World Press Freedom Day celebrated by soldiers serving the country. ತಿಪಟೂರು ನಗರದ ಹಾಸನ ಸರ್ಕಲ್ ನಂದಿನಿ ಡೈರಿಯಲ್ಲಿ ಮುಂಭಾಗ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನುಜಿಲ್ಲಾಧ್ಯಕ್ಷರಾದ ಡಾ ಭಾಸ್ಕರ್ ಅವರ ನೇತೃತ್ವದಲ್ಲಿ ನಡೆಯಿತು. ಪತ್ರಿಕಾ ದಿನಾಚರಣೆಉದ್ದೇಶಿಸಿ ಮಾತನಾಡಿದ ವೀರ ಯೋಧರದಂತಹ ಪರಮೇಶ್ ಎಚ್ ಜಿ ಭಾರತ ಮಾತೆ ನಮ್ಮ ಜೀವನಮ್ಮ ಪ್ರಾಣ ತ್ಯಾಗವನ್ನು ಭಾರತ ಮಾತೆಗಾಗಿ ನಾವು ಶ್ರಮಿಸುತ್ತೇವೆ ಭಾರತ ದೇಶದ ಜನರು ತಮ್ಮನ್ನು ತಾವು ಕಾಪಾಡಿಕೊಳ್ಳಬೇಕೆಂದರೆ ಭಾರತೀಯರೆಂಬ …
Read More »ಜಾತಿ ಸಮೀಕ್ಷೆಯಲ್ಲಿ ಕಲಂ 61, ಮಾದಿಗ ಎಂದು ನಮೂದಿಸಿ : ಈಶಪ್ಪ ಶಿರೂರು,,
In the caste survey, section 61, enter Madiga: Eshappa Shirur, ವರದಿ : ಪಂಚಯ್ಯ ಹಿರೇಮಠ. ಕಲ್ಯಾಣಸಿರಿ ವಾರ್ತೆ ಕೊಪ್ಪಳ.ಕುಕನೂರ : ಪರಿಶಿಷ್ಟ ಜಾತಿಗೆ ಸೀಮಿತಗೊಳಿಸಿ ಮೇ 5 ರಿಂದ 17ರವರೆಗೆ ರಾಜ್ಯ ಸರ್ಕಾರ ಜಾತಿಗಣತಿ ಕಾರ್ಯಕ್ಕೆ ಮುಂದಾಗಿದ್ದು ಈ ಅವಧಿಯಲ್ಲಿ ಗೊಂದಲಕ್ಕೆ ಅವಕಾಶ ನೀಡದೆ ಮಾದಿಗ ಸಮುದಾಯದವರು ಕಡ್ಡಾಯವಾಗಿ ಜಾತಿ 61 ಕಾಲಂನಲ್ಲಿ ಮಾದಿಗ ಎಂದೇ ನಮೂದಿಸುವಂತೆ ಈಶಪ್ಪ ಶಿರೂರು ಹೇಳಿದರು. ಪಟ್ಟಣದ ನೀರಿಕ್ಷಣಾ ಮಂದಿರದಲ್ಲಿ …
Read More »ಮಹಿಳೆಯರಿಗೆ ಕಾನೂನುಗಳ ಅರಿವು ಇರಲಿ,ತಾಲೂಕು ವಕೀಲರ ಸಂಘದ ಕಾರ್ಯದರ್ಶಿ ಮಂಜುನಾಥ ಹೇಳಿಕೆ
Taluk Lawyers Association Secretary Manjunath says women should be aware of the laws ವಡ್ಡರಹಟ್ಟಿಯಲ್ಲಿ ಮಹಿಳಾ ಗ್ರಾಮಸಭೆ ಗಂಗಾವತಿ : ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರು ಕೆಲಸ ನಿರ್ವಹಿಸುತ್ತಾರೆ. ಅವರಿಗಾಗಿ ಇರುವ ಕಾನೂನಿನ ಬಗ್ಗೆ ಅರಿವು ಹೊಂದುವುದು ಬಹಳ ಮುಖ್ಯವಾಗಿದೆ. ಕಾಯ್ದೆಗಳನ್ನು ತಿಳಿದುಕೊಂಡರೆ ಮತ್ತಷ್ಟು ಸದೃಢರಾಗಲು ಸಾಧ್ಯ ಎಂದು ತಾಲೂಕು ವಕೀಲರ ಸಂಘದ ಕಾರ್ಯದರ್ಶಿ ಮಂಜುನಾಥ ಅವರು ಹೇಳಿದರು. ತಾಲೂಕಿನ ವಡ್ಡರಹಟ್ಟಿ ಗ್ರಾಮ ಪಂಚಾಯತ್ ಆವರಣದಲ್ಲಿ ಶನಿವಾರ …
Read More »ಎಲ್ಲಕ್ಷೇತ್ರಗಳಲ್ಲಿಮಹಿಳೆಯರು ಸಕ್ರಿಯವಾಗಿ ಭಾಗವಹಿಸಲಿ,ತಾಪಂ ಸಹಾಯಕ ನಿರ್ದೇಶಕ ಮಹಾಂತಗೌಡಪಾಟೀಲ್ ಸಲಹೆ
Women should actively participate in all fields, suggests TAPAM Assistant Director Mahanta Gowda Patil ಗಂಗಾವತಿ : ಮಹಿಳೆಯರು ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ಹೆಚ್ಚು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಗ್ರಾಮ ಸಭೆ ನೋಡಲ್ ಅಧಿಕಾರಿಗಳು ಹಾಗೂ ತಾ.ಪಂ. ಸಹಾಯಕ ನಿರ್ದೇಶಕರಾದ (ಗ್ರಾ. ಉ.) ಮಹಾಂತಗೌಡ ಪಾಟೀಲ್ ಅವರು ಹೇಳಿದರು. ತಾಲೂಕಿನ ಜಂಗಮರ ಕಲ್ಗುಡಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ಪಂಚಾಯತ್ ನಿಂದ ಶನಿವಾರ …
Read More »ವಕ್ಫ್ ಕಾಯ್ದೆ ತಿದ್ದುಪಡಿಗೆ ವಿರೋಧ: ಕೊಪ್ಪಳದಲ್ಲಿ ಮುಸ್ಲಿಮರ ಬೃಹತ್ ಪ್ರತಿಭಟನೆ
Opposition to the amendment of the Waqf Act: Massive protest by Muslims in Koppal ಕೊಪ್ಪಳ: ಕೇಂದ್ರ ಸರ್ಕಾರ ಸಂವಿಧಾನ ವಿರೋಧಿ ವಕ್ಫ್ ತಿದ್ದುಪಡಿ ಕಾಯ್ದೆ ಜಾರಿಗೆ ತರಲು ಮುಂದಾಗಿದೆ. ಇದನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶನಿವಾರ ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಮರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.ಇಲ್ಲಿನ ಗಡಿಯಾರ ಕಂಬದಿಂದ ಅಶೋಕ …
Read More »ಡಾ ದಾಮಾ ಮತ್ತು ಪ್ರೊ ಶಾರದಾ ಪಾಟೀಲ ಇವರಿಗೆ ಬಸವಭೂಷಣ ಪ್ರಶಸ್ತಿ
Dr Dama and Prof Sharada Patil to be conferred with Basava Bhushan Award ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ ಮತ್ತು ಸಮಸ್ತ ಲಿಂಗಾಯತ ವೆಲ್ಫೇರ್ ಟ್ರಸ್ಟ್ ಪುಣೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಇದೆ ದಿನಾಂಕ 4 ರವಿವಾರದಂದು ಬೆಳಿಗ್ಗೆ 10 ಘಂಟೆಗೆ ಪುಣೆಯ ಅಕ್ರುಡಿಯಲ್ಲಿನ ಗ ಡಿ ಮಡಗುಳಕರ ಸಭಾ ಭವನದಲ್ಲಿ ಬಸವ ಜಯಂತಿಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು. ಶ್ರೀ ಶಾಂತವೀರ ಸ್ವಾಮಿಗಳು ತೋಂಟದಾರ್ಯ …
Read More »ಪರಿಶಿಷ್ಟ ಜಾತಿ ಸಮೀಕ್ಷೆಗೆ ಬಂದಾಗ ಬಂಜಾರ (ಲಂಬಾಣಿ) ಎಂದು ಬರೆಯಿಸಿ. ಬಿ ಟಿ.ಕುಮಾರ್
When it comes to the Scheduled Caste survey, write Banjara (Lambani). B. T. Kumar ಮೇ 5 ರಿಂದ 17ರವರೆಗೆ ಮೂರು ಹಂತದಲ್ಲಿ ಜಾತಿ ಸಮೀಕ್ಷೆ: ಬಿ.ಟಿ. ಕುಮಾರ್. ತಿಪಟೂರು: ತಾಲೂಕಿನ ಲಂಬಾಣಿ ಸಮಾಜದ ಬಂಧುಗಳು, ಒಳ ಮೀಸಲಾತಿ ಸಮೀಕ್ಷೆಗೆ ಮೇ 5 ರಿಂದ 17ರ ವರೆಗೆ ಮೂರು ಹಂತದಲ್ಲಿ ತಮ್ಮಗಳ ತಾಂಡ್ಯ ಮತ್ತು ಊರುಗಳಿಗೆ ಅಧಿಕಾರಿಗಳು ಬಂದಾಗ ಬಂಜಾರ (ಲಂಬಾಣಿ) ಎಂದು ನಮೂದಿಸುವಂತೆ ತಾಲೂಕು …
Read More »ಉಗ್ರ ಮನಸ್ಥಿತಿಯ ಜೀಹಾದಿಗಳಿಗೆ ಕಠಿಣ ಶಿಕ್ಷೆಯಾಗಲಿ : ಜಗದೀಶ ಸೂಡಿ,,
Jihadists with violent mindset should be severely punished: Jagadish Soodi ಕಲ್ಯಾಣಸಿರಿ ವಾರ್ತೆ ಕೊಪ್ಪಳ.ಕುಕನೂರು : ರಾಜ್ಯದಲ್ಲಿ ತುಘಲಕ್ ದರ್ಬಾರ್ ನಡೆಯುತ್ತಿದ್ದು ಬೆಂಗಳೂರು ಮತ್ತು ಮಲೆನಾಡು ಭಾಗದಲ್ಲಿ ಕಾನೂನು ಸುವ್ಯವಸ್ಥೆಯ ದುರ್ಬಲತೆಯನ್ನು ಬಯಲಿಗೆಳೆದಿದೆ. ಪೊಲೀಸ್ ಇಲಾಖೆಯ ವೈಫಲ್ಯವೂ ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಭಾಜಪ ಮುಖಂಡ ಜಗದೀಶ ಸೂಡಿ ಹೇಳಿದರು. ಶುಕ್ರವಾರದಂದು ಸಾಯಂಕಾಲ ಪಟ್ಟಣದ ವೀರಭದ್ರಪ್ಪ ವೃತ್ತದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಉದ್ದೇಶಿ ಮಾತನಾಡಿದ ಅವರು ದೇಶದ ಗಡಿಯಲ್ಲಿ ಉಗ್ರರ …
Read More »ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಎನ್. ಮುತ್ತಪ್ಪರೈ ಅವರ ಜನ್ಮದಿನಾರಣೆ ಅಂಗವಾಗಿಅನ್ನಸಂತರ್ಪಣೆ
Food distribution on the occasion of the birth anniversary of N. Muthapparai, the founder president of Jayakarnataka Sangathan ಗಂಗಾವತಿ: ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ದಿ|| ಎನ್.ಮುತ್ತಪ್ಪ ರೈ ಅವರ ಜನ್ಮದಿನದ ಅಂಗವಾಗಿ ನಗರದ ಕಂಪ್ಲಿ ರಸ್ತೆಯಲ್ಲಿರುವ ನವಜೀವನ ವೃದ್ಧಾಶ್ರಮದಲ್ಲಿನ ವೃದ್ಧರಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಎಂದು ಕೊಪ್ಪಳ ಜಿಲ್ಲಾಧ್ಯಕ್ಷರಾದ ಶ್ರೀ ಬಳ್ಳಾರಿ ರಾಮಣ್ಣ ನಾಯಕ ಪ್ರಕಟಣೆಯಲ್ಲಿ ತಿಳಿಸಿದರು.ಈ ಸಂದರ್ಭದಲ್ಲಿ ಅವರು ಮಾತನಾಡಿ, …
Read More »ಮಾನವೀಯತೆಯೇ ಬಸವಧರ್ಮದ ಜೀವಾಳ: ಎಸ್ ದಿವಾಕರ್ ಅಭಿಮತ
Humanity is the lifeblood of Basava Dharma: S Diwakar’s opinion ದೀನರ, ದು:ಖಿತರ, ನೊಂದವರ, ಪತೀತರ ಸೇವೆಯನ್ನು ಮಾಡಿದ ಬಸವಣ್ಣನವರು ಮಾನವೀಯತೆಯೇ ಧರ್ಮದ ಜೀವಾಳ ಎಂದು ಭಾವಿಸಿದ್ದರು ಎಂದು ನಿವೃತ್ತ ಕೆ ಎ ಎಸ್ ಅಧಿಕಾರಿ ಎಸ್ ದಿವಾಕರ್ ಅಭಿಪ್ರಾಯ ಪಟ್ಟರು. ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿ ಕಲ್ಯಾಣ ಮಹಾಮನೆಯಲ್ಲಿ ಆಯೋಜಿಸಿದ್ದ 892ನೇ ಬಸವಜಯಂತೋತ್ಸವ ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡಿದ ಅವರು ಈ ಜಗತ್ತಿನಲ್ಲಿ ಸಾಮಾಜಿಕ, ಧಾರ್ಮಿಕ, ಆಧ್ಯಾತ್ಮಿಕ, …
Read More »