Fakhrusaba Nadaf appointed as President of Karnataka Muslim Unity Koppal Taluka ಕೊಪ್ಪಳ : ಕರ್ನಾಟಕ ಮುಸ್ಲಿಂ ಯೂನಿಟಿ ಕೊಪ್ಪಳ ತಾಲೂಕಾ ಅಧ್ಯಕ್ಷರನ್ನಾಗಿ ಫಕ್ರುಸಾಬ ತಂದೆ ಖಾಸೀಮ್ಸಾಬ ನದಾಫ್, ಸಾ: ಕೊಪ್ಪಳ ಇವರನ್ನು ನೇಮಕ ಎಂದು ಕರ್ನಾಟಕ ಮುಸ್ಲಿಂ ಯೂನಿಟಿ ಜಿಲ್ಲಾಧ್ಯಕ್ಷ ಮಹ್ಮದ್ ಜಿಲಾನ್ ಕಿಲ್ಲೇದಾರ (ಮೈಲೈಕ್) ತಿಳಿಸಿದ್ದಾರೆ.ಕರ್ನಾಟಕ ಮುಸ್ಲಿಂ ಯೂನಿಟಿ ಸಂಘವು ಕರ್ನಾಟಕ ರಾಜ್ಯಾದ್ಯಂತ ಮುಸ್ಲಿಂ ಸಮಾಜವನ್ನು ಸಂಘಟಿಸಿ, ಸಮಾಜದ ಹಕ್ಕುಗಳಿಗಾಗಿ ಹೋರಾಟ ಮಾಡುವ ಒಂದು …
Read More »ಖಾಸಗಿ ಅನುದಾನ ರಹಿತ ಶಾಲಾ ಒಕ್ಕೂಟ ಸಂಘದಪದಾಧಿಕಾರಿಗಳ ಆಯ್ಕೆ
Election of office bearers of Private Unaided School Union Association ತಿಪಟೂರು ತಾಲೂಕು ಖಾಸಗಿ ಅನುದಾನ ರಹಿತ ಶಾಲಾ ಒಕ್ಕೂಟ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ತಿಪಟೂರಿನಲ್ಲಿ ನಡೆಯಿತು. ಖಾಸಗಿ ಅನುದಾನ ರಹಿತ ಶಾಲಾ ಒಕ್ಕೂಟ ಸಂಘದ ಅಧ್ಯಕ್ಷರಾಗಿ ಶ್ರೀ ಆದಿತ್ಯ, ಉಪಾಧ್ಯಕ್ಷರಾಗಿ ಜಿಎಸ್ ರಮೇಶ್ ಹಾಗೂ ಪರ್ವೇಜ್ ಉಲ್ಲ ಶಫಿ ಖಜಾಂಚಿಯಾಗಿ ಶ್ರೀ ರವಿಕುಮಾರ್ ಕಾರ್ಯದರ್ಶಿಯಾಗಿ ಮುರಳಿ ಕೃಷ್ಣ ನಿರ್ದೇಶಕರಾಗಿ ಉಮಾಶಂಕರ್, ಕೃಷ್ಣಮೂರ್ತಿ, ತನ್ವಿರುಲ್ಲಾ ಶಫಿ, …
Read More »ಆರ್.ಬಿ.ಐನಿಂದ ಅತ್ಯುತ್ತಮ ಬ್ಯಾಂಕ್ ಸ್ಥಾನಮಾನ : ವೃತ್ತಿ ಶಿಕ್ಷಣ ಕೋರ್ಸ್ ಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೂ ಪ್ರತಿಭಾ ಪುರಸ್ಕಾರ
Best Bank Status by RBI: Pratibha Award for Talented Students of Vocational Education Courses ಬೆಂಗಳೂರು, ಆ, 28; ಸೌಹಾರ್ದ ಸಹಕಾರಿ ಕ್ಷೇತ್ರದ ಪ್ರಮುಖ ಬ್ಯಾಂಕ್ ಆಗಿರುವ ಶ್ರೀ ಚರಣ್ ಸೌಹಾರ್ದ ಕೋ ಅಪರೇಟೀವ್ ಬ್ಯಾಂಕ್ ಗೆ ಆರ್.ಬಿ.ಐ ಅತ್ಯುತ್ತಮ ಸ್ಥಾನ ಮಾನ ನೀಡಿದ್ದು, ಕಳೆದ ಹಣಕಾಸು ವರ್ಷದಲ್ಲಿ 2.85 ಕೋಟಿ ರೂ ಲಾಭ ಗಳಿಸಿದೆ. ಇತ್ತೀಚಿನ ದಿನಗಳಲ್ಲಿ ಬೇರೆ ಬೇರೆ ಬ್ಯಾಂಕ್ ಗಳು ಸಾಕಷ್ಟು …
Read More »ಚೆಸ್ಕಾಂ ಇಲಾಖೆ ವಿರುದ್ಧ ಬೃಹತ್ ಪ್ರತಿಭಟನೆ ಹಾಗೂ ಅನಿರ್ದಿಷ್ಟಾವಧಿ ಚಳುವಳಿ ಸತ್ಯಾಗ್ರಹ ಮಾಡಿದ ರಾಜ್ಯ ರೈತ ಸಂಘ.
The State Farmers’ Association held a massive protest and an indefinite satyagraha against the Chescom department. ವರದಿ : ಬಂಗಾರಪ್ಪ ಸಿಹನೂರು :ವಿಧಾನ ಸಭಾ ಕ್ಷೇತ್ರದ ಪ್ರತಿ ಹಳ್ಳಿಯಲ್ಲಿಯು ರೈತರಿಗೆ ಸಮರ್ಪಕವಾಗಿ ವಿದ್ಯುತ್ ನೀಡದ ಚೆಸ್ಕಾಂ ಇಲಾಖೆಯ ವಿರುದ್ದು ಇಂದು ಹನೂರು ಪಟ್ಟಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು .ಚಳುವಳಿಯು ಪಟ್ಟಣದ ಹೊರವಲಯ ಎಲ್ಲೆಮಾಳ ಸರ್ಕಲ್ ನಿಂದ ಪ್ರಾರಂಬಿಸಿ ರೈತರ …
Read More »ರೇಲ್ವೆ: ಕೇಳಿದ್ದು ಗಂಗಾವತಿಗೆ,ಹೋಗಿದ್ದು ಹೊಸಪೇಟೆಗೆ ಗೋವಾ-ಗಂಗಾವತಿ ರೇಲ್ವೆ ಬೇಡಿಕೆಯೂ ಹೀಗಾಗದಿರಲಿ
Railway: Goa-Gangavati Railway demand should not be like this when asked for Gangavati, went to Hospet ಗಂಗಾವತಿ: ಮುಂಬೈ-ಗದಗ ಮತ್ತು ಸೊಲ್ಲಾಪುರ-ಗದಗ ರೇಲ್ವೆಗಳ ಸಂಚಾರವನ್ನು ಗಂಗಾವತಿ ನಗರದವರೆಗೂ ವಿಸ್ತರಿಸುವಂತೆ ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆವತಿಯಿಂದ ಕೇಂದ್ರ ಸರಕಾರಕ್ಕೆ ಮತ್ತು ಸಂಸದರಿಗೆ ವರ್ಷಾನುಗಟ್ಟಲೇ ಪತ್ರ ಬರೆದು,ಬೇಡಿಕೆ ಸಲ್ಲಿಸಲಾಗಿತ್ತು. ಆದರೆ ಅವುಗಳನ್ನು ಹೊಸಪೇಟೆ ನಗರದವರೆಗೂ ವಿಸ್ತರಿಸಲಾಯಿತು ಎಂದು ಸಂಸ್ಥೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ತಮ್ಮ …
Read More »ನಗರಕ್ಕೆ ಇಂದು ವಾಲ್ಮೀಕಿ ಶ್ರೀಗಳು
Mr. Valmiki to the city today ಕೊಪ್ಪಳ : ನಗರ ಹಾಗೂ ಜಿಲ್ಲೆಯ ವಿವಿಧ ಖಾಸಗಿ ಕಾರ್ಯಕ್ರಮಗಳಿಗೆ ವಾಲ್ಮೀಕಿ ಗುರುಪೀಠ ರಾಜನಹಳ್ಳಿಯ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದಪುರಿ ಮಹಾಸ್ವಾಮಿಗಳು ಆಗಮಿಸಲಿದ್ದಾರೆ ಎಂದು ಟ್ರಸ್ಟಿನ ಕೊಪ್ಪಳ ಜಿಲ್ಲಾ ಧರ್ಮದರ್ಶಿ ರಾಮಣ್ಣ ಕಲ್ಲನವರ್ ಮತ್ತು ಎಸ್. ಟಿ. ಒಳ ಮೀಸಲಾತಿ ಹೋರಾಟ ಆಂದೋಲನ ಸಮಿತಿಯ ರಾಜ್ಯ ಸಂಚಾಲಕ ಮಂಜುನಾಥ ಜಿ. ಗೊಂಡಬಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಸ್ವಾಮೀಜಿ ಅವರು ರವಿವಾರ ರಾತ್ರಿ ಯಲಬುರ್ಗಾ ತಾಲೂಕಿನ …
Read More »ಗಂಗಾಮತ ಸಮಾಜದ ಮಕ್ಕಳ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ
District level talent award for children of Gangamat Samaj ಗಂಗಾವತಿ: ಮಾಜವು ಬದಲಾವಣೆಯನ್ನು ಕಂಡುಕೊಳ್ಳಬೇಕಾದರೆ ಪಾಲಕರು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣವನ್ನು ನೀಡುವ ಮೂಲಕ ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡಬೇಕು ಎಂದು ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರಾದ ಎಂ.ಶ್ರೀನಿವಾಸ್ ಹೇಳಿದರು. ನಗರದ ಲಯನ್ಸ್ ಕ್ಲಬ್ ಆವರಣದ ಐಎಂಎ ಹಾಲ್ನಲ್ಲಿ ಗಂಗಾಮತ ಸಮಾಜ ಹಾಗೂ ಗಂಗಾಮತ ನೌಕರರ ಸಂಘದ ವತಿಯಿಂದ ಭಾನುವಾರ ಹಮ್ಮಿಕೊಂಡ ಗಂಗಾಮತ ಸಮಾಜದ ಮಕ್ಕಳ ಜಿಲ್ಲಾ ಮಟ್ಟದ …
Read More »ಕುಷ್ಟಗಿ ತಾಲೂಕಿನ ಲಿಂಗದಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಕೆರೆ ಕಾಮಗಾರಿಗಳ ಸಾಮಾಗ್ರಿ ವೆಚ್ಚದಲ್ಲಿ ಭ್ರಷ್ಟಾಚಾರ ತನಿಖೆಗೆ ಗ್ರಾಮಸ್ಥರು ಆಗ್ರಹ
In Lingadahalli village panchayat of Kushtagi taluk, villagers demand investigation into corruption in the cost of materials for lake works. ಕುಷ್ಟಗಿ ತಾಲೂಕಿನ ಲಿಂಗದಹಳ್ಳಿ ಗ್ರಾಮಸ್ಥರು ತಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ, ಲಿಂಗದಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ‘ಲಿಂಗದಹಳ್ಳಿ, ಹಾಗೂ ವಿವಿಧ ಹಳ್ಳಿಗಳಲ್ಲಿ ಗ್ರಾಮದ ಕೂಲಿಕಾರರ MGNREGA ಯೋಜನೆಯಡಿಯಲ್ಲಿ ಕೆರ ಹೊಳೆತ್ತುವ ಕೆಲಸ ನಿರ್ವಹಿಸಿದ್ದು ಇರುತ್ತದೆ. ಆದರೆ MGNREGA ಕಾಯ್ದೆ ಪ್ರಕಾರ ಕೆಲಸ ನಿರ್ವಹಿಸುವ …
Read More »ಸಮರಕಲೆಮಹಿಳೆಯರಿಗೆ ಅತ್ಯಂತ ಅವಶ್ಯಕ,,, ಜಗನ್ನಾಥ್ ಆಲಂಪಲ್ಲಿ,
Martial arts are very important for women,,, Jagannath Alampalli, ಗಂಗಾವತಿ, 27, ದಿನದಿಂದ ದಿನಕ್ಕೆ ಮಹಿಳೆಯರ ಮೇಲಿನ ಅತ್ಯಾಚಾರ ದೌರ್ಜನ್ಯ, ಪ್ರಕರಣಗಳು ಹೆಚ್ಚುತ್ತಿದ್ದು ಅವುಗಳಿಗೆ, ಕಡಿವಾಣ ಹಾಕುವುದರ ಮೂಲಕ ಸ್ವತಂತ್ರವಾಗಿ ಜೀವಿಸಲು ಸಮರ ಕಲೆ ಪೂರಕವಾಗಿದೆ ಎಂದು ಕರ್ನಾಟಕ ರಾಜ್ಯ ಪೇ ಕಾಂಗ್ ಸಂಸ್ಥೆಯ ಸಿಲಥ ಸಂಸ್ಥೆಯ ಅಧ್ಯಕ್ಷ ಜಗನ್ನಾಥ್ ಆಲಂಪಲ್ಲಿ ಹೇಳಿದರು, ಅವರು ರವಿವಾರದಂದು ಲಗದ ಲಿಟಲ್ ಹಾರ್ಟ್ ಶಾಲೆಯಲ್ಲಿ ನೀನು ಇಂಡಿಯಾ ಮಹಿಳಾ ಫೆಂಕಾಂಗ್ …
Read More »ನಂದವಾಡಗಿ ಹೆಣ್ಣು ಮಕ್ಕಳು ಪ್ರತಿಭಾ ಕಾರಂಜಿಯಲ್ಲಿ ಅತ್ಯುತ್ತಮ ಸಾಧನೆ
Nandavadi girls excel in Pratibha Karanji ನಂದವಾಡಗಿ : ೨0೨೩-೨೪ ನೇ ಸಾಲಿನ ನಂದವಾಡಗಿ ಪ್ರೌಢಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂದವಾಡಗಿ ವಿದ್ಯಾರ್ಥಿನಿಯರು ಅತ್ಯುತ್ತಮವಾಗಿ ಸಾಧನೆ ಮಾಡಿ ವಲಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಹಿರಿಯರ ವಿಭಾಗದಲ್ಲಿ ಕುಮಾರಿ ಅಪೂರ್ವ ಕಟಗಿ, ಭಾಗ್ಯವಂತಿ ಕಾಜಗಾರ, ಕವಿತಾ ಕೆ, ದುರ್ಗಾ ಮಾದರ, ಸುನಿತಾ ಫಲದಿನ್ನಿ ಹುಲಿಗೆಮ್ಮ ಮಾದರ ಪ್ರಥಮ ಸ್ಥಾನ ಗಳಿಸಿ ವಲಯ …
Read More »