BJP workers demand inclusion of Eshwar Gowdra in the state committee ಕೊಟ್ಟೂರು ತಾಲ್ಲೂಕು ಹಾಗೂ ಸುತ್ತಮುತ್ತಲಿನ ಬಿ.ಜೆ.ಪಿ. ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಜಿಲ್ಲಾಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು. ಶ್ರೀಯುತ ಕೆ.ಎಸ್. ಈಶ್ವರಗೌಡ್ರು ನಮ್ಮೆಲ್ಲರ ನೆಚ್ಚಿನ ನಾಯಕರಾಗಿ ಸದಾ ಕಾರ್ಯಕರ್ತರಿಗೆ ಸ್ಪಂದಿಸುತ್ತ ಕೊಟ್ಟೂರು ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ 4 ದಶಕಗಳಿಂದ ಬಿ.ಜೆ.ಪಿ. ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದು. ತಮ್ಮ 10ನೇ ವಯಸ್ಸಿನಲ್ಲಿ ಆರ್.ಎಸ್.ಎಸ್. ಗೆ ಪಾದಾರ್ಪಣೆ ಮಾಡಿ ಅನೇಕ ಆರ್.ಎಸ್.ಎಸ್. ನ …
Read More »ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಹೋರಾಡುತ್ತಿರುವಾಗ ನನ್ನ ಜನ್ಮದಿನಾಚರಣೆ ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ
ಸಂಭ್ರಮಾಚರಣೆ, ಫ್ಲೆಕ್ಸ್, ಬ್ಯಾನರ್ ಕಟ್ಟೋದು ಬೇಡ: ಅಭಿಮಾನಿಗಳು, ಕಾರ್ಯಕರ್ತರಿಗೆ ಸ್ಪಷ್ಟ ಸಂದೇಶ Don’t celebrate my birthday while our soldiers are fighting against terrorism: DCM D.K. Shivakumar appeals ಬೆಂಗಳೂರು, ಮೇ 10: “ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಈ ಸೂಕ್ಷ್ಮ ಸಂದರ್ಭದಲ್ಲಿ ಮೇ 15 ರಂದು ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು …
Read More »ರಾಯಚೂರಿನಲ್ಲಿ ಮಾಕ್ ಡ್ರಿಲ್: ಸೈರನ್ ಮೊಳಗಿಸಿ ಜನಜಾಗೃತಿ
Mock drill in Raichur: Siren sounds to create awareness ಆಪರೇಷನ್ ಅಭ್ಯಾಸ್ ಯಶಸ್ವಿ ಶಾಸಕರು, ಡಿಸಿ., ಸಿಇಓ, ಎಸ್ಪಿ ಭಾಗಿ ರಾಯಚೂರು, ಮೇ. 09 (ಕರ್ನಾಟಕ ವಾರ್ತೆ): ಕೇಂದ್ರ ಗೃಹ ಸಚಿವಾಲಯದ ಸೂಚನೆ ಮೇರೆಗೆ ರಾಯಚೂರಿನ ಶಕ್ತಿನಗರದಲ್ಲಿ ಮೇ 9ರಂದು ಶುಕ್ರವಾರ ಸಂಜೆ 4.34 ರಿಂದ 4.39ರವರೆಗೆ ತುರ್ತು ಪರಿಸ್ಥಿತಿ ಎಚ್ಚರಿಕೆಯ ಸೈರನ್ ಮೊಳಗಿಸಲಾಯಿತು.ಶಕ್ತಿನಗರದ ವಿದ್ಯುತ್ ಶಾಖೋತ್ಪನ್ನ ಕೇಂದ್ರದ ಹೆಲಿಪ್ಯಾಡ್ ಕೇಂದ್ರ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ …
Read More »ಡಾ. ಅಂಬೇಡ್ಕರ್ 134 ನೇ ಜನ್ಮದಿನೋತ್ಸವ
Dr. Ambedkar’s 134th Birth Anniversary ಬೆಂಗಳೂರು: ಶ್ರೀ ನುಲಿಯ ಚಂದಯ್ಯ ರಾಜ್ಯ ಕೊರಮ ಜನಾಂಗದ ಅಂಬೇಡ್ಕರ್ ಸಿದ್ದಂತ ವೇದಿಕೆಯ ಮೊದಲನೇ ವರ್ಷದ ವಾರ್ಷಿಕೋತ್ಸವ ಹಾಗೂ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ 134 ನೇ ಜನ್ಮದಿನೋತ್ಸವ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ದಲಿತ ಸೇನೆ ಹಾಗು ಎಲ್.ಜೆ.ಪಿ ಪಕ್ಷದ ರಾಜ್ಯಾಧ್ಯಕ್ಷರಾದ ಎಂ.ಎಸ್. ಜಗನ್ನಾಥ್, ಸಂಘದ ಸಂಸ್ಥಾಪಕರಾದ ಎಂ. ಶ್ರೀನಿವಾಸ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕಾಂಪೋಸ್ಟ್ ಅಭಿವೃದ್ಧಿ ನಿಗಮದ …
Read More »ಕೊಟಯ್ಯ ಕ್ಯಾಂಪ್ ನಲ್ಲಿ ಜಾಗೃತಿ ಕಾರ್ಯಕ್ರಮ
ದುಡಿಯೋಣ ಬಾ & ಸ್ತ್ರೀ ಚೇತನ ಅಭಿಯಾನದ ಲಾಭ ಪಡೆಯಿರಿ,ತಾ.ಪಂ. ಐಇಸಿ ಸಂಯೋಜಕರಾದ ಬಾಳಪ್ಪ ತಾಳಕೇರಿ ಮಾಹಿತಿ Awareness program at Kotaiya Camp ಗಂಗಾವತಿ : ತಾಲೂಕಿನ ಹೊಸ್ಕೇರಾ ಗ್ರಾಮದ ಆಂಜನೇಯ ದೇವಸ್ಥಾಳ ಬಳಿ ಹಾಗೂ ಕೊಟಯ್ಯ ಕ್ಯಾಂಪ್ ನಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ದುಡಿಯೋಣ ಬಾ ಹಾಗೂ ಸ್ತ್ರೀ ಚೇತನ ಅಭಿಯಾನ ನಡೆಸಿ ಶುಕ್ರವಾರ ಕೂಲಿಕಾರರಿಗೆ ನರೇಗಾ ಜಾಗೃತಿ ಕರಪತ್ರ ವಿತರಿಸಿ ಮಾಹಿತಿ ನೀಡಲಾಯಿತು. ಈ ವೇಳೆ, …
Read More »ಜಾತಿ ಗಣತಿಯಲ್ಲಿ ಜಾತಿಯನ್ನು ಮುಕ್ತವಾಗಿ ಹೇಳಿಮೂಲಜಾತಿಯನ್ನು ನಮೂದಿಸಲು ಕೃಷ್ಣಪ್ಪ ಇಟ್ಟಂಗಿಮನವಿ.
Krishnappa Ittangi urged people to openly state their caste and mention their original caste in the caste census. ಗಂಗಾವತಿ : ಸರ್ವೋಚ್ಚ ನ್ಯಾಯಾಲಯದ ತೀರ್ಪಿನಂತೆ ಈಗಾಗಲೇ ಕರ್ನಾಟಕ ಸರ್ಕಾರವು ಒಳ ಮೀಸಲಾತಿ ಜಾರಿಗೊಳಿಸಲು ಕಾರ್ಯ ಪ್ರವೃತ್ತವಾಗಿದ್ದು ಅದರಂತೆ ಒಳ ಮೀಸಲಾತಿ ಹಂಚಿಕೆ ವಿಚಾರವಾಗಿ ಸರಿಯಾದ ಅಂಕಿ ಅಂಶಗಳನ್ನು ಕಲೆ ಹಾಕಲು ಮತ್ತು ಹಲವು ಸಮಸ್ಯೆಗಳು ಉಂಟಾದ ಉಂಟಾಗಿರುವುದರಿಂದ ದಲಿತ ಸಮುದಾಯದಲ್ಲಿ ಬಿಕ್ಕಟ್ಟನ್ನು ಬಗೆಹರಿಸಲು …
Read More »ಅಕ್ಕಮಹಾದೇವಿ ಮಹಿಳಾವಿಶ್ವವಿದ್ಯಾಲಯದಲ್ಲಿನ ಅರೆಬೆತ್ತಲೆ ಅಕ್ಕ ಮಹಾದೇವಿಯ ಪ್ರತಿಮೆ ತೆರುವುಗೊಳಿಸಿ ಶ್ವೇತ ವಸ್ತ್ರಧಾರಿ ಪ್ರತಿಮೆ ಸ್ಥಾಪಿಸಲು ಮನವಿ
Appeal to remove the half-naked statue of Akka Mahadevi at Akka Mahadevi Women’s University and install a white-clad statue ವಿಜಯಪುರ: ಸನ್ಮಾನ್ಯ ಶ್ರೀ ಎಂ ಬಿ ಪಾಟೀಲರುಸಚಿವರು ಕರ್ನಾಟಕ ಸರಕಾರ ಜಿಲ್ಲಾ ಉಸ್ತುವಾರಿ ಮಂತ್ರಿಗಳು ತಾವು ಲಿಂಗಾಯತ ಧರ್ಮ ಮಾನ್ಯತೆ ಅಲ್ಪ ಸಂಖ್ಯಾತ ಸ್ಥಾನಮಾನ ಬೇಡಿಕೆ ಹೋರಾಟದಲ್ಲಿ ಅಗ್ರ ಪಾತ್ರ ವಹಿಸಿದವರು. ಶರಣ ತತ್ವ ಮತ್ತು ಸಾಂಸ್ಕ್ರುತಿಕ ಚಿಂತನೆಯ ಬಗ್ಗೆ ಕಾಳಜಿ ಹೊಂದಿದವರು. …
Read More »ಒಂಭತ್ತು ವರ್ಷಗಳ ನಂತರಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದುಮತ್ತೆ ವಿದ್ಯಾರ್ಥಿನಿಯಾದ ಗೃಹಿಣಿ.
A housewife who became a student again after writing the SSLC exam after nine years ಗಂಗಾವತಿ: “ಸಪ್ತಪದಿಯ ತುಳಿದ ಗೃಹಿಣಿ, ನವ ವರ್ಷಗಳ ನಂತರ ಮತ್ತೆ ವಿದ್ಯಾರ್ಥಿನಿ” ಎಂಬ ಈ ವಾಕ್ಯ ನಿಮಗೆ ಕಾದಂಬರಿಯ ಶೀರ್ಷಿಕೆ ಎನಿಸಬಹುದು, ಆದರೆ ಇದು ಸತ್ಯ. ವಿದ್ಯೆ ಎಂಬುವುದು ಯಾವುದೇ ಕಲ್ಮಶವಿಲ್ಲದ ಅಪರಿಪೂರ್ಣ ಸಾಗರ. ಇಂತಹ ಸಾಗರದಲ್ಲಿ ಈಜುವವರೆಷ್ಟೋ, ಮುಳುಗುವವರೆಷ್ಟೋ ಆದರೆ ಮುಳುಗಿ ತೇಲುವವರು ಅತಿ ಕಡಿಮೆ. ಓದಿಗೆ …
Read More »ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ಕೋರ್ಟ್ ಏಳು ವರ್ಷ ಜೈಲು ಶಿಕ್ಷೆ ಆದೇಶ
Gangavathi MLA Gali Janardhana Reddy sentenced to seven years in prison by CBI special court ಬೆಂಗಳೂರು,ಮೇ.06 : ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ಕೋರ್ಟ್ ಏಳು ವರ್ಷ ಜೈಲು ಶಿಕ್ಷೆ ಆದೇಶ, ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಸಂಕಷ್ಟ ಎದುರಾಗಿದೆ. ಮೈನಿಂಗ್ ಕೇಸ್ನಲ್ಲಿ ರೆಡ್ಡಿ ದೋಷಿ ಎಂದು ತೀರ್ಪು ನೀಡಿರುವ ಕೋರ್ಟ್, 7 ವರ್ಷಸಿಬಿಐ ವಿಶೇಷ ಕೋರ್ಟ್. ಈಗ ರೆಡ್ಡಿಗೆ ಶಾಸಕ …
Read More »ಕೆರೆ ಹೂಳೆತ್ತುವ ಕಾಮಗಾರಿ ಪರಿಶೀಲನೆ
ಎನ್ ಎಂಎಂಎಸ್ ಹಾಜರಾತಿ ಪಾರದರ್ಶಕವಾಗಿರಲಿ ತಾ.ಪಂ. ಸಹಾಯಕ ನಿರ್ದೇಶಕರಾದ ಮಹಾಂತಗೌಡ ಪಾಟೀಲ್ ಹೇಳಿಕೆ Inspection of lake dredging work ಗಂಗಾವತಿ : ತಾಲೂಕಿನ ಬಸಾಪಟ್ಟಣ ಗ್ರಾ.ಪಂ. ವ್ಯಾಪ್ತಿಯ ನರೇಗಾ ಕೂಲಿಕಾರರು ನಿರ್ವಹಿಸುತ್ತಿರುವ ವಿಠಲಾಪುರ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ತಾ.ಪಂ. ಸಹಾಯಕ ನಿರ್ದೇಶಕರಾದ ಮಹಾಂತಗೌಡ ಪಾಟೀಲ್ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಅವರು ಮಾತನಾಡಿ,’ ಕೂಲಿಕಾರರು ಮೇಜರ್ ಮೆಂಟ್ ಪ್ರಕಾರ ಕೆಲಸ ನಿರ್ವಹಿಸಬೇಕು. ಗ್ರಾಪಂ …
Read More »