Sexual assault on Kuki women in Manipur condemned ಗಂಗಾವತಿ: ಮಣಿಪುರದ ಜನಾಂಗೀಯ ದಂಗೆಯನ್ನು ವಿರೋದಿಸಿ ನಗರದ ಕೃಷ್ಣ ದೇವರಾಯ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಲಾಯಿತುಈ ಸಂದರ್ಭದಲ್ಲಿ CPIML ಲಿಬರೇಶನ್ ರಾಜ್ಯ ಸಮಿತಿ ಸದಸ್ಯರಾದ ಕಾಮ್ರೇಡ್ ಲೇಖಾ ಮಾತನಾಡಿ ಮಣಿಪುರ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು!ಮಣಿಪುರದಲ್ಲಿ ಕುಕಿ ಮಹಿಳೆಯರನ್ನು ಮೆರವಣಿಗೆ ಮಾಡುವ ವೀಡಿಯೊ ಬಿಜೆಪಿಯ …
Read More »ಭಾರತೀಯ ಸಂಸ್ಕೃತಿ ಉಳಿಸಿ ಬೆಳೆಸಿ, ಸುಮತಿ, ಎಂ ಆರ್.
Save and Cultivate Indian Culture, Sumathi, MR. ವರದಿ :ಬಂಗಾರಪ್ಪ ಸಿ ಹನೂರು.ಚಾಮರಾಜನಗರ : . ಪ್ರತಿಯೊಬ್ಬ ವಿದ್ಯಾರ್ಥಿನಿಯರು ಭಾರತೀಯ ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜ್ ಪ್ರಾಂಶುಪಾಲ ಪ್ರೊ ಎಂ ಆರ್ ಸುಮತಿ ಕರೆ ನೀಡಿದರುನಗರದ ಜೋಡಿ ರಸ್ತೆಯಲ್ಲಿರುವ. ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಪದವಿ ವಿದ್ಯಾರ್ಥಿನಿಯರಿಗೆ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಸಂಭ್ರಮ ಸಾರಿ ಡೇ, …
Read More »ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
Closing Ceremony in Government First Class College. ವರದಿ : ಬಂಗಾರಪ್ಪ ಸಿ ಹನೂರು .ಹನೂರು : ಪಟ್ಟಣದ ಜಿ ವಿ ಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಸೇವಾ ಯೋಜನೆ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದ ಉಧ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾನಾಡಿದ ಶಾಸಕರಾದ ಎಮ್ ಆರ್ ಮಂಜುನಾಥ್ವಿದ್ಯಾರ್ಥಿಗಳಿಗೆ ನಮ್ಮ ಭಾಗದ ಗಣ್ಯ ವ್ಯಕ್ತಿಗಳೆ ನಿಮಗೆ ಆದರ್ಶವಾಗಿದ್ದಾರೆ ಅವರನ್ನು ನೀವೆಲ್ಲರು ಪಾಲಿಸಲು ಸಲಹೆ ನೀಡಿದರು .ಸಮಾಜ ಕಟ್ಟಲು …
Read More »ಉತ್ತಮ ಆರೋಗ್ಯಕ್ಕಾಗಿ ತಂಬಾಕು ತ್ಯಜಿಸಲು ಅಶೋಕಸ್ವಾಮಿ ಹೇರೂರ ಕರೆ
Ashokaswamy Heroor's call to quit tobacco for better health ಗಂಗಾವತಿ:ಸುವರ್ಣ ಕರ್ನಾಟಕ ಔಷಧ ವ್ಯಾಪಾರಿಗಳ ಮತ್ತು ವಿತರಕರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ವಿ.ಹರಿಕೃಷ್ಣನ್ ಮತ್ತು ಇದೇ ಶನಿವಾರ ಆಕಸ್ಮಿಕವಾಗಿ ಮೃತರಾದ ನಗರದ ಜಡೆಸಿದ್ದೇಶ್ವರ ಫ಼ಾರ್ಮಾದ ಸಹ ಮಾಲೀಕರಾದ ಶರಣ ಬಸವ ಪಾಟೀಲ್ ಅವರ ಆತ್ಮಕ್ಕೆ ಶಾಂತಿ ಕೋರಲು ಶನಿವಾರ ಔಷಧೀಯ ಭವನದಲ್ಲಿ ಶ್ರದ್ದಾಂಜಲಿ ಸಭೆ ಕರೆಯಲಾಗಿತ್ತು. ಈ ಸಂಧರ್ಭದಲ್ಲಿ ಮಾತನಾಡಿದ ರಾಜ್ಯ ಔಷಧ ವ್ಯಾಪಾರಿಗಳ ಮತ್ತು ವಿತರಕರ …
Read More »ವೈದ್ಯರಲ್ಲಿ ಒಗ್ಗಟ್ಟಾಗಿ ಕೆಲಸವನ್ನು ಮಾಡಬೇಕು ಡಾ.ಲಿಂಗರಾಜ ಸಲಹೆ
Dr. Lingaraja advises that doctors should work together ಗಂಗಾವತಿ.22 ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಜಿಲ್ಲಾ ಘಟಕದಿಂದ ಐಎಂಎ ಭವನದಲ್ಲಿ ಶನಿವಾರ ವೈದ್ಯರ ದಿನಾಚರಣೆ ಆಚರಣೆ ಮಾಡಲಾಯಿತುನಂತರ ಉದ್ಘಾಟಿಸಿ ಮಾತನಾಡಿದ ಡಿವೈಎಸ್ಪಿ ಆರ್.ಎಸ್.ಉಜ್ಜನಕೊಪ್ಪ ವೈದ್ಯರೆ ಅದ್ರೇ ಜನರಿಗೆ ದೇವರಸಮಾನ ಏಕೆಂದರೆ ಯಾರೇ ಆರೋಗ್ಯದಲ್ಲಿ ಏರುಪೇರು ಆದಾಗ ಮೊದಲ ನೆನಪು ಬರುವುದು ವೈದ್ಯರು ಆಸ್ಪತ್ರೆಗೆ ಬಂದಾಗ ರೋಗಿಗಳೊಂದಿಗೆ ಚನ್ನಾಗಿ ಮಾತನಾಡಿಸಿದ್ರೇ ಬೇಗ ಗುಣಮುಖವಾಗುತ್ತಾರೆ ಆದಕಾರಣ ಯಾರೇ ಇರಲ್ಲಿ …
Read More »ಕೇರಳ ರಾಜ್ಯದ ಇಡುಕ್ಕಿ ಜಿಲ್ಲೆಯ ಕುಮುಳಿ ನಗರದ ಸಮೀಪವಿರುವ ಪುಟ್ಟಾಡಿ ಗ್ರಾಮದಲ್ಲಿ ಶರಣ ಜಗನ್ನಾಥಪ್ಪ ವೀರಭದ್ರಪ್ಪ ಪನಸಾಲೆ ಜನವಾಡಾಯವರಿಂದ ಬವತತ್ವ ಪ್ರಚಾರ
A universal campaign by Sharan Jagannathappa Veerbhadrappa Panasale Janawada in Puttadi village near Kumuli city in Idukki district of Kerala state. ಪಶ್ಚಿಮ ಕರಾವಳಿ: ಎಂದಿನಂತೆ ಶರಣ ಜಗನ್ನಾಥಪ್ಪ ವೀರಭದ್ರಪ್ಪ ಪನಸಾಲೆ ಜನವಾಡಾ, ಪೀಠಾಧಿಪತಿಗಳು, ಅಲ್ಲಮಪ್ರಭು ಅನುಭಾವ ಪೀಠ, ಪಶ್ಚಿಮ ಕರಾವಳಿ, ಭಾರತ ದೇಶ ಅವರು ಬಸವಾದಿ ಶರಣ ಪರಂಪರೆಯ ವಚನ ಸಿದ್ಧಾಂತ ಆಧಾರಿತ ಲಿಂಗ(LINGAM) ಧರ್ಮದ ವೈಜ್ಞಾನಿಕ ಮತ್ತು ವೈಚಾರಿಕತೆಯ ಪ್ರಸಾರ …
Read More »ಲಿಂಗಾಯತ ಧರ್ಮದ ಬಗ್ಗೆ ಸಾಕಷ್ಟು ಜನರಿಗೆ ಈಗೊಂದಲಗಳಿರಬಹುದು ಒಮ್ಮೆ ಓದಿ ನೋಡಿ ನಿಮ್ಮ ಬಹಳಷ್ಟು ಪ್ರಶ್ನೆಗಳಿಗೆ ಉತ್ತರ ಸಿಗಬಹುದು.
A lot of people may have these confusions about Lingayat religion, once you read it, you can get answers to many of your questions. ಗಾಟ್ಸಪ್ ಕೃಪೆ ಅಮರ ಪಾಟೀಲ ರಾಯಚೂರು ,ಬೆಂಗಳೂರು 1. ಏನು ಹೊಸ ಧರ್ಮದ ಪ್ರಚಾರ ಜೋರಾ? ಜಾತೀನ ಧರ್ಮ ಮಾಡ್ತಿದೀರಲ್ಲ!ಉತ್ತರ : ಲಿಂಗಾಯತ ಜಾತಿ ಅಲ್ಲ ಅದೊಂದು ಧರ್ಮ. ಇದೇನು ಹೊಸದಾಗಿ ಸೃಷ್ಟಿಸುತ್ತಿರೋ ಧರ್ಮವಲ್ಲ ಬದಲಾಗಿ …
Read More »ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪುತ್ಥಳಿಅನಾವರಣ
Nalvadi Krishnaraja Wodeyar's puppet unveiling at Kannada Sahitya Parishad premises ಬೆಂಗಳೂರು: ಕನ್ನಡ ಮಾತಾಡುವವರನ್ನು ಒಂದು ಕಡೆ ಸೇರಿಸಿಕೊಂಡು ನಾಡನ್ನು ಒಂದು ಮಾಡಬೇಕು ಎನ್ನುವ ಮಹತ್ವದ ಉದ್ದೇಶವನ್ನು ಇಟ್ಟುಕೊಂಡು ಕನ್ನಡ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸಿದವರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು. ಸಾಮಾನ್ಯವಾಗಿ ಬ್ರಿಟೀಷರೊಂದಿಗೆ ಮೈಸೂರು ಅರಸರ ಸಂಬಂಧ ಚೆನ್ನಾಗಿತ್ತು ಎಂದು ಬಹುತೇಕರು ಅಂದುಕೊಂಡಿದ್ದಾರೆ ವಾಸ್ತವದಲ್ಲಿ ಮೈಸೂರು ಅರಸರಲ್ಲಿ ಹಾಗೂ ಬ್ರಿಟೀಷರ ಮಧ್ಯ ಒಂದು ಸಂಘರ್ಷ ಇದ್ದೆ ಇತ್ತು. …
Read More »ಮಣಿಪುರದ ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ದೌರ್ಜನ್ಯಕ್ಕೆ ಆರ್. ಚನ್ನಬಸವ ಖಂಡನೆ.
R for rape and violence against women of Manipur. Channabasavar. ಗಂಗಾವತಿ: ಮಣಿಪುರದಲ್ಲಿ ದಲಿತ ಬುಡಕಟ್ಟು ಆದಿವಾಸಿ ಇಬ್ಬರು ಮಹಿಳೆಯರ ಮೇಲೆ ಕಾಂಗ್ಪೊಕ್ಷಿ ಜಿಲ್ಲೆಯ ಕಾಮುಕರ ಗುಂಪೊಂದು ದಲಿತ ಬುಡಕಟ್ಟು ಆದಿವಾಸಿ ಅಮಾಯಕ ಇಬ್ಬರು ಮಹಿಳೆಯರ ಮೇಲೆ ಕಾಮುಕ ಗುಂಪೊಂದು ಅತ್ಯಾಚಾರ ಮಾಡಿದ್ದಲ್ಲದೆ, ಹಾಡುವಾಗಲೇ ಮಹಿಳೆಯರನ್ನು ಬೆತ್ತಲೆ ಮಾಡಿ ರಸ್ತೆಗಳ ಉದ್ದಗಲಕ್ಕೂ ಎಳೆದೊಯ್ಯುತ್ತಿದ್ದಾಗ ಮಹಿಳೆಯರು ನಮ್ಮನ್ನು ಬಿಟ್ಟುಬಿಡಿ ಎಂದು ಕಾಮುಕರ ಕಾಲಿಗೆ ಬಿದ್ದು ಪರಿಪರಿಯಾಗಿ ಬೇಡಿಕೊಂಡರು ಸಹ …
Read More »ಸಾರಿಗೆ ಇಲಾಖೆಯ ನಿವೃತ್ತ ಅಧಿಕಾರಿ ಜೆ.ಬಿ. ಲಕ್ಷ್ಮಣಗೌಡ ಕಾಂಗ್ರೆಸ್ ಪಕ್ಷ ಸೇರ್ಪಡೆ
Retired officer of Transport Department J.B. Laxman Gowda joins Congress party ಗಂಗಾವತಿ :ಸಾರಿಗೆ ಇಲಾಖೆಯ ನಿವೃತ್ತ ಅಧಿಕಾರಿ ಜೆ.ಬಿ. ಲಕ್ಷ್ಮಣಗೌಡ ಇವರು ಶುಕ್ರವಾರ ಮಾಜಿ ಸಚಿವ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಇಕ್ಬಾಲ್ ಅನ್ಸಾರಿ ಅವರನ್ನು ಭೇಟಿ ಮಾಡಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಜೆ ಬಿ ಲಕ್ಷ್ಮಣಗೌಡ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ.ಜನರ ವಿಶ್ವಾಸ ಗಳಿಸಿ ಜನರ ಅಪೇಕ್ಷೆಯಂತೆ …
Read More »