Become an owner, not an employee: S. Shivarama Gowda ಗಂಗಾವತಿ :ದಿನಾಂಕ 23 7 2025 ,ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿಯ ನಂತರ ಕೇವಲ ನೌಕರಿಯ ಅನ್ವೇಷಕರಾಗಿ ತಮ್ಮ ಜೀವನದ ಬಹು ಭಾಗವನ್ನು ಕಳೆದುಕೊಳ್ಳುತ್ತಾರೆ. ಕೆಲವರು ಅಲ್ಪ ವೇತನಕ್ಕೆ ದುಡಿಯುತ್ತಾ ಕಷ್ಟಕರ ಜೀವನವನ್ನು ಅನುಭವಿಸುತ್ತಾರೆ .ಆದರೆ ವಿದ್ಯಾರ್ಥಿಗಳಲ್ಲಿ ತಾವು ನೌಕರರಾಗದೆ, ಮಾಲಕರಾಗಿ ನಾಲ್ಕು ಜನರಿಗೆ ನೌಕರಿ ಕೊಡಬೇಕೆಂಬ ಮನೋಭಾವನೆ ಬೆಳೆಯಬೇಕು. ಇವತ್ತು ಜಾಗತೀಕರಣದ ಫಲವಾಗಿ ಉದ್ಯಮ ಮತ್ತು ಆರ್ಥಿಕ …
Read More »ಕರ್ನಾಟಕ ಮಾಧ್ಯಮ ಪತ್ರಕರ್ತರ..! ಪತ್ರಿಕಾ ದಿನಾಚರಣೆ ಕುರಿತು ಪೂರ್ವಭಾವಿ ಸಭೆ,,
Karnataka Media Journalists..! Preparatory meeting for Press Day celebration,, ಕೊಪ್ಪಳ : ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘಟನೆಯಿಂದ ಇದೇ ಜು31ರಂದು ಪತ್ರಿಕಾ ದಿನಾಚರಣೆಯನ್ನು ರಾಜ್ಯಾಧ್ಯಕ್ಷ ಎಂ.ರಾಜಶೇಖರ್ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದು ಅದರ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು. ನಗರದ ನೀರಿಕ್ಷಣಾ ಮಂದಿರದಲ್ಲಿ ಕರೆದ ಸಭೆಯಲ್ಲಿ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ (ರಿ) ದ ರಾಜ್ಯ ಕಾರ್ಯ ಸಮಿತಿ ಸದಸ್ಯ ಎಚ್.ಮಲ್ಲಿಕಾರ್ಜುನ ಮಾತನಾಡಿ ಇದೇ ತಿಂಗಳು 31ರಂದು ಜರುಗುವ …
Read More »ಬಸಾಪೂರ ಕೆರೆ ತೆರವಿಗೆ ಜನಜಾನುವಾರು ಹೋರಾಟ ಯಶಸ್ವಿಎತ್ತುದನಕರು ತಂದು ಪ್ರತಿಭಟನೆ | ಶೀಘ್ರ ೪೦ ಸಾವಿರ ಜಾನುವಾರುಗಳೊಂದಿಗೆ ಬಲ್ಡೋಟಾ ಕೆರೆಗೆ ಮುತ್ತಿಗೆ
People’s and cattle struggle to clear Basapur lake successful Protest brought cattle | Soon 40 thousand cattle will besiege Baldota lake ಕೊಪ್ಪಳ: ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಮತ್ತು ಪರಿಸರ ಹಿತರಕ್ಷಣಾ ವೇದಿಕೆ ಜಂಟಿ ಕ್ರಿಯಾ ವೇದಿಕೆ ಮೂಲಕ ಜಿಲ್ಲಾಧಿಕಾರಿ ಕಛೇರಿ ಮುಂದುಗಡೆ ಜನಜಾನುವಾರು ಹೋರಾಟ ಹಮ್ಮಿಕೊಳ್ಳಲಾಗಿತ್ತು, ಜಿಲ್ಲಾಡಳಿತದ ಅನುಮತಿ ಸಿಗದ ಹೊರತಾಗಿಯೂ ಜಾನುವಾರುಗಳನ್ನು ಬಲ್ಡೋಟಾ ಒಳಗಡೆ ಕಳುಹಿಸುವ ಮೂಲಕ ಹೋರಾಟ …
Read More »ರಾಯಚೂರು ಜಿಲ್ಲಾ ಪೊಲೀಸ್ ಇಲಾಖೆಯಿಂದ ಮನೆಮನೆಗೆ ಪೋಲಿಸ್ ಕಾರ್ಯಕ್ರಮಕ್ಕೆ ಚಾಲನೆ
Raichur District Police Department launches door-to-door police program ಅತ್ಯುತ್ತಮ ಪೊಲೀಸ್ ಇಲಾಖೆಯ ಸಲಹೆಗಾರ,ಅತ್ಯುತ್ತಮ ಪೊಲೀಸ್ ಇಲಾಖೆಯ ಸ್ನೇಹಿತ ಬಹುಮಾನಗಳ ಘೋಷಣೆ=-= ರಾಯಚೂರು ಜುಲೈ 22 (ಕರ್ನಾಟಕ ವಾರ್ತೆ): ಪೊಲೀಸ್ ವ್ಯವಸ್ಥೆಯನ್ನು ಸಾರ್ವಜನಿಕ ಸ್ನೇಹಿಯನ್ನಾಗಿಸುವ ದಿಸೆಯಲ್ಲಿ ಮನೆ ಮನೆಗೆ ಪೊಲೀಸರು ಎಂಬ ವಿನೂತನ ಪರಿಕಲ್ಪನೆಯ ಮಹತ್ವದ ಕಾರ್ಯಕ್ರಮಕ್ಕೆ ರಾಯಚೂರ ಜಿಲ್ಲಾ ಪೊಲೀಸ್ ಇಲಾಖೆಯಿಂದ ಜುಲೈ 22ರಂದು ಚಾಲನೆ ಸಿಕ್ಕಿತು.ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ …
Read More »ಮಹಿಳೆಯರು ಕಾನೂನು ಹೇಗೆ ಬಳಕೆ ಮಾಡಿಕೊಳ್ಳಬಹುದುಎಂದು ವಕೀಲರಾದ ಶ್ರೀಮತಿ ರಾಜೇಶ್ವರಿ ಅವರಿಂದ ಮಾಹಿತಿ ಪಡೆದ ಮಹಿಳೆಯರು
Women received information from advocate Mrs. Rajeshwari on how women can use the law. ಗಂಗಾವತಿ: ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಂಧನೂರು ತಾಲೂಕಿನಿಂದ ಗಂಗಾವತಿ ತಾಲೂಕಿಗೆ ಇಲಾಖೆಗಳ ಭೇಟಿಗೆ ಜ್ಞಾನವಿಕಾಸ ಕೇಂದ್ರದ ಸದಸ್ಯರು ನ್ಯಾಯಾಲಯಕ್ಕೆ ಭೇಟಿ ಮಾಡಿ ಮಹಿಳೆಯರಿಗೆ ಯಾವ ರೀತಿಯ ಕಾನೂನುಗಳಿವೆ? ಅವುಗಳನ್ನು ನಾವು ಹೇಗೆ ಬಳಕೆ ಮಾಡಿಕೊಳ್ಳಬೇಕು ಎಂದು ವಕೀಲ ರಾದ ಶ್ರೀಮತಿ ರಾಜೇಶ್ವರಿ ಅವರಿಂದ ಮಾಹಿತಿಯನ್ನು ಪಡೆದರು. …
Read More »ಅರಣ್ಯ ಪ್ರದೇಶಗಳಿಗೆಶಾಸಕ ಎಂ.ಆರ್ ಮಂಜುನಾಥ್ ಹಾಗೂ ಚಾಮರಾಜನಗರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಟಿ ಹಿರಾಲಾಲ್ ಭೇಟಿ
MLA M.R. Manjunath and Chamarajanagar Chief Conservator of Forests T. Hiralal visit forest areas. ವರದಿ: ಬಂಗಾರಪ್ಪ .ಸಿ . ಹನೂರು:ತಾಲೂಕಿನ ವಿವಿಧಡೆ ಅರಣ್ಯದಂಚಿನ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕುಡಿಯುವ ನೀರಿನ ಸಮಸ್ಯೆ ತಲೆದೂರಿರುವ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದರು. ಹನೂರು ವಿಧಾನಸಭಾ ಕ್ಷೇತ್ರದ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರುವಂತ ಹಾಲೇರಿ ಕೆರೆ ಹಾಗೂ ಕಿರಪತಿ ಡ್ಯಾಮ್ ಹಾಗೂ ಪಾನಕೋಬೆ ಕೆರೆ ನಾಲ್ …
Read More »೧೦೦೦೧ನೇ ಹೊಸಶಿಲಾಯುಗ ಕ್ರಾಂತಿಯ ದಿನಾಚರಣೆ ಶುಭಾಶಯಗಳು
Happy 10001st Neolithic Revolution Day! ಆಗಸ್ಟ್-೨೬, ೯೯೭೬ ಕ್ರಿಸ್ತಪೂರ್ವದಿಂದ ಜುಲೈ-೨೧, ೭೯೭೬ ಕ್ರಿಸ್ತಶಕದವರೆಗೆ ಸತತ ೨೦೦೦ ವರ್ಷಗಳ ಹೋರಾಟದಿಂದ ರೈತರು ಹೊಸಶಿಲಾಯುಗದ ಕ್ರಾಂತಿ ಮಾಡುವ ಮೂಲಕ ದೊಡ್ಡ ಬದಲಾವಣೆಯನ್ನು ತಂದರು. ಅದೇ ಜಗತ್ತಲ್ಲಿ ರೈತರಿಂದ ಪ್ರಾಣಿಸಾಗಾಣಿಕೆ ಆರಂಭವಾದ ಕಾರಣ, ಹೊಸಶಿಲಾಯುಗದ ಕ್ರಾಂತಿಯೇ ೨೫೦೦೦ ರೈತರ ಹುತಾತ್ಮತೆಯ ಮೂಲಕ ವಿಶ್ವದ ಪ್ರಥಮ ರೈತ ಕ್ರಾಂತಿ ಎಂದು ಜಗತ್ತಿನ ಇತಿಹಾಸದಲ್ಲಿ ಪ್ರಸಿದ್ಧಿಪಡೆಯಿತು. ಇದನ್ನು ಇಂಕ್ವಿಲಾಬಿ ಫಯಾಜ್ ಶಹರಾಜಿಧರ್ ಅವರು ಸೋಮವಾರ ೨೧ …
Read More »ಡೆಥ್ ಸರ್ಟಿಫಿಕೇಟ್” ಚಿತ್ರೀಕರಣ ಮುಕ್ತಾಯ
Death Certificate” filming completes ಬೆಂಗಳೂರು : ಶ್ರೀಗೌರಿ ಕಂಬೈನ್ಸ್ ಇವರ ಮೂರನೆಯ ಕಾಣಿಕೆ ‘ಡೆಥ್ ಸರ್ಟಿಫಿಕೆಟ್’ ಚಲನಚಿತ್ರದ ಚಿತ್ರೀಕರಣವು ಸದ್ದಿಲ್ಲದೆ ಭರದಿಂದ ಸಾಗಿ ಮುಕ್ತಾಯಗೊಂಡಿದೆ.ಸಿದ್ದನಕೊಳ್ಳದ ಪೂಜ್ಯಶ್ರೀ ಡಾ. ಶಿವಕುಮಾರ ಸ್ವಾಮೀಜಿ ಕ್ಯಾಮರಾ ಚಾಲನೆ, ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ವೀರಶೈವ ಲಿಂಗಾಯತ ಅಭಿವೃದ್ದಿ ಮಂಡಳಿಯ ಅಧ್ಯಕ್ಷರಾದ ಮಾನ್ಯ ವಿಜಯಾನಂದ ಕಾಶಪ್ಪನವರು ಕ್ಲ್ಯಾಪ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದ್ದರು. ಉತ್ತರ ಕರ್ನಾಟಕದ ನೈಜ ಭಾಷೆ, ವಾಸ್ತವಿಕ ಕಥಾಹಂದರ, …
Read More »ಎಸ್ ಜಿ ವಿ ಆರ್ ಶಾಲೆಗೆ ಗೋಲ್ಡನ್ ಸ್ಕೂಲ್ ಪ್ರಶಸ್ತಿ
SGVR School wins Golden School Award ಗಂಗಾವತಿ ವಿದ್ಯಾನಗರ : ಶ್ರೀ ಶಾರದಾ ವಿದ್ಯಾ ಸಂಸ್ಥೆ (ರಿ) ಎಸ್.ಜಿ.ವಿ.ಆರ್ ಆಂಗ್ಲ ಮಾಧ್ಯಮ ಶಾಲೆ 2024-25ನೇ ಸಾಲಿನಲ್ಲಿ ನಡೆದ Indian Talent Olympiad Examination ನಲ್ಲಿ ನಮ್ಮ ಶಾಲೆಯಿಂದ ಒಟ್ಟು 68 ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಸಾಧನೆಗೈದಿದ್ದಾರೆ. ರಾಜ್ಯ ಪ್ರಶಸ್ತಿ ಪಡೆದ 5ನೇ ತರಗತಿ ಬಾಲಕಿ ಕು. ಎಂ. ಶ್ರಾವ್ಯ ಹಾಗೂ 08 ವಿದ್ಯಾರ್ಥಿಗಳು ಉತ್ತಮ ಸಾಧನೆಗೈದು ಶಾಲೆಗೆ …
Read More »ಮಾದಕ ವಸ್ತು ಮುಕ್ತ ರಾಜ್ಯವನ್ನಾಗಿಸಲು ಕಟ್ಟುನಿಟ್ಟಿನ ಕ್ರಮ- ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್
Strict action to make the state drug-free - Chief Secretary to the Government Dr. Shalini Rajneesh ಬೆಂಗಳೂರು (ಕರ್ನಾಟಕ ವಾರ್ತೆ) ಜುಲೈ 22:ರಾಜ್ಯದ ಎಲ್ಲ ಪೊಲೀಸ್ ಠಾಣೆಗಳು ಮತ್ತು ಸಂಬಂಧಿಸಿದ ಇಲಾಖೆಗಳಿಗೆ ಮ್ಯಾಪ್-ಡ್ರಗ್ಸ್ ಆ್ಯಪ್ ಬಳಕೆ ಕುರಿತು ತರಬೇತಿ ನೀಡಿ ,ಪ್ರತಿ ಜಿಲ್ಲೆಗಳಿಗೂ ಮಾದಕ ವಸ್ತುಗಳ ನಿಯಂತ್ರಣಕ್ಕೆ ಗುರಿ ನಿಗದಿಪಡಿಸಿ,ರಾಜ್ಯವನ್ನು ಮಾದಕ ಮುಕ್ತ ರಾಜ್ಯವನ್ನಾಗಿಸಲು ಗುರಿ ಹೊಂದಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ …
Read More »