Breaking News

Tag Archives: kalyanasiri News

ನಿಧಿಆಸೆಗಾಗಿದುಷ್ಕರ್ಮಿಗಳುಇತಿಹಾಸಪ್ರಸಿದ್ಧವಾಣಿಭದ್ರೇಶ್ವರ ಲಿಂಗವನ್ನು ಧ್ವಂಸ – ಕ.ರ.ವೇಖಂಡನೆ

Vanibhadreshwara lingam vandalized by miscreants for funds – K.R. condemns ಗಂಗಾವತಿ :ತಾಲೂಕಿನ ಸಿದ್ದಿಕೇರಿ ಮಲ್ಲಾಪೂರಮಧ್ಯದಲ್ಲಿ ಬರುವ ವಾಣಿಭದ್ರೇಶ್ವರ ಬೆಟ್ಟದದೇವಸ್ಥಾನದಲ್ಲಿ ದಿನಾಂಕ:೨೪-೦೮-೨೦೨೩ ರಂದು ನಡೆದಿರುತ್ತದೆ. ಏಳು ಗುಡ್ಡ ಪ್ರದೇಶದಲ್ಲಿರುವ ವಾಣಿಭದ್ರೇಶ್ವರ ದೇವಸ್ಥಾನ ದಟ್ಟ ಕಾಡಾರಣ್ಯದಲ್ಲಿದ್ದುಇಲ್ಲಿ ಹಂಪಿಯಲ್ಲಿ ಶ್ರೀ ಪಂಪಾ ವಿರುಪಾಕ್ಷೇಶ್ವರ ಮೂರ್ತಿಸ್ಥಾಪನೆಯ ಸಂಧರ್ಭದಲ್ಲಿ ಹಂಪಿಯ ಎಂಟುದಿಕ್ಕುಗಳಲ್ಲಿ ಶಿವಲಿಂಗ ದೇವಾಲಯಗಳನ್ನುಸ್ಥಾಪಿಸಲಾಗಿದೆ ಎಂದು ಇತಿಹಾಸ ಪ್ರಸಿದ್ಧವಾದ ವಾಣಿಭದ್ರೇಶ್ವರ ದೇವಾಲಯವೂ ಕೂಡಒಂದಾಗಿರುತ್ತದೆ. ಆದರೆ ಸದರಿ ನಮ್ಮ ಹಿಂದು ಪರಂಪರೆಯದೇವಸ್ಥಾನಗಳನ್ನು ನಿಧಿಗಳ್ಳರುದೇವಾಲಯಗಳನ್ನು ಧ್ವಂಸ …

Read More »

ಹಿಂದುಳಿದ ಸಮುದಾಯ ಸಂಘಟನೆಗೆ ಪ್ರತಿಯೊಬ್ಬರು ಶ್ರಮಿಸಬೇಕು

Everyone should strive for backward community organization ಗಂಗಾವತಿ: ಹಿಂದುಳಿದ ಸಮುದಾಯಗಳ ಸಂಘಟನೆ ಮತ್ತು ಸಮುದಾಯದ ಅಭಿವೃದ್ಧಿಗೆ ಪ್ರತಿಯೊಬ್ಬರು ಸಹ ಒಗ್ಗಟ್ಟಿನಿಂದ ಶ್ರಮವಹಿಸಿಬೇಕು. ಅಂದಾಗ ಮಾತ್ರ ಸಮುದಾಯ ಆರ್ಥಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮುಂದೆ ಬರಲು ಸಾಧ್ಯವಾಗುತ್ತದೆ ಎಂದು ವಿಧಾನ ಪರಿಷತ್‌ನ ಮಾಜಿ ಸದಸ್ಯರಾದ ಹೆಚ್.ಆರ್. ಶ್ರೀನಾಥ ಹೇಳಿದರು.ನಗರದ ಕನಕಗಿರಿ ರಸ್ತೆಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದ ಎದುರುಗಡೆ ಹಾಲುಮತ ಕುರುಬ ಸಮಾಜದ ವತಿಯಿಂದ ಗುರುವಾರ ಹಮ್ಮಿಕೊಂಡ ಬೀರಲಿಂಗೇಶ್ವರ ದೇವಸ್ಥಾನ ನಿರ್ಮಾಣದ …

Read More »

ಕರ್ಕಿಹಳ್ಳಿಯ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಕಾನೂನು ಅರಿವು ನೆರವು

Legal awareness assistance at Indira Gandhi Residential School, Karkihalli ಕೊಪ್ಪಳ ಆಗಸ್ಟ್ 24 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ ಕರ್ಕಿಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 24ರಂದು ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ ನಡೆಯಿತು. ಗೌರವಾನ್ವಿತ ಹಿರಿಯ ಸಿವಿಲ್ …

Read More »

ಅಖಿಲ ಭಾರತ ವಚನ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ತಿಗೆ ಜಿಲ್ಲಾಧ್ಯಕ್ಷರಾಗಿ ರಂಗನಾಥ ನೇಮಕ

Ranganath appointed as district president of Akhil Bharat Vachana Sahitya and Sanskat Parishad ಕೊಪ್ಪಳ : ಅಖಿಲ ಭಾರತ ವಚನ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ತಿನ ಕೊಪ್ಪಳ ಜಿಲ್ಲಾ ಘಟಕಕ್ಕೆ ಇಲ್ಲಿನ ಶಿಕ್ಷಕ ಹಾಗೂ ಯುವ ಸಾಹಿತಿ ರಂಗನಾಥ ಅಕ್ಕಸಾಲಿಗರನ್ನು ನೇಮಕಗೊಳಿಸಿದ್ದಾರೆ.ಕೇಂದ್ರ ಕಛೇರಿ ಬೆಂಗಳೂರಿನ ಅಖಿಲ ಭಾರತ ವಚನ ಸಾಹಿತ್ಯ ಮತ್ತು ಸಾಂಸ್ಕçತಿಕ ಪರಿಷತ್‌ನ ರಾಜ್ಯಾಧ್ಯಕ್ಷ ಎನ್‌ತಿಮ್ಮಪ್ಪ ಇವರು ಕೊಪ್ಪಳ ಜಿಲ್ಲಾಧ್ಯಕ್ಷರ ಆಯ್ಕೆಯ ಆದೇಶವನ್ನು ಹೊರಡಿಸಿದ್ದು, …

Read More »

ತಿರುಪತಿಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಂಡ ವಿನಯ್ ಗುರೂಜಿ ಹಾಗೂ ಡಾ. ಟಿ.ಎ. ಶರವಣ

Vinay Guruji and Dr. celebrated their birthday in Tirupati. T.A. Saravan ಬೆಂಗಳೂರು, ಆ, 24; ಅವಧೂತ ವಿನಯ್ ಗುರೂಜಿ ಹಾಗೂ ವಿಧಾನಪರಿಷತ್ ಸದಸ್ಯ ಡಾ. ಟಿ.ಎ. ಶರವಣ ಅವರು ಹುಟ್ಟು ಹಬ್ಬವನ್ನು ತಿರುಪತಿಯ ವೆಂಕಟೇಶ್ವರ ಸನ್ನಿದಾನದಲ್ಲಿ ಆಚರಿಸಿಕೊಂಡರು. ತಿರುಪತಿಗೆ ತೆರಳಿ ವೆಂಕಟೇಶ್ವರ ದೇವಾಲಯದಲ್ಲಿ ವಿಶೇಷ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಪ್ರಧಾನ ಅರ್ಚಕರಾದ ನಾರಾಯಣ, ಶ್ರೀ ವಿಶ್ವಕರ್ಮ ಸೇವಾ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಡಾ.ಎಂ.ಬಿ.ಉಮೇಶ್ ಕುಮಾರ್, ಕರ್ನಾಟಕ …

Read More »

ಉಪವಿಭಾಗಾಧಿಕಾರಿಗಳು ಕೊಪ್ಪಳ ಇವರ ಅಧ್ಯಕ್ಷತೆಯಲ್ಲಿ ಇಂದು ತಾಲೂಕು ಉಸ್ತುವಾರಿ ಸಮಿತಿ ಸಭೆ

Taluk In-charge Committee meeting under the chairmanship of Sub Divisional Officer Koppala today ಗಂಗಾವತಿ: ಉಪವಿಭಾಗಾಧಿಕಾರಿಗಳು ಕೊಪ್ಪಳ ಇವರ ಅಧ್ಯಕ್ಷತೆಯಲ್ಲಿ ಇಂದು ತಾಲೂಕು ಉಸ್ತುವಾರಿ ಸಮಿತಿ ಸಭೆ ಹಮ್ಮಿಕೊಂಢಿದ್ದುಸಭೆಯಲ್ಲಿ ಚರ್ಚಿಸಿದ ವಿವರ1)ದಾಸನಾಳ್ ಹಾಗೂ ತಹಸೀಲ್ದಾರ್ ಕಚೇರಿ ಹತ್ತಿರ ಚೆಕ್ ಪೋಸ್ಟ್ ನಿರ್ಮಾಣ ಮಾಡುವ ಕುರಿತು ಪುನರ್ ಪ್ರಸ್ತಾವನೇ ಜಿಲ್ಲಾ ಸಮಿತಿಗೆ ಕಳಿಸುವಂತೆ ಭೂ ವಿಜ್ಯಾನನ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು2)ಶ್ರೇಣಿ 1,2, ಹಾಗೂ 3 ಪಾಯಿಂಟ್ ಗಳನ್ನು …

Read More »

ಶೃಂಗೇರಿ ಶಾರದಾ ಪೀಠದ ಪೀಠಾಧಿಕಾರಿಗಳಾದ, ಜಗದ್ಗುರು ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳವರ ಕಾಲಘಟ್ಟ, ಸುವರ್ಣ ಯುಗ,,, ವೇದ ಬಾಯಿ ಬಾಲಕೃಷ್ಣ ದೇಸಾಯಿ

The era of Jagadguru Sri Bharati Tirtha Mahaswami, the presiding officers of Sringeri Sharada Peetha, the Golden Age,,, Veda Bai Balakrishna Desai. ಗಂಗಾವತಿ,22, ಜಗದ್ಗುರು ಶ್ರೀ ಶಂಕರಾಚಾರ್ಯರಿಂದ ಪ್ರಥಮವಾಗಿ ಸ್ಥಾಪಿಸಲ್ಪಟ್ಟ ಶೃಂಗೇರಿಯ ಶಾರದಾ ಪೀಠವು 33ನೇ ಪೀಠಾಧಿಕಾರಿಗಳಾದ, ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ ಕಾಲಘಟ್ಟದಲ್ಲಿ ಸುವರ್ಣ ಯುಗವಾಗಿ ಕಂಗೊಳಿಸುತ್ತದೆ ಎಂದು ವೇದಾ ಬಾಯಿ ಬಾಲಕೃಷ್ಣ ದೇಸಾಯಿಹೇಳಿದರು, ಅವರು ಸೋಮವಾರದಂದು ಗಂಗಾವತಿಯ ಶಂಕರ …

Read More »

ಸೆಪ್ಟೆಂಬರ್ 09ರಂದು ರಾಷ್ಟ್ರೀಯ ಲೋಕ್ ಅದಾಲತ್: ನ್ಯಾ. ಬನ್ನಿಕಟ್ಟಿ ಹನುಮಂತಪ್ಪ

Rashtriya Lok Adalat on September 09: Hon. Bunnykatti Hanumanthappa ಕೊಪ್ಪಳ ಆಗಸ್ಟ್ 24 (ಕರ್ನಾಟಕ ವಾರ್ತೆ): ರಾಜ್ಯಾದ್ಯಂತ ಏಕಕಾಲಕ್ಕೆ ನಡೆಯುವಂತೆ ಸೆಪ್ಟೆಂಬರ್ 09ರಂದು ಕೊಪ್ಪಳ ಜಿಲ್ಲೆಯಲ್ಲಿ ಸಹ ರಾಷ್ಟ್ರೀಯ ಲೋಕ್ ಅದಾಲತ್ ಆಯೋಜನೆ ಮಾಡಲಾಗಿದೆ ಎಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬನ್ನಿಕಟ್ಟಿ ಹನುಮಂತಪ್ಪ ಅವರು ಹೇಳಿದರು.ಜಿಲ್ಲಾ ನ್ಯಾಯಾಲಯದ ತಮ್ಮ ಕಚೇರಿಯಲ್ಲಿ ಈ ಬಗ್ಗೆ ಮಾಹಿತಿ …

Read More »

ವಾಹನದಲ್ಲಿ ಸ್ತಬ್ದ‌ಚಿತ್ರ ಪ್ರದರ್ಶನ, ಜಾಗೃತಿ ಗೀತೆಗಳು ಜಾಗೃತಿ ಸಂದೇಶದ ಡೆಂಗೆ ರಥ ಯಾತ್ರೆಗೆ ಡಿಎಚ್ಓ ಡಾ.ಲಿಂಗರಾಜು ಟಿ ಚಾಲನೆ

DHO Dr. Lingaraju T drives for Dengue Rath Yatra with awareness song, still film show in vehicle. ಕೊಪ್ಪಳ ಜಿಲ್ಲಾದ್ಯಂತ ಎರಡು ತಿಂಗಳ ಸಂಚಾರ ಜಾಗೃತಿ ಸಂದೇಶದ ಡೆಂಗೆ ರಥ ಯಾತ್ರೆಗೆ ಡಿಎಚ್ಓ ಡಾ.ಲಿಂಗರಾಜು ಟಿ ಚಾಲನೆ ಕೊಪ್ಪಳ ಆಗಸ್ಟ್ 24 (ಕರ್ನಾಟಕ ವಾರ್ತೆ): ಸೊಳ್ಳೆಗಳಿಂದ ಹರಡುವ ಡೆಂಗೆ ಜ್ವರದ ಲಕ್ಷಣಗಳು, ಜ್ವರ ಹರಡುವಿಕೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಕೊಪ್ಪಳ ಜಿಲ್ಲೆಯಾದ್ಯಂತ ಜನಸಮುದಾಯದಲ್ಲಿ …

Read More »

ಆಗಸ್ಟ್ 26ರಂದು ಗಂಗಾವತಿಯಲ್ಲಿ ಜಿಲ್ಲಾ ಮಟ್ಟದ ಚರ್ಚಾ, ಪ್ರಬಂಧ ಸ್ಪರ್ಧೆ

District level debate and essay competition at Gangavati on 26th August ಕೊಪ್ಪಳ ಆಗಸ್ಟ್ 24 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕೊಪ್ಪಳ ಜಿಲ್ಲಾ ಸಹಕಾರ ಯೂನಿಯನ್ ನಿ., ಸಹಕಾರ ಇಲಾಖೆ ಹಾಗೂ ಲಯನ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜು ಗಂಗಾವತಿ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಚರ್ಚಾ ಮತ್ತು ಪ್ರಬಂಧ ಸ್ಪರ್ಧೆ ಕಾರ್ಯಕ್ರಮವನ್ನು ಆಗಸ್ಟ್ 26ರಂದು ಬೆಳಿಗ್ಗೆ 11 …

Read More »