Students facing hardship without access to hostel: Sharanabasappa Danakai, SDMC State Director urges ಯಲಬುರ್ಗಾ: ಪಟ್ಟಣದಲ್ಲಿ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ, ಸಾಯಿಬಾಬಾ ದೇವಸ್ಥಾನದ ಮುಂದೆ ಇರುವ, ರೈಲ್ವೆ ಬ್ರೀಜ್ ಮುಂದೆ ಕಾಣುವ ಯಲಬುರ್ಗಾದಿಂದ ಸಂಗನಾಳ ಮಾರ್ಗದಲ್ಲಿ , ಎರಡು ಕಿಲೋಮೀಟರ್ ಅಂತರದಲ್ಲಿರುವ ವಸತಿ ನಿಲಯಕ್ಕೆ ಈ ಮೊದಲು ವಿದ್ಯಾರ್ಥಿಗಳು ಹೋಗುತ್ತಿದ್ದರು ಈಗ ರೈಲ್ವೆ ಬ್ರಿಜ್ ಆದ ನಂತರ ಸಮಸ್ಯೆ ಉದ್ಭವವಾಗಿದೆ, ಭೂ …
Read More »ತಿಪಟೂರು ತಾಸಿಲ್ದಾರ್ ವಿರುದ್ಧ ಗರಂ:ದಲಿತಪರ ಮುಖಂಡರಿಂದಪತ್ರಿಕಾಗೋಷ್ಠಿ
Protest against Tiptur Tahsildar: Press conference by pro-Dalit leaders ತಿಪಟೂರು ತಾಸಿಲ್ದಾರ್ ವಿರುದ್ಧ ಗರಂ : ದಲಿತಪರ ಮುಖಂಡರಿಂದ ಪತ್ರಿಕಾಗೋಷ್ಠಿ ತಿಪಟೂರು:ತಹಸೀಲ್ದಾರ್ ಪವನ್ ಕುಮಾರ್ ರವರಿಗೆ ಸರಿಯಾಗಿ ಕಂದಾಯ ಇಲಾಖೆಯ ಕಾನೂನುಗಳೆ ಗೊತ್ತಿಲ್ಲ ,ಕಚೇರಿಯಲ್ಲಿ ಕುಳಿತು ಗರ್ಭಗುಡಿಯ ಮೂರ್ತಿಯಾಗಿದ್ದಾರೆ.ತಾಲ್ಲೋಕಿನಲ್ಲಿ ಸಮಸ್ಯೆಗಳ ಮಹಾಪೂರವೆ ಇದೆ,ಸಾರ್ವಜನಿಕರ ಸಮಸ್ಯೆ ಪರಿಹಾರ ಮಾಡಬೇಕಾದ ದಂಡಾಧಿಕಾರಿಗಳು,ಸಾರ್ವಜನಿಕರನ್ನ ಕಚೇರಿಯಿಂದ ಕಚೇರಿಗೆ ಅಲೆದಾಡಿಸುತ್ತಿದ್ದಾರೆ,ಇದು ಕಂದಾಯ ಇಲಾಖೆಯ ಕಥೆಯಾದರೆ,ಇನ್ನೂ ಪೊಲೀಸ್ ಇಲಾಖೆ ಸಂಪೂರ್ಣ ನಿಷ್ಕ್ರಿಯವಾಗಿದೆ,ತಿಪಟೂರು ಡಿವೈಎಸ್ಪಿ ಮಡಿಮೈಲಿಗೆಯ ಗರ್ಭಗುಡಿಯ …
Read More »ಕೆರೆ ಹೂಳೆತ್ತುವ ಕಾಮಗಾರಿ ಅಭಿವೃದ್ಧಿ ಅಧಿಕಾರಿಗಳಿಂದ ಪರಿಶೀಲನೆ
Development officials inspect lake dredging work ಕೂಲಿಕಾರರು ಮೇಜರ್ ಮೆಂಟ್ ಪ್ರಕಾರ ಕೆಲಸ ನಿರ್ವಹಿಸಲಿ,ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಮಲ್ಲಿಕಾರ್ಜುನ ಕಡಿವಾಳ ಸೂಚನೆ ಗಂಗಾವತಿ : ತಾಲೂಕಿನ ಚಿಕ್ಕಜಂತಗಲ್ ಗ್ರಾ.ಪಂ. ವ್ಯಾಪ್ತಿಯ ನರೇಗಾ ಕೂಲಿಕಾರರು ನಿರ್ವಹಿಸುತ್ತಿರುವ ಕಲಿಕೇರಿ ಮತ್ತು ಜೀರಾಳ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಮಲ್ಲಿಕಾರ್ಜುನ ಕಡಿವಾಳ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಗ್ರಾಪಂ ಪಿಡಿಓ ಮಲ್ಲಿಕಾರ್ಜುನ ಕಡಿವಾಳ ಅವರು …
Read More »ಅಂಗನವಾಡಿ ಕೇಂದ್ರಗಳಿಗೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳ ಭೇಟಿ, ಪರಿಶೀಲನೆ
TAP Executive Officers visit and inspect Anganwadi Centers ಮಕ್ಕಳಿಗೆ ಗುಣಮಟ್ಟದ ಪೌಷ್ಟಿಕ ಆಹಾರ ವಿತರಿಸಿ–ತಾಪಂ ಇಓ ರಾಮರೆಡ್ಡಿ ಪಾಟೀಲ್ ಸೂಚನೆ ಗಂಗಾವತಿ : ತಾಲೂಕಿನ ಚಿಕ್ಕಜಂತಗಲ್ ಗ್ರಾ.ಪಂ. ವ್ಯಾಪ್ತಿಯ ಹೊಸ ಅಯೋಧ್ಯ ಗ್ರಾಮದ ಅಂಗನವಾಡಿ ಕೇಂದ್ರಗಳಿಗೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮರೆಡ್ಡಿ ಪಾಟೀಲ್ ಅವರು ಮಂಗಳವಾರ ಭೇಟಿ ನೀಡಿ ಆಹಾರ ಧಾನ್ಯ ಮತ್ತು ಮಕ್ಕಳ ಹಾಜರಾತಿ, ಸೌಲಭ್ಯಗಳ ಪರಿಶೀಲನೆ ಮಾಡಿದರು. ತಾಪಂ ಇಓ ರಾಮರೆಡ್ಡಿ ಪಾಟೀಲ್ ಅವರು …
Read More »ಎಪಿಎಸ್ ಗೆ ಎನ್.ಬಿ.ಎ ಮಾನ್ಯತೆ
NBA recognition for APS ಬೆಂಗಳೂರು; 60 ವರ್ಷಗಳ ಸಾರ್ಥಕ ಸೇವೆ ಸಲ್ಲಿಸಿರುವ ಎಪಿಎಸ್ ಗೆ ನ್ಯಾಷನಲ್ ಬೋರ್ಡ್ ಆಫ್ ಅಕ್ರಿಡಿಟೇಶನ್ (ಎನ್.ಬಿ.ಎ) ಮಾನ್ಯತೆ ದೊರೆತಿದೆ. ಎಪಿಎಸ್ ಕಾಲೇಜ್ ಆಫ್ ಇಂಜಿನಿಯರಿಂಗ್ ನ ಕಂಪ್ಯೂಟರ್ ಸೈನ್ಸ್, ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ಕಾರ್ಯಕ್ರಮಗಳಿಗೆ ಮುಂದಿನ ಮೂರು ವರ್ಷಗಳಿಗೆ ಮಾನ್ಯತೆ ದೊರೆತಿದೆ.ಈ ಸಾಧನೆಯು ನ್ಯಾಷನಲ್ ಅಸೆಸ್ಮೆಂಟ್ ಮತ್ತು ಅಕ್ರಿಡಿಟೇಶನ್ ಕೌನ್ಸಿಲ್ (ಎನ್ಎಎಸಿ) ಯಶಸ್ವಿ ಮಾನ್ಯತೆಯ ನಂತರ ಬಂದಿದೆ. ಸಂಸ್ಥೆಯು ಉನ್ನತ-ತಂತ್ರಜ್ಞಾನ …
Read More »ಅರ್ಧಕ್ಕೆ ನಿಂತ ಕೃಷಿ ಇಲಾಖೆ ಕಟ್ಟಡ ಉದ್ಘಾಟನೆಸಚಿವರ ಮುಂದೆ ನಡೆದ ಹೈಡ್ರಾಮಾ
Half-built Agriculture Department building inaugurated; Hydrarama in front of the Minister ಜಮಖಂಡಿ: ಹಾಲಿ, ಮಾಜಿಗಳ ಮಧ್ಯೆ ಜಟಾಪಟಿಸಾವಳಗಿ: ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಕೃಷಿ ಇಲಾಖೆಯ ಕಚೇರಿಯ ನೂತನ ಕಟ್ಟಡ ಉದ್ಘಾಟನಾ ಸರಕಾರಿ ಕಾರ್ಯಕ್ರಮ ಪೂರ್ಣವಾಗದೆ ಕಾಂಗ್ರೆಸ್-ಬಿಜೆಪಿ ಮುಖಂಡರ ಕಾರ್ಯಕರ್ತರ ಮಾತಿನ ಚಕಮಕಿಯಲ್ಲೆ ಅರ್ದದಲ್ಲೆ ಮೊಟಕುಗೊಂಡಿತು.ಬಿಜೆಪಿ-ಕಾಂಗ್ರೇಸ್ ಮುಖಂಡರ ಕಾರ್ಯಕರ್ತರ ನಡುವೆ ನಡೆದ ಮಾತಿನ ಚಕಮಕಿ, ಶಿಷ್ಟಾಚಾರ ಪಾಲಿಸುವಂತೆ ಶಾಸಕರ ಒತ್ತಾಯ, ಬ್ಯಾನರ್ ತೆಗೆದು ಹಾಕಿದ ಅಧಿಕಾರಿಗಳು, …
Read More »ಶಾಲಾ ಮಕ್ಕಳೋಂದಿಗೆ ಬಿಸಿಯೂಟ ಸವಿದ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು
Chief Executive Officers enjoy a hot meal with school children ಮಂಗಳೂರು ಗ್ರಾಮ ಪಂಚಾಯತಿ ರ್ಯಾವಣಕಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಮ್ ಪಾಂಡೆ ಭೇಟಿ ನೀಡಿ ಮೂಲಭೂತ ಸೌಕರ್ಯ ಕಲ್ಪಿಸಲು ಪಿ.ಡಿ.ಓ ರವರಿಗೆ ಸೂಚನೆ ಕುಕನೂರ: ಕುಕನೂರ ತಾಲೂಕಿನ ಮಂಗಳೂರು ಗ್ರಾಮ ಪಂಚಾಯತಿಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಳಾದ ರಾಹುಲ್ ರತ್ನಮ್ ಪಾಂಡೆ ಭೇಟಿ. ರ್ಯಾವಣಕಿ ಗ್ರಾಮದ …
Read More »ಪೂಜ್ಯಡಾ ಶಿವಕುಮಾರ ಸ್ವಾಮೀಜಿಗಳಿಗೆ ಶರಣರ ಸತ್ಯ ಶೋಧ” ಮತ್ತು ” ವಚನ ದರ್ಶನ, ಮಿಥ್ಯ vs ಸತ್ಯ”ಪುಸ್ತಕ ನೀಡಿ ಸನ್ಮಾನಿಸಲಾಯಿತು
Pujyada Shivakumara Swamiji was honored with the books “Sharanara Satya Shodha” and “Vachana Darshan, Myth vs Truth”. ಬೀದರ್: ಪೂಜ್ಯಡಾ ಶಿವಕುಮಾರ ಸ್ವಾಮೀಜಿ ಸಿದ್ಧಾರೂಢ ಮಠ ಗುಂಪ ಬೀದರ ಇವರಿಗೆ ಬಹು ವಿಖ್ಯಾತ ಪುಸ್ತಕ ಡಾ ಸಿದ್ದರಾಮ ಶರಣರು ಬೆಲ್ದಾಳ ಬರೆದ ” ಸತ್ಯ ಶರಣರ ಸತ್ಯ ಶೋಧ” ಪುಸ್ತಕ ಮತ್ತು ” ವಚನ ದರ್ಶನ, ಮಿಥ್ಯ vs ಸತ್ಯ” ಅದರಲ್ಲಿ ಶ್ರೀ ಶ್ರೀಕಾಂತ …
Read More »ಮಂಗಳೂರು ಗಲಭೆಗೆ ರಾಜ್ಯ ಸರಕಾರ ನೇರ ಹೊಣೆ ಸಿಪಿಐ(ಎಂ)
CPI(M) holds state government directly responsible for Mangaluru riots ಕೆಂದ್ರ, ರಾಜ್ಯ ಸರಕಾರದ ನೀತಿ ವಿರುದ್ಧ ಏಳು ದಿನ ಸಿಪಿಐ(ಎಂ) ಜನಜಾಗೃತಿ ಸಭೆ: ಪ್ರಕಾಶ್ ಗಂಗಾವತಿ: ಮೋದಿ ನೇತೃತ್ವದ ಕೇಂದ್ರ ಸರಕಾರ ಹಾಗು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರಗಳು ಒಂದ ನಾಣ್ಯದ ಎರಡು ಮುಖದಂತೆ ಜನವಿರೋಧಿ ನೀತಿ ಅನುಸರಿಸುತ್ತಿದ್ದು ಸಿಪಿಐಎಂ ಪಕ್ಷದಿಂದ ಜೂನ್ ೨೦ ರಿಂದ ೨೭ ರವರೆಗೆ ಒಂದು ವಾರ ರಾಜ್ಯದಾದ್ಯಂತ ಬೀದಿ ಬದಿ ಹಾಗು …
Read More »ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡು ಜನಾನುರಾಗಿಯಾಗಿದ್ದ ನ್ಯಾಯಾಧೀಶ ರಮೇಶ ಗಾಣಿಗೇರ ಅವರಿಗೆ ಆತ್ಮೀಯ ಬೀಳ್ಕೊಡುಗೆ
A heartfelt farewell to Judge Ramesh Ganigera, who was popular for his social work. ಗಂಗಾವತಿ: ಇಲ್ಲಿನ ಜೆಎಂಎಫ್ಸಿಯ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿ ಹುಬ್ಬಳ್ಳಿಗೆ ವರ್ಗಾವಣೆಯಾಗಿರುವ ರಮೇಶ ಎಸ್. ಗಾಣಿಗೇರ ಅವರು, ಪವಿತ್ರ ನ್ಯಾಯಾಧೀಶ ವೃತ್ತಿಯ ಜೊತೆಗೆ ಸಮಾಜಮುಖಿಯಾಗಿ ಕೆಲಸ ಮಾಡಿ ಜನಾನುರಾಗಿಯಾದ ಪ್ರಯುಕ್ತ ಇವರನ್ನು ಅವರ ಪತ್ನಿ ಸಾವಿತ್ರಿ ಅವರನ್ನು ಜೂನ್-೦೧ ಭಾನುವಾರ ಲಯನ್ಸ್ ಕ್ಲಬ್ ಹಾಲ್ನಲ್ಲಿ ಲಯನ್ಸ್ …
Read More »