Breaking News

Tag Archives: kalyanasiri News

ಎಮ್ ಎಲ್ ಸಿ ಸಿ.ಪಿ. ಯೋಗೀಶ್ವ‌ರ್ ಬಾವ ಮಹದೇವಯ್ಯ ಮೃತದೇಹ ಪತ್ತೆ.

MLC C.P. The dead body of Yogeeshwar Bava Mahadevaiah was found. ವರದಿ:ಬಂಗಾರಪ್ಪ ಸಿ ಹನೂರು .ಹನೂರು : ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಮಾಜಿ ಸಚಿವ ಹಾಲಿ ವಿಧಾನ ಪರಿಷತ್‌ ಸದಸ್ಯ ಸಿ.ಪಿ ಯೋಗೀಶ್ವ‌ರ್ ಅವರ ಬಾವ ಮಹದೇವಯ್ಯ ಅವರ ಮೃತದೇಹ ರಾಮಾಪುರದಲ್ಲಿ ಸೋಮವಾರ ಪತ್ತೆಯಾಗಿದೆ.ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಮಹದೇವಯ್ಯನವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ರಾಮಾಪುರದಿಂದ ಮುಂಭಾಗದಲ್ಲಿರುವ ಅರಣ್ಯ ಪ್ರದೇಶದಲ್ಲಿ ಸುಮಾರು 50 ಅಡಿ …

Read More »

ವಿಭೂತಿ ಧರಿಸಿದವರ ಮಹತ್ವ..!

Importance of those who wear Vibhuti..! ವಿಭೂತಿ ಧರಿಸುವುದರಿಂದ ಭವ ರೋಗ ನಿವಾರಣೆಯಾಗುವುದಲ್ಲದೆ ಕಾಯ ಶಿವಮಯವಾಗುವುದು . ವಿಭೂತಿ ಧರಿಸಿದವರ ಮೊಗವುಸಾವಿರಾರು ಜನರ ಮಧ್ಯೆ ನಿಂತರು ಎದ್ದು ಕಾಣುತ್ತದೆ .ವಿಭೂತಿ ಹಚ್ಚಿ ಕೊಂಡವರ ಮುಖದಲ್ಲಿ ತೇಜಸ್ಸು ಮತ್ತು ರಾಜ ಕಳೆ ತುಂಬಿರುತ್ತದೆ .ಲಿಂಗ ವಿಭೂತಿ ರುದ್ರಾಕ್ಷಿ ನಮ್ಮನಮ್ಮ ಬದುಕಿನ ಸಂಪತ್ತು . ಇದಕ್ಕೆ ಸರಿಸಮಾನವಾದ ಯಾವ ಐಶ್ವರ್ಯಾ ಇಲ್ಲ . ಹುಟ್ಟಿನಿಂದ ಬಂದು ಸಾವಿನ ಮನೆ ಅಂದ್ರೆ,ಮಣ್ಣಲ್ಲಿ ಮಣ್ಣಾಗುವ …

Read More »

ಮೂರು ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷ ಜಯಭೇರಿ,

Bharatiya Janata Party wins in three states ಗಂಗಾವತಿ ಬಿಜೆಪಿಯಿಂದ ವಿಜಯೋತ್ಸವ,,, ನಗರದ ಮಹಾತ್ಮ ಗಾಂಧಿ ವ್ರತದಲ್ಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಅವುಗಳಲ್ಲಿ ಮೂರು ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷ ಅತ್ಯಂತ ಜಯಭೇರಿ ಪಡೆದ ಹಿನ್ನೆಲೆಯಲ್ಲಿ ಗಂಗಾವತಿ ಭಾರತೀಯ ಜನತಾ ಪಕ್ಷದ ಮಾಜಿ ಶಾಸಕ ಪರಣ್ಣ ಮುನವಳ್ಳಿ ನೇತೃತ್ವದಲ್ಲಿ, ವಿವಿಧ ಘಟಕದ ಪದಾಧಿಕಾರಿಗಳು ಮಹಾತ್ಮ ಗಾಂಧಿಗೆ ಮಾಲಾರ್ಪಣೆ ಮಾಡುವುದರ ಮೂಲಕ ವಿಜಯೋತ್ಸವವನ್ನು ಆಚರಿಸಿದರು ಈ ಸಂದರ್ಭದಲ್ಲಿ ಮಾಜಿ …

Read More »

ಪರಿಷತ್‌ನಲ್ಲಿ ಎರಡು ದಿನಗಳ ಕಾಲ ಉತ್ತರ ಕರ್ನಾಟಕ ಸಮಸ್ಯೆಗಳ ಕುರಿತು ಚರ್ಚೆ:ಸಭಾಪತಿ ಬಸವರಾಜ ಹೊರಟ್ಟಿ

Discussion on North Karnataka issues for two days in Parishad: Chairman Basavaraja Horatti ಈ ಬಾರಿಯ ಪ್ರತಿಭಟನೆಗಳ ಸಂಖ್ಯೆ ಇಳಿಮುಖ ನಿರೀಕ್ಷೆ ಬೆಳಗಾವಿ ಸುವರ್ಣಸೌಧ,ಡಿ.4ರಿಂದ ಆರಂಭವಾಗಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿಧಾನಪರಿಷತ್‌ನಲ್ಲಿ ಎರಡು ದಿನಗಳ ಕಾಲ ಮಹದಾಯಿ,ಕೃಷ್ಣಾ,ಬರಗಾಲದ ಸಮಸ್ಯೆ ಸೇರಿದಂತೆ ಉತ್ತರ ಕರ್ನಾಟಕದ ಪ್ರಮುಖ ಸಮಸ್ಯೆಗಳ ಕುರಿತು ಗಂಭೀರ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಹೇಳಿದರು.ಬೆಳಗಾವಿಯ …

Read More »

ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಗೆಲುವು ಸ್ವಾಗತ: ಭಾರಧ್ವಾಜ್

Congress welcome victory in Telangana: Bhardwaj ಗಂಗಾವತಿ: ತೆಲಂಗಾಣ ರಾಜ್ಯದಲ್ಲಿ ಟಿ.ಆರ್.ಎಸ್ ಹಾಗೂ ಬಿಜೆಪಿ ಗಳನ್ನು ಹಿಂದೆ ಹಾಕಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ದಕ್ಷಿಣ ಭಾರತದ ದ್ರಾವಿಡ ಜನಾಂಗದ ಗೆಲುವು ಆಗಿದೆ ಎಂದು ಭಾರಧ್ವಾಜ್ ಪ್ರಕಟಣೆಯಲ್ಲಿ ಖುಷಿ ಹಂಚಿಕೊAಡಿದ್ದಾರೆ.ಕಳೆದ ಐದು ವರ್ಷಗಳಿಂದ ತೆಲಂಗಾಣದಲ್ಲಿ ಟಿ.ಆರ್.ಎಸ್ ಹಾಗೂ ಬಿಜೆಪಿ ಮಧ್ಯೆ ಪೈಪೋಟಿ ಇದ್ದು, ಕಾಂಗ್ರೆಸ್ ೩ನೇ ಸ್ಥಾನದಲ್ಲಿತ್ತು. ಕರ್ನಾಟಕದಲ್ಲಿ ಬಿಜೆಪಿ ಯನ್ನು ಸೋಲಿಸಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ತೆಲಂಗಾಣದಲ್ಲಿ …

Read More »

ವಾಯುಗುಣವೈಪರೀತ್ಯ” ಸಮಾಲೋಚನಾ ಸಭೆಯನ್ನುಎಸ್ಎಪಿಎಸಿಸಿ ಸಂಶೋಧನಾ ಕೇಂದ್ರದ ವಿಜ್ಞಾನಿ ಪ್ರೊ|| ಸುಧಿಶೇಷಾದ್ರಿರಿಂದುದ್ಘಾಟಿನೆ

“Climate Anomalies” was convened by Scientist of SAPAC Research Center Prof. Sudhisheshadririndudhatine. ಮೈಸೂರು ಡಿ.3: ಇಂಗಾಲದ ಆದಾಯ ರೈತರಿಗೆ ಸಂದಾಯವಾಗಲಿ : ಪ್ರೊ|| ಸುಧಿ ಶೇಷಾದ್ರಿ.ನಗರದ ಮಾನಸಗಂಗೋತ್ರಿಯಲ್ಲಿನ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಮೈಸೂರು ಗೆಳೆಯರ ಬಳಗ, ತುಮಕೂರಿನ ಗಾಂಧಿ ಸಹಜ ಬೇಸಾಯ ಶಾಲೆ ಮತ್ತು ರಾಣಿ ಬಹದ್ದೂರ್ ಸಂಸ್ಥೆ ಸಹಯೋಗದಲ್ಲಿ ಎಸ್ಎಪಿಎಸಿಸಿ (ಸೌತ್ ಏಶಿಯನ್ ಪೀಪಲ್ಸ್ ಆಕ್ಷನ್ ಆನ್ ಕ್ಲೈಮೇಟ್‌ ಕ್ರೈಸಿಸ್) ನ ತಾಂತ್ರಿಕ ಪರಿಣಿತರೊಂದಿಗೆ“ವಾಯುಗುಣ …

Read More »

ಡಿಶೆಂಬರ್ 13 ರಂದು ಬೆಳಗಾವಿಯ ಸುವರ್ಣಾ ಸೌಧ ಮುಂದೆ ಕಾನಿಪ ಧ್ವನಿ ವತಿಯಿಂದ ನಾಡಿನ ಪತ್ರಕರ್ತರ ಬೇಡಿಕೆಗಳಈಡೇರಿಕೆಗಾಗಿ ಪ್ರತಿಭಟನೆ

On 13th in front of Suvarna Soudha, Belgaum, a protest was held by Kanipa Bhovi for the fulfillment of the demands of journalists of the country. ಧರಣಿ :- ಇದೇ ತಿಂಗಳು ಅಂದರೆ ಡಿಶೆಂಬರ್ 13 ರಂದು ಚಳಿಗಾಲದ ಅಧಿವೇಶನದ ಸ್ಥಳವಾದ ಬೆಳಗಾವಿಯ ಸುವರ್ಣಾ ಸೌಧದ ಮುಂದೆ ಕಾನಿಪ ಧ್ವನಿ ವತಿಯಿಂದ ನಾಡಿನ ಪತ್ರಕರ್ತರು ಕಾರ್ಯನಿರ್ವಹಿಸಲು ಆಯಾ ಜಿಲ್ಲೆಯಾಧ್ಯಂತ ಓಡಾಡಲು …

Read More »

ವಿ ಪಿ ಸಿಂಗ್ ಪ್ರಶಸ್ತಿ: ಕೊಪ್ಪಳ ವಿವಿ ಕುಲಪತಿ ಪ್ರೊ.ಬಿ.ಕೆ.ರವಿಗೆಪ್ರಧಾನ

VP Singh Award: Principal to Koppal University Chancellor Prof. B.K.Ravi ಬೆಂಗಳೂರು: ಡಿ.02: ಶುಕ್ರವಾರ ಸಂಜೆ ಬೆಂಗಳೂರಿನ ಕ್ವೀನ್ಸ್‌ ರಸ್ತೆಯ ಕೃಷಿ ತಂತ್ರಜ್ಞಾನ ಸಂಸ್ಥೆಯ ಅರಕೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಹಾಗೂ ಐಎಚ್‌ಎಸ್‌ ಪ್ರಕಾಶನ ಸಹಯೋಗದಲ್ಲಿ ‘ಮಂಡಲ್‌ ವರದಿ ಆಗಿದ್ದೇನು?’ ವಿಷಯ ಕುರಿತು ವಿಚಾರ ಸಂಕಿರಣ ಅಂಗವಾಗಿ ಕರ್ನಾಟಕ ರಾಜ್ಯ ಕುರುಬರ ಸಂಘದ ನಿಕಟಪೂರ್ವ ಅಧ್ಯಕ್ಷರಾಗಿ, …

Read More »

ಗುರು ವೃಂದದವರಿಗೆ ಸ್ವಾಗತ ಹಾಗೂ ಸತ್ಕಾರ ಕಾರ್ಯಕ್ರಮದಲ್ಲಿಚಿದಾನಂದ ಲ. ಸವದಿ ಭಾಗಿ

Welcome and refreshment program for Guru Vrinda Chidananda La. Savadi Bhagi ಅಥಣಿ : ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ) ತಾಲೂಕಾ ಘಟಕ ಅಥಣಿ, ದಿ ಅಥಣಿ ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತು ಬೆಳೆಸುವ ಸಹಕಾರಿ ಸಂಘ ಅಥಣಿ, ಮಹಿಳಾ ವೇದಿಕೆ ಅಥಣಿ ಇವರ ಸಹಯೋಗದಲ್ಲಿ ಪಟ್ಟಣದ ರಾಯಲ್ ಶಿಕ್ಷಣ ಸಂಸ್ಥೆಯಲ್ಲಿ ದಿ. ೨೫-೧೧-೨೩ರಂದು ಆಯೋಜಿಸಿದ್ದ ಅಥಣಿ ತಾಲೂಕಿಗೆ ೨೦೨೩-೨೦೨೪ನೇ ಸಾಲಿನಲ್ಲಿ ಬೇರೆ …

Read More »

ಸಾವಿನಲ್ಲೂ ಸಾರ್ಥಕ ಮೆರೆದ ದರ್ಶನ್. ಮಗನ ಅಂಗಾಂಗ ದಾನ ಮಾಡಿದ ಪೋಷಕರು.

Darshan is worthwhile even in death. Parents who donated their son’s organs. ವರದಿ :ಬಂಗಾರಪ್ಪ ಸಿ ಹನೂರು.ಹನೂರು : ಪಟ್ಟಣದ ಯುವಕ ದರ್ಶನ್ ಅಪಘಾತದಲ್ಲಿ ಪೆಟ್ಟಾದ ಹಿನ್ನೆಲೆ ಮೆದಳು ನಿಷ್ಕ್ರಿಯ ಗೊಂಡಿದ್ದು ಅವರ ಕುಟುಂಬಸ್ಥರು ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಹನೂರು ಪಟ್ಟಣದ ನಿವಾಸಿಗಳಾದ ಶಶಿ ಮತ್ತು ಸುಶೀಲಾರವರ ದಂಪತಿಗಳ ಮಗನಾದ ದರ್ಶನ್ ರಸ್ತೆ ಅಪಘಾತದ ಹಿನ್ನಲೆಯಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಗೆ …

Read More »