Revenue Adalat program was successfully held in Tholasikere of Mahadeshwar Betta Gram Panchayat. ವರದಿ :ಬಂಗಾರಪ್ಪ ಸಿ ಹನೂರು .ಹನೂರು :ಕ್ಷೇತ್ರ ವ್ಯಾಪ್ತಿಯಲ್ಲಿ ಸಾಮನ್ಯ ಜನರಿಗೆ ರಾಜ್ಯ ಸರ್ಕಾರದ ಯೋಜನೆಯನ್ನು ತಿಳಿ ಹೇಳಿ ನೈಜ ವ್ಯಕ್ತಿಗಳನ್ನು ಗುರುತಿಸಿ ಅವರಿಗೆ ಸರ್ಕಾರದ ಸವಲತ್ತುಗಳನ್ನು ನೀಡುವುದೆ ಇಂತಹ ಕಾರ್ಯಕ್ರಮಗಳ ಉದ್ದೇಶವಾಗಿದೆ ಎಂದು ತಹಶಿಲ್ದಾರಾದ ಎಂ ಗುರುಪ್ರಸಾದ್ ತಿಳಿಸಿದರು .ತಾಲ್ಲೂಕಿನ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ತೊಳಸಿಕೆರೆ ಗ್ರಾಮದಲ್ಲಿ …
Read More »ಕುವೈತ್ ನಲ್ಲಿ ಪ್ರಬಂಧ ಮಂಡಿಸಲಿದ್ದಾರೆಕೊಪ್ಪಳ ವಿಶ್ವ ವಿದ್ಯಾಲಯದ ಕುಲಪತಿ ಡಾ.ಬಿ.ಕೆ.ರವಿ
Dr. B. K. Ravi, Chancellor of Koppal Vishwa Vidyalaya, will present a paper in Kuwait ಅ.28ರಿಂದ ಅರಬ್-ಅಮೇರಿಕ ಮಾಧ್ಯಮ ಶಿಕ್ಷಕರ ಸಮ್ಮೇಳನ ಕೊಪ್ಪಳ ಅಕ್ಟೋಬರ್ 26 (ಕ.ವಾ.): ಕುವೈತ್ ನಲ್ಲಿ ಅಕ್ಟೋಬರ್ 28 ರಿಂದ 30ರವರೆಗೆ ಅರಬ್-ಅಮೇರಿಕ ಮಾಧ್ಯಮ ಶಿಕ್ಷಕರ ಸಂಘದ 27ನೇ ವಾರ್ಷಿಕೋತ್ಸವದ ಅಂಗವಾಗಿ ನಡೆಯಲಿರುವ “ಬದಲಾಗುತ್ತಿರುವ ಮಾಧ್ಯಮದ ಆಯಾಮಗಳು : ಮಾಧ್ಯಮ ಸಂಗಮ ಮತ್ತು ವಿಭಜನೆ” ಕುರಿತಾದ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಕೊಪ್ಪಳ …
Read More »ಮುನಿರಾಬಾದ್ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲು ಜ್ಯೋತಿ ಸಲಹೆ
Jyoti suggested planning for comprehensive development of Munirabad ಕೊಪ್ಪಳ: ಕಾಂಗ್ರೆಸ್ ಬೆಂಬಲಿತ ಸದಸ್ಯರು ಮುನಿರಾಬಾದ್ ಗ್ರಾಮ ಪಂಚಾಯತಿಗೆ ಎರಡನೆ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ನಿಮಿತ್ಯ ನೂತನ ಅಧ್ಯಕ್ಷ ಉಪಾಧ್ಯಕ್ಷರು ಮತ್ತು ಮಾಜಿ ತಾ. ಪಂ. ಅಧ್ಯಕ್ಷರನ್ನು ಮುನಿರಾಬಾದಿನ ಸರಳ ಸಮಾರಂಭದಲ್ಲಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಗೆ ಎರಡನೆ ಅವಧಿಗೆ ಅಧ್ಯಕ್ಷರಾದ ಅಯೂಬ್ ಖಾನ್ ಮತ್ತು ಉಪಾಧ್ಯಕ್ಷರಾದ ಸೌಭಾಗ್ಯ ನಾಗರಾಜರನ್ನು ಹಾಗೂ ಅದಕ್ಕೆ ಶ್ರಮಿಸಿದ ಮಾಜಿ ತಾಲೂಕು …
Read More »ದೀಕ್ಷಾಭೂಮಿ ಯಾತ್ರೆಗೆ ಹೊರಟವರಿಗೆ ಶಾಸಕ ಎಂ.ಆರ್ ಮಂಜುನಾಥ್ ಚಾಲನೆ
MLA M.R. Manjunath drives those who have left for Dikshabhumi Yatra. ವರದಿ :ಬಂಗಾರಪ್ಪ ಸಿ ಹನೂರು .ಹನೂರು :ರಾಜ್ಯ ಸರ್ಕಾರದಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಡಾ. ಡಾ.ಬಿ.ಆರ್ ಅಂಬೇಡ್ಕರ್ ರವರು ಬೌದ್ಧ ಧರ್ಮ ಸ್ವೀಕಾರ ಮಾಡಿದ ಸ್ಥಳವಾದ ಮಹಾರಾಷ್ಟ್ರದ ನಾಗಪುರಕ್ಕೆ ‘ದೀಕ್ಷಾ ಭೂಮಿ ಯಾತ್ರೆಗೆ’ ತೆರಳುವವರಿಗೆ ಶಾಸಕರಾದ ಎಂ ಆರ್ ಮಂಜುನಾಥ್ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು .ನಂತರ ಮಾತನಾಡಿದ ಅವರು ಡಾ.ಅಂಬೇಡ್ಕರ್ ಅವರು 1956ರ …
Read More »ಮಾದಪ್ಪನ ದರ್ಶನ ಪಡೆದ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ.
Karnataka High Court Justice who visited Madappa. ವರದಿ : ಬಂಗಾರಪ್ಪ ಸಿ ಹನೂರು.ಹನೂರು :ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಕ್ಷೇತ್ರಕ್ಕೆ ಕರ್ನಾಟಕ ಉಚ್ಚ ನ್ಯಾಯಲಯದ ನ್ಯಾಯಮೂರ್ತಿ ಗಳಾದ ಶ್ರೀ ಬಸವರಾಜುರವರು ಬೇಟಿ ನೀಡಿದರು .ಇದೇ ಇವರನ್ನು ಶ್ರೀ ಸಾಲೂರು ಶ್ರೀಗಳಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಗಳು ಆತ್ಮೀಯವಾಗಿ ಬರಮಾಡಿಕೊಂಡರು.ನಂತರ ಇವರು ದೇವಾಲಯದ ನವರಾತ್ರಿ ವಿಶೇಷ ಪೂಜೆಯಲ್ಲಿ ಭಾಗವಹಿಸಿ, ಶ್ರೀ ಸಾಲೂರು ಬೃಹನ್ಮಠಕ್ಕೂ ಭೇಟಿ ನೀಡಿದರು.
Read More »ಅಕ್ಟೋಬರ್ 24 ವಿಶ್ವ ಪೋಲಿಯೋದಿನಾಚರಣೆ
October 24 is World Polio Day ಗಂಗಾವತಿ, ವಿಶ್ವದಾದ್ಯಂತ ಪೋಲಿಯೋ ನಿರ್ಮೂಲನೆ ಮತ್ತು ಪೋಲಿಯೋ ಲಸಿಕೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿವರ್ಷ ಅಕ್ಟೋಬರ್ 24ರಂದು ವಿಶ್ವ ಪೋಲಿಯೋ ದಿನ ಆಚರಿಸಲಾಗುತ್ತದೆ ಎಂದು ಗಂಗಾವತಿ ರೋಟರಿ ಸಂಸ್ಥೆ ಅಧ್ಯಕ್ಷರಾದ ಎ. ಶಿವಕುಮಾರ ರವರು ಇಂದು ಜಯನಗರ ರೋಟರಿ ಆಫೀಸ್ ನಲ್ಲಿ ವಿಶ್ವ ಪೋಲಿಯೋ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು* ಯುನಿಸೆಫ್ ಮತ್ತು ರೋಟರಿ ಅಂತರಾಷ್ಟ್ರೀಯ ಸಂಸ್ಥೆ …
Read More »ರೈಲುಗಳ ಭಾಗಶಃ ರದ್ದತಿ
Partial cancellation of trains ಕಾರಟಗಿ ಮತ್ತು ಸಿದ್ದಾಪುರದಲ್ಲಿ ರೈಲ್ವೆ ಕಾಮಗಾರಿ ನಿಮಿತ್ತ ಕೆಳಕಂಡ ರೈಲುಗಳನ್ನು ಗಂಗಾವತಿ ಮತ್ತು ಕಾರಟಗಿ ನಡುವೆ ಭಾಗಶಃ ರದ್ದುಗೊಳಿಸಲಾಗಿದೆ: ದಿನಾಂಕ 25.10.2023 ರಿಂದ 20.11.2023ರ ವರೆಗೆ ಸಂಚಾರ ಆರಂಭಿಸುವ ರೈಲು ಸಂಖ್ಯೆ 16545 ಯಶವಂತಪುರ – ಕಾರಟಗಿ ಎಕ್ಸ್ ಪ್ರೆಸ್ ರೈಲು ಗಂಗಾವತಿಯವರೆಗೆ ಮಾತ್ರ ಸಂಚರಿಸಲಿದೆ. ದಿನಾಂಕ 26.10.2023 ರಿಂದ 21.11.2023 ರ ವರೆಗೆ ಸಂಚಾರ ಆರಂಭಿಸುವ ರೈಲು ಸಂಖ್ಯೆ 16546 ಕಾರಟಗಿ- ಯಶವಂತಪುರ …
Read More »ವಿವಿಧ ಭಜನಾ ಮಂಡಳಿಸದಸ್ಯರುಗಳಿಂದ ಧರ್ಮಾಧಿಕಾರಿ ನಾರಾಯಣ ರಾವ್ ವೈದ್ಯರಿಗೆ ಸನ್ಮಾನ
Dharmadhikari Narayana Rao was felicitated by various Bhajan Board members ಗಂಗಾವತಿ 23,, ಸಮಾಜ ಬಾಂಧವರ ಸಂಘಟನೆಯನ್ನು ಬೆಳೆಸಿ ಧರ್ಮ ಜಾಗೃತಿಗೆ ಮುಂದಾಗಿರುವ ಶಂಕರ ಮಠದ ಧರ್ಮಾಧಿಕಾರಿ ನಾರಾಯಣರಾವ್ ವೈದ್ಯ ಅವರನ್ನು ನಗರದ ವಿವಿಧ ಭಜನಾ ಮಂಡಳಿಗಳ ಸದಸ್ಯರು ಶನಿವಾರದಂದು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿ ದರು, ಶಾರದಾ ಶರನ್ನ ನವರಾತ್ರಿ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದ ಬಳಿಕ ಸೌಂದರ್ಯ ಲಹರಿ ಭಗಿನಿಯರ ಸಂಘ, ಶ್ರೀ ಸತ್ಯ …
Read More »ಬಹುಮುಖ ವ್ಯಕ್ತಿತ್ವದ ಸಾಹಿತಿ ಸಂಗಮೇಶ ಎನ್ ಜವಾದಿ.
Sahitya Sangamesh N Javadi is a versatile personality. ಬಸವಕಲ್ಯಾಣ: ರೈತ ಕುಟುಂಬದ ಕುಡಿ, ಸೃಜನಶೀಲ ಬರಹಗಾರ, ವೈಜ್ಞಾನಿಕ ವಿಚಾರಗಳನ್ನು ನೇರವಾಗಿ ಪ್ರತಿಪಾದಿಸುವ ಎದೆಗಾರಿಕೆಯ ಅಂಕಣಕಾರ,ಬಹುಮುಖ ವ್ಯಕ್ತಿತ್ವದ ಸಾಹಿತಿ ಸಂಗಮೇಶ ಎನ್ ಜವಾದಿ ಎಂದು ಹಿರಿಯ ಸಾಹಿತಿ ಡಾ. ಸೋಮನಾಥ ಯಾಳವಾರ ನುಡಿದರು. ನಗರದ ಅಂತಾರಾಷ್ಟ್ರೀಯ ಲಿಂಗಾಯತ ಧರ್ಮ ಕೇಂದ್ರ ಬಸವಕಲ್ಯಾಣ ರವರು ಅಖಿಲ ಭಾರತ ಲಿಂಗವಂತ ಹರಳಯ್ಯ ಪೀಠದಲ್ಲಿ ಹಮ್ಮಿಕೊಂಡ ಶರಣ ವಿಜಯೋತ್ಸವ ನಾಡಹಬ್ಬ, ಹುತಾತ್ಮ ದಿನಾಚರಣೆ …
Read More »ಬಾಲಮಂದಿರದ ಮಕ್ಕಳಿಂದ ತಾರಾಲಯ ವೀಕ್ಷಣೆ
Planetarium viewing by Kindergarten children ಕೊಪ್ಪಳ ಅಕ್ಟೋಬರ್ 21 (ಕ.ವಾ.): ಇಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸರ್ಕಾರಿ ಬಾಲಕರ ಹಾಗೂ ಬಾಲಕಿಯರ ಮಂದಿರಗಳ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಸ್ಥಳೀಯ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಅಕ್ಟೋಬರ್ 21ರಂದು ಭೇಟಿ ನೀಡಿ ತಾರಾಲಯ, ಸೌರಮಂಡಲ, ವಿವಿಧ ಭೌತಶಾಸ್ತ್ರೀಯ ರಚನೆಗಳನ್ನು ವೀಕ್ಷಿಸಿದರು.ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ತಾತ್ಕಾಲಿಕವಾಗಿ ಸ್ಥಾಪಿಸಲಾಗಿರುವ ತಾರಾಲಯವನ್ನು ಪ್ರವೇಶಿಸಿದ ವಿದ್ಯಾರ್ಥಿಗಳು ಸೌರಮಂಡಲದ ರಚನೆ, …
Read More »