರ್ಯ ಎನ್ ಪಾಂಡುರಂಗ ವಹಿಸುವರು. ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್ ದೈನಂದಿನ ಚಟುವಟಿಕೆ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಮತ್ತು 2024ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ …

Read More »

ಕರಸ್ಥಲದ ಇಷ್ಟಲಿಂಗ ಘಟಸರ್ಪ ಹೇಗಾಗುವುದು?

How will Ishtalinga Ghatasarpa of Karasthala become? ನುಡಿಯಲ್ಲಿ ಎಚ್ಚತ್ತು ನಡೆಯಲ್ಲಿ ತಪ್ಪಿದಡೆಹಿಡಿದಿರ್ದ ಲಿಂಗವು ಘಟಸರ್ಪನಯ್ಯಾ.ನುಡಿಯಲೂ ಬಾರದು, ನಡೆಯಲೂ ಬಾರದು,ಲಿಂಗದೇವನೆ ದಿಬ್ಯವೊ ಅಯ್ಯಾ.ಬಡವನ ಕೋಪವು ದವಡಿಗೆ ಮೃತ್ಯುವಾದಂತೆಕಡೆಗೆ ದಾಂಟದು ಕಾಣಾ, ಲಿಂಗದೇವಾ.-ಗುರು ಬಸವಣ್ಣನವರು. ಗುರು ಬಸವಣ್ಣನವರು ಮಾತೃ ಹೃದಯಿಯಾಗಿ ಅನೇಕವಚನ ಉಪದೇಶಗಳನ್ನು ನಮಗೆ ನೀಡಿದ್ದಾರೆ. ಕೇವಲ ವಚನೋಪದೇಶ ಮಾತ್ರವಲ್ಲ ವರ್ತನೋಪದೇಶ ಕೂಡ ನೀಡಿದ್ದಾರೆ. ಮೇಲಿನ ವಚನ ಇಷ್ಟಲಿಂಗವು ಘಟ ಸರ್ಪವಾಗಿ ಕಾಡಿದಾಗ ಮಾತ್ರ ಅರ್ಥಮಾಡಿಕೊಳ್ಳಬೇಕೆಂದೇನಿಲ್ಲ ಇತಿಹಾಸದಲ್ಲಿ ನಡೆದ ಅನೇಕ …

Read More »

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಇವತ್ತು ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಅಥಣಿಗೆ ಬಜೆಟ್ ಜಾರಿಯಾಗದೆ ನಿರಾಸೆ ಆದ ಅಥಣಿ ತಾಲೂಕಿನಸಾರ್ವಜನಿಕರು?

Are the public of Athani taluk disappointed that the budget for Athani was not implemented in the central government budget today in Athani taluk of Belgaum district? ಸಂಬಂಧಪಟ್ಟವರು ಅಭಿವೃದ್ಧಿ ಮಾಡುತ್ತಿಲ್ಲ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಅಥಣಿಯ ಅಭಿವೃದ್ಧಿಯನ್ನು ಮಾಡುತ್ತಿಲ್ಲ ರಾಜ್ಯ ಸರ್ಕಾರ ಬಜೆಟ್ ನಲ್ಲಿ ಕೂಡ ಅಭಿವೃದ್ಧಿ ಮಾಡುತ್ತಿಲ್ಲ ಆತನಿಗೆ ಅಭಿವೃದ್ಧಿ ಮಾಡುವರು ಯಾರು? ಅಭಿವೃದ್ಧಿಗಳಾಗಬೇಕಾಗಿದೆ?ಅಥಣಿಯಲ್ಲಿ ತಾಲೂಕ …

Read More »

ಬೆಂಗಳೂರು ವಿವಿ: ಸಂಶೋಧನಾ ವಿದ್ಯಾರ್ಥಿ ಶ್ರೀನಿವಾಸ ಎನ್ ರವರಿಗೆ : ‘ಕನ್ನಡ ಸಾಹಿತ್ಯ ಚಿನ್ನ ಪ್ರಶಸ್ತಿ’ ಪ್ರಧಾನ

Bengaluru University: Research student Srinivasa N: ‘Kannada Sahitya Gold Award’ Principal ಬೆಂಗಳೂರು: ಜುಲೈ, 23: ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದಲ್ಲಿರುವ ಪ್ರೊ.ವೆಂಕಟಗಿರಿಗೌಡ ಸಭಾಂಗಣದಲ್ಲಿ ಆಯೋಜಿಸಿದ ಸಂವಹನ ವಿಭಾಗದ ಸುವರ್ಣ ಮಹೋತ್ಸವದ (1973-2023) ಅಂಗವಾಗಿ ‘ಮೀಡಿಯಾ ಸ್ಪಿಯರ್- 2024, “ಭಾರತೀಯ ಮಾಧ್ಯಮ ಉದ್ಯಮದ ರೂಪಾಂತರ” ರಾಷ್ಟ್ರೀಯ ಸಮ್ಮೇಳನವನ್ನು ಬೆಂಗಳೂರು ವಿವಿಯ ಸಂವಹನ ವಿಭಾಗ, ಭಾರತೀಯ ಸಂವಹನ ಕಾಂಗ್ರೆಸ್ (ಐಸಿಸಿ) ಹಾಗೂ ಕರ್ನಾಟಕ ರಾಜ್ಯ ಪತ್ರಿಕೋದ್ಯಮ ಮತ್ತು ಸಂವಹನ …

Read More »

ನೆಚ್ಚಿನ ಶಿಕ್ಷಕರಿಗೆ ಹಳೆ ವಿದ್ಯಾರ್ಥಿಗಳಿಂದ ಅದ್ದೂರಿ ಬೀಳ್ಕೊಡುಗೆ: ಗ್ರಾಮಸ್ಥರ ಪ್ರೀತಿಗೆ ಭಾವುಕರಾದ ಶಿಕ್ಷಕರು

A Grand Farewell to Favorite Teachers by Ex-Students: A teacher who feels the love of the villagers ಗಂಗಾವತಿ : ಕೊಪ್ಪಳ ತಾಲೂಕಿನ ಗಂಗಾವತಿ ವಿಧಾನ ಸಭಾ ಕ್ಷೇತ್ರದ ಇಂದರಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 25 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಭೀಮಸೇನ ಕೆ.ಬಡಿಗೇರ ಅವರನ್ನು ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತುಈ ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳು ಹಾಜರಿದ್ದು, ಪಾಠ …

Read More »

371ಜೆ ಸಮರ್ಪಕ ಅನುಷ್ಠಾನ,ನ್ಯಾಯಸಮ್ಮತ ಅವಕಾಶಕ್ಕಾಗಿ ಆಗ್ರಹಿಸಿ ಪ್ರತಿಭಟನೆ

Protest demanding proper implementation of 371J, fair opportunity ಕೊಪ್ಪಳ: ೩೭೧(ಜೆ) ಮೀಸಲಾತಿ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ಮತ್ತು ೩೭೧(ಜೆ) ರದ್ದು ಪಡಿಸುವಂತೆ ಮಾಡಿದ ಹೋರಾಟ ಖಂಡಿಸಿ ನಗರದ ಬಸವೇಶ್ವರ ವೃತ್ತದಲ್ಲಿ ಸೋಮವಾರ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಜಿಲ್ಲಾ ಯುವ ಘಟಕದ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ೩೭೧(ಜೆ) ಮೀಸಲಾತಿಯನ್ನು ಯಾವುದೋ ಸರ್ಕಾರ, ಯಾವುದೋ ಪಕ್ಷ ಕೊಟ್ಟಿಲ್ಲ. ಕಲ್ಯಾಣ ಕರ್ನಾಟಕದ ಜನರಿಗೆ …

Read More »

ಜನ ಸ್ನೇಹಿ ಬಜೆಟ್: ಅಶೋಕಸ್ವಾಮಿ ಹೇರೂರ

People Friendly Budget: Ashokaswamy Heroor ಕೊಪ್ಪಳ: ಕೇಂದ್ರ ಸರಕಾರದ ಹಣಕಾಸು ಖಾತೆಯ ಸಚಿವೆ ನಿರ್ಮಲಾ ಸಿತಾರಾಮ ಮಂಡಿಸಿದ ಬಜೆಟ್ ಜನ ಸ್ನೇಹಿಯಾಗಿದೆ ಎಂದು ಕರ್ನಾಟಕ ರಾಜ್ಯ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ನಿರ್ದೇಶಕ ಅಶೋಕಸ್ವಾಮಿ ಹೇರೂರ ಅಭಿಪ್ರಾಯ ಪಟ್ಟಿದ್ದಾರೆ. ಮಹಿಳೆ,ರೈತರು ಮತ್ತು ಯುವಕರನ್ನು ಹಾಗೂ ಕೈಗಾರಿಕೋದ್ಯಮಿಗಳನ್ನು ಪ್ರೊತ್ಸಾಹಿಸುವ ಕಾರ್ಯಕ್ರಮಗಳು ಬಜೆಟ್ ನಲ್ಲಿರುವುದು ಸ್ವಾಗತಾರ್ಹ. ಆದರೆ ಆದಾಯ ತೆರಿಗೆ ವಿನಾಯಿತಿ ಮೊತ್ತವನ್ನು 3 ಲಕ್ಷದಿಂದ 5 ಲಕ್ಷದವರೆಗೂ ವಿಸ್ತರಿಸಬೇಕಾಗಿತ್ತು ಹಾಗೂಕ್ಯಾನ್ಸರ್ …

Read More »

ಕೃಷಿ,ನೀರಾವರಿ ಹಾಗೂ ಕಾರ್ಮಿಕರಹೋರಾಟಕ್ಕೆ ಪತ್ರಕರ್ತ ಕೆ.ನಿಂಗಜ್ಜ ಧ್ವನಿಯಾಗಿದ್ದಾರೆ:ರೈತ ಮುಖಂಡ ಶರಣಪ್ಪ ದೊಡ್ಮನಿ.

Journalist K. Ningajja is a voice for agriculture, irrigation and labor struggle: farmer leader Sharanappa Dodmani. ಗಂಗಾವತಿ: ಕೃಷಿ, ನೀರಾವರಿ ಮತ್ತು ಕಾರ್ಮಿಕ ಹೋರಾಟಕ್ಕೆ ಹಿರಿಯ ಪತ್ರಕರ್ತ ಕೆ.ನಿಂಗಜ್ಜ ಅವರು ಧ್ವನಿಯಾಗಿ ಜನಮಾನಸದಲ್ಲಿ ಚಾಪು ಮೂಡಿಸಿದ್ದು ಕರ್ನಾಟಕ ಸರಕಾರ ಮಾಧ್ಯಮ ಅಕಾಡೆಮಿ ಸದಸ್ಯರನ್ನಾಗಿ ಮಾಡಿದ್ದು ಶ್ಲಾಘನೀಯವಾಗಿದೆ ಎಂದು ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ಶರಣಪ್ಪ ದೊಡ್ಮನಿ ಹೇಳಿದರು.ಅವರು ನಗರದ ನಿತ್ಯ ಹೊಯ್ಸಳ ಸೌಹಾರ್ದ ಸಹಕಾರಿ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.