Breaking News

Tag Archives: kalyanasiri News

ಮೊಹರಂ ಹಬ್ಬದ ಅಂಗವಾಗಿ ಶಾಂತಿಸಭೆಮೊಹರಂ ಹಬ್ಬದ ಅಂಗವಾಗಿ ಶಾಂತಿಸಭೆ

Shantisabhe as part of Moharram festival ಗಂಗಾವತಿ : ನಗರದ ಕೃಷ್ಣದೇವರಾಯ ಕಲಾಭವನದಲ್ಲಿ ಮೊಹರಂ ಹಬ್ಬದ ಅಂಗವಾಗಿ ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಶಾಂತಿ ಸಭೆ ಶುಕ್ರವಾರ ನಡೆಯಿತು. ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಹಬ್ಬಕ್ಕೆ ಸಿದ್ಧತೆ ಕೈಗೊಳ್ಳುವ ಕುರಿತು ಚರ್ಚೆ ನಡೆಯಿತು. ಎಲ್ಲರೂ ಒಗ್ಗೂಡಿ ಮೊಹರಂ ಆಚರಣೆ ನಡೆಸಬೇಕು. ಹಿಂದು-ಮುಸ್ಲಿಮರ ಭಾವೈಕ್ಯತೆ ಸಾರುವ ಹಬ್ಬವೇ ಮೊಹರಂ ಆಗಿದೆ. ಗಂಗಾವತಿ ತಾಲೂಕು ಶಾಂತಿಗೆ ಹೆಸರು ವಾಸಿಯಾಗಿದೆ. ಯಾರು …

Read More »

ಕೊಪ್ಪಳ ಜೆಸ್ಕಾಂ ಕಾರ್ಯ & ಪಾಲನೆ ಘಟಕ-02ನ್ನು ಕಿನ್ನಾಳಗೆ ಸ್ಥಳಾಂತರ

Shifting of Koppal JESCOM Work & Maintenance Unit-02 to Kinna ಕೊಪ್ಪಳ ಜುಲೈ 21 (ಕರ್ನಾಟಕ ವಾರ್ತೆ): ಕೊಪ್ಪಳ ಜೆಸ್ಕಾಂ ವ್ಯಾಪ್ತಿಯ ಕಾರ್ಯ ಮತ್ತು ಪಾಲನೆ ಘಟಕ-02ನ್ನು ಕಿನ್ನಾಳ ಗ್ರಾಮಕ್ಕೆ ಸ್ಥಳಾಂತರಿಸಲಾಗಿದೆ ಎಂದು ಕೊಪ್ಪಳ ಕಾರ್ಯ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ. ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದಿಂದ ಕಾರ್ಯ ಮತ್ತು ಪಾಲನೆ ಘಟಕ-02 ಪ್ರಸ್ತುತ ಕೊಪ್ಪಳ ಉಪ-ವಿಭಾಗದ ಆವರಣದಲ್ಲಿ ಇರುವುದನ್ನು ವಿದ್ಯುತ್ …

Read More »

ನಿರಾಣಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಬಿ++ ಗ್ರೇಡ ಮಾನ್ಯತೆನಿರಾಣಿ

B++ Grade Accreditation for Govt First Class College. ವರದಿ ಸಚೀನ ಜಾಧವ ಸಾವಳಗಿ: ಕಳೆದ ಜುಲೈ 13 ಮತ್ತು 14 ರಂದು ಪಟ್ಟಣದ ಚನ್ನಪ್ಪಣ್ಣ ನಿಂಗಪ್ಪ ನಿರಾಣಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿದ್ದ ನ್ಯಾಕ ತಂಡ ಕಾಲೇಜಿನ ಮೂಲಭೂತ ಸೌಲಭ್ಯಗಳ ಪರಿಶೀಲಿಸಿ ಕಾಲೇಜಿಗೆ ಬಿ++ ಗ್ರೇಡ ಮಾನ್ಯತೆ ನೀಡಿದೆ ಎಂದು ಚನ್ನಪ್ಪಣ್ಣ ನಿಂಗಪ್ಪ ನಿರಾಣಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ ಮಂಜುನಾಥ …

Read More »

ಕನ್ನಡ ಸಾಹಿತ್ಯ ಜಾಗೃತಿ ಸಮಿತಿ ಜುಲೈ 23 ರಂದು ಜುಲೈ23ರಂದುಉದ್ಘಾಟನೆ

Kannada Sahitya Jagriti Samiti July 23 Inauguration on July 23 ಮೈಸೂರು ನಗರದ ರಾಘವೇಂದ್ರ ಬಡಾವಣೆಯ ಕನ್ನಡ ಸಾಹಿತ್ಯ ಜಾಗೃತಿ ಸಮಿತಿಯ ಉದ್ಘಾಟನಾ ಸಮಾರಂಭವು ಮುಂಬರುವ ಭಾನುವಾರದಂದು (ಜುಲೈ 23 ರಂದು ) ನಡೆಯಲಿದೆ. ಮೈಸೂರಿನ ಸಿದ್ದಾರ್ಥನಗರದ ಬೃಂದಾವನ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿಗಳಾದ ಡಾ. ಭೇರ್ಯ ರಾಮಕುಮಾರ್, ಮಂಡ್ಯ ಜಿಲ್ಲೆಯ ಯುವ ಸಬಲೀಕಾರಣ ಇಲಾಖೆಯ ಸಹಾಯಕನಿರ್ದೇಶಕರಾದ ಓಂ …

Read More »

ಮಳೆಗಾಲ ಹಿನ್ನೆಲೆ: ನಾನಾಕ್ರಮಕ್ಕೆಅಧಿಕಾರಿಗಳುಸನ್ನದ್ಧರಾಗಿರಲಿಮಳೆಗಾಲಹಿನ್ನೆಲೆ:ನಾನಾಕ್ರಮಕ್ಕೆಅಧಿಕಾರಿಗಳುಸನ್ನದ್ಧರಾಗಿರಲಿ

Rainy Season Background: Officials should be prepared for various measures ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆ — *ಮಳೆಗಾಲ ಹಿನ್ನೆಲೆ: ನಾನಾಕ್ರಮಕ್ಕೆ ಅಧಿಕಾರಿಗಳು ಸನ್ನದ್ಧರಾಗಿರಲಿ* — – ಕೊಪ್ಪಳ ಜುಲೈ 21 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಇದೀಗ ಉತ್ತಮಮವಾಗಿ ಮಳೆ ಬೀಳುತ್ತಿವೆ. ನಿರಂತರ ಮಳೆಯಿಂದಾಗಿ ಮನೆ ಅಥವಾ ಆಸ್ತಿಗೆ ಹಾನಿಯಾದಲ್ಲಿ …

Read More »

ಮರಳಿ ಗ್ರಾಮದಲ್ಲಿ ಕಂದಾಯಇಲಾಖೆಯಿಂದ ಪಿಂಚಣಿ ಅದಾಲತ್

Pension Adalat from the revenue department in the village again ಗಂಗಾವತಿ: ತಾಲೂಕಿನ ಮರಳಿ ಗ್ರಾಮದ ಒಂದನೇ ವಾರ್ಡಿನ ಶ್ರೀ ಆಂಜನೇಯ ದೇವಸ್ಥಾನದ ಸಮುದಾಯ ಭವನದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಶ್ರೀದೇವಿ ಜಂಬಣ್ಣ ಹಾಗೂ ತಹಸೀಲ್ದಾರ್ ಮಂಜುನಾಥ್ ಅವರ ನೇತೃತ್ವದಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ಸಮಾರಂಭದಲ್ಲಿ ಅನೇಕ ವಿಧವೆಯರು, ಅಂಗವಿಕಲರು, ವೃದ್ಧಾಪ್ಯ ವೇತನ ಪಡೆಯಲು ಅರ್ಹರಿರುವ ಫಲಾನುಭವಿಗಳಿಗೆ ಮಾಸಿಕ ಮಾಶಾಸನ ಮಂಜೂರಾತಿ ಆದೇಶ ಪತ್ರವನ್ನು …

Read More »

ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಕಾರ್ಯಕ್ರಮ.

National Tuberculosis EradicationProgramme ಗಂಗಾವತಿ.21 ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮ ಸರ್ಕಾರಿ ಬಾಲಕರ ಪ್ರೌಢ ಶಾಲೆಯಲ್ಲಿ ಉದ್ಘಾಟಿಸಲಾಯಿತು ನಂತರ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪೂಜಾರ ಅವರು ಕ್ಷಯ ರೋಗಿಗಳನ್ನು ಪತ್ತೆ ಹಚ್ಚಲು ಮತ್ತು ಚಿಕಿತ್ಸೆ ನೀಡಲು ಪ್ರತಿಯೊಂದು ವಾರ್ಡಗಳಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಪ್ರತಿಯೊಂದು ಮನೆ ಮನೆಗೆ ಬೇಟೆ ಮಾಡುವ ಮೂಲಕ ಹೆಚ್ಚಿನ ಅಪಾಯದ ಗಂಗಾವತಿ ನಗರದಲ್ಲಿ ಪತ್ತೆಮಾಡಬೇಕು ಸಕ್ರೀಯ ಟಿಬಿ ಪ್ರಕಾರಗಳನ್ನು ಕಂಡು ಬಂದಲ್ಲಿ ತ್ವರಿತವಾಗಿ …

Read More »

ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಕೊಪ್ಪಳ ಜಿಲ್ಲಾಧ್ಯಕ್ಷರಾಗಿ ಡಾ.ಸವಡಿ

Dr. Savadi as Koppal District President of State Government Medical Officers Association ಗಂಗಾವತಿ,2:1ಜುಲೈ 20 ರಂದು ನಡೆದ ಸರ್ವಸದಸ್ಯರ ಸಾಮಾನ್ಯ ಸಭೆಯಲ್ಲಿ ಡಾ.ಈಶ್ವರ ಶಿ.ಸವಡಿ ಇವರನ್ನು 2023-24ಕ್ಕೆ ಜಿಲ್ಲಾ ಅಧ್ಯಕ್ಷರು ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘಕ್ಕೆ ಕೊಪ್ಪಳ ‌ಜಿಲ್ಲಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು, 1997ರಲ್ಲಿ ಸರ್ಕಾರಿ ವೈದ್ಯಾಧಿಕಾರಿ ಸೇವೆಗೆ ಗದಗ್ ಜಿಲ್ಲೆಯಿಂದ ವೃತ್ತಿಯನ್ನು ಆರಂಭಿಸಿದ ಡಾ. ಈಶ್ವರ ಸವಡಿ ಅವರು ಒಂದು ಬಾರಿ ಕರ್ನಾಟಕ …

Read More »

ಡಾ.ರಾಯಲು ಅವರ ‘ಸಾಯಿ ಪಾದುಕಾ’ ನೂತನ ಆಸ್ಪತ್ರೆ ಆರಂಭ.

Dr. Rayalu's new hospital 'Sai Paduka' started. ಗಂಗಾವತಿ: ಮಾಜಿ ಸಚಿವ ಶ್ರೀರಂಗದೇವರಾಯಲು ಮತ್ತು ಶ್ರೀಮತಿ ಲಲಿತಾ ರಾಣಿಯವರ ಎರಡನೇ ಪುತ್ರ ಡಾ.ವೀರ ಸಿಂಹ ನರಸಿಂಹ ದೇವರಾಯಲು ಅವರು ಆನೆಗುಂದಿ ರಸ್ತೆಯಲ್ಲಿ ಗುರುವಾರ ಹೊಸದಾಗಿ ತಮ್ಮ ಆಸ್ಪತ್ರೆ ಆರಂಭಿಸಿದರು. ಶಸ್ತ್ರ ಚಿಕಿತ್ಸಕರಾದ ಡಾ.ರಾಯಲು,ಲ್ಯಾಪ್ರೋಸ್ಕೋಪಿಕ್‌ ತಜ್ಞರಾಗಿದ್ದು ,ಹತ್ತು ವರ್ಷಗಳ ಕಾಲ ವಿದೇಶದಲ್ಲಿ ಸೇವೆ ಸಲ್ಲಿಸಿದ್ದಾರೆ.ಈ ಮೊದಲು ಹೊಸಪೇಟೆ ನಗರದಲ್ಲಿ ತಮ್ಮ ಆಸ್ಪತ್ರೆ ಆರಂಭಿಸಿದ್ದ ಇವರು ಇದೀಗ ಗಂಗಾವತಿ ನಗರದಲ್ಲಿ ನೂತನವಾಗಿ …

Read More »

ಕೆರೆಗಳ ಮೇಲೆ ಫ್ಲೋಟಿಂಗ್‌ ಸೋಲಾರ್‌ ಪ್ಯಾನೆಲ್‌ ಅಳವಡಿಸುವ ಸಾಧ್ಯತೆಯ ಬಗ್ಗೆ ಚಿಂತನೆ: ಸಣ್ಣ ನೀರಾವರಿ ಸಚಿವ ಎನ್‌.ಎಸ್‌ ಭೋಸರಾಜ್‌

Thinking about the possibility of installing floating solar panels on lakes: Minor Irrigation Minister NS Bhosraj ವಿದ್ಯುತ್‌ ಅವಲಂಬನೆಯನ್ನ ಕಡಿಮೆಗೊಳಿಸುವ ನಿಟ್ಟಿನಲ್ಲಿ ಕ್ರಮ ಕೆರೆಗಳ ಒತ್ತುವರಿ ತಡೆ ಮತ್ತು ನಿವಾರಣೆಗೆ ಸರ್ವೆ ರಾಯಚೂರು ಜಿಲ್ಲೆ ಮತ್ತು ನಗರದ ಸರ್ವತೋಮುಖ ಅಭಿವೃದ್ದಿ ಬೆಂಗಳೂರು ಜುಲೈ 20: ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ 483 ಏತ ನೀರಾವರಿ ಯೋಜನೆಗಳಿವೆ. ಇವುಗಳ ನಿರ್ವಹಣೆಗಾಗಿ ಪ್ರತಿ ತಿಂಗಳು 12 ಕೋಟಿ …

Read More »