Breaking News

Tag Archives: kalyanasiri News

ದಂ.ಸ.ಸ ನಗರ ಘಟಕದಪದಾಧಿಕಾರಿಗಳ ಆಯ್ಕೆ

Election of office-bearers of D.S.S. city unit ಗಂಗಾವತಿ:ಜಿಲ್ಲಾ ಸಂಚಾಲಕರಾದ ಮರಿಯಪ್ಪ ಕುಂಟೋಜಿ ಇವರ ಆದೇಶದ ಮೇರೆಗೆ ದಿನಾಂಕ : ೨೫.೦೮.೨೦೨೩ರಂದು ಹಳೆಯ ಪ್ರವಾಸಿ ಮಂದಿರದಲ್ಲಿ ದಂ.ಸ.ಸ ಕಾರ್ಯಕರ್ತರ ಸಭೆಯನ್ನು ಕರೆಯಲಾಯಿತು. ಸಭೆಯಲ್ಲಿ ನೂತನವಾಗಿ ಗಂಗಾವತಿ ನಗರ ಘಟಕದ ಪದಾಧಿಕಾರಿಗಳನ್ನು ಈ ಕೆಳಗಿನಂತೆ ಶ್ರೀ ಆರತಿ ವೀರೇಶ – ನಗರ ಸಂಚಾಲಕರುಶ್ರೀ ಶರಣಪ್ಪ ಎ.ಟಿ.ಎಂ – ಸA.ಸAಚಾಲಕರುಶ್ರೀ ರವೀಂದ್ರ ಸೋಮನಾಳ – ಸಂ.ಸAಚಾಲಕರುಶ್ರೀ ಆಟೋ ಶಂಕರ ಭೋಗಾಪುರ – …

Read More »

ಪ್ರತಿಯೊಬ್ಬರು ಒಗ್ಗೂಡಿಕೊಂಡು ಸಮಾಜಮುನ್ನಡೆಸಬೇಕು-ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್

Everyone should unite and advance the society – Former Minister Pramod Madhwaraj ಗಂಗಾವತಿ: ಸಮಾಜವು ಆರ್ಥಿಕವಾಗಿ, ರಾಜಕೀಯವಾಗಿ, ಶೈಕ್ಷಣಿಕವಾಗಿ ಅಭಿವೃದ್ಧಿಯನ್ನು ಕಂಡುಕೊಳ್ಳಬೇಕಾದರೆ ಪ್ರತಿಯೊಬ್ಬರು ಕೂಡ ಒಗ್ಗೂಡಿಕೊಂಡು ಸಮಾಜದ ಸೇವೆಯನ್ನು ಸಲ್ಲಿಸಲು ಮುನ್ನಡೆಯಬೇಕು ಎಂದು ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಹೇಳಿದರು. ನಗರದ ಖಾಸಾಗಿ ಹೋಟೆಲ್‌ನಲ್ಲಿ ಗಂಗಾಮತ ಸಮಾಜದ ವತಿಯಿಂದ ಶುಕ್ರವಾರ ಹಮ್ಮಿಕೊಂಡ ಕೊಪ್ಪಳ ಜಿಲ್ಲಾ ಮಟ್ಟದ ಮುಖಂಡರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು. ರಾಮಾಯಣ, ಮಹಾಭಾರತ ಸೇರಿದಂತೆ …

Read More »

ಪೋಷಕರ ನಡೆ-ಅಂಗನವಾಡಿ ಕಡೆ ಕಾರ್ಯಕ್ರಮ

Parents’ Walk-Anganwadi Side Programme ಅಂಗನವಾಡಿಯಲ್ಲಿ ಮಕ್ಕಳು, ಪೋಷಕರೊಂದಿಗೆ ಆತ್ಮೀಯವಾಗಿ ಬೆರೆತ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಕೊಪ್ಪಳ ಆಗಸ್ಟ್ 25 (ಕರ್ನಾಟಕ ವಾರ್ತೆ): ಅಂಗನವಾಡಿಗಳಲ್ಲಿ ಶಾಲಾ ಪೂರ್ವ ಶಿಕ್ಷಣ ಬಲವರ್ಧನೆಯ ‘ಪೋಷಕರ ನಡೆ-ಅಂಗನವಾಡಿ ಕಡೆ’ ಕಾರ್ಯಕ್ರಮವು ಕೊಪ್ಪಳ ತಾಲೂಕಿನ ಕೋಳೂರ ಗ್ರಾಮದಲ್ಲಿ ಆಗಸ್ಟ್ 25ರಂದು ವಿಶಿಷ್ಟವಾಗಿ ನಡೆಯಿತು.ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಎಂದಿನ ತಮ್ಮ ಕಾರ್ಯದೊತ್ತಡದ ಮಧ್ಯೆಯೂ ಮಕ್ಕಳು ಮತ್ತು ಪೋಷಕರೊಂದಿಗೆ ಆತ್ಮೀಯವಾಗಿ ಬೆರೆತು ಅವರಿಗೆ ಪ್ರೋತ್ಸಾಹ …

Read More »

ಅಂದಾಜು ಬೆಳೆನಷ್ಟ ಸಮೀಕ್ಷೆಯನ್ನು ಕರಾರುವಕ್ಕಾಗಿ ನಡೆಸಿ: ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ನಿರ್ದೇಶನ

Conduct Estimated Crop Loss Survey for Demand: Directed by District Collector Nalin Atul ಕೊಪ್ಪಳ ಆಗಸ್ಟ್ 25 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಾದ್ಯಂತ ಅಂದಾಜು ಬೆಳೆನಷ್ಟ ಸಮೀಕ್ಷೆಯು ಕರಾರುವಕ್ಕಾಗಿ ನಡೆಯಬೇಕು. ಈ ಹಿನ್ನೆಲೆಯಲ್ಲಿ ಕ್ಷೇತ್ರ ಪರಿಶೀಲನೆ ಹಾಗೂ ದೃಢೀಕರಣ ಪ್ರಕ್ರಿಯೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು.2023-24ನೇ ಸಾಲಿನಲ್ಲಿ ಬರ ನಿರ್ವಹಣೆ ಕುರಿತಂತೆ ನಿಗದಿತ ತಾಲೂಕುಗಳಲ್ಲಿ ಕ್ಷೇತ್ರ ಪರಿಶೀಲನೆ ಮತ್ತು …

Read More »

ನನ್ಮ ಮಣ್ಣು ನನ್ನ ದೇಶ ಅಭಿಯಾನ: ಭಾರತ್ ಸ್ಕೌಟ್ಸ್ & ಗೈಡ್ಸನಿಂದ ಮಣ್ಣು ಸಂಗ್ರಹ

Our Soil My Country Campaign: Soil collection by Bharat Scouts & Guides ಕೊಪ್ಪಳ ಆಗಸ್ಟ್ 25 (ಕರ್ನಾಟಕ ವಾರ್ತೆ): ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕೊಪ್ಪಳ ಜಿಲ್ಲಾ ಸಂಸ್ಥೆಯಿಂದ ಅಜಾಧಿಕಾ ಅಮೃತ್ ಮಹೋತ್ಸವದ ಅಂಗವಾಗಿ “ಮೇರಾ ಮಿಟ್ಟಿ ಮೇರಾ ದೇಶ್” ಅಭಿಯಾನದಡಿಮಣ್ಣು ಸಂಗ್ರಹಿಸಿದ ಕಳಸಕ್ಕೆ ಪೂಜಾ ಕಾರ್ಯಕ್ರಮವು ಆಗಸ್ಟ್ 25ರಂದು ಸಂಸ್ಥೆಯ ಜಿಲ್ಲಾ ಕೇಂದ್ರ ಕಾರ್ಯಾಲಯದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿಗಳಾದ ಮಾರುತಿ ಆರೇರ, ಸಹಾಯಕ ಕಾರ್ಯದರ್ಶಿಗಳಾದ …

Read More »

ಹುಟ್ಟು ಹಬ್ಬದ ನಿಮಿತ್ಯ: ರೋಗಿಗಳಿಗೆ ಹಣ್ಣು, ಬ್ರೇಡ್‌ ವಿತರಣೆ.

On the occasion of birthday: Fruit, bread distribution to patients. ಗಂಗಾವತಿ: ನಗರದ 27ನೇ ವಾರ್ಡಿನ ಹಾಗೂ ಸಂಕಲ್ಪ ಪಿ.ಯು ಕಾಲೇಜಿನ ಉಪನ್ಯಾಸಕ ಶಿವಶರಣ ದೇವರಮನೆ ಹುಟ್ಟು ಹಬ್ಬದ ನಿಮಿತ್ಯ ಶಿವಶರಣ ಅಭಿಮಾನಿ ಬಳಗದವರು ನಗರ ಸರ್ಕಾರಿ ಉಪ ವಿಭಾಗದ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಶುಕ್ರವಾರ ಹಣ್ಣು, ಬ್ರೇಡ್‌ ವಿತರಣೆ ಮಾಡಲಾಯಿತು. ಸಂಕಲ್ಪ ಪಿ.ಯು ಕಾಲೇಜಿನ ಉಪನ್ಯಾಸಕ ವಾರ್ಡಿನ ಮುಖಂಡ ಶಿವಶರಣ ದೇವರಮನೆ ಅವರು ಹಲವಾರು ಸಾಮಾಜಿಕ ಕಾರ್ಯದಲ್ಲಿ …

Read More »

ಪದವಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿರುವುದನ್ನು ಖಂಡಿಸಿ SFI ಪ್ರತಿಭಟನೆ

SFI protest against increase in examination fee of graduate students ಬಳ್ಳಾರಿ ವಿ ವಿ ವ್ಯಾಪ್ತಿಯಲ್ಲಿ ಬರುವ ಕೊಪ್ಪಳ ವಿಜಯನಗರ ಜಿಲ್ಲೆಯ ಪದವಿ ಕಾಲೇಜಿನ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿರುವುದನ್ನು ಭಾರತ ವಿದ್ಯಾರ್ಥಿ ಪೆಡರೇಷನ್ SFI ಹಾಗೂ ವಿದ್ಯಾರ್ಥಿಗಳು ಖಂಡಿಸಿದರು.ಪ್ರತಿ ಸೆಮಿಸ್ಟರ್ ಗೆ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿರುವುದನ್ನು SFI ವಿದ್ಯಾರ್ಥಿ ಸಂಘಟನೆ ತೀವ್ರ ವಾಗಿ ಖಂಡಿಸುತ್ತದೆ . ವರ್ಷ ಹೆಚ್ಚಳ ಮಾಡಿ ಮಕ್ಕಳ …

Read More »

ನಾವಿನ್ಯತೆಯ ಸೃಜನಶೀಲ ಸ್ಪರ್ಧೆ ಪ್ರಶಸ್ತಿ ಪತ್ರ ವಿತರಣಾ ಕಾರ್ಯಕ್ರಮ ಆಗಸ್ಟ್ 26ಕ್ಕೆ

Innovation creative competition award letter distribution program on 26th August ಕೊಪ್ಪಳ ಆಗಸ್ಟ್ 25 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಸಖಿ-ಒನ್ ಸ್ಟಾಪ್ ಸೆಂಟರ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ ಹಾಗೂ ಕಾರ್ಡ್-ದರ್ಪಣ ಕೊಪ್ಪಳ …

Read More »

ಪತ್ರಕರ್ತರು ಸಾಮಾಜಿಕ ಜವಾಬ್ದಾರಿಯೊಂದಿಗೆ ಕಾರ್ಯನಿರ್ವಹಿಸಿ ತಮ್ಮತನಉಳಿಸಿಕೊಳ್ಳಬೇಕಿದೆ-ಹಿರಿಯ ಪತ್ರಕರ್ತ ಕೆ.ನಿಂಗಜ್ಜ ಅಭಿಮತ

Journalists should act with social responsibility and maintain their identity – senior journalist K. Ningajja Abhima ಹಗರಿಬೊಮ್ಮನಹಳ್ಳಿ: ಪತ್ರಕರ್ತರು ಸಾಮಾಜಿಕ ಜವಾಬ್ದಾರಿಯೊಂದಿಗೆ ತಮ್ಮತನ ಉಳಿಸಿಕೊಂಡು ಕರ್ತವ್ಯ ನಿರ್ವಹಿಸುವಂತೆ ಕರ್ನಾಟಕ ಮಾಧ್ಯಮ ಆಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಕೆ.ನಿಂಗಜ್ಜ ಹೇಳಿದರು.ಅವರುಹಗರಿಬೊಮ್ಮನಹಳ್ಳಿಯ ಗಂಗಾವತಿ ಭೀಮಪ್ಪ ಸರಕಾರಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ತಾಲೂಕು ಘಟಕದಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.ಪತ್ರಕರ್ತರು ಋಣಾತ್ಮಕ ವರದಿಗಳ ಮೂಲಕ ಸಾಮಾಜಿಕ …

Read More »

ಯುವತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

Missing young woman: appeal for help in search ಕೊಪ್ಪಳ ಆಗಸ್ಟ್ 24 (ಕರ್ನಾಟಕ ವಾರ್ತೆ): ಗಂಗಾವತಿ ತಾಲೂಕಿನ ಬಾಪಿರೆಡ್ಡಿ ಕ್ಯಾಂಪ್ ಗ್ರಾಮದ ನಿವಾಸಿ ರಾಧಾ ತಂದೆ ಶ್ರೀನಿವಾಸ ಬುದ್ದಾಲ ಎಂಬ ಯುವತಿಯು 2023ರ ಆಗಸ್ಟ್ 19 ರಿಂದ ಕಾಣೆಯಾಗಿದ್ದು ಈ ಬಗ್ಗೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ: 180/2023. ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.ಆಗಸ್ಟ್ 19ರಂದು ಬೆಳಗ್ಗೆ 9 ಗಂಟೆ ಸುಮಾರಿಗೆ ತಾನು ಗಂಗಾವತಿಯ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.