Breaking News

Tag Archives: kalyanasiri News

ಸ್ಲಂ ಶ್ರಾವಣಿ ”ಪೋಸ್ಟರ್ ಬಿಡುಗಡೆ ಮಾಡಿದ ಮಾಲಾಶ್ರೀ

Malashree releases poster of "Slum Shravani" ಬೆಂಗಳೂರ: ಪೂರ್ವಿಕಾಮೃತ ಕ್ರಿಯೇಷನ್ ಬೆಂಗಳೂರ ಅವರ ದ್ವಿತೀಯ ಕಾಣಿಕೆ, ಹರಿಹರನ್. ಬಿ.ಪಿ. ನಿರ್ಮಾಣದ ಯುವ ನಿರ್ದೇಶಕಿ ರಶ್ಮಿ .ಎಸ್ ನಿರ್ದೇಶನದ “ಸ್ಲಂ ಶ್ರಾವಣಿ” ದಿ ಗ್ರೇಟ್ ಚಲನಚಿತ್ರದ ಶೀರ್ಷಿಕೆ ಮತ್ತು ಪೋಸ್ಟರ್ ಅನ್ನು ಕನಸಿನ ರಾಣಿ, ಆ್ಯಕ್ಷನ್ ಕ್ವೀನ್ ಮಾಲಾಶ್ರೀ ಬಿಡುಗಡೆ ಮಾಡಿದರು.ನಂತರ ಮಾತನಾಡಿದ ಅವರು ಈ ಸಿನಿಮಾದ ಟೈಟಲ್ ಮತ್ತು ಪೋಸ್ಟರ್ ತುಂಬಾ ಆಕರ್ಷಕವಾಗಿವೆ. ಈ ಸಿನಿಮಾವನ್ನು ಆದಷ್ಟು ಬೇಗ …

Read More »

ಕೆಲಸ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ ಆರಂಭಿಸಿದ ನರೇಗಾ ನೌಕರರು

NREGA employees have started an indefinite non-cooperation movement by stopping work. 6 ತಿಂಗಳ ಬಾಕಿ ವೇತನ ಪಾವತಿಸಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಅಧ್ಯಕ್ಷರಾದ ಕೊಟ್ರೇಶ ಜವಳಿ ಒತ್ತಾಯ ಗಂಗಾವತಿ : 6 ತಿಂಗಳ ಬಾಕಿ ವೇತನ ಪಾವತಿ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನರೇಗಾ ನೌಕರರ ಕ್ಷೇಮಾಭಿವೃದ್ಧಿಸಂಘ, ಬೇರ್ ಫೂಟ್ ಟೆಕ್ನಿಷಿಯನ್ ಸಂಘ ಮತ್ತು ಗ್ರಾಮಕಾಯಕ ಮಿತ್ರರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು …

Read More »

ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವನ್ನು ದೊಡ್ಡಮಟ್ಟದಲ್ಲಿ ಬೆಳೆಸುವ ಚಿಂತನೆಯಿದೆ: ನೂತನ ಕುಲಪತಿ ಪ್ರೊ.ಶಿವಾನಂದ ಕೆಳಗಿನಮನಿ ಆಶಯ

There is a plan to develop Maharishi Valmiki University on a large scale: New Vice Chancellor Prof. Sivananda Kannimani hopes ರಾಯಚೂರು ಜುಲೈ 08 (ಕರ್ನಾಟಕ ವಾರ್ತೆ): ರಾಯಚೂರ ಜಿಲ್ಲೆಯ ಶೈಕ್ಷಣಿಕ ಸ್ಥಿತಿಗತಿ ಅರಿತು, ಈ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉನ್ನತ ಶಿಕ್ಷಣ ಸಿಗುವಂತಾಗಬೇಕು ಎಂಬ ಆಶಯ ಹೊಂದಿ ರಾಯಚೂರು ಜಿಲ್ಲೆಯಲ್ಲಿರುವ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಸರ್ವಾಂಗೀಣ ಅಭಿವೃದ್ಧಿಯ ಚಿಂತನೆಯೊಂದಿಗೆ …

Read More »

2026ರೊಳಗೆ ನೂತನ ಅನುಭವ ಮಂಟಪ ಲೋಕಾರ್ಪಣೆಗೆ ಸಿದ್ಧವಾಗಲಿದೆ.-ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ.

The new Anubhav Mantapa will be ready for public inauguration by 2026. - District In-charge Minister Ishwar Khandre. ಜಗತ್ತಿಗೆ ಸಾಮಾಜಿಕ ನ್ಯಾಯ ಮತ್ತು ಪ್ರಜಾಪ್ರಭುತ್ವದ ಮಾರ್ಗ ತೋರಿದ ಪುಣ್ಯಭೂಮಿ ಬಸವಕಲ್ಯಾಣದಲ್ಲಿ ಈಶ್ವರ ಖಂಡ್ರೆ ಅವರ ಕನಸಿನ ಯೋಜನೆಯಾದ “ನೂತನ ಅನುಭವ ಮಂಟಪ” ನಿರ್ಮಾಣ ಕಾರ್ಯ ವೇಗವಾಗಿ ಸಾಗುತ್ತಿದೆ. ಸಚಿವ ಈಶ್ವರ ಖಂಡ್ರೆ ಅವರು ಇಂದು ಸಂಬಂಧಿತ ಇಲಾಖಾಧಿಕಾರಿಗಳು ಹಾಗೂ ನಿರ್ಮಾಣ ಹೊಣೆ ಹೊತ್ತಿರುವ …

Read More »

ಹಾನಗಲ್ ಕುಮಾರೇಶ್ವರ ಜಯಂತಿಗೆ ಸಂಪೂರ್ಣ ಬೆಂಬಲ:ಶಾಸಕ ಜನಾರ್ದನ ರೆಡ್ಡಿ

Full support for Hangal Kumareshwara Jayanti: MLA Janardhana Reddy ಗಂಗಾವತಿ: ಹಾನಗಲ್ ಕುಮಾರೇಶ್ವರರ 158 ನೇ ಜಯಂತಿಯನ್ನು ಗಂಗಾವತಿ ನಗರದಲ್ಲಿ ಹಬ್ಬದಂತೆ ಆಚರಿಸೋಣ ಎಂದು ಶಾಸಕ ಜನಾರ್ಧನ ರೆಡ್ಡಿಯವರು ಕರೆ ಕೊಟ್ಟರು.ಅವರು ಸೋಮವಾರ ಸಾಯಂಕಾಲ ಮಲ್ಲಿಕಾರ್ಜುನ ಮಠದ ಪುರಾಣ ಮಂಟಪದಲ್ಲಿ ನಡೆದ ಜಯಂತ್ಯೂತ್ಸವದ ಪೂರ್ವಬಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.ಉತ್ಸವಕ್ಕೆ ತಮ್ಮಿಂದ ಎಲ್ಲಾ ಸಹಾಯ-ಸಹಕಾರ ನೀಡುವ ಭರವಸೆಯನ್ನು ಈ ಸಂಧರ್ಭದಲ್ಲಿ ಅವರು ನೀಡಿದರು. ಅಖಿಲ ಭಾರತ ವೀರಶೈವ ಮಹಾ …

Read More »

ಸಂಪೂರ್ಣವಾಗಿ ಸಂವಿಧಾನ ಜಾರಿಯಾಗಿಲ್ಲ : ಎನ್. ಕೃಷ್ಣಮೂರ್ತಿ.

The Constitution has not been fully implemented: N. Krishnamurthy. ಗಂಗಾವತಿ : ನಗರದ ಸರ್ಕಿಟ್ ಹೌಸ್ ನಲ್ಲಿ ನಡೆದ ಬ ಹುಜನ ಸಮಾಜ ಪಾರ್ಟಿ ಜಿಲ್ಲಾ ಸಮಿತಿ ಆಯ್ಕೆ ಕಾನ್ಶಿಯರಂ ಮತ್ತು ಅಂಬೇಡ್ಕರ್ ಫೋಟೋಗಳಿಗೆ ಪುಷ್ಪಾರ್ಪಣೆ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಎನ್ ಕೃಷ್ಣಮೂರ್ತಿ ರಾಜ್ಯಾಧ್ಯಕ್ಷರು ಪಕ್ಷವನ್ನು ಬಲಪಡಿಸಲು ಮತ್ತು ಪಕ್ಷದ ಸಿದ್ಧಾಂತ ಬಗ್ಗೆ ನೂತನವಾಗಿ ಆಯ್ಕೆಗೊಂಡ ಪದಾಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು. …

Read More »

ಎಲ್ಲಾ ಸಾಹಿತ್ಯ ಪ್ರಕಾರಗಳಿಗಿಂತ ಮೂಲ ಜಾನಪದ ಸಾಹಿತ್ಯಕ್ಕೆ ಶ್ರೇಷ್ಠತೆ ಹೆಚ್ಚು ! ಸಿ.ವಿ.ಜಡಿಯವರ ಅಭಿಪ್ರಾಯ

Original folk literature is superior to all other literary genres! C.V.Jadi's opinion ಕೊಪ್ಪಳ: ಎಲ್ಲಾ ಬಗೆಯ ಸಾಹಿತ್ಯ ಪ್ರಕಾರಗಳಿಗಿಂತ ಮೂಲ ಜಾನಪದ ಸಾಹಿತ್ಯಕ್ಕೆ ಶ್ರೇಷ್ಠತೆ ಇದೆ ಎಂದು ನಿವೃತ್ತ ಪ್ರಾಚಾರ್ಯ ಸಿ.ವಿ. ಜಡಿಯವರ್ ಅಭಿಪ್ರಾಯ ಪಟ್ಟರು. ಭಾನುವಾರ ಇಲ್ಲಿಯ ವಿ ಹೆಚ್ ಎಂ ಲಾ ಅಸೋಶಿಯಟ್ಸ್ ಮತ್ತು ಬಾಳಪ್ಪ ಎಸ್ ವೀರಾಪುರ ವಕೀಲರ ಆಫೀಸ್, ಶರ್ಮಾ ಬಿಲ್ಡಿಂಗ್ ,ಗಂಜ್ ಸರ್ಕಲ್ ಹತ್ತಿರ, ವಿಕಾಸ್ ಬ್ಯಾಂಕ್ ಮೇಲೆಗಡೆ* …

Read More »

ಮನವಿ ಸ್ವೀಕರಿಸಲು ಸಮಯವಿಲ್ಲದ ಶಿಕ್ಷಣ ಸಚಿವರ ನಡೆಗೆ ಮ್ಯಾಗಳಮನಿ ಆಕ್ರೋಶ.

Magalamani is outraged by the Education Minister's move to not have time to accept the request. ಗಂಗಾವತಿ: ಯಲಬುರ್ಗಾ ತಾಲೂಕು ಹಿರೇವಂಕಲಗುಂಟ ಗ್ರಾಮದ ಬಾಲಕಿಯರ ಪ್ರೌಢ ಶಾಲೆಯ ನೂತನ ಕೊಠಡಿ ಉದ್ಘಾಟನೆ ಮಾಡಲು ಆಗಮಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪರಿಗೆ ಸರಕಾರಿ ಶಾಲೆ ಉಳಿಸಲು ಕೊಪ್ಪಳ ಜಿಲ್ಲಾ ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾ ಅಧ್ಯಕ್ಷ ಬಸವರಾಜ ಮ್ಯಾಗಳಮನಿ ಸರಕಾರಿ ಶಾಲೆಗಳನ್ನು ಉಳಿಸಲು ಒತ್ತಾಯಿಸಿ …

Read More »

ವಚನ ಬದುಕಿನ ಮೌಲ್ಯ – ಜಿ.ಎಸ್.ಗೋನಾಳ.

ಕೊಪ್ಪಳ ಜು ೭: ವಚನ ಸಾಹಿತ್ಯ ಬದುಕಿನ ಮೌಲ್ಯವನ್ನು ಹೆಚ್ಚಿಸುವ ದಿವ್ಯ ಔಷಧಿಯಾಗಿದೆ ಎಂದು ವಚನ ಸಾಹಿತ್ಯ ಪರಿಷತ್ತು ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಎಸ್.ಗೋನಾಳ ಹೇಳಿದರು. ವಚನ ಸಾಹಿತ್ಯ ಪರಿಷತ್ತು ಕೊಪ್ಪಳ ತಾಲೂಕು ಘಟಕ ಅಧ್ಯಕ್ಷ ಭಾಗ್ಯನಗರದ ಶಿಕ್ಷಕ ಮೈಲಾರಪ್ಪ ಉಂಕಿ ಅವರ ಸದನದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮುಂದುವರೆದು ಮಾತನಾಡಿದ ಅವರು ಜಿಲ್ಲೆಯ ಪ್ರತಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಬೆಳಗಿನ ಜಾವ ನಡೆಯುವ ಪ್ರಾರ್ಥನೆಯಲ್ಲಿ …

Read More »

ಸಚಿವ ತಂಗಡಗಿ ವಿರುದ್ಧ ಹೇಳಿಕೆ : ಕಪಟ ಸ್ವಾಮೀಜಿಯ ಪಕ್ಷ ಪ್ರೇಮ ಅಷ್ಟೇ: ಜ್ಯೋತಿ

Statement against Minister Thangadgi: Hypocrite Swamiji's party love is just that: Jyoti ಕೊಪ್ಪಳ: ಖಾವಿ ಹಾಕಿದ ಮೇಲೆ ಪೂರ್ವಾಶ್ರಮದ ಕುರಿತು ಒಂದು ನೆನಪು ಉಳಿಸಿಕೊಳ್ಳಬಾರದು, ಆದರೆ ಗಾಣಿಗ ಸಂಸ್ಥಾನದ ಸ್ವಾಮೀಜಿ ಮಾತ್ರ ತಾನೂ ಸಹ ಶಾಸಕ ಆಗಿದ್ದೇ ಎನ್ನುವ ಮೂಲಕ ತಮ್ಮ ಕಪಟತನ ಬಹಿರಂಗಪಡಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕಿ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯೆ ಜ್ಯೋತಿ ಎಂ. ಗೊಂಡಬಾಳ ಕಿಡಿಕಾರಿದ್ದಾರೆ.ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ …

Read More »