Breaking News

Tag Archives: kalyanasiri News

ಮಾತನಾಡಿದರೆ ಮನ ಅರಳುತಿರಬೇಕು-ಮಹಾದೇವಸ್ವಾಮಿಗಳು

If you speak, your mind should be blooming – Mahadeva Swami ಯಲಬುರ್ಗಾ— ಒಳ್ಳೆ ಮಾತಿಗಿಂತ ದುಡಿದು ತಿನ್ನುವ ಕೈಗಳು ಶ್ರೇಷ್ಠ ಎಂದಾಗಲೂ ನಮ್ಮ ಮಾತುಗಳು ಪರರ ಮನಸ್ಸನ್ನು ಅರಳಿಸುವಂತಿರಬೇಕೆಂದು ಕುಕನೂರಿನ ಅನ್ನದಾನೇಶ್ವರ ಶಾಖಾಮಠದ ಮಹಾದೇವ ಸ್ವಾಮಿಗಳು ಹೇಳಿದರು. ತಾಲೂಕಿನ ಕರಮುಡಿ ಗ್ರಾಮದ ಕರವೀರಭದ್ರೇಶ್ವರ ದೇವಸ್ಥಾನದಲ್ಲಿ ಆಯೋಜಿಸಿದ ವೀರಭದ್ರೇಶ್ವರ ಪುರಾಣ ಪ್ರವಚನದ ಮೂರನೇ ದಿನದ ಕಾರ್ಯಕ್ರಮದ ಸಾನಿಧ್ಯವನ್ನು ವಹಿಸಿ ಮಾತನಾಡಿದ ಅವರು ಗ್ರಾಮದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮವನ್ನು …

Read More »

ಎ2 ಮ್ಯೂಸಿಕ್ ಸಂಸ್ಥೆಯ “ವೆಂಕಟೇಶ್ವರ ಸುಬ್ರಹ್ಮಣ್ಯ” ಸಿಡಿ ಬಿಡುಗಡೆ

“Venkateswara Subrahmanya” CD Released by A2 Music Company ವೈಕುಂಠ ಏಕಾದಶಿ ಪ್ರಯುಕ್ತ ಜೆಪಿ ನಗರದ ವೆಂಕಟೇಶ್ವರ ದೇವಾಲಯದಲ್ಲಿ ಡಾ. ಎಂ.ಎಸ್. ಸುಬ್ಬು ಲಕ್ಷ್ಮಿ ಅವರ ಮೊಮ್ಮಕ್ಕಳಾದ ಎಸ್. ಐಶ್ವರ್ಯ ಮತ್ತು ಎಸ್. ಸೌಂದರ್ಯ ಸಹೋದರಿಯರಿಂದ ಗೀತೆ ಗಾಯನ ಬೆಂಗಳೂರು,ಡಿ, 23; ಕರ್ನಾಟಕ ಶಾಸ್ತ್ರೀಯ ಸಂಗೀತದ ದಂತಕಥೆ, ಭಕ್ತಿ ಸಂಗೀತದಲ್ಲಿ ಅದರಲ್ಲೂ ವಿಶೇಷವಾಗಿ ಸುಪ್ರಭಾತದಲ್ಲಿ ಬೆರಗು ಮೂಡಿಸಿದ್ದ ಭಾರತ ರತ್ನ ಡಾ. ಎಂ.ಎಸ್. ಸುಬ್ಬು ಲಕ್ಷ್ಮಿ ಅವರ ಮೊಮ್ಮಕ್ಕಳಾದ …

Read More »

ಐತಿಹಾಸಿಕಹನುಮಮಾಲಾವಿಸರ್ಜನೆಗೆಕ್ಷಣಗಣನೆ: ಅಂಜನಾದ್ರಿಯಲ್ಲಿ ಹಬ್ಬದ ಸಂಭ್ರಮ

Countdown to historic Hanumanala dissolution: Festival celebrations at Anjanadri ಕೊಪ್ಪಳ ಡಿಸೆಂಬರ್ 23 (ಕರ್ನಾಟಕ ವಾರ್ತೆ): ಹನುಮಮಾಲಾ ವಿಸರ್ಜನೆಗೆ ಕ್ಷಣಗಣನೆ ಶುರುವಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಎಲ್ಲಾ ವ್ಯವಸ್ಥೆಯು ಅಚ್ಚುಕಟ್ಟಾಗಿ ಸಿದ್ಧಗೊಂಡಿದ್ದರಿಂದ ಆನೇಗೊಂದಿಯ ಚಿಕ್ಕರಾಂಪುರ ಹತ್ತಿರದ ಅಂಜನಾದ್ರಿ ಬೆಟ್ಟ ಹನುಮ ಜನ್ಮಭೂಮಿಯಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ.ಹತ್ತು ಹಲವು ಬಗೆಯ ವಿದ್ಯುದೀಪಗಳ ಅಲಂಕಾರದಿಂದಾಗಿ ಸಂಜೆ ವೇಳೆಯಿಂದ ಮನಮೋಹಕ ದೃಶ್ಯವಾಗಿ ಅಂಜನಾದ್ರಿ ಬೆಟ್ಟವು …

Read More »

ಹನುಮಮಾಲಾವಿಸರ್ಜನೆ: ಶಾಂತಿ ಕಾಪಾಡಲು ಜಿಲ್ಲಾಉಸ್ತುವಾರಿಸಚಿವರ ಮನವಿ

Dissolution of Hanumamala: Appeal of district in-charge minister to maintain peace ಕೊಪ್ಪಳ ಡಿಸೆಂಬರ್ 23 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸೇರಿದಂತೆ ನಾನಾ ಇಲಾಖೆಗಳ ಸಹಯೋಗದಲ್ಲಿ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮವು ಈ ಬಾರಿ ವಿಶಿಷ್ಟವಾಗಿ ನಡೆಯುತ್ತಿದೆ. ಸ್ಥಳೀಯರು ಮತ್ತು ಬೇರೆ ಬೇರೆ ಭಾಗಗಳಿಂದ ಬರುವ ಶ್ರೀ ಆಂಜನೇಯ ಸ್ವಾಮಿ ಭಕ್ತರು ಹನುಮಮಾಲಾ ವಿಸರ್ಜನೆ ವೇಳೆಯಲ್ಲಿ ಶಾಂತಿ ಕಾಪಾಡಿ ನಾವು ಶಾಂತಿಪ್ರಿಯರು ಎನ್ನುವ ಸಂದೇಶ …

Read More »

ಕೌದಳ್ಳಿಯಲ್ಲಿ ಶ್ರೀ ರಾಮಚಂದ್ರಪುರದ ಗೋಪಲ ಟ್ರಸ್ಟಿನ ಎರಡನೆ ಗೋಶಾಲೆ ಪ್ರಾರಂಭ

Gopala Trust’s second Goshala started in Kaudalli. ವರದಿ : ಬಂಗಾರಪ್ಪ ಸಿ ಹನೂರು .ಹನೂರು :ಶ್ರೀ ಕ್ಷೇತ್ರದ ನೂತನವಾಗಿ ಪ್ರಾರಂಭಿಸಿರುವ ಗೋಫಲ ಟ್ರಸ್ಟ್ ನ ಟ್ರಸ್ಟಿಗಳಾದ ಶ್ರೀ ಯುತ ಮುಳಿಯ ಕೇಶವ ಪ್ರಸಾದ್ಮಾತನಾಡಿ ನಾವು ಪ್ರಾರಂಭ ಮಾಡಿದ ಗೋಫಲ ಟ್ರಸ್ಟ್ ನ ಒಟ್ಟು ಲಾಭಾಂಶದ ಹಣವನ್ನು ವ್ಯಯ ಮಾಡದೆ ಎರಡು ಗೋಶಾಲೆಗಳನ್ನು ಮಾಡಿದ್ದೆವೆ ಅದರಲ್ಲಿ ಇದು ಒಂದಾಗಿದೆ.ನಮ್ಮಲ್ಲಿನ ನಾಟಿ ಹಸುವಿನ ಹಾಲಿನಿಂದ ಮನುಷ್ಯನ ಆರೋಗ್ಯದಲ್ಲಿ ಉತ್ತಮ ಬೆಳವಣಿಗೆ …

Read More »

ಜಿಲ್ಲಾಸ್ಪತ್ರೆಯಅವ್ಯವಸ್ಥೆಗೆಸಿಡಿಮಿಡಿಯಾದಸಚಿವರು

Minister of CD Media for the chaos of the district hospital ಕೊಪ್ಪಳ ಡಿಸೆಂಬರ್ 23 (ಕರ್ನಾಟಕ ವಾರ್ತೆ): ಕೊರೊನಾ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮಗಳ ಬಗ್ಗೆ ಪರಿಶೀಲಿಸಲು ಡಿಸೆಂಬರ್ 23ರಂದು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಜಿಲ್ಲಾಸ್ಪತ್ರೆಯಲ್ಲಿನ ಸ್ಥಿತಿಗತಿಯ ಬಗ್ಗೆ ಕೇಳಿ ಅಲ್ಲಿನ ಅವ್ಯವಸ್ಥೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.ಇಲ್ಲಿ ಎಲ್ಲರಿಗೂ ಒಂದೇ ನ್ಯಾಯ. ಸೌಲಭ್ಯಗಳು ಎಲ್ಲರಿಗೂ …

Read More »

ಕುಕನೂರ, ಕಾರಟಗಿ, ಕನಕಗಿರಿ ಆಸ್ಪತ್ರೆಗಳ ಮೇಲ್ದರ್ಜೆಗೇರಿಸಲು ಪ್ರಸ್ತಾವನೆ ಸಿದ್ಧಪಡಿಸಿ: ಶಿವರಾಜ ತಂಗಡಗಿ

Prepare proposal for upgradation of Kukanur, Karatagi, Kanakagiri hospitals: Shivraja Thangadagi ಕೊಪ್ಪಳ ಡಿಸೆಂಬರ್ 23 (ಕರ್ನಾಟಕ ವಾರ್ತೆ): ಜನಸಂಖ್ಯೆಗೆ ತಕ್ಕಂತೆ ಆಸ್ಪತ್ರೆ ಸೇರಿದಂತೆ ಅಗತ್ಯ ವೈದ್ಯಕೀಯ ಸೌಕರ್ಯಗಳು ಇರಬೇಕು. ಈ ನಿಟ್ಟಿನಲ್ಲಿ ಕನಕಗಿರಿ, ಕಾರಟಗಿ ಮತ್ತು ಕುಕನೂರ ತಾಲೂಕುಗಳಲ್ಲಿ ಸಹ ತಾಲೂಕು ಆಸ್ಪತ್ರೆಗಳು ಕಾರ್ಯಾರಂಭ ಮಾಡಲು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಹೇಳಿದರು.ಡಿಸೆಂಬರ್ 23ರಂದು ಜಿಲ್ಲಾಧಿಕಾರಿಗಳ ಕಚೇರಿ …

Read More »

ಕೊರೊನಾ ತಡೆಗೆ ಸನ್ನದ್ಧರಾಗಲುಅಧಿಕಾರಿಗಳಿಗೆ ಸಚಿವರ ಸೂಚನೆ

Minister’s instruction to officials to prepare for Corona ಕೊಪ್ಪಳ ಡಿಸೆಂಬರ್ 23 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಡಿಸೆಂಬರ್ 23ರಂದು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೊರೊನಾ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯು ತೆಗೆದುಕೊಂಡ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ …

Read More »

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದನಾಡಿನ ಕಲೆ,ಸಾಹಿತ್ಯ,ಸಂಸ್ಕೃತಿಯ ಬೆಳವಣಿಗೆ.

From Department of Kannada and Culture Development of art, literature and culture of the country. ಗಂಗಾವತಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕನ್ನಡ ನಾಡಿನ ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಗಳನ್ನು ಉಳಿಸಿ ಬೆಳೆಸುತ್ತಿದೆ ಎಂದು ಹಣವಾಳ ಗ್ರಾಮದ ಮುಖಂಡರು ಹಾಗೂ ಗ್ರಾ.ಪಂ ಮಾಜಿ ಸದಸ್ಯರಾದ ದುರ್ಗಪ್ಪ ಗೊಲ್ಲಾರಿಯವರು ಹರ್ಷ ವ್ಯಕ್ತಪಡಿಸಿದರು.ಅವರು ಗಂಗಾವತಿ ತಾಲೂಕಿನ ಹಣವಾಳ ಗ್ರಾಮದ ಶ್ರೀ ಆದಿದೇವತೆ ದುರ್ಗಾದೇವಿ ದೇವಸ್ಥಾನದ ಆವರಣದಲ್ಲಿ ಡಿಸೆಂಬರ್-೨೨ …

Read More »

ಹಣ್ಣು ತರಕಾರಿ ಮಾರಾಟ ಮಾಡಿದ ಅಪ್ಸಾನಿ ಪರಿಮಳ ನಾರಾಯಣರಾವ್ ಶಾಲೆ ವಿದ್ಯಾರ್ಥಿಗಳು

Students of Apsani Parima Narayan Rao School sold fruits and vegetables ಶ್ರೀರಾಮನಗರ  :- ಶಾರದಾ ವಿದ್ಯಾ ಸಂಸ್ಥೆ  ಅಪ್ಸಾನಿ ಪರಿಮಳ  ನಾರಾಯಣರಾವ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ  ರೈತ ದಿನಾಚರಣೆಯನ್ನು  ಆಚರಿಸಲಾಯಿತು,  ಕಾರ್ಯಕ್ರಮವನ್ನು ಎಸ್ ಪ್ರಸಾದ್ ಅಧ್ಯಕ್ಷರು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಪಾಲಕರಿಗೆ  ರೈತರಿಗೆ ಸಂಬಂಧಿಸಿದ ವಿವಿಧ ಯೋಜನೆಗಳ ಬಗ್ಗೆ, ಆಧುನಿಕ ತಂತ್ರಜ್ಞಾನ ಕುರಿತು  ಮಾಹಿತಿ ನೀಡಲಾಯಿತು,  ನಂತರ ರೈತರ ಬೆಳೆದಿರುವ ಧಾನ್ಯ ತರಕಾರಿ ಹಣ್ಣು  ಮುಂತಾದವುಗಳನ್ನು …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.