Breaking News

Tag Archives: kalyanasiri News

ಫೆ.24ರಂದು ಕೊಪ್ಪಳ ಬಂದ್ ಕರೆಗೆ ಬೆಂಬಲಿಸಿ ಯಲಬುರ್ಗಾ ಶಾಸಕ ರಾಯರೆಡ್ಡಿ ಶ್ರೀಗಳಿಗೆ ಪತ್ರ,,

Letter to Yalaburga MLA Rayareddy Shri in support of Koppal bandh call on 24th Feb. ಕೊಪ್ಪಳ : ದಿ.24.02 ರಂದು ಎಂ ಎಸ್ ಪಿ ಎಲ್ ಕಾರ್ಖಾನೆ ನಿರ್ಮಾಣ ವಿರೋಧಿಸಿ ಕೊಪ್ಪಳ ಬಂದ್ ಕರೆಗೆ ಬೆಂಬಲಿಸಿ ಯಲಬುರ್ಗಾ ಶಾಸಕರು ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದಂತ ಬಸವರಾಜ ರಾಯರೆಡ್ಡಿ ಅವರು ಶ್ರೀ ಗಳಿಗೆ ಪತ್ರ ರವಾನಿಸಿದರು. ನಗರದ ಸಮೀಪ ರೂ. 54.00 ಸಾವಿರ ಕೋಟಿಗಳ ವೆಚ್ಚದಲ್ಲಿ …

Read More »

ಮಕ್ಕಳ ವೈದ್ಯರ ಸಂಘದಿಂದಅನೀಮಿಯಾ ಕಿ ಬಾತ್, ಕಮ್ಯೂನಿಟಿಕಿ ಸಾಥ್ ಅಡಿಯಲ್ಲಿ ಜಾಗೃತಿ ಅಭಿಯಾನ ಪ್ರಾರಂಭ

An awareness campaign launched under Anemia Ki Baat, Communitiki Saath by the Association of Paediatricians ಗಂಗಾವತಿ, ಭಾರತದಲ್ಲಿ ಲಕ್ಷಾಂತರ ಜನರಲ್ಲಿ ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳು, ರಕ್ತಹೀನತೆ (ಅನೀಮಿಯಾ) ಸಮಸ್ಯೆಯಿಂದ ಬಳಲುತ್ತಿದ್ದಾರೆ.ಕಾರಣ ಅಭಿಯಾನಗಳ ಮೂಲಕ ರಕ್ತಹೀನತೆ ಕುರಿತು ಜಾಗೃತಿ ಮೂಡಿಸಿ ಸಮಸ್ಯೆಯನ್ನು ತಡೆಗಟ್ಟಲು ಭಾರತೀಯ ಮಕ್ಕಳ ವೈದ್ಯರ ಸಂಘವು ಅನೀಮಿಯಾ ಕಿ ಬಾತ್, ಕಮ್ಯೂನಿಟಿಕಿ ಸಾಥ್ ಎಂಬ ಶಿರ್ಷಿಕೆ ಅಡಿಯಲ್ಲಿ ಜಾಗೃತಿ ಅಭಿಯಾನವನ್ನ ಪ್ರಾರಂಭಿಸಿದೆಈ …

Read More »

ಬಸಾಪಟ್ಟಣ :ಮಕ್ಕಳ ನಾಯಕತ್ವ ಶಿಬಿರ ಹಾಗೂ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣಾ ಕಾರ್ಯಗಾರ

Basapatna: Children’s leadership camp and SSLC students’ result improvement workshop ” ಭಾರತ್ ಸೇವಾದಳದ ವತಿಯಿಂದ ಕೊಪ್ಪಳ ಜಿಲ್ಲೆಯಲ್ಲಿ ವಿಭಿನ್ನ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳುವುದರ ಮೂಲಕ ರಾಜ್ಯಕ್ಕೆ ಮಾದರಿಯಾದ ಕೊಪ್ಪಳ ಜಿಲ್ಲಾ ಸೇವಾದಳ ಸಮಿತಿ” ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಟೇಶ್ ಬಸಾಪಟ್ಟಣ ಬಾಲಕರ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾದ ಮಕ್ಕಳ ನಾಯಕತ್ವ ಶಿಬಿರ ಹಾಗೂ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣಾ ಮಾಹಿತಿ ಕಾರ್ಯಗಾರವನ್ನು ಉದ್ಘಾಟಿಸಿ ಗಂಗಾವತಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ …

Read More »

ಹೆಚ್ವಿಎಸಿಆರ್ ನ ಭವಿಷ್ಯವನ್ನುರೂಪಿಸಲು ನಾವೀನ್ಯತೆ ಮತ್ತು ಸುಸ್ಥಿರತೆಯ ಮೇಲೆ ಬಲವಾದ ಉದ್ಯಮದ ಗಮನವನ್ನು ಹೊಂದಿದೆ

A strong industry focus on innovation and sustainability is shaping the future of HVACR ಅಕ್ರೆಕ್ಸ್ ಇಂಡಿಯಾ 2025 ಹೆಚ್ವಿಎಸಿಆರ್ ನ ಭವಿಷ್ಯವನ್ನು ರೂಪಿಸಲು ನಾವೀನ್ಯತೆ ಮತ್ತು ಸುಸ್ಥಿರತೆಯ ಮೇಲೆ ಬಲವಾದ ಉದ್ಯಮದ ಗಮನವನ್ನು ಹೊಂದಿದೆ ಬೆಂಗಳೂರು: ಅಕ್ರೆಕ್ಸ್ ಇಂಡಿಯಾ, ಇತ್ತೀಚಿನ ತಾಂತ್ರಿಕ ಪ್ರಗತಿಗಳು ಮತ್ತು ಹೆಚ್ವಿಎಸಿ ಪೂರೈಕೆ ಸರಪಳಿಯ ನಾವೀನ್ಯತೆಗಳ ಸಮಗ್ರ ಶ್ರೇಣಿಯ ಪ್ರಮುಖ ಪ್ರದರ್ಶನವನ್ನು ಇಂದು ಬೆಂಗಳೂರಿನ ಬೆಂಗಳೂರು ಇಂಟರ್ನ್ಯಾಷನಲ್ ಎಕ್ಸಿಬಿಷನ್ ಸೆಂಟರ್ …

Read More »

ಮಾದಪ್ಪನಆದಾಯದಲ್ಲಿ ಕೋಟಿ ದಾಟಿದರು ಭಕ್ತರು ನೀಡುವ ಶುಲ್ಕದ ದರವನ್ನು ಕಡಿತ ಗೊಳಿಸಿಲ್ಲ

Madappa’s income has crossed crores and the rate of fee given by the devotees has not been reduced. ವರದಿ : ಬಂಗಾರಪ್ಪ .ಸಿ .ಹನೂರು : ಪ್ರಸಿದ್ದ ಯಾತ್ರ ಸ್ಥಳವಾದಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹುಂಡಿ ಹಣದ ಏಣಿಕೆ ಕಾರ್ಯವು ಈ ದಿನ ಬೆಳಿಗ್ಗೆ 6.30 ಗಂಟೆಯಿಂದ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನಸ್ವಾಮಿಗಳು, ಶ್ರೀ ಸಾಲೂರು ಬೃಹನ್ಮಠಾಧ್ಯಕ್ಷರು ರವರ ದಿವ್ಯಸಾನಿದ್ಯದಲ್ಲಿ …

Read More »

ಬಾಲ್‌ಬಾಕ್ಸ್  ಜೂಜಾಟ ನಿಷೇಧಿಸುವಂತೆ ತಹಶೀಲ್ದಾರ್ ಅವರಿಗೆ ಮನವಿ

Petition to Tehsildar to Ban Ballbox Gambling ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘದಿಂದಶ್ರೀಕ್ಷೇತ್ರ ಕೊಟ್ಟೂರಿನಲ್ಲಿ ಬಾಲ್‌ಬಾಕ್ಸ್  ಜೂಜಾಟ ನಿಷೇಧಿಸುವಂತೆ ಆಗ್ರಹಿಸಿ ತಹಶೀಲ್ದಾರ್ ಅಮರೇಶ್ ಜಿಕೆ ಅವರಿಗೆ ಗುರುವಾರ ಮನವಿ ಪತ್ರ ನೀಡಿದರು ವಿಜಯನಗರ ಜಿಲ್ಲೆ ವ್ಯಾಪ್ತಿ ಮತ್ತು ಕೊಟ್ಟೂರು ತಾಲ್ಲೂಕಿನ ಸಾರ್ವಜನಿಕರು ಮತ್ತು ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘದ ಈ ಮೂಲಕ ದೂರು ಸಲ್ಲಿಸಲಾಯಿತು ಕೊಟ್ಟೂರು ಪಟ್ಟಣದ ಆರಾಧ್ಯ ದೈವ, ಕ್ಷೇತ್ರನಾಥ ಶ್ರೀ ಗುರುಬಸವೇಶ್ವರ …

Read More »

ತುಂಗಭದ್ರ ಎಡದಂಡೆ ಕಾಲುವೆಯಅನುದಾನದಡಿಯಲ್ಲಿಸಂಗಾಪುರ ಶ್ರೀ ಲಕ್ಷ್ಮಿ ನಾರಾಯಣ ಕೆರೆಯನ್ನುಅಭಿವೃದ್ಧಿಪಡಿಸಲು ರೈತರ ಒತ್ತಾಯ.

Farmers insist on development of Singapore Sri Lakshmi Narayan Lake under Tungabhadra Left Bank Canal grant ಗಂಗಾವತಿ: ತಾಲೂಕಿನ ಸಂಗಾಪುರ ಗ್ರಾಮದ ಪಂಚಾಯತಿ ವ್ಯಾಪ್ತಿಯಲ್ಲಿ ಸರ್ವೇ ನಂ: ೪೮, ವಿಸ್ತೀರ್ಣ ೪೨-೨೧ ಎ-ಗುಂ ವಿಸ್ತೀರ್ಣದ ವಿಜಯನಗರ ಪುರಾತನ ಕಾಲದ ಶ್ರೀ ಲಕ್ಷ್ಮಿ ನಾರಾಯಣ ಕೆರೆಯು ಜಲ ಸಂಪನ್ಮೂಲ ಇಲಾಖೆಗೆ ಸಂಬಂಧಪಡದ ಡಿರುತ್ತದೆ. ಈ ಕೆರೆಯು ಜಲ ಸಂಗ್ರಹವಾಗದೇ ನಮ್ಮ ಹೊಲಗಳಿಗೆ ನೀರು ಸರಿಯಾದ ಪ್ರಮಾಣದಲ್ಲಿ …

Read More »

ಕಾರ್ಮಿಕ ವಿರೋಧಿ ನೀತಿಗಳನ್ನುಹಿಂಪಡೆಯಲುಒತ್ತಾಯಿಸಿಎ.ಐ.ಸಿ.ಸಿ.ಟಿ.ಯು ಧರಣಿ

AICCTU strike demanding withdrawal of anti-labour policies ಗಂಗಾವತಿ: ರಾಜ್ಯದಲ್ಲಿ ದಿನ ದಿನಕ್ಕೂ ಕಾರ್ಮಿಕ ವರ್ಗದ ಮೇಲಿನ ದಾಳಿ, ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಕಾರ್ಮಿಕರ ಹೋರಾಟದ ಫಲವಾಗಿ ಅಸ್ತಿತ್ವಕ್ಕೆ ಬಂದ ಕಾರ್ಮಿಕ ಕಾನೂನುಗಳ ಬದಲಾವಣೆಗೆ ಕೇಂದ್ರ ಸರ್ಕಾರ ವಿಭಿನ್ನ ದಾರಿಯಲ್ಲಿ ಹೊರಟಿದೆ. ರಾಜ್ಯ ಸರ್ಕಾರಗಳೂ ಈ ಕಾನೂನು ಬದಲಾವಣೆಯಲ್ಲಿ ತೊಡಗಿವೆ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯದಲ್ಲಿ ಹಲವಾರು ಕಾನೂನುಗಳನ್ನು ಈಗಾಗಲೇ ಬದಲಾಯಿಸಲಾಗಿದೆ. ಉಳಿದ ರಾಜ್ಯಗಳು ಇದಕ್ಕೆ ಹೊರತಾಗಿಲ್ಲ. ಆತಂಕದ ಸಂಗತಿ ಎಂದರೆ, …

Read More »

ಆಸ್ತಿಗಳ ತೆರಿಗೆ ಪರಿಷ್ಕರಣೆಗೆ ಅಗತ್ಯ ದಾಖಲೆ ಸಲ್ಲಿಸಿ ಪಿಡಿಓ ಸುರೇಶ ಚಲವಾದಿ ಸೂಚನೆ

PDO Suresh Chalawadi notice to submit necessary document for property tax revision ಗಂಗಾವತಿ : ಆಸ್ತಿಗಳ ತೆರಿಗೆ ಪರಿಷ್ಕರಣೆ ಮಾಡುತ್ತಿದ್ದು, ಮಾಲೀಕರು ಅಗತ್ಯ ದಾಖಲೆಗಳನ್ನುಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಸಲ್ಲಿಸುವಂತೆ ವಡ್ಡರಹಟ್ಟಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಸುರೇಶ ಚಲವಾದಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸರಕಾರದ ಸುತ್ತೋಲೆ ಅನುಸಾರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿರುವ ಆಸ್ತಿಗಳ ತೆರಿಗೆ ಬೇಡಿಕೆ ವಸೂಲಿ ಮತ್ತು ಬಾಕಿ ನಿರ್ವಹಿಸಲು ನಿಗದಿಪಡಿಸಿರುವ ಪಂಚತಂತ್ರ 2.0 ತಂತ್ರಾಂಶದಲ್ಲಿ …

Read More »

ಪ್ರಿಯಾಂಕ‌ ಖರ್ಗೆ ನೇತೃತ್ವದಲ್ಲಿ ನೇತೃತ್ವದಲ್ಲಿ ಸಚಿವರ ಮಾಧ್ಯಮ ಸಂಯೋಜಕರ ಗೌಪ್ಯ ಸಭೆ

Priyanka Kharge chaired a confidential meeting of Minister’s media coordinators ಬಿಜೆಪಿ ಆರೋಪಗಳಿಗೆ ಪ್ರತ್ಯುತ್ತರ ನೀಡಲು ಸಚಿವರ ಮಾಧ್ಯಮ ಸಲಹೆಗಾರ  ಗೌಪ್ಯ ಸಭೆ  ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಸಾಲು ಸಾಲು ಆರೋಪಗಳನ್ನು ಮಾಡುತ್ತಿದೆ. ಈ ಆರೋಪಗಳಿಗೆ ಯಾವ ರೀತಿ ಉತ್ತರ ಕೊಡಬೇಕು, ಸರ್ಕಾರದ ಕಾರ್ಯವೈಖರಿಯ ಬಗ್ಗೆ ಹೇಗೆ ಪ್ರಚಾರ ಮಾಡಬೇಕು, ಸರ್ಕಾರದ ಜನೋಪಯೋಗಿ ಕಾರ್ಯಕ್ರಮಗಳನ್ನು ಹೇಗೆ ಜನರಿಗೆ ತಲುಪಿಸಬೇಕು ಎಂಬಿತ್ಯಾದಿ ವಿಚಾರಗಳನ್ನು ಇಟ್ಟುಕೊಂಡು ಸಚಿವ …

Read More »