Literature should be created through study: Rudresh Bhandari ಗಂಗಾವತಿ: ಚುಟುಕು ಸಾಹಿತ್ಯಗಳು ಸಮಾಜದ ಬದಲಾವಣೆಗೆ ತುಂಬಾ ಪ್ರಭಾವ ಬೀರಲಿದ್ದು, ಸಾಹಿತ್ಯವು ವಾಸ್ತವ ಸಂಗತಿಗಳ ಕೈಗನ್ನಡಿಯಾಗಬೇಕು, ಆ ನಿಟ್ಟಿನಲ್ಲಿ ಚುಟುಕು ಕವಿಗಳು ಅಧ್ಯಯನದ ಮೂಲಕ ಸಾಹಿತ್ಯ ರಚಿಸಬೇಕು, ಜಿಲ್ಲೆಯಲ್ಲಿ ಸಾಕಷ್ಟು ಚುಟುಕು ಸಾಹಿತಿಗಳಿದ್ದು, ಉದಯೋನ್ಮುಖ ರಚನೆಗಾರರಿಗೆ ವೇದಿಕೆ ಒದಗಿಸಲಾಗುವುದು ಎಂದು ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ರುದ್ರೇಶ ಭಂಡಾರಿ ಹೇಳಿದರು.ಅವರು ನಗರದ ಕಸಾಪ ಭವನದಲ್ಲಿ ಚುಟುಕು ಸಾಹಿತ್ಯ ಪರಿಷತ್ತು …
Read More »ಹನುಮನ ಭಂಟ ವಿದ್ಯಾದಾಸ್ಬಾಬಾಗೆ ತಪ್ಪದಕಿರುಕುಳನ್ಯಾಯಕ್ಕಾಗಿ ಮತ್ತೆ ಧಾರವಾಡ ಪೀಠಕ್ಕೆ ಮೊರೆಹೋದ ಬಾಬಾ
Baba again approaches Dharwad bench for justice for harassment of Hanuman devotee Vidyadas Baba ಗಂಗಾವತಿ, ಜೂ.೨೩: ಸಮೀಪದ ಐತಿಹಾಸಿಕ ರಾಮಭಂಟ ಹನುಮ ಅಂಜನಾದ್ರಿಯ ಧಾರ್ಮಿಕ ಪೂಜಾ ಕಾರ್ಯಕ್ರಮಗಳ ಕುರಿತಂತೆ ಗೊಂದಲಗಳು ದಿನೆದಿನಕ್ಕೆ ಹೆಚ್ಚಾಗುತ್ತಿದೆ. ಇದು ಸ್ಥಳೀಯರು ಹಾಗೂ ಭಕ್ತರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಅಂಜನಾದ್ರಿ ಬೆಟ್ಟದ ವಿವಾದವನ್ನು ಶಾಂತಗೊಳಿಸುವುದು ಬಿಟ್ಟು ಜಿಲ್ಲಾಡಳಿತವೂ ಕೂಡ ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.ಸ್ವತಂತ್ರವಾಗಿದ್ದ …
Read More »ಭಾರತಿಯ ಕಿಸಾನ್ ಸಂಘದಿಂದ ಧರಣಿ ಮಾಡಲುಅಧಿಕಾರಿಗಳಿಗೆ ಮನವಿ ಸಲ್ಲಿಸಿದ :ಅಧ್ಯಕ್ಷ ಹರೀಶ್
Bharatiya Kisan Sangh has submitted a request to the authorities to hold a sit-in: President Harish. ವರದಿ : ಬಂಗಾರಪ್ಪ .ಸಿ .ಹನೂರು : ತಾಲ್ಲೂಕಿನಾದ್ಯಂತ ಖಾಲಿಯಿರುವ ಕೇರೆಗಳಿಗೆ ಸರ್ಕಾರದಿಂದ ನೀರು ತುಂಬಿಸುವ ಯೋಜನೆಯನ್ನು ಪ್ರಾರಂಭಿಸಿದ್ದು ಆದರೆ ಇದುವರೆವಿಗೂ ನಮ್ಮ ಹನೂರು ತಾಲ್ಲೂಕಿನ ಯಾವುದೇ ಕೇರೆಗಳಿಗೆ ನೀರನ್ನು ತುಂಬಿಸಿಲ್ಲ ಆದ್ದರಿಂದ ಮುಂದಿನ ತಿಂಗಳ 4/7/2025 ರಂದು ಪ್ರತಿಭಟನೆ ಮಾಡಲಾಗುವುದು ಎಂದು ಭಾರತಿಯ ಕೀಸಾನ್ ಸಂಘ …
Read More »ಶೈಕ್ಷಣಿಕ ಮತ್ತು ಕ್ರೀಡಾ ತಾರೆಗೆ ಸನ್ಮಾನ ಪ್ರತಿಭೆಗೆ ಪುರಸ್ಕಾರ – ಸಾಧನೆಗೆ ಗೌರವ
Academic and sports stars honored, talent rewarded – respect for achievement ಗಂಗಾವತಿ ಜೂನ್ 22:ಕೊಪ್ಪಳದ ಫಾನಘಂಟಿ ಕಲ್ಯಾಣ ಮಂಟಪದಲ್ಲಿ ಹೈಬ್ರಿಡ್ ನ್ಯೂಸ್ ಮತ್ತು ಮಹಿಳಾ ಧ್ವನಿ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ “ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ” ವಿಜೃಂಭಣೆಯಿಂದ ನೆರವೇರಿತು. ಈ ಸಂಧರ್ಭದಲ್ಲಿ ಗಂಗಾವತಿಯ ಬೇತಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕು. ರೇಖಾ ಮುರುಗೇಶ್ ಅವರು ಕನ್ನಡ ವಿಷಯದಲ್ಲಿ ಅತಿ ಉತ್ತಮ …
Read More »ಚಿಕ್ಕಬೊಮ್ಮನಾಳಗ್ರಾಮದಲ್ಲಿಲಿಂಗಾಯತ ಧರ್ಮ ನಿಜಾಚಾರಣೆ ತೊಟ್ಟಿಲು ಕಾರ್ಯಕ್ರಮ ಹಾಗೂ ಸಂಚಾರಿ ಶಿವನುಭವ ಗೋಷ್ಠಿ
Lingayat Dharma Realization Cradle Program and Mobile Shiva Experience Session in Chikbo Kammanal Village ಕೊಪ್ಪಳ :-ತಾಲೂಕಿನ ಚಿಕ್ಕಬೊಮ್ಮನಾಳ ಗ್ರಾಮದಲ್ಲಿ, ಶನಿವಾರ 21-06-2025ರಂದು ““ಲಿಂಗಾಯತ ಧರ್ಮ ನಿಜಾಚಾರಣೆ ತೊಟ್ಟಿಲು ಕಾರ್ಯಕ್ರಮ ಹಾಗೂ ಸಂಚಾರಿ ಶಿವನುಭವ ಗೋಷ್ಠಿ”ಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಒಂದು ಸಂದರ್ಭದಲ್ಲಿ ಬೀದರ ಬಸವಗಿರಿಯಿಂದ ಆಗಮಿಸಿದ ಪೂಜ್ಯ ಶ್ರೀ ಮ.ನಿ.ಪ್ರ ಪ್ರಭುದೇವ ಮಹಾಸ್ವಾಮಿಗಳು ಲಿಂಗಾಯತ ಮಹಾಮಠ ಬಸವಗಿರಿ ಬೀದರ ಇವರು ಲಿಂಗದೀಕ್ಷೆ ಮಾಡಿದರು. ನಂತರದಲ್ಲಿ …
Read More »ವಿದ್ಯಾರ್ಥಿಗಳಿಗೆ ಪ್ರಗತಿಪರ ಶಿಕ್ಷಕರ ವೇದಿಕೆ ವತಿಯಿಂದ ಲೇಖನ ಸಾಮಗ್ರಿ ವಿತರಣೆ
Distribution of stationery to students by Progressive Teachers Forum ಕೊಟ್ಟರು: ಇಂದು ಹಗರಿ ಬೊಮ್ಮನಹಳ್ಳಿ ಯಲ್ಲಿ ಪ್ರಗತಿಪರ ಶಿಕ್ಷಕರ ವೇದಿಕೆ ವತಿಯಿಂದ ರಾಮನಗರ ವಲಯದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸೋನಿಯಾ ಗಾಂಧಿನಗರ ಶಾಲಾ ಮಕ್ಕಳಿಗೆ ಲೇಖನ ಸಾಮಗ್ರಿಗಳಾದ ಮಗ್ಗಿ ಪುಸ್ತಕ, ನೋಟು ಪುಸ್ತಕ, ಪೆನ್ನು, ಪೆನ್ಸಿಲ್, ಸ್ಕೇಲು ರಬ್ಬರ್.ಮೆಂಡರ್ ವಿತರಿಸಲಾಯಿತು ಈ ಕಾರ್ಯಕ್ರಮದ ಉದ್ಘಾಟನೆಯನ್ನು ಪುರಸಭೆ ಅಧ್ಯಕ್ಷರಾದ ಶ್ರೀ ಮರಿ ರಾಮಪ್ಪ ಅವರು ಮಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು …
Read More »ಕಳಪೆ ಮೆಕ್ಕೆಜೋಳ ವಿತರಣೆ ರೈತರು ಅಕ್ಷರಶಃ ಕಂಗಾಲು
Poor maize distribution leaves farmers literally destitute *ನೂರಾ ಐವತ್ತು ಎಕರೆ ಜಮೀನುಗಳಲ್ಲಿ ಮೆಕ್ಕೆಜೋಳ ಬೀಜ ಬಿತ್ತನೆ,ಮೊಳಕೆ ಬರದ ರೈತರು ಅಕ್ಷರಶಃ ಕಂಗಾಲು * ಕೊಟ್ಟೂರು ತಾಲ್ಲೂಕು ತಾಲ್ಲೂಕಿನಾದ್ಯಂತ ಇತ್ತೀಚೆಗೆ ಮಳೆ ಚೆನ್ನಾಗಿ ಆಗಿದ್ದು, ಗಾಣಗಟ್ಟೆ ಗ್ರಾಮದಲ್ಲಿನ ಇಪ್ಪತ್ತೈದಕ್ಕೂ ಹೆಚ್ಚು ರೈತರು ಸುಮಾರು ನೂರಾ ಐವತ್ತು ಎಕರೆ ಜಮೀನುಗಳಲ್ಲಿ ಮೆಕ್ಕೆಜೋಳ ಬೀಜವನ್ನು ಬಿತ್ತನೆ ಮಾಡಿದ್ದರು. ಮೆಕ್ಕೆಜೋಳ ಕಳಪೆ ಗುಣಮಟ್ಟದಿಂದ ಕೂಡಿದ್ದು, ಸರಿಯಾಗಿ ಹುಟ್ಟಿರುವುದಿಲ್ಲವೆಂದು ರೈತರು ಗೋಳಾಡುತ್ತಿದ್ದಾರೆ. ಗಾಣಗಟ್ಟೆ ಗ್ರಾಮದ …
Read More »ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಅದ್ಧೂರಿ ವೇದಿಕೆ; ಅಚ್ಚುಕಟ್ಟಾದ ವ್ಯವಸ್ಥೆ : ಶಾಸಕರಾದ ಬಸನಗೌಡ ದದ್ದಲ್
A grand stage for the Chief Minister’s program; neat arrangements: MLA Basanagouda Daddal ರಾಯಚೂರು ಜೂನ್ 22 (ಕರ್ನಾಟಕ ವಾರ್ತೆ): ರಾಯಚೂರ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ 936.00 ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ, ಬುಡಕಟ್ಟು ಸಾಂಸ್ಕೃತಿಕ ಉತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಜೂನ್ 23ರಂದು ಮಾನ್ಯ ಮುಖ್ಯಮಂತ್ರಿಗಳು ಚಾಲನೆ ನೀಡಲಿರುವ ವೇದಿಕೆಯು ಯರಗೇರಾ ಗ್ರಾಮದಲ್ಲಿ ಅದ್ಧೂರಿಯಾಗಿ ಸಿದ್ಧವಾಗಿದೆ.ಕರ್ನಾಟಕ ಮಹರ್ಷಿ ವಾಲ್ಮೀಕಿ …
Read More »” ಹಗರಿಬೊಮ್ಮನಹಳ್ಳಿ ಸಿಪಿಐ ವಿಕಾಸ್ ಲಮಾಣಿ ಅವರಿಂದ ಕಲ್ಲೇಶ್ ಅವರಿಗೆ ಮುಂಬಡ್ತಿ ನೀಡಿ ಸನ್ಮಾನ”
Hagaribommanahalli CPI Vikas Lamani felicitates Kallesh with promotion” ” ಹಗರಿಬೊಮ್ಮನಹಳ್ಳಿ ಸಿಪಿಐ ವಿಕಾಸ್ ಲಮಾಣಿ ಅವರಿಂದ ಕಲ್ಲೇಶ್ ಅವರಿಗೆ ಮುಂಬಡ್ತಿ ನೀಡಿ ಸನ್ಮಾನ” ಕೊಟ್ಟೂರು: ಪೊಲೀಸ್ ಇಲಾಖೆಯಲ್ಲಿ ಪ್ರಮಾಣಿಕ ಸೇವೆ ಸಲ್ಲಿಸಿದ್ದ ಕೊಟ್ಟೂರು ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಕಲ್ಲೇಶ್ ಅವರು ಹೆಡ್ ಕಾನ್ಸ್ಟೇಬಲ್ ಹುದ್ದೆಗೆ ಮುಂಬಡ್ತಿ ನೀಡಲಾಯಿತು ಹಗರಿಬೊಮ್ಮನಹಳ್ಳಿ ಸಿಪಿಐ ವಿಕಾಸ್ ಲಮಾಣಿ ಹಾಗೂ ಕೊಟ್ಟೂರು ಪಿಎಸ್ಐ ಗೀತಾಂಜಲಿ ಸಿಂಧೆ ಶುಕ್ರವಾರ ಠಾಣೆಯಲ್ಲಿ ಅಭಿನಂದಿಸಿ ಗೌರವಿಸಿದರು. …
Read More »ವಾಣಿಜ್ಯಕ್ಕೆ ಬಳಿಸುತ್ತಿದ್ದ ಗೄಹ ಬಳಕೆಯ ಸಿಲಿಂಡರ್ ವಶಕ್ಕೆ
Domestic cylinder used for commercial purposes seized ಸಾವಳಗಿ: ಜಮಖಂಡಿ ನಗರದಲ್ಲಿ ವಾಣಿಜ್ಯಕ್ಕೆ ಬಳಿಸುತ್ತಿದ್ದ ಗೄಹ ಬಳಕೆಯ ಸಿಲಿಂಡರ್ ದಾಳಿ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ. ಆಹಾರ ಇಲಾಖೆಯ ಆಹಾರ ಶಿರಸ್ಥೇದಾರ ಬಸವರಾಜ ತಾಳಿಕೋಟಿˌ ಆಹಾರ ನೀರಿಕ್ಷಕ ಆನಂದ ರಾಠೋಡ ಹಾಗೂ ಆಹಾರ ಸುರಕ್ಷತಾ ಅಧಿಕಾರಿಗಳು ಸೇರಿ ಜಂಟಿಯಾಗಿ ಕಾರ್ಯಾಚರಣೆ ಕೈಗೊಂಡು ನಗರದ ಹೊಟೇಲ್ ಗಳನ್ನು ಪರಿಶೀಲನೆ ಮಾಡಿ 27 ಗೄಹ ಬಳಕೆಯ ಸಿಲಿಂಡರಗಳನ್ನು ವಶಪಡಿಸಿಕೊಂಡು ಗೋದಾಮಿನಲ್ಲಿ ಸಂಗ್ರಹಿಸಿಡಲಾಗಿದೆ ಎಂದು …
Read More »