Breaking News

Tag Archives: kalyanasiri News

ಹಿಟ್ನಾಳ ಅಕ್ರಮ ಟೋಲ್ ಗೇಟ್ ಕೂಡಲೆ ತೆರುವುಗೊಳಿಸಿ.

Immediately open the illegal toll gate of Hitna. ಕೊಪ್ಪಳ ತಾಲೂಕಿನ ಹಿಟ್ನಾಳ್  ಮಾರ್ಗವಾಗಿ ಬರುವ ರಾಜ್ಯ ಹೆದ್ದಾರಿಯಲ್ಲಿರುವ ಅಕ್ರಮವಾಗಿ ಟೋಲ್ ಗೇಟ್ ಹಾಕಿರುವುದನ್ನು ಕೂಡಲತೆವುಗೊಳಿಸಿ .ಈ ಅಕ್ರಮ ಟೋಲ್ ಗೇಟ್  ವಿರುದ್ಧ  ಹಲವಾರು ಬಾರಿ ಮಾನ್ಯ ಶಾಸಕರು ಮಾನ್ಯ ಸಂಸದರು ಜಿಲ್ಲಾಧಿಕಾರಿಳಿಗೆ ಮನವಿಯನ್ನು ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗುತ್ತಿಲ್ಲ.ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘನೆ ಮಾಡಲಾಗಿದೆ.ಒಂದು ಟೋಲ್ ಗೇಟ್ನಿಂದ ಮತ್ತೊಂದು ಟೋಲ್ ಗೇಟಿಗೆ ಕನಿಷ್ಠ 60 ಕಿಲೋಮೀಟರ್ ಅಂತರ ಇರಬೇಕಂಬ …

Read More »

ಕಾಡಾನೆ ದಾಳಿಗೆ ಬೆಳೆನಾಶ ರೈತ ನಷ್ಟದ ಸುಳಿಯಲ್ಲಿ

In the whirlwind of crop loss due to forest attack. ವರದಿ : ಬಂಗಾರಪ್ಪ ಸಿ ಹನೂರು .ಹನೂರು :ಇತ್ತೀಚಿನ ದಿನಗಳಲ್ಲಿ ಗ್ರಾಮಗಳಿಗೆ ಕಾಡನೆಗಳ ಹಾವಳಿಯು ಹೆಚ್ಚಿದ್ದು ಜೋಳದ ಫಸಲು ನಾಶವಾಗಿರುವ ಘಟನೆ ತಾಲೂಕಿನ ಮೈಸೂರಪ್ಪನ ದೊಡ್ಡಿ ಗ್ರಾಮದಲ್ಲಿ ನಡೆದಿದೆ.ಹನೂರು ತಾಲೂಕಿನ ಪಿ ಜಿ ಪಾಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೈಸೂರಪ್ಪನ ದೊಡ್ಡಿ ಗ್ರಾಮದ ನಿವಾಸಿ ರಾಮಯ್ಯ ಬಿನ್ ರಾಮಯ್ಯ ಎಂಬವರಿಗೆ ಸೇರಿದ 85ಅರಬಗೆರೆ ಸರ್ವೇ ನಂ …

Read More »

ಮಾದಪ್ಪನ ಸನ್ನಿಧಿಯಲ್ಲಿ ಹುಂಡಿಯಲ್ಲಿಸಂಗ್ರಹವಾಗುತ್ತಿರುವ ವಿದೇಶದ ಕರೆನ್ಸಿ

Foreign currency accumulating in Hundi in presence of Madappa. ವರದಿ : ಬಂಗಾರಪ್ಪ ಸಿ .ಹನೂರು : ಮಹದೇಶ್ವರ ಬೆಟ್ಟ ಮಲೆ ಮಹದೇಶ್ವರ ಸ್ವಾಮಿ ದೇವಾಲಯದ ಹುಂಡಿಯಲ್ಲಿ ಸಂಗ್ರಹವಾಗಿದ್ದ ಹಣದ ಪರ್ಕಾವಣೆ ಹಾಗೂ ಏಣಿಕೆ ಕಾರ್ಯ ಶುಕ್ರವಾರ ಮಾಡಲಾಯಿತು. ಮಲೆ ಮಹದೇಶ್ವರ ದೇವಾಲಯದ ಹುಂಡಿಯಲ್ಲಿ ಸಂಗ್ರಹವಾಗಿದ್ದ ಹಣ ಹಾಗೂ ಚಿನ್ನಾಭರಣಗಳ ಎಣಿಕೆ ಹಾಗೂ ಪರ್ಕಾವಣೆ ಕಾರ್ಯವನ್ನು ಶುಕ್ರವಾರ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣದಲ್ಲಿ ನಡೆಯಿತು. …

Read More »

ಹನೂರು ಪಟ್ಟಣದಲ್ಲಿ ನಡೆದ ಛಲವಾದಿ ಮಹಾಸಭಾದಿಂದ ಜನಾಂಗದಕುಂದುಕೊರತೆಗಳ ಸಭೆ

A meeting of racial grievances was held by the Chalavadi Mahasabha in Hanur town. ವರದಿ : ಬಂಗಾರಪ್ಪ ಸಿ ಹನೂರು .ಹನೂರು : ನಮ್ಮ ಜನಾಂಗದವರು ಹೆಚ್ಚು ಗ್ರಾಮೀಣ ಪ್ರದೇಶಗಳಲ್ಲಿ ತಾಲ್ಲೂಕು ಕಛೇರಿಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಿದ್ದು .ಸಾರ್ವಜನಿಕ ಕೆಲಸ ಕಾರ್ಯ ಸುಲಲಿತವಾಗಿ ಮಾಡುವಂತಾಗಬೇಕುಅಧಿಕಾರಿಗಳು ಗ್ರಾಮೀಣ ಭಾಗದ ಜನರಿಗೆ ಹೆಚ್ಚು ಒತ್ತು ನೀಡಿ ಹಲವಾರು ವರ್ಷಗಳ ಹಿಂದೆ ದಾಖಲೆಯನ್ನು ಸರಿಪಡಿಸಿ ನಮ್ಮ ಜನಾಂಗ ಅಭಿವೃದ್ಧಿಗೆ …

Read More »

ಜನಪರಶಿಕ್ಷಣನೀತಿಗಾಗಿ ಆಗ್ರಹಿಸಿ ನಡೆಸಿದ್ದ ಸಮೀಕ್ಷೆಯ ವಿಸ್ತೃತ ವಿಶ್ಲೇಷಣೆಯ ಪುಸ್ತಕ ಬಿಡುಗಡೆ.

Book launch of detailed analysis of survey commissioned for public education policy. ಕೊಪ್ಪಳ:ಜನಪರ ಶಿಕ್ಷಣ ನೀತಿಗಾಗಿ ಆಗ್ರಹಿಸಿ ನಡೆಸಿದ್ದ ಸಮೀಕ್ಷೆಯ ವಿಸ್ತೃತ ವಿಶ್ಲೇಷಣೆಯ ಪುಸ್ತಕ ಬಿಡುಗಡೆ. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ್ದ ಹಂಪಿ ಕನ್ನಡ ವಿಶ್ವವಿದ್ಯಾನಿಲಯ ವಿಶ್ರಾಂತ ಕುಲಪತಿಗಳಾದ ಪ್ರೊ.ಎ ಮುರಿಗೆಪ್ಪ, ಅವರು ಮಾತನಾಡಿ, ಎನ್ಈಪಿ-2020ರ ವಿರುದ್ಧ ಮೊದಲಿನಿಂದಲೂ ಧ್ವನಿ ಎತ್ತುತ್ತಿರುವ ಎಐಡಿಎಸ್ಓನ ಹೋರಾಟದಲ್ಲಿರುವ ಸ್ಪಷ್ಟನೆ ಶ್ಲಾಘನೀಯವಾದದ್ದು. ಯಾವುದೋ ಒಂದು ಪಕ್ಷದ ಪರ ಅಥವಾ ವಿರುದ್ಧದ ಹೋರಾಟ …

Read More »

ಪಟ್ಟಭದ್ರರನ್ನು ಗುರುತಿಸಿ ಮಟ್ಟಹಾಕುವನಿಷ್ಠುರತೆಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು – ಸಿದ್ದರಾಮಯ್ಯ

Journalists should develop the rigor to identify and level the status quo – Siddaramaiah ಮಹಾತ್ಮ ಗಾಂಧಿ, ಅಂಬೇಡ್ಕರ್ ಸ್ವತಃ ಪತ್ರಕರ್ತರಾಗಿ ಜನರನ್ನು ನಿರಂತರ ಎಚ್ಚರಿಸುತ್ತಿದ್ದರು ಜನ ಸಾಮಾನ್ಯರು ಪತ್ರಕರ್ತರ ಮೇಲೆ ಇಟ್ಟುಕೊಂಡಿರುವ ನಿರೀಕ್ಷೆಗಳು ಹುಸಿಯಾಗದಂತೆ ಪತ್ರಕರ್ತರು ವೃತ್ತಿಪರತೆ ಬೆಳೆಸಿಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ ಪಟ್ಟಭದ್ರರನ್ನು ಗುರುತಿಸಿ ಮಟ್ಟ ಹಾಕುವ ನಿಷ್ಠುರತೆಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ: …

Read More »

ಮಾಜಿ ಸಂಸದ ಶ್ರೀಶಿವರಾಮಗೌಡರಿಗೆ ರಾಷ್ಟ್ರೀಯಬಸವದಳದಿಂದಹುಟ್ಟು ಹಬ್ಬದ ಶುಭಾಶಯ ಕೋರಿದರು

Rashtriya Basavadal wished former MP Sreesivaram Gowda on his birthday ಓಂ ಶ್ರೀ ಗುರು ಬಸವ ಲಿಂಗಾಯ ನಮಃ ಗಂಗಾವತಿ,3:ಮಾಜಿ ಸಂಸದರು,ಕಾಂಗ್ರೆಸ್ ಮುಖಂಡರು ಹಾಗೂ ಲಿಂಗಾಯತ ಸಮಾಜದ ಹಿರಿಯರಾದ ಸನ್ಮಾನ್ಯ ಶ್ರೀ ಶಿವರಾಮಗೌಡರಿಗೆ ಹುಟ್ಟು ಹಬ್ಬದ ನಿಮಿತ್ತ ಶುಭಾಶಯ ಕೋರಿದರು. ಈಸಂದರ್ಭದಲ್ಲಿ ರಾಷ್ಟ್ರೀಯ ಬಸವ ದಳದ ಗೌರವ ಅಧ್ಯಕ್ಷರಾದ ಹೆಚ್ ಮಲ್ಲಿಕಾರ್ಜುನ ಅಧ್ಯಕ್ಷರಾದ ದಿಲೀಪ್ ಕುಮಾರ್ ವಂದಲ, ಉಪಾಧ್ಯಕ್ಷರಾದ ಕೆ ವೀರೇಶ್, ಮಂಜುನಾಥ ದೇವರ ಮನೆ, ವಿನಯ್ …

Read More »

ಶಿಕ್ಷಕ, ವಿದ್ಯಾರ್ಥಿಗಳ ಸಂಬಂಧವರ್ಣಿಸಲಾರದು

The relationship between teacher and students is indescribable ಕನಕಗಿರಿ: ಶಿಕ್ಷಕ ಹಾಗೂ ವಿದ್ಯಾರ್ಥಿಗಳ ನಡುವಿನ‌ ಸಂಬಂಧವನ್ನು ವರ್ಣಿಸಲು ಸಾಧ್ಯವಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ‌ ರಾಮಚಂದ್ರಪ್ಪ ತಿಳಿಸಿದರು.ಇಲ್ಲಿನ‌ ಸರ್ಕಾರಿ‌ ಕಿರಿಯ ಪ್ರಾಥಮಿಕ ದ್ಯಾಮವ್ವನಗುಡಿ ಶಾಲೆಯ 2010ನೇ ಸಾಲಿನ 5ನೇ ತರಗತಿ ವಿದ್ಯಾರ್ಥಿಗಳು ಶುಕ್ರವಾರ ಆಯೋಜಿಸಿದ್ದ ಗುರುವಂದನೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಸನ್ಮಾನ, ಸ್ನೇಹ ಸಮ್ಮಿಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ‌ ದೊರೆಯುತ್ತಿದೆ, ಪಾಲಕರು …

Read More »

ಮಂಡ್ಯಕುರುಬರಹಾಸ್ಟೆಲ್ ಮೇಲಿನದಾಳಿ,ಸಿಎಂ ಸಿದ್ದು ವಿರುದ್ಧ ಅವಾಚ್ಯ ಹೇಳಿಕೆಖಂಡಿಸಿಪ್ರತಿಭಟನೆ

Attack on Mandyakurubara Hostel, protest against CM Siddu’s unspoken statement ಗಂಗಾವತಿ: ಮಂಡ್ಯ ನಗರದಲ್ಲಿ ಹನುಮ ಧ್ವಜ ವಿಚಾರವಾಗಿ ಜರುಗಿದ ಪ್ರತಿಭಟನೆ ವೇಳೆ ಕುರುಬರ ಹಾಸ್ಟೆಲ್ ಮೇಲಿನ ದಾಳಿ, ಶ್ರೀ ಕನಕದಾಸರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ಲೇಕ್ಸ್ ಹರಿದು ಹಾಕಿದ ಘಟನೆ ಹಾಗೂ ಸಂಸದ ಅನಂತಕುಮಾರ ಹೆಗಡೆ ಸಿದ್ದರಾಮಯ್ಯನರನ್ನು ಮಗನೇ ಎಂದು ನಿಂದಿಸಿದ್ದನ್ನು ಖಂಡಿಸಿ ಶ್ರೀ ಕನಕದಾಸ ತಾಲೂಕ ಕುರುಬರ ಸಂಘ,ಶ್ರೀಬೀರಲಿಂಗೇಶ್ವರ ಕ್ಷೇಮಾಭಿವೃದ್ಧಿ ಸಂಘ, ಶ್ರೀ ಕನಕದಾಸ …

Read More »

ಕೂಲಿಕಾರರಿಂದ ಕೇಕ್ ಕತ್ತರಿಸುವ ಮೂಲಕ ನರೇಗಾ ದಿವಸ್ ಆಚರಣೆ

Narega Divas celebration with cake cutting by laborers ಆರೋಗ್ಯ ಶಿಬಿರ, ಮತದಾನ ಜಾಗೃತಿ ಕಾರ್ಯಕ್ರಮ ಆಯೋಜನೆ ಆರೋಗ್ಯ ಶಿಬಿರದ ಸೌಲಭ್ಯ ಪಡೆದುಕೊಳ್ಳಿ ತಾಪಂ ಸಹಾಯಕ ನಿರ್ದೇಶಕರಾದ (ಗ್ರಾ.ಉ) ಸಂತೋಷ ಕುಮಾರ್ ಹತ್ತರಕಿ ಸಲಹೆ ಗಂಗಾವತಿ : ತಾಲೂಕಿನ ಹೇರೂರು ಗ್ರಾಪಂ ವ್ಯಾಪ್ತಿಯ ಕೂಲಿಕಾರರು ಕೆಲಸ ನಿರ್ವಹಿಸುವ ಕಲಕೇರಿ ಕೆರೆ ಹೂಳೆತ್ತುವ ಸ್ಥಳದಲ್ಲಿ ಶುಕ್ರವಾರ ನರೇಗಾ ದಿವಸ್ ಆಚರಣೆಯನ್ನು ಕೂಲಿಕಾರರಿಂದ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಕೂಲಿಕಾರರಿಗೆ ಆರೋಗ್ಯ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.