Breaking News

Tag Archives: kalyanasiri News

ಮಾದಪ್ಪ ಸನ್ನಿಧಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಮಾರ್ಗದರ್ಶನ ನೀಡಿದ : ಎಮ್ ಆರ್ ಮಂಜುನಾಥ್ .

Gave guidance on various development works in Madappa Sannidhi: MR Manjunath. ವರದಿ : ಬಂಗಾರಪ್ಪ ಸಿ .ಹನೂರು : ಶ್ರೀ ಮಲೈ ಮಹದೇಶ್ವರ ಸ್ವಾಮಿ ಪ್ರಾಧಿಕಾರದ ಸಭೆಯಲ್ಲಿ ಭಾಗವಹಿಸಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮಾಸ್ಟರ್ ಪ್ಲಾನ್ ಕುರಿತು ಶಾಸಕ ಎಮ್‌ ಆರ್ ಮಂಜುನಾಥ್ ರವರ ಅಧ್ಯಕ್ಷತೆಯಲ್ಲಿ ಜರುಗಿತು.ದೇವಾಲಯದ ಆವರಣದಲ್ಲಿ ಒತ್ತುವರಿ ಕುರಿತು ಮಲೆ ಮಾದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಈಗಾಗಲೇಕ್ಷೇತ್ರ …

Read More »

ಅದ್ದೂರಿಯಾಗಿ ಜರುಗಿದವಿಜಯಮಹಾಂತೇಶ್ವರ ಜಾತ್ರಾಮಹೋತ್ಸವ,,,

Vijaya Mahantheshwar Jatramahotsava was held in grand style. ವರದಿ : ಪಂಚಯ್ಯ ಹಿರೇಮಠ. ಕಲ್ಯಾಣಸಿರಿ ವಾರ್ತೆ ಕೊಪ್ಪಳ.ಕುಕನೂರು : ತಾಲೂಕಿನ ಕುದರಿಮೋತಿ ಗ್ರಾಮದ ಶ್ರೀ ಜಗದ್ಗುರು ಸಂಸ್ಥಾನ ಮೈಸೂರುಮಠದ ವಿಜಯಮಹಾಂತೇಶ್ವರನ ಜಾತ್ರಾ ಮಹೋತ್ಸವವು ಬುಧವಾರ ಸಾಯಂಕಾಲ 5.30ಗಂಟೆಗೆ ನೆರೆದ ಸಹಸ್ರಾರು ಭಕ್ತಾಧಿಗಳ ಜಯ ಘೋಷದೊಂದಿಗೆ ಅದ್ದೂರಿಯಾಗಿ ಜರುಗಿತು. ರಥೋತ್ಸವಕ್ಕೆ ಗ್ರಾಮದ ಸುತ್ತಮುತ್ತಲಿನ ಸಹಸ್ರಾರು ಭಕ್ತಾಧಿಗಳು ಆಗಮಿಸಿ, ರಥಕ್ಕೆ ಉತ್ತತ್ತಿ, ಬಾಳೆಹಣ್ಣು ಸಮರ್ಪಿಸಿ ಭಕ್ತಿ ಮೆರೆದರು. ಈ ಜಾತ್ರೋತ್ಸವದ …

Read More »

ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಹಾಗೂ ಉಚಿತ ಕಣ್ಣಿನ ಪರೀಕ್ಷೆ ಮತ್ತು ಆರೋಗ್ಯ ತಪಾಸಣಾ ಶಿಬಿರ.

Retired employees felicitation ceremony and free eye examination and health check up camp. ತಿಪಟೂರು : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಿಪಟೂರು ತಾಲೂಕು ಘಟಕದ ವತಿಯಿಂದ ಇದೇ ಮಾರ್ಚ್, 1.3.2025ನೇ ಶನಿವಾರ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಹಾಗೂ ಉಚಿತ ಕಣ್ಣಿನ ಪರೀಕ್ಷೆ ಮತ್ತು ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ತಿಪಟೂರು ತಾಲೂಕು ಸರ್ಕಾರಿ ನೌಕರರ …

Read More »

ಬಜೆಟ್ ನಲ್ಲಿ ಕೈದಾಳ ಸಮಗ್ರ ಅಭಿವೃದ್ಧಿಗೆ ಪ್ಯಾಕೇಜ್ ಘೋಷಿಸುವಂತೆ ಗೃಹ ಸಚಿವರಿಗೆ ಮನವಿ

Request to the Home Minister to announce a package for the comprehensive development of Kaidala in the budget ಬೆಂಗಳೂರು, ಫೆ,25; ತುಮಕೂರು ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಕೈದಾಳದಲ್ಲಿ ಅಮರಶಿಲ್ಪಿ ಜಕಣಾಚಾರಿ ಸ್ಮಾರಕ ಶಿಲ್ಪಕಲಾ ತರಬೇತಿ ಕೇಂದ್ರ ಹಾಗೂ ಹಿರಿಯ ಚಿತ್ರ ಕಲಾ ಶಿಕ್ಷಕ ಡಾ. ಎಚ್. ಎಂ. ಗಂಗಾಧರಯ್ಯ ಆರ್ಟ್ ಥೀಮ್ ಪಾರ್ಕ್ ಸ್ಥಾಪಿಸುವುದು ಸೇರಿದಂತೆ ಕೈದಾಳವನ್ನು ಸಮಗ್ರ ಪ್ರವಾಸಿ ತಾಣವಾಗಿ ಅಭಿವೃದ್ಧಿ …

Read More »

ತಾಲೂಕಿನಲ್ಲಿ ಎಗ್ಗಿಲ್ಲದೆ ಸಾಗಿದೆ ಮಟ್ಕಾ ಇಸ್ಪೀಟ್ ದಂಧೆ. ಕಡಿವಾಣ ಯಾವಾಗ! ಬಗ್ಗುಬಡಿಯಬೇಕಿದೆ ಪೊಲೀಸ್ ಇಲಾಖೆಬಗ್ಗು ಬಡಿಯ ಬೇಕಾದ ಪೋಲೀಸ್‌ ಇಲಾಖೆ ಸುಮ್ಮನಿದೆ ಏಕೆ !!! ???

The Matka and Ispeet racket is running rampant in the taluk. When will it be curbed! The police department needs to be punished. The police department needs to be punished. Why is it silent!!! ? ಗಂಗಾವತಿ: ಚೆನ್ನಾಗಿ ಮಳೆಯಾಗಿ, ಒಳ್ಳೆಯ ಬೆಳೆ ಬೆಳೆದರು, ಸರಿಯಾದ ಬೆಂಬಲ ಬೆಲೆ ಸಿಗದೇ ಬರ ಪರಿಸ್ಥಿತಿಯುಂಟಾಗುತ್ತಿರುವ ಈ ಸಂದರ್ಭದಲ್ಲಿ ಇಸ್ಪೀಟ್, …

Read More »

ಮರ ಬೆಳೆಸಿ, ಪರಿಸರ ಉಳಿಸಿ: ಸಂಗಮೇಶ ಎನ್ ಜವಾದಿ

Plant trees and save the environment: Sangamesh N. Javadi filter: 0; fileterIntensity: 0.0; filterMask: 0; captureOrientation: 90; module: photo; hw-remosaic: false; touch: (-1.0, -1.0); modeInfo: ; sceneMode: 8; cct_value: 5794; AI_Scene: (-1, -1); aec_lux: 107.0; aec_lux_index: 0; hist255: 0.0; hist252~255: 0.0; hist0~15: 0.0; albedo: ; confidence: ; motionLevel: 0; weatherinfo: …

Read More »

ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಸಂಜೀವಿನಿ ನೌಕರರ ರಾಜ್ಯಮಟ್ಟದಪ್ರತಿಭಟನೆ

State level protest of Sanjeevini employees against Central and State Govt ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಪ್ರತಿಭಟನೆಯಲ್ಲಿ 500ಕ್ಕೂ ಹೆಚ್ಚು ನೌಕರರು ಭಾಗಿ ಕರ್ನಾಟಕ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ, ಮಹಿಳಾ ಒಕ್ಕೂಟಗಳಲ್ಲಿ ಮತ್ತು ಸರಕಾರದ ವಿವಿದ ಇಲಾಖೆಗಳ ಯೋಜನೆ ಜಾರಿಗಾಗಿ ಕಾರ್ಯ ನಿರ್ವಹಿಸುತ್ತಿರುವ ಮುಖ್ಯ ಪುಸ್ತಕ ಬರಹಗಾರರು(MBK), ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳು (LCRP) ಹಾಗು ವಿವಿಧ ಹೆಸರಿನ …

Read More »

ಮಾದಪ್ಪನ ದರ್ಶನಕ್ಕೆ ವಿದೇಶಿ ಭಕ್ತರ ದಂಡು .

Crowd of foreign devotees to see Madappa ವರದಿ : ಬಂಗಾರಪ್ಪ .ಸಿ .ಹನೂರು : ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಇತ್ತಿಚಿನ ದಿನಗಳಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಕಾಲು ದಾರಿಯಲ್ಲಿ ನಡೆದುಕೊಂಡು ಬರುತ್ತಿದ್ದರು, ಸಹ ಭಕ್ತರ ಸಂಖ್ಯೆಯಲ್ಲಿ ಕಡಿಮೆಯಾಗಿಲ್ಲ . ಇದೇ ಸಮಯದಲ್ಲಿ ವಿದೇಶಿಯರು ಸಹ ಮಾದಪ್ಪನ ಸನ್ನಿಧಿಗೆ ಆಗಮಿಸಿ ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾಗುತ್ತಾರೆ .ಶಿವರಾತ್ರಿ ಸಂದರ್ಭದಲ್ಲಿ ಪ್ರಾಧಿಕಾರದ ವತಿಯಿಂದ …

Read More »

ಎಂಇಎಸ್ ಪುಂಡರಿಗೆ ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಬೆಂಬಲ:ರಾಜೀನಾಮೆಗೆಇಂಡಿಯನ್ ವೆಹಿಕಲ್ ಡ್ರೈವರ್ಸ್ ಟ್ರೇಡ್ ಯೂನಿಯನ್ ಆಗ್ರಹ

Minister Lakshmi Hebbalkar’s support for MES bullies: Indian Vehicle Drivers Trade Union demands resignation ಬೆಂಗಳೂರು, ಫೆ, 24; ಬೆಳಗಾವಿ ತಾಲೂಕಿನ ಸಣ್ಣ ಬಾಳೆಕುಂದ್ರಿಯಲ್ಲಿ ಸಾರಿಗೆ ಸಂಸ್ಥೆ ನಿರ್ವಾಹಕನ ಮೇಲೆ ಎಂಇಎಸ್ ಪುಂಡರು ನಡೆಸಿದ ಪುಂಡಾಟಿಕೆಯಿಂದಾಗಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಕೂಡಲೇ ಮರಾಠಿ ಪುಂಡರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಇಂಡಿಯನ್ ವೆಹಿಕಲ್ ಡ್ರೈವರ್ಸ್ ಟ್ರೇಡ್ ಯೂನಿಯನ್ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ …

Read More »

ಹಿರಿಯ ಪತ್ರ ಕರ್ತ ದಶರಥ‌ ಅವರ ತಾಯಿ ಸೌಭಾಗ್ಯಮ್ಮ ನಿಧನ

Senior letter writer Dasharatha’s mother, Saubhagyamma, passes away ಗಂಗಾವತಿ: ಹಿರಿಯಪತ್ರ ಕರ್ತ ದಶರಥ‌ ಅವರ ತಾಯಿ ಕ್ರೈಸ್ತ ಸಮಾಜದ ಹಿರಿಯರಾಗಿರುವ ೯೭ ವರ್ಷದ ಶತಾಯುಷಿ ಶ್ರೀಮತಿ ಸೌಭಾಗ್ಯಮ್ಮ ಫೆಬ್ರವರಿ-೨೩ ಭಾನುವಾರ ಬೆಳಗ್ಗೆ ೧೦ ಗಂಟೆ ಸುಮಾರಿಗೆ ಗಂಗಾವತಿಯ ೧೦ನೇ ವಾರ್ಡ್ ಮುಜಾವರಕ್ಯಾಂಪಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿರುತ್ತಾರೆ.ಮೃತರ ಅಂತ್ಯಕ್ರಿಯೆ ಫೆಬ್ರವರಿ-೨೪ ಸೋಮವಾರ ಬೆಳಗ್ಗೆ ೧೦ ಗಂಟೆಗೆ ಹೊಸಳ್ಳಿ ರಸ್ತೆಯಲ್ಲಿರುವ ಕ್ರೈಸ್ತ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿರುತ್ತಾರೆ. …

Read More »