Breaking News

Tag Archives: kalyanasiri News

ಮಾದಪ್ಪನ ಕಾಣಿಕೆ ಹುಂಡಿ ಹಣ ಎಣಿಕೆ ನಡೆದಿದ್ದು, 30 ದಿನಗಳ ಅವಧಿಯಲ್ಲಿ 2.58 ಕೋಟಿ ರೂ. ಸಂಗ್ರಹ

ವರದಿ : ಬಂಗಾರಪ್ಪ ಸಿ ಹನೂರು .ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಹುಂಡಿ ಹಣ ಎಣಿಕೆ ನಡೆದಿದ್ದು, 30 ದಿನಗಳ ಅವಧಿಯಲ್ಲಿ 2.58 ಕೋಟಿ ರೂ. ಸಂಗ್ರಹವಾಗಿದೆ.ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಸಮುಖದಲ್ಲಿ ಹುಂಡಿಗಳನ್ನು ತೆರೆದು, ಬಳಿಕ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ರಾತ್ರಿ 8:30ರವರೆಗೂ ನಡೆಯಿತು. …

Read More »

ಹಬ್ಬಗಳನ್ನುಆಚರಿಸುತ್ತಿರುವುದರಿಂದ ಹಳ್ಳಿಗಳು ಸುಬೀಕ್ಷವಾಗಿವೆ:ಶಾಸಕರಾದ ಎಮ್ ಆರ್ ಆರ್ ನರೇಂದ್ರ ಅಭಿಮತ

ವರದಿ: ಬಂಗಾರಪ್ಪ ಸಿ .ಹನೂರು :ಹಿಂದಿನ ಕಾಲದಿಂದಲೂ ಪ್ರತಿಯೊಂದು ಹಳ್ಳಿಯಲ್ಲು ಹಬ್ಬಗಳನ್ನು ಆಚರಿಸುತ್ತಿರುವುದು ವಾಡಿಕೆ ಅದರಂತೆ ಪ್ರಸ್ತುತದಲ್ಲಿ ಸಹ ಗ್ರಾಮದ ಜನರೆಲ್ಲ ಒಂದೇಡೆ ಸೇರಿ ಒಮ್ಮತದಿಂದ ಹಬ್ಬಗಳನ್ನು ಆಚರಿಸುತ್ತಿರುವುದರಿಂದ ಶುಭ ಸಂಕೇತವಾದಂತಾಗಿದೆ ಎಂದು ಮಾಜಿ ಶಾಸಕರಾದ ಆರ್ ನರೇಂದ್ರ ತಿಳಿಸಿದರು . ವಿಧಾನಸಭಾ ಕ್ಷೇತ್ರದ ಕೌದಳ್ಳಿ ,ಕೆಂಪಯ್ಯನಹಟ್ಟಿ ,ಮತ್ತು ಶೇಟ್ಟಳ್ಳಿ ಸೇರಿದಂತೆ ವಿವೀದೆಡೆ ಭಾಗವಹಿಸಿ ಮಾತನಾಡಿದ ಅವರು ಪ್ರತಿ ಸಮುದಾಯದ ಬಿದಿಯಲ್ಲಿ ಇಂದು ನಡೆದ ಗ್ರಾಮ ದೇವತೆಯ ಹಬ್ಬವು ಬಹಳ …

Read More »

ಎಲ್. ಹೆಚ್ ನಲ್ಲಿ ನಮ್ಮೂರ ದೊನ್ನೆ ಬಿರಿಯಾನಿ ಹೋಟಲ್ – ಯು.ಟಿ. ಖಾದರ್ ಉದ್ಘಾಟಿಸಿದರು.

ಬೆಂಗಳೂರು: ರಾಜ್ಯವನ್ನು ಪ್ರತಿನಿಧಿಸುವ ಶಾಸಕ ಮಾಜಿ ಶಾಸಕರಿಗೆ,ಸುತ್ತಮುತ್ತಲಿನ ವಿವಿಧ ಸಚಿವಾಲಯಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ,ಸಿಬ್ಬಂದಿಗಳಿಗೆ, ಪತ್ರಕರ್ತರುಗಳಿಗೆ ಮತ್ತು ಸಾರ್ವಜನಿಕರಿಗೆ ಕೆಮಿಕಲ್ ರಹಿತವಾದ ಮಸಾಲೆಗಳನ್ನು ಉಪಯೋಗಿಸಿ ಸಿದ್ಧಪಡಿಸಲಾಗುವ ಗುಣಮಟ್ಟದ ಮಾಂಸಹಾರಿ ಊಟ,ತಿಂಡಿಗಳನ್ನು ಒದಗಿಸಬೇಕೆಂಬ ಏಕೈಕ ಉದ್ದೇಶದಿಂದ ಶಾಸಕರ ಭವನದ ಶಾಸಕರ ಭವನದ ಕಟ್ಟಡ-2ರ ನೆಲಮಾಳಿಗೆಯಲ್ಲಿಂದು ನಮ್ಮೂರ ದೊನ್ನೆ ಬಿರಿಯಾನಿ ಹೆಸರಿನಲ್ಲಿ ಹೊಟೇಲ್ ಶಾಖೆಯನ್ನು ಸಭಾಧ್ಯಕ್ಷರಾದ ಯು.ಟಿ. ಖಾದರ್ ಉದ್ಘಾಟಿಸಿದರು. ವಿಧಾನ ಪರಿಷತ್ ಸಚಿವಾಲಯ ಸಭಾಪತಿಗಳಾದ ಬಸವರಾಜ್ ಶಿವಲಿಂಗಪ್ಪ ಹೊರಟ್ಟಿ ಅವರು ಭೇಟಿ ನೀಡಿದರು.ಹೋಟಲ್ …

Read More »

ಮೇ ೩೦ ಕ್ಕೆ ಪ್ರಜ್ವಲ್ ಬಂಧನಕ್ಕೆ ಒತ್ತಾಯಿಸಿ ಹಾಸನಛಲೋ:ಭಾರಧ್ವಜ್

ಗಂಗಾವತಿ: ಸಂಸದ ಪ್ರಜ್ವಲ್ ರೇವಣ್ಣ ಬಂಧನ ವಿಳಂಬ ಖಂಡಿಸಿ ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಒದಗಿಸಲು ಒತ್ತಾಯಿಸಿ ರಾಜ್ಯದಾದ್ಯಂತ ನೂರಾರು ಸಂಘಟನೆಗಳು ಒಟ್ಟಾಗಿ ಮೇ.೩೦ ರಂದು ಹಾಸನಕ್ಕೆ ತೆರಳುತ್ತಿದ್ದು ಗಂಗಾವತಿ ತಾಲೂಕಿನಿಂದ ೧೦೦ ಕ್ಕು ಹೆಚ್ಚು ಸಿಪಿಐಎಂಎಲ್ ಕಾರ್ಯಕರ್ತರು ಹೋರಾಟಕ್ಕೆ ಹೋಗುತ್ತಿದ್ದೇವೆ ಎಂದು ಸಿಪಿಐಎಂಎಲ್ ರಾಜ್ಯ ಸ್ಥಾಯಿ ಸಮಿತಿ ಸದಸ್ಯ ಜೆ. ಭಾರಧ್ವಜ್ ಹೇಳಿದರು. ಅವರು ಮಂಗಳವಾರ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು.ಮಾಜಿ ಪ್ರಧಾನಿ ದೇವೆ ಗೌಡರ ಕುಟುಂಬದ ಬಗೆಗೆ ನಮಗೆ ಅಪಾರ ಗೌರವವಿತ್ತು …

Read More »

ಪ್ರಚಾರಕ್ಕಾಗಿ ಸಸಿ ನೆಡಬೇಡಿಮನುಕುಲಕ್ಕಾಗಿ ನೆಡಿ.ರಾಷ್ಟçಪ್ರಶಸ್ತಿ ವಿಜೇತ ಶಿಕ್ಷಕರಾದ ಖಾದರಸಾಬ್ ಹುಲ್ಲೂರು “ಅಕ್ಷರ-ಅನ್ನ, ಪರಿಸರ-ಚಿನ್ನ”

ಗಂಗಾವತಿ: ಇಂದು ಆನೆಗುಂದಿ ಮಹಿಳಾ ಶಕ್ತಿ ಕೇಂದ್ರದಲ್ಲಿ ಪರಿಸರ ಪ್ರೇಮಿ ಸಿಂಧೂ ಡಿ. ಜೊತೆ, ರಾಷ್ಟçಪ್ರಶಸ್ತಿ ವಿಜೇತ ಶಿಕ್ಷಕರಾದ ಖಾದರಸಾಬ ಹುಲ್ಲೂರು ರವರು ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಅವರು ಮಾತನಾಡಿ, ನಾನು ಹಳೆ ಬೇರು ಆದರೆ, ಸಿಂಧೂ ಡಿ ಹೊಸ ಚಿಗುರು, ಸಿಂಧೂವಿನ ಜೊತೆ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ಸಂತೋಷವಾಗುತ್ತಿದೆ. ಪ್ರತಿಯೊಬ್ಬರೂ ಮನುಕುಲ ಪ್ರಾಣಿ ಸಂಕುಲದ ಉಳಿವಿಗಾಗಿ ಸಸಿ ನೆಡಬೇಕಾಗಿದೆ. ಇಂತಹ ಪರಿಸರ ಕಾಳಜಿ ಕಾರ್ಯಕ್ರಮಗಳಲ್ಲಿ …

Read More »

ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ಸುನಿಧಿ ರಂಗ ಪ್ರವೇಶ

ಬೆಂಗಳೂರು, ಮೇ, 28; ಹಾವೀರ ಲಲಿತಾಕಲಾ ಅಕಾಡೆಮಿಯ ಗುರು ವಿದುಷಿ ತನುಜಾ ಜೈನ್‌ ಅವರು ತಮ್ಮ ಶಿಷ್ಯೆ 15ರ ಹರೆಯದ ಕುಮಾರಿ ಸುನಿಧಿ ಮಂಜುನಾಥ್‌ ರಂಗ ಪ್ರವೇಶ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯಿತು. ಮಹಾವೀರ ಲಲಿತಕಲಾ ಅಕಾಡೆಮಿ ಹಾಗೂ ಸುಮೇರು ಟ್ರಸ್ಟ್ ನ ಸಹಯೋಗದಲ್ಲಿ ನಡೆಯಿತು. ಕುಮಾರಿ ಸುನಿಧಿ 8ನೇ ವಯಸ್ಸಿಗೆ ಗುರುಗಳಲ್ಲಿ ನೃತ್ಯಾಭ್ಯಾಸ ಆರಂಭಿಸಿದರು. ಗುರುಗಳಾದ ವಿದುಷಿ ತನುಜಾರವರು ಆಗಸ್ಟ ಸೆಪೆಂಬರ್‌ ಹೊತ್ತಿಗೆ ರಂಗ ಪ್ರವೇಶ ಮಾಡುವ ಉದ್ದೇಶ …

Read More »

ನಿಷ್ಕಳಂಕ ದಲಿತ ನಾಯಕಹೆಚ್.ಆಂಜನೇಯಗೆ ಎಂ.ಎಲ್.ಸಿ ಸ್ಥಾನ ನೀಡಿ:ಮಲ್ಲೇಶ ದೇವರಮನಿ

ಗಂಗಾವತಿ.ಮೇ.28: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಮುತ್ಸದ್ದಿ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಮಾಜಿ ಸಚಿವ ಹೆಚ್.ಆಂಜನೇಯ ಅವರಿಗೆ ಎಂ.ಎಲ್.ಸಿ ಸ್ಥಾನ ನೀಡಬೇಕು ಎಂದು ನಗರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮಲ್ಲೇಶ ದೇವರಮನಿ ಅವರು ಮುಖಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ವರಿಷ್ಠರಿಗೆ ಒತ್ತಾಯಿಸಿದ್ದಾರೆ.ಈ ಕುರಿತಂತೆ ಮಾತನಾಡಿದ ದೇವರಮನಿ ಅವರು, ಮಾಜಿ ಸಚಿವ ಹೆಚ್.ಆಂಜನೇಯ ಅವರು ಹಿರಿಯ ಅನುಭವಿ ರಾಜಕಾರಣಿ ಆಗಿದ್ದು, ಅವರ ಸೇವೆ ನಾಡಿಗೆ ಅಗತ್ಯವಿದೆ. …

Read More »

ಬಸವರಾಜು ಎಂ ಎಸ್ ಅವರಿಗೆ ಎಂಎಲ್‌ಸಿ ಸ್ಥಾನ ನೀಡಲಿ: ಈಶ್ವರ್ ಸಿರಿಗೇರಿ

ಈ ಬಾರಿ ವಿಧಾನ ಪರಿಷತ್ ಸ್ಥಾನ ಬಲಗೈ ಸಮುದಾಯದ ಬಸವರಾಜು ಎಂ.ಎಸ್. ಅವರಿಗೆ ನೀಡಲಿ: ಈಶ್ವರ್ ಸಿರಿಗೇರಿ ಬೆಂಗಳೂರು, ಮೇ 27: ವಿಧಾನಸಭೆಯಿಂದ ಬರುವ ನಾಲ್ಕನೇ ಎಂಎಲ್ ಸಿ ಚುನಾವಣೆಗೆ ಕರ್ನಾಟಕ ಸರ್ಕಾರದ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ಬಸವರಾಜು ಎಂ.ಎಸ್ ಅವರಿಗೆ ಕಾಂಗ್ರೆಸ್ ನಿಂದ ಟಿಕೆಟ್ ನೀಡಬೇಕು ಮತ್ತು ಅವರು ನಿಗಮದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಹಲವಾರು ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಪರಿಶಿಷ್ಟ ಜಾತಿಯ ಸಮುದಾಯ ಅಭಿವೃದ್ಧಿಗೆ ಕಾರಣೀಭುತಾರಾಗಿದ್ದಾರೆ. …

Read More »

ಜಮೀನಿನಲ್ಲಿ ಸ್ವಂತ ಹಣದಿಂದ ಕೃಷಿ ಹೊಂಡ ನಿರ್ಮಾಣ ನಾಡಿದ ನಿವೃತ ಶಿಕ್ಷಕರಾದ ಮಾದಯ್ಯ .

ವರದಿ : ಬಂಗಾರಪ್ಪ ಸಿ . ಹನೂರು : ತಾಲೂಕಿನ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿಯ ಹಳೆಯೂರು ಗ್ರಾಮದಲ್ಲಿ ನಿವೃತ್ತ ಶಿಕ್ಷಕ ಮಾದಯ್ಯರವರು ನಿರ್ಮಾಣ ಮಾಡಿರುವ ಕೃಷಿ ಹೊಂಡ ಬರಗಾಲದಿಂದ ಹೊರಬಂದು ಮಳೆ ಬಂದು ಪ್ರಯೋಜನಕ್ಕೆ ಬಂದಿದೆ .ಸರ್ಕಾರದ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳದೆ ದುರುಪಯೋಗ ಮಾಡಿಕೊಳ್ಳುವ ಈ ಕಾಲಘಟ್ಟದಲ್ಲಿ ಇಲ್ಲೊಬ್ಬ ನಿವೃತ್ತ ಶಿಕ್ಷಕರಾದ ಎಂ ಮಾದಯ್ಯರವರು ತನ್ನ ಸ್ವಂತ ಹಣದಿಂದ ಕೃಷಿ ಹೊಂಡ ನಿರ್ಮಾಣ ಮಾಡಿ ನೀರು ಶೇಖರಣೆ ಮಾಡಿ …

Read More »

ಮೈನಹಳ್ಳಿ ಶ್ರೀ ಶಿವಶರಣಿ ಬುಡ್ಡಮ್ಮ ದೇವಿ ಜಾತ್ರಾ ಮಹೋತ್ಸವ* 

Mainahalli Sri Shivasharani Buddamma Devi Jatra Mahotsav*  ಕೊಪ್ಪಳ: ಕೊಪ್ಪಳ ತಾಲೂಕಿನ ಮೈನಹಳ್ಳಿ ಗ್ರಾಮದ ಶ್ರೀ ಶಿವಶರಣಿ ಬುಡ್ಡಮ್ಮ ದೇವಿ ಜಾತ್ರಾ ಮಹೋತ್ಸವ ಹಾಗೂ ಮಹಾರಥೋತ್ಸವ ಇದೇ ದಿನಾಂಕ 26.5.2024 ರಿಂದ 29.05.2024ರ ವರೆಗೆ ಜಾತ್ರಾ ಮಹೋತ್ಸವ ನಡೆಯಲಿದೆ   ದಿನಾಂಕ: 26-5 -2024 ರವಿವಾರ ರಾತ್ರಿ 9:30ಕ್ಕೆ ಲಘು ರಥೋತ್ಸವ ಜರಗಲಾಗುವುದು ದಿನಾಂಕ 27.05.2024 ಸೋಮವಾರ ಸಾಯಂಕಾಲ ಮಹಾರಥೋತ್ಸವ ಜರಗಲಾಗುವುದು ದಿ. 28.05.2024 ಮಂಗಳವಾರದಂದು ಶ್ರೀ ಶಿವಶರಣೆ ಬುಡ್ಡಮ್ಮ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.