Breaking News

Tag Archives: kalyanasiri News

ಗ್ಯಾರಂಟಿ ಸ್ಕೀಂ ಬಗ್ಗೆ ಬಿಜೆಪಿಯ ಸುಳ್ಳು ಪ್ರಚಾರ : ಜ್ಯೋತಿ ಟೀಕೆ

BJP’s false propaganda about guarantee scheme: Jyoti criticizes ಕೊಪ್ಪಳ: ರಾಜ್ಯದಲ್ಲಿ ಕಳೆದ ವರ್ಷದಿಂದ ಆರಂಭವಾಗಿರುವ ಕಾಂಗ್ರೆಸ್ ರಾಜ್ಯ ಸರಕಾರದ ಗ್ಯಾರಂಟಿ ಸ್ಕೀಂಗಳು ಬಡಜನರ ಪಾಲಿನ ಆಶಾಕಿರಣಗಳಾಗಿದ್ದು ಬಿಜೆಪಿ ಸುಳ್ಳು ಪ್ರಚಾರ ಮಾಡುವ ಮೂಲಕ ಜನರಿಗೆ ವಂಚಿಸುತ್ತಿದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ ಟೀಕಿಸಿದ್ದಾರೆ.ಈ ಕುರಿತು ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್ ಬಡಜನರಿಗಾಗಿ ಮಾಡಿರುವ ಅನ್ನಭಾಗ್ಯ, ಯುವನಿಧಿ, ಗೃಹಭಾಗ್ಯ, ಗೃಹಜ್ಯೋತಿ ಮತ್ತು …

Read More »

ಮಿನಿ ವಿಧಾನಸೌಧಲ್ಲಿ ಬಿ.ಡಿ. ಜತ್ತಿ ಅವರ ಕಂಚಿನ ಪ್ರತಿಮೆ ನಿರ್ಮಿಸಿ: ಧ್ರುವ

Mini Vidhana Soudhalli B.D. Make a bronze statue of Jatti: Dhruva ಜಮಖಂಡಿ: ತಾಲೂಕಿನ ಸಾವಳಗಿ ಗ್ರಾಮ ಪಂಚಾಯತಿ ಯಿಂದ ತಮ್ಮ ರಾಜಕೀಯ ಜೀವನವನ್ನು ಆರಂಭಿಸಿ, ಜಮಖಂಡಿ – ತೇರದಾಳ ಮತಕ್ಷೇತ್ರದಿಂದ ಸ್ಪರ್ಧಿಸಿ ಈ ರಾಜ್ಯದ ಮುಖ್ಯಮಂತ್ರಿಯಾಗಿ ಮತ್ತು ಈ ದೇಶದ ರಾಷ್ಟ್ರಪತಿಯಾಗಿ ಸೇವೆಯನ್ನು ಸಲ್ಲಿಸಿದ ಶ್ರೀ ಬಿ ಡಿ ಜತ್ತಿ ರವರ ಒಂದು ಸ್ಮಾರಕ ಕೂಡಾ ಇರದಿರುವದು ಬೇಸರದ ಸಂಗತಿಯಾಗಿದೆ. ಜಮಖಂಡಿಯಲ್ಲಿ ಹೆಮ್ಮೆಯ ನಾಯಕ ಶ್ರೀ …

Read More »

ಭಾರತ ಹುಣ್ಣಿಮೆ ಶ್ರೀ ರೇಣುಕಾ ಯಲ್ಲಮ್ಮ ದೇವಾಲಯದಲ್ಲಿ ವಿಶೇಷಪೂಜೆ,ಪ್ರತಿಯೊಬ್ಬರೂಆಧ್ಯಾತ್ಮಿಕವಾಗಿದೇವರಲ್ಲಿಪಾಲಕರಲ್ಲಿನಂಬಿಕೆಯುಳ್ಳವರಾಗಬೇಕು

Bharat Full Moon Special Pooja at Shri Renuka Yallamma Temple, Everyone Should Be Spiritually Believing in God and Guardians ಗಂಗಾವತಿ: ಪ್ರತಿಯೊಬ್ಬರೂ ದೇವರು ಹಾಗೂ ಪಾಲಕರಲ್ಲಿ ನಂಬಿಕೆಯುಳ್ಳವರಾಗುವಂತೆ ರಾಷ್ಟ್ರೀಯ ಪಟ್ಟಣ ಸೌಹಾರ್ದ ಸಹಕಾರಿ ಮಹಾಮಂಡಳದ ರಾಜ್ಯದ ನೂತನ ನಿರ್ದೇಶಕ ಕೆ.ಕಾಳಪ್ಪ ಹೇಳಿದರು.ಅವರು ಇಸ್ಲಾಂಪೂರ ಅಂಗಡಿ ಸಂಗಣ್ಣ ಕ್ಯಾಂಪಿನಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಾಲಯದಲ್ಲಿ ಭಾರತ ಹುಣ್ಣಿಮೆ ನಿಮಿತ್ತ ಆಯೋಜಿಸಿದ್ದ ವಿಶೇಷ ಪೂಜಾ ಹಾಗೂ …

Read More »

ಅರವತ್ತರ ಹರೆಯದ ನಿಜಗುಣಾನಂದ ಸ್ವಾಮೀಜಿ

Nijagunananda Swamiji in his sixties ಈ ಲಿಂಗಾಯತ ಮಠಾಧೀಶರೆಂದರೆ ನನಗೆ ಹೇಸಿಗೆ ಅನಿಸುತ್ತದೆ. ಬಸವ ಪ್ರಣೀತ ಲಿಂಗಾಯತ ಧರ್ಮವನ್ನು ತಮ್ಮ ಆಡಂಬೋಲಕ್ಕೆ, ವೈಭವಕ್ಕೆ ಬಳಸಿಕೊಂಡು ಹದಗೆಡಿಸುತ್ತಿದ್ದಾರಲ್ಲ! ಎಂಬ ನೋವು ಉಂಟಾಗುತ್ತದೆ. ಆದರೆ ಅಲ್ಲೊಬ್ಬ ಇಲ್ಲೊಬ್ಬ ಮಠಾಧೀಶರು ಕನಿಷ್ಟ ಪಕ್ಷ ಅಕ್ಷರ ಮತ್ತು ಅನ್ನ ದಾಸೋಹ ಮಾಡಿದ್ದಾರಲ್ಲ ಎಂಬ ಸಮಾಧಾನ ಇನ್ನೊಂದು ಕಡೆ. ಬಸವ ತತ್ವವನ್ನು ಹಾಸಿ ಹೊದ್ದುಕೊಂಡ ಮಠಾಧೀಶರು ಇಂದಿಗೂ ದುರ್ಲಭ. ಈ ಎಲ್ಲಾ ಮಾತುಗಳನ್ನು ಮೀರಿ ಜನ …

Read More »

ಅತಿ ಶೀಘ್ರದಲ್ಲೇ ಕಾಂಗ್ರೆಸ್ ಬೃಹತ್ ಮಟ್ಟದ ಕಾರ್ಯಕರ್ತರ ಸಮಾವೇಶ ಹಾಗೂ ನೂತನ ಕಾರ್ಯಾಲಯ

Very soon Congress will hold a large-scale convention of workers and a new office ಗಂಗಾವತಿ,24;ರಾಜ್ಯ ನಾಯಕರ ಆದೇಶದ ಮೇರೆಗೆ “ಬ್ಲಾಕ್ ಕಾಂಗ್ರೆಸ್ ಸಮಿತಿ, ಗಂಗಾವತಿ” ನೂತನ ಕಾರ್ಯಾಲದ ಸ್ಥಳವನ್ನು ಕ್ಷೇತ್ರದ ಹಿರಿಯ ನಾಯಕರಿಂದ ಸ್ಥಳ ಪರಿಶೀಲನೆ ಮಾಡಲಾಯಿತು ಅತಿ ಶೀಘ್ರದಲ್ಲೇ ಬೃಹತ್ ಮಟ್ಟದ ಕಾರ್ಯಕರ್ತರ ಸಮಾವೇಶ ಹಾಗೂ ನೂತನ ಕಾರ್ಯಾಲಯ ರಾಜ್ಯ ನಾಯಕರಿಂದ ಉದ್ಘಾಟನೆ ಸಮಾರಂಭದ ಬಗ್ಗೆ ಚರ್ಚಿಸಲಾಯಿತು ಮುಂದಿನ ದಿನಮಾನದಲ್ಲಿ ಇನ್ನು ಅನೇಕ …

Read More »

ವಿಕಸಿತ ಭಾರತ ಅಭಿಯಾನ:ದಿಇನ್ಸ್ಟಿಟ್ಯೂಟ್‌ ಆಫ್‌ ಕಾಸ್ಟ್‌ ಅಕೌಂಟೆಂಟ್ಸ್‌ ಆಫ್‌ ಇಂಡಿಯಾದಿಂದ ವಿವಿಧ ವಿಚಾರಗೋಷ್ಠಿ

Evolved Bharat Abhiyan: Various Seminars by The Institute of Cost Accountants of India ಬೆಂಗಳೂರು, ; ವಿಕಸಿತ ಭಾರತ ಅಭಿಯಾನದಡಿ ಕೇಂದ್ರ ಸರ್ಕಾರಿ ಸ್ವಾಮ್ಯದ ದಿ ಇನ್ಸ್ಟಿಟ್ಯೂಟ್‌ ಆಫ್‌ ಕಾಸ್ಟ್‌ ಅಕೌಂಟೆಂಟ್ಸ್‌ ಆಫ್‌ ಇಂಡಿಯಾದ ಬೆಂಗಳೂರು, ಮೈಸೂರು ಮಂಗಳೂರು ಶಾಖೆಯಿಂದ ನಗರದಲ್ಲಿಂದು ಎರಡು ದಿನಗಳ ಸಮ್ಮೇಳನ ಹಮ್ಮಿಕೊಳ್ಳಲಾಗಿತ್ತು. ನಗರದ ಕ್ಯಾಪಿಟಲ್‌ ಹೋಟೆಲ್‌ ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಸೆಂಟ್ರಲ್‌ ಟ್ಯಾಕ್ಸ್‌ ಆಡಿಟ್‌ – 1 ವಿಭಾಗದ ಆಯುಕ್ತ …

Read More »

ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಿಂದ ಅಧಿಕಾರಿಗಳ ಸಭೆ

Kolar district in-charge minister to officials meeting ಬೆಂಗಳೂರು:(ಫೆಬ್ರವರಿ 23):- ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎಸ್.ಸುರೇಶ(ಬೈರತಿ) ಅವರ ಅಧ್ಯಕ್ಷತೆಯಲ್ಲಿ ಕೋಲಾರ ಜಿಲ್ಲೆಯಲ್ಲಿ ಇರುವ ಬೃಹತ್ ಮತ್ತು ದೊಡ್ಡ ಪ್ರಮಾಣದ ಕೈಗಾರಿಕೆಗಳು ಮತ್ತು ಕಾರ್ಖಾನೆಗಳು ತಮ್ಮ ಸಾಮಾಜಿಕ ಹೊಣೆಗಾರಿಕೆ(Company Social Responsibility) ಮತ್ತು ಸ್ಥಳೀಯರಿಗೆ ಉದ್ಯೋಗಗಳನ್ನು(Employment to Localities) ಸರಿಯಾದ ರೀತಿಯಲ್ಲಿ ನೀಡಲಾಗಿದೆಯೇ ಎನ್ನುವ ಕುರಿತು ವಿಧಾನ ಸೌಧದಲ್ಲಿ ಸಂಜೆ …

Read More »

ಅಥಣಿ ಶ್ರೀ ವೀರಶೈವ ವಿದ್ಯಾಪೀಠಪ್ರೌಢಶಾಲೆಯಲ್ಲಿ ಅಗ್ನಿಅವಘಡಗಳ ಮುಂಜಾಗೃತಾಕಾರ್ಯಕ್ರಮ

Fire Disaster Prevention Program at Athani Sri Veerashaiva Vidyapeeth High School ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕು ಅಗ್ನಿ ಅನಾಹುತ ತಪ್ಪಿಸಲು ಎಚ್ಚರಿಕೆ ಅಗತ್ಯ. * ಅಗ್ನಿ ಅನಾಹುತದಿಂದ ಪಾರಾಗಲು ಮುನ್ನೆಚ್ಚರಿಕೆ ಹಾಗೂ ಸಾಮಾನ್ಯ ಜ್ಞಾನ ಇರಬೇಕೆಂದು ಅಥಣಿ ಪ್ರಬಾರ ಅಗ್ನಿಶಾಮಕ ಠಾಣಾಧಿಕಾರಿ ಶ್ರೀ ಮಲ್ಲಿಕಾರ್ಜುನ ಬಂಧಾಳ ಹೇಳಿದರು.ಅವರು ದಿನಾಂಕ 23/02/2024 ರಂದು ಅಥಣಿ ಪಟ್ಟಣದ ಶ್ರೀ ವೀರಶೈವ ವಿದ್ಯಾಪೀಠ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಅಗ್ನಿ ಅವಘಡಗಳ …

Read More »

ವೈನ್ ಶಾಪ್ ನಲ್ಲಿ ಹಗಲು ಸುಲಿಗೆ…!

Daytime extortion at wine shop…! ಕುಕನೂರು: ತಾಲೂಕಿನ ಕುದರಿಮೋತಿ ಗ್ರಾಮದ ಶ್ರೀ ಲಿಕ್ಕರ್ಸ್ ವೈನ್ಸ್ ಸಿ.ಎಲ್ -2, ಶಾಪ್ ಇದೆ. ಇಲ್ಲಿ ಸರ್ಕಾರದ ಅಬಕಾರಿ MRP ದರದ ಮೇಲೆ ಕನಿಷ್ಠ 40 ರೂಪಾಯಿ ಹೆಚ್ಚಿನ ದುಡ್ಡನ್ನು ಗ್ರಾಹಕರಿಂದ ಸುಲಿಗೆಯಂತೆ ಸುಲಿಯುತ್ತಿದ್ದಾನೆ ಈತನಿಗೆ ಈ ಭಾಗದ ಅಬಕಾರಿ ಅಧಿಕಾರಿಗಳನ್ನು ತನ್ನ ಕಪಿಮುಷ್ಠಿಯಲ್ಲಿ ಇಟ್ಟುಕೊಂಡು ಅವರಿಗೆ ತಿಂಗಳ ತಿಂಗಳ ಮಾಮೂಲಿ ಕೊಡುವುದಾಗಿ ಹೇಳುತ್ತಿದ್ದಾನೆ ಇಷ್ಟೊಂದು ರೇಟು ಹೆಚ್ಚಿಗೆ ಯಾಕೆ ಕೊಡಬೇಕು ಎಂದು …

Read More »

ದಕ್ಷಿಣ ಭಾರತದ ನಿರಂಕಾರಿ ಸಂತ ಸಮಾಗಮ ಮಾರ್ಚ್ 2 ಮತ್ತು 3ರಂದು ಬೆಂಗಳೂರಿನಲ್ಲಿ.

South India Nirankari Sant Samagam March 2nd and 3rd in Bangalore. ಬೆಂಗಳೂರು : ಸದ್ಗುರು ಮಾತಾ ಸುದಿಕ್ಷಾ ಜಿ ಮಹಾರಾಜ ಅವರ ಕೃಪಾ ಆಶೀರ್ವಾದದಿಂದ ದಕ್ಷಿಣ ಭಾರತದ ನಿರಂಕಾರಿ ಸಂತ ಸಮಾಗಮವು ಮಾರ್ಚ್ 2 ಮತ್ತು 3ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡದಲ್ಲಿ ನಡೆಯಲಿದೆ. ಸಮಾಗಮದ ತಯಾರಿಯು ಬರದಿಂದ ಸಾಗಿದೆ. ಕರ್ನಾಟಕ, ಅಂದ್ರ ಪ್ರದೇಶ, ತೆಲಂಗಾಣ, ತಮಿಳನಾಡು,ಕೇರಳ, ಮಹಾರಾಷ್ಟ, ಅಂಡಮಾನ ನಿಕೋಬಾರ, ಗೋವಾ ಮತ್ತು ದೂರದ ದೇಶ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.