Before You Get There” poster released ಬೆಂಗಳೂರ : ಶ್ರೀ ವೀರಭದ್ರೇಶ್ವರ ಸಿನಿ ಕ್ರಿಯೇಷನ್ ಅವರ ಮನು ಸಹಕಾರದ “ನೀ ಸಿಗುವ ಮೊದಲು” ಎಂಬ ಸ್ಟೋರಿ ಕಂಟೆAಟ್ ಆಲ್ಬಮ್ ಸಾಂಗ್ ಹಾಗೂ ಹೊಸಚಲನಚಿತ್ರದ ಪೋಸ್ಟರನ್ನು ಚಲನಚಿತ್ರ ನಟ ಆ್ಯಕ್ಷನ್ಪ್ರಿನ್ಸ್ ಧ್ರ್ರುವ ಸರ್ಜಾ ಬಿಡುಗಡೆ ಮಾಡಿದರು.ಪೋಸ್ಟರ ಬಿಡುಗಡೆ ನಂತರ ಧ್ರ್ರುವ ಸರ್ಜಾ ಯುವ ಕಲಾವಿದರಿಗೆ, ತಂಡಕ್ಕೆ ಶುಭಕೋರಿದರು. ಹಿರಿಯ ಪ್ರಬುದ್ಧ ಕಲಾವಿದರಾÀದ ಧ್ರ್ರುವ ಸರ್ಜಾ ಅವರು ಪೋಸ್ಟರ್ ಬಿಡುಗಡೆ ಮಾಡಿ …
Read More »ಅಂಜನಾದ್ರಿ ಸ್ವಚ್ಛತಾ ಆಂದೋಲನ ಚಾಲನೆ: ಶ್ರೀಮತಿ ಲಲಿತಾರಾಣಿ ಶ್ರೀರಂಗದೇವರಾಯಲು
Anjanadri cleanliness drive launched: Mrs. Lalitharani Srirangadevarayalu ಗಂಗಾವತಿ: ತಾಲೂಕಿನ ಹನುಮನ ಜನ್ಮಸ್ಥಳವಾದ ಅಂಜನಾದ್ರಿಯಲ್ಲಿ ಜೂನ್-೧೮ ಬುಧವಾರ ಅಂಜನಾದ್ರಿ ಸ್ವಚ್ಛತಾ ಆಂದೋಲನಕ್ಕೆ ಚಾಲನೆ ದೊರೆಯಿತು.ಈ “ಅಂಜನಾದ್ರಿ ಸ್ವಚ್ಛತಾ ಆಂದೋಲನಕ್ಕೆ” ಚಾಲನೆ ನೀಡಿ ಮಾತನಾಡಿದ ಶ್ರೀಮತಿ ಲಲಿತಾರಾಣಿ ಶ್ರೀರಂಗದೇವರಾಯಲುರವರು, ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ದೇಶ-ವಿದೇಶಗಳಿಂದ ಅಂಜನಾದ್ರಿಗೆ ಆಗಮಿಸುತ್ತಿದ್ದು, ಹನುಮನ ಜನ್ಮಸ್ಥಳವಾದ ಪುಣ್ಯಕ್ಷೇತ್ರದಲ್ಲಿ ದಿನೇ ದಿನೇ ಪ್ಲಾಸ್ಟಿಕ್ ಮತ್ತು ಇತರೆ ತ್ಯಾಜ್ಯಗಳಿಂದ ಮಾಲಿನ್ಯ ಹೆಚ್ಚಾಗುತ್ತಿದೆ. ಮುಂದೊAದು ದಿನ ಪುಣ್ಯಕ್ಷೇತ್ರ ತ್ಯಾಜ್ಯ …
Read More »ಕೇಂದ್ರ ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳ ಸದುಪಯೋಗ ಪಡಿಸಿಕೊಳ್ಳಲು ಕರೆ
Call to make good use of central government’s social security schemes ಗಂಗಾವತಿ: 2015 ರಿಂದ ಕೇಂದ್ರ ಸರ್ಕಾರ ಸಾರ್ವಜನಿಕರಿಗೆ ವಿಮಾ ಭದ್ರತೆ ಒದಗಿಸುವ ಸಾಮಾಜಿಕ ಭದ್ರತಾ ಯೋಜನೆ ಜಾರಿಗೊಳಿಸಿದ್ದು, ಇದರ ಸದುಪಯೋಗಪಡಿಸಿಕೊಳ್ಳಲು ಕೊಪ್ಪಳ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕರಾದ ಮಾರುತಿ .ಕೆ.ಕೆ.ರವರು ಇಂದು ವಿನೋಬಾ ನಗರದಲ್ಲಿ ಮಹಿಳಾ ಗುಂಪಿನ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದರು*. ಸಾಮಾನ್ಯವಾಗಿ ಜನರು ಅನೇಕ ಕಾಯಿಲೆಗಳು ಅಥವಾ ಅನಾನುಕೂಲತೆಯಿಂದ ಜೀವನೋಪಾಯ ಮಾಡುವ ಸಂದರ್ಭದಲ್ಲಿ …
Read More »ಪೌರ ಕಾರ್ಮಿಕರಿಗೆ ಆರೋಗ್ಯ ತಪಾಸಣೆ”
“Health check-up for civic workers” ಕೊಟ್ಟೂರು ಪಟ್ಟಣ ಪಂಚಾಯಿತಿಯ ಪೌರ ಕಾರ್ಮಿಕರಿಗೆ ಪಟ್ಟಣ ಪಂಚಾಯಿತಿ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮ ಬುಧವಾರ ಕೈಗೊಳ್ಳಲಾಯಿತು. ಆರೋಗ್ಯ ಇಲಾಖೆಯ ವೈದ್ಯರಾದ ಮಂಜುನಾಥ್ ರವರು ಪೌರ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿದರು. ಮುಖ್ಯಾಧಿಕಾರಿಗಳಾದ ನಸುರುಲ್ಲಾ ಮಾತನಾಡಿ, ಪೌರ ಕಾರ್ಮಿಕರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಪಟ್ಟಣದ ಸ್ವಚ್ಛತಾ ಕಾರ್ಯವನ್ನು ಮಾಡುವುದರಿಂದ ಕಾರ್ಮಿಕರಿಗೆ ನಿಯಮಿತವಾಗಿ ಆರೋಗ್ಯ ತಪಾಸಣೆಯ ಅಗತ್ಯವಿರುತ್ತದೆ. ಆದ್ದರಿಂದ ಎಲ್ಲಾ …
Read More »ತಿಪಟೂರು ಪ್ರಾಮಾಣಿಕ ಪೊಲೀಸ್ ಅಧಿಕಾರಿ ಡಿವೈಎಸ್ಪಿ ವಿನಾಯಕ ಶೆಟ್ಟಿಗೇರಿ ರವರಿಗೆ ಸನ್ಮಾನ
Tribute to Tiptur honest police officer DySP Vinayak Shettigeri ತಿಪಟೂರು.ಇಂದು ಪ್ರೊ ಬಿ ಕೃಷ್ಣಪ್ಪನವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರಾದ ನಾಗತಿಹಳ್ಳಿ ಕೃಷ್ಣಮೂರ್ತಿ ರವರು. ತಿಪಟೂರು ತಾಲ್ಲೂಕ್ ಸಂಚಾಲಕರಾದ ಹರಚನಹಳ್ಳಿ ಮಂಜುನಾಥ್ ಹಾಗೂ ತಿಪಟೂರು ತಾಲ್ಲೂಕು ಶಾಖೆ ಪದಾಧಿಕಾರಿಗಳು ಪ್ರಾಮಾಣಿಕ ನಿಷ್ಠಾವಂತ ಅಧಿಕಾರಿ ಜನಸ್ಪಂದನೆ ಉಳ್ಳವರು ತಿಪಟೂರು ಉಪದೀಕ್ಷಕರು(ಡಿ ವೈ ಎಸ್ ಪಿ) ವಿನಾಯಕ ಶೆಟ್ಟಿಗೇರಿ ರವರನ್ನು ಇಂದು ಗೌರವಿಸಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ.ಕರಿಕೆರೆ …
Read More »ಕೊಪ್ಪಳ ಸುತ್ತಮುತ್ತ ಹೊಸ ಕಾರ್ಖಾನೆ ತಡೆಗಟ್ಟುವಂತೆ ಸಚಿವರಿಗೆ ಮನವಿ
Appeal to the Minister to prevent new factories around Koppal ಕೊಪ್ಪಳ: ನಗರಕ್ಕೆ ಹೊಂದಿಕೊಂಡು ಮತ್ತು ಹತ್ತಿರದಲ್ಲಿ ಪ್ರಸ್ತುತ ಬಂದಿರುವ ಬಲ್ಡೋಟಾ ಕಾರ್ಖಾನೆ ಮತ್ತು ಕಿರ್ಲೋಸ್ಕರ್ ಸೇರಿ ವಿವಿಧ ಕಾರ್ಖಾನೆಗಳ ವಿಸ್ತರಣೆ ವಿರೋಧಿಸಿ ನಡೆಯುತ್ತಿರುವ ಹೋರಾಟ ಮತ್ತು ಪರಿಸರ ಹಾನಿ ಕುರಿತು ಸಚಿವ ಹೆಚ್. ಕೆ. ಪಾಟೀಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಮತ್ತು ಪರಿಸರ ಹಿತರಕ್ಷಣಾ ವೇದಿಕೆಯ ಜಂಟಿ ಕ್ರಿಯಾ …
Read More »ಕೌಟುಂಬಿಕ ದೌರ್ಜನ್ಯ ಮತ್ತು ಬಾಲಕಾರ್ಮಿಕ ಪದ್ಧತಿಯ ಬಗ್ಗೆ ಜಾಗೃತಿ : ಜಯಶ್ರೀ ಬಿ ದೇವರಾಜ್
Awareness about domestic violence and child labor: Jayashree B Devaraj ಕನಕಗಿರಿ : ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಪಟ್ಟಣದ ಸ್ವಚ್ಛತಾ ಸಿಬ್ಬಂದಿ ವರ್ಗದವರಿಗೆ ಕನಕಗಿರಿ ಮಹಿಳಾ ಸಾಂತ್ವನ ಸಹಾಯವಾಣಿ ಕೇಂದ್ರದ ವತಿಯಿಂದ ಕೌಟುಂಬಿಕ ದೌರ್ಜನ್ಯ ನಿಷೇಧ ಕಾಯ್ದೆ, ಬಾಲಕಾರ್ಮಿಕ ವಿರೋಧಿ ಕಾಯ್ದೆ POSH Act ನ ಬಗ್ಗೆ ಮತ್ತು ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರದಲ್ಲಿ ದೊರೆಯುವ ಸೌಲಭ್ಯಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು. ಈ …
Read More »ಅರಿವು ಕೇಂದ್ರಗಳ ಸದುಪಯೋಗ ಪಡೆಯಿರಿ ತಾಪಂ ಇಓ ಶ್ರೀರಾಮರೆಡ್ಡಿ ಪಾಟೀಲ್ ಮಾಹಿತಿ
Make the most of the awareness centers. Information from TAP EO Shri Rama Reddy Patil. ಗಂಗಾವತಿ : ವಿದ್ಯಾರ್ಥಿಗಳಿಗೆ ಮತ್ತು ಗ್ರಾಮಸ್ಥರಿಗೆ ಅನುಕೂಲವಾಗುವ ದೃಷ್ಟಿಯಿಂದ ಸರಕಾರ ಗ್ರಾಮೀಣ ಮಟ್ಟದಲ್ಲಿ ಅರಿವು ಕೇಂದ್ರಗಳನ್ನು ತೆರೆದಿದ್ದು, ಇವುಗಳ ಉಪಯೋಗ ಪಡೆದುಕೊಳ್ಳಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಮರೆಡ್ಡಿ ಪಾಟೀಲ್ ಅವರು ಹೇಳಿದರು. ನಗರದ ತಾಲೂಕು ಪಂಚಾಯತ್ ಸಾಮರ್ಥ್ಯ ಸೌಧದಲ್ಲಿ ಅರಿವು ಕೇಂದ್ರಗಳ ಸಲಹಾ ಸಮಿತಿ ಸದಸ್ಯರುಗಳಿಗೆ …
Read More »ಜಿಲ್ಲಾ ಕ್ಷಯರೋಗ ನಿರ್ಮೂಲನಾಕಾರ್ಯಕ್ರಮ : ಇಂದು ಖಾಸಗಿ ಆಸ್ಪತ್ರೆ ಮತ್ತು ಔಷಧ ಅಂಗಡಿಗೆ ಭೇಟಿ
District Tuberculosis Eradication Program: Visit to private hospital and drug store today ಗಂಗಾವತಿ:ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ ಕೊಪ್ಪಳ ಉಪ ವಿಭಾಗೀಯ ಆಸ್ಪತ್ರೆ ತಾಲೂಕು ಆಸ್ಪತ್ರೆಗಳಿಗೆ ಇಂದು ಖಾಸಗಿ ಆಸ್ಪತ್ರೆ ಮತ್ತು ಔಷಧ ಅಂಗಡಿಗೆ ಭೇಟಿ ಪಿಪಿಎಂ ಸಂಯೋಜಕರೊಂದಿಗೆ ನೀಡಲಾಗಿದೆ ಡಾ ಚಂದ್ರಪ್ಪ ಸರ್ ದೇವರಾಜ್, ಎ ಎಸ್ ಎನ್ ರಾಜು, ಸತೀಶ್ ರಾಯ್ಕರ್,ಕೃಷ್ಣ ಕುಮಾರ್,ಶ್ಯಾಮ್ ಕುಮಾರ್ ,ಮತ್ತು ಮಲ್ಲಿಗೆ,ಅನುಗ್ರಹ,ಅನ್ನಪೂರ್ಣ ಔಷಧಾಲಯ ಭೇಟಿ ನೀಡಿ ಕ್ಷಯರೋಗದ …
Read More »ಕೆ.ಕೆ.ಆರ್.ಡಿ.ಬಿ ಯೋಜನೆಯಡಿ ಹೈಮಾಸ್ಕ್ ದೀಪಗಳನ್ನು ಅಳವಡಿಸದೇಬೋಗಸ್ ಬಿಲ್ ತಯಾರಿಸಿ ಹಣ ಎತ್ತುವಳಿ: ಹೆಚ್. ವಸಂತಕುಮಾರ
Money was raised by preparing bogus bills without installing high-mast lights under the KKRDB scheme: H. Vasanthakumar ಗಂಗಾವತಿ: ನಗರದ ಗಣೇಶ ಸರ್ಕಲ್ನಲ್ಲಿ ಮತ್ತು ೧೮ ಸಮಾಜನ ಸ್ಮಶಾನದಲ್ಲಿ ಹೈ ಮಾಸ್ಕ್ ದೀಪಗಳನ್ನು ಅಳವಡಿಸಲು ಕೆ.ಕೆ.ಆರ್.ಡಿ.ಬಿ. ಯೊಜನೆ ಅಡಿಯಲ್ಲಿ ಹಣ ಮಂಜೂರಾಗಿರುತ್ತದೆ. ಆದರೆ ಸದರಿ ಕಾಮಗಾರಿಯನ್ನು ನಿರ್ವಹಿಸದೇ ಬೋಗಸ್ ದಾಖಲೆಗಳನ್ನು ಸೃಷ್ಟಿಮಾಡಿಕೊಂಡು ಸರ್ಕಾರದ ಹಣವನ್ನು ಲೂಟಿ ಮಾಡಿರುತ್ತಾರೆ ಎಂದು ಕರ್ನಾಟಕ ದಲಿತ ರಕ್ಷಣ ವೇದಿಕೆ …
Read More »