Ranganathaswamy Temple Rs 1,31,158/- and Jayalakshmi Temple Pampa Sarovar Rs 2,61,636/- Total collection of Rs 3,92,794/- in Hundi ಗಂಗಾವತಿ: ಇಂದು ತಾಲೂಕಿನ ಆನೆಗುಂದಿ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನ ಹಾಗೂ ಶ್ರೀ ಜಯಲಕ್ಷ್ಮೀ ದೇವಸ್ಥಾನ ಚಿಕ್ಕರಾಂಪುರದಲ್ಲಿಇಂದು ದಿ. 03-08-2023 ರಂದು ಮಾನ್ಯ ತಹಶೀಲ್ದಾರರು ಗಂಗಾವತಿ ಇವರ ನಿರ್ದೇಶನದಂತೆ ಮಂಜುನಾಥ ಹಿರೇಮಠ ಕಂದಾಯ ನಿರೀಕ್ಷಕರು ಗಂಗಾವತಿ ಹಾಗೂ ದೇವಸ್ಥಾನದ ಆಡಳಿತಧಿಕಾರಿಗಳು ಇವರ ನೇತೃತ್ವದಲ್ಲಿ ಶ್ರೀ …
Read More »ವೆಂಕಟಗಿರಿ ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಪದಗ್ರಹಣ
Inauguration of Venkatagiri Gram President and Vice President ಗಂಗಾವತಿ.03 ಗಂಗಾವತಿ ತಾಲೂಕಿನ ವೆಂಕಟಗಿರಿ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ನಡೆಯಿತು. ಅಧ್ಯಕ್ಷರಾದ ಅಕ್ಕಮ್ಮ ಗಂಡ ಪರಸಪ್ಪ ಕಂದಕೂರು ಹಾಗೂ ಉಪಾಧ್ಯಕ್ಷರಾಗಿ ಕುರಿ ಹುಲಿಗೆಮ್ಮ ತಿರುಪತೆಪ್ಪ ನಂತರ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವದರ ಮೂಲಕ ಅಧ್ಯಕ್ಷ ಉಪಾಧ್ಯಕ್ಷ ತಮ್ಮ ಸ್ಥಾನವನ್ನ ಅಲಂಕರಿಸಿದರು. ಕಾರ್ಯಕ್ರಮದಲ್ಲಿ ಸದಸ್ಯರಾದ ದುರಗಮ್ಮ ಹನಮಂತಪ್ಪ, ಪಾರ್ವತಿ …
Read More »ನೂತನ ಪಿಎಸ್ಐ ಶಾರಮ್ಮ ಅವರು ಅಧಿಕಾರ ವಹಿಸಿಕೊಂಡರು
New PSI Sharma took charge ಗಂಗಾವತಿ.03 ಗಂಗಾವತಿ ಸಂಚಾರಿ ಪೊಲೀಸ್ ಠಾಣೆಗೆ ನೂತನವಾಗಿ ಆಗಮಿಸಿದ ಪಿಎಸ್ಐ ಶ್ರೀಮತಿ ಶಾರಮ್ಮ ಅವರು ನಮ್ಮ ಗಂಗಾವತಿ ನಗರದಲ್ಲಿ ಸ್ಥಿತಿಗತಿಗಳನ್ನು ಕುರಿತುಚರ್ಚೆಸಿದರು,ಇದರೊಂದಿಗೆ ನೂತನವಾಗಿ ಪಿಎಸ್ಐ ರವರಿಗೆ ಅನೇಕ ಗ್ರಾಮಗಳಿಂದ ನಾಗರಿಕರು ಹಾಗೂ ವಿವಿಧ ಸಂಘಟನೆ ಅಧ್ಯಕ್ಷರು ಹಾಗೂ ಗ್ರಾಮದ ಗುರು ಹಿರಿಯರು ಸನ್ಮಾನಿಸಿದರು ಪಿಎಸ್ಐ ಶ್ರೀಮತಿ ಶಾರಮ್ಮ ಕೆಲವೊಂದು ಗಂಗಾವತಿ ಸರ್ಕಲ್ ನಲ್ಲಿ ಆಯಕಟ್ಡಿನ ಸ್ಥಳಗಳನ್ನು ಗುರುತಿಸಿಕೊಂಡು ಹೆಚ್ಚಿನ ಪ್ರಮಾಣದಲ್ಲಿ ಗಮನಹರಿಸುವದಾಗಿ ಸೂಚಿಸಿದರು …
Read More »ತರಬೇತಿಯಲ್ಲಿ ಅಗತ್ಯ ಮಾಹಿತಿ ಪಡೆಯಿರಿ ಮಹಿಳಾ ಮತ್ತು ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಗಂಗಪ್ಪ ಹೇಳಿಕೆ
Get necessary information on training, said Gangappa, Deputy Director, Women and Welfare Department ಗಂಗಾವತಿ ತಾಲೂಕು ತರಬೇತಿಯಲ್ಲಿ ಅಗತ್ಯ ಮಾಹಿತಿ ಪಡೆಯಿರಿ ಮಹಿಳಾ ಮತ್ತು ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಗಂಗಪ್ಪ ಹೇಳಿಕೆ ಗಂಗಾವತಿ ತಾಲೂಕು ಪಂಚಾಯತ್ ಮಂಥನ ಸಭಾಂಗಣದಲ್ಲಿ ಶಿಶು ಪಾಲನಾ ಕೇಂದ್ರದ ಮಹಿಳಾ ಕೇರ್ ಟೇಕರ್ಸ್ ಅವರಿಗೆ ಆಯೋಜಿಸಿರುವ ಎರಡನೇ ದಿನದ ತರಬೇತಿ ಕಾರ್ಯಾಗಾರದಲ್ಲಿ ಮಹಿಳಾ ಮತ್ತು ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ …
Read More »ಮುಖ್ಯಮಂತ್ರಿ ಸಿದ್ದರಾಮಯ್ಯ ಜನ್ಮ ದಿನಾಚರಣೆ ನಿಮಿತ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಕಿಟ್ ಮತ್ತು ತಾಯಂದಿರಿಗೆ ಹಾಲು ಬ್ರೆಡ್ ವಿತರಣೆ
Distribution of children's kits and milk bread to mothers in government hospital on the occasion of Chief Minister Siddaramaiah's birth anniversary ಗಂಗಾವತಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜನಪದವಾದ ಕಾರ್ಯಗಳ ಮೂಲಕ ಜನರ ಮನಸ್ಸಿನಲ್ಲಿ ಉಳಿದಿದ್ದಾರೆ ಈ ಬಾರಿಯ ಚುನಾವಣೆಯಲ್ಲಿ ಜಯಬೇರಿ ಪಡೆದು ಜನ ಜನರ ಆಶೀರ್ವಾದದಲ್ಲಿ ಜಯಭೇರಿ ಪಡೆದು ಐದು ಗ್ಯಾರಂಟಿ ಯೋಜನೆಗಳ ಮುಖಾಂತರ ಜನಸಾಮಾನ್ಯರು ಮತ್ತು ಮಹಿಳೆಯರನ್ನು ಮುಖ್ಯ ವಾಹಿನಿಗೆ ತರಲು …
Read More »ಓಂ ಶಕ್ತಿ ದೇವಾಲಯದಲ್ಲಿ ಆಡಿ ಮಾಸದ ಪ್ರಯುಕ್ತ ಗಂಜಿ ಮೆರವಣಿಗೆ ಹಾಗೂ ವಿಶೇಷ ಪೂಜೆ
Porridge procession and special pooja on the occasion of Adi month at Om Shakti temple. ವರದಿ :ಬಂಗಾರಪ್ಪ ಸಿ ಹನೂರು .ಹನೂರು : ಪಟ್ಟಣದಲ್ಲಿ ಆಚರಿಸುವ ಪ್ರತಿವರ್ಷದಂತೆ ಈ ವರ್ಷವು ಶ್ರೀ ಓಂ ಶಕ್ತಿ ದೇವಾಲಯದಲ್ಲಿ ಗಂಜಿ ಮೆರವಣಿಗೆ ಹಾಗೂ ವಿಶೇಷ ಪೂಜೆಯನ್ನು ಓಂ ಶಕ್ತಿ ಟ್ರಸ್ಟ್ ಮೂಲಕ ಏರ್ಪಡಿಸಲಾಗಿದೆ. ಇದೇ ಸಂದರ್ಭದಲ್ಲಿ ಓಂ ಶಕ್ತಿ ಟ್ರಸ್ಟ್ ನ ಅಧ್ಯಕ್ಷರಾದ ಸೋಮೇಗೌಡ ಮಾತನಾಡಿ ಓಂ …
Read More »ಸಾಲೂರುಶ್ರೀಗಳ ಜನ್ಮದಿನಕ್ಕೆ ಸಾಕ್ಷಿಯಾದ ಭಕ್ತರು
Salur Devotees witnessing the birthday of Shri .ವರದಿ :ಬಂಗಾರಪ್ಪ ಸಿ ಹನೂರು .ಹನೂರು :ಭಕ್ತಿಯ ಮುಕ್ತಿ ಪಡೆಯಲು ಶ್ರೇಷ್ಠವಾದ ಆಗರ ಸಾಲೂರುಮಠ, ಕಾಯಕ ಮಾಡಿ ಕೈಲಾಸ ಕಾಣುವ ಹನೂರು ತಾಲ್ಲೊಕಿನ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಶ್ರೀಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಗುರುಸ್ವಾಮಿಗಳು. ಶ್ರೀಗಳಿಗೆ ಜನ್ಮದಿನದಶುಭಾಶಯಗಳನ್ನು ಎಲ್ಲಾ ಭಕ್ತರು ಆಚರಿಸಿದರು.ಭಕ್ತಕೋಟಿಯನ್ನು ಸೃಷ್ಟಿಸಿ, ಹರಸಿ ಹಾರೈಸುವ ಶ್ರೀಗಳು.ಜ್ಞಾನ, ಅನ್ನದಾಸೋಹವನ್ನು ನಿತ್ಯ ನಿರಂತರವಾಗಿ ಮಾಡಿಕೊಂಡು ಬಂದ ಶ್ರೀಗಳು.ಅನೇಕ ದುರ್ಜನರುಗಳನ್ನು ಸಜ್ಜನರಾಗಿ …
Read More »ಧಮ್ಮ ದೀಪೋತ್ಸವ ಅರಿವಿನ ಸಂಕೇತ
Dhamma Dipotsava is a symbol of awareness ಗಂಗಾವತಿ: ಇಂದು ದಿನಾಂಕ: ೦೨.೦೮.೨೦೨೩ ರಂದು ಧಮ್ಮ ದೀಪ ಕಾರ್ಯಕ್ರಮವು ಹುಸೇನಪ್ಪ ಹಂಚಿನಾಳ ವಕೀಲರು ಅವರ ಮನೆಯಲ್ಲಿ ನಡೆಯಿತು.ಈ ಕಾರ್ಯಕ್ರಮದ ಉದ್ಘಾಟನೆಯನ್ನು ದೇವೆಂದ್ರಪ್ಪ ಹೆಗ್ಗಡೆ ಶಹಾಪುರರವರು ಮಾಡಿ, ಧಮ್ಮವೆಂದರೆ ಎಲೆಯ ಮರೆಯ ನಿಧಾನದಂತೆ ಭೂಮಿಯ ಆಳದಲ್ಲಿ ಹರಿಯುವ ನೀರ ಪ್ರವಾಹದಂತೆ. ಧಮ್ಮದ ಬೆಳಕಿನಲ್ಲಿ ಬುದ್ದನೆಡೆ ನಮ್ಮ ನಡೆ. ನಮ್ಮನ್ನು ನಾವು ಬುದ್ಧನಿಗೆ ನಮಿಸುವ ಮೂಲಕ ನಮ್ಮ ಸಂಸ್ಕಾರವನ್ನು ಹೆಚ್ಚಿಸಿಕೊಳ್ಳುವುದು. ಬುದ್ಧನಿಗೆ …
Read More »ಎಡದಂಡೆ ಕಾಲುವೆ ನೀರು ಬಿಡಲು ಆಗ್ರಹ: ಲಂಕೇಶ ಗುಳದಾಳ
Demand to release left bank canal water: Lankesha Guldala ಗಂಗಾವತಿ: ತುಂಗಭದ್ರಾ ಜಲಾಶಯದಿಂದ ತಕ್ಷಣವೇ ಎಡದಂಡೆ ಕಾಲುವೆ ನೀರು ಬಿಡುವಂತೆ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾದ ಲಂಕೇಶ ಗುಳದಾಳ ಪ್ರಕಟಣೆಯಲ್ಲಿ ತಿಳಿಸಿದರು.ತುಂಗಭಧ್ರಾ ಜಲಾಶಯದ ಹಿನ್ನೀರಿನ ಮಟ್ಟ ಹೆಚ್ಚಾಗಿ ಜಲಾಶಯ ಭರ್ತಿಯಾಗಿದ್ದು, ರೈತರು ಬಿತ್ತನೆ ಮಾಡಿದ ಬೀಜಗಳಿಂದ ಈಗಾಗಲೇ ಸಸಿಗಳು ಬಂದಿದ್ದು, ರೈತರಿಗೆ ನೀರಿನ ಅವಶ್ಯಕತೆ ತುಂಬಾ ಇರುತ್ತದೆ. ಸರಿಯಾದ ಸಮಯಕ್ಕೆ ನೀರು ಬಿಡದೇ ಇದ್ದರೆ, ಹವಾಮಾನ …
Read More »ಟೆಕ್ಸ್ಟೈಲ್ ಇಂಜಿನಿಯರಿಂಗ್ನಲ್ಲಿ ರಾಜ್ಯಕ್ಕೆ ಎಂಟನೇ ರ್ಯಾಂಕ್ : ಜಿ.ಶೋಭದೇವಿ
State Eighth Rank in Textile Engineering : G.Shobhadevi ಕಾರಟಗಿ : ಪಟ್ಟಣದ ಪುರಸಭೆ ಸದಸ್ಯೆ ಜಿ.ಅರುಣಾದೇವಿ ನಾಗರಾಜ ಅವರ ಪುತ್ರಿ ಜಿ.ಶೋಭದೇವಿ, ದಾವಣಗೇರಿ ಬಾಪೂಜಿ ಇಂಜಿನಿಯರಿಂಗ್ ಟೆಕ್ನಾಲಜಿ ಕಾಲೇಜಿನಲ್ಲಿ ಟೆಕ್ಸ್ಟೈಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಅಧ್ಯಯ ಮಾಡುತ್ತಿದ್ದು, ರಾಜ್ಯಕ್ಕೆ ಎಂಟನೇ ರಾಂಕ್ ಗಳಿಸಿದ್ದಾರೆ. ವಿದ್ಯಾರ್ಥಿನಿಗೆ ಸೋಮವಾರ ಬೆಳಗಾವಿಯ ವಿಶ್ವೇಶ್ವರಯ್ಯ ಟೆಕ್ನಾಲಜಿ ವಿವಿಯಲ್ಲಿ ಆಯೋಜಿಸಿದ್ದ ಘಟಿಕೋತ್ವದಲ್ಲಿ ಕುಲಪತಿಗಳು ಸನ್ಮಾನಿಸಿ ಗೌರವಿಸಿದರು. ಪುರಸಭೆ ಸದಸ್ಯೆ ಜಿ.ಅರುಣಾದೇವಿ ನಾಗರಾಜ ತಮ್ಮ ಪುತ್ರಿಯ ಸಾಧನೆಗೆ …
Read More »