Pashu Sakhi as special guest to watch New Delhi Republic Day Parade : Tel. EO. ಗಂಗಾವತಿ: ಸಂಜೀವಿನಿ -ಕೆ.ಎಸ್.ಆರ್.ಎಲ್.ಪಿ.ಎಸ್ ನ ಡೇ ಎನ್. ಆರ್. ಎಲ್. ಎಮ್ ಅಭಿಯಾನದಡಿ ಕಾರ್ಯನಿರ್ವಹಿಸುತ್ತಿರುವ ಸಮುದಾಯ ಸಂಪನ್ಮೂಲ ವ್ಯಕ್ತಿಗಳಾದ ಪಶು ಸಖಿ ಶ್ರೀಮತಿ ಸುಶೀಲಾ ಗಂ. ಮಲ್ಲಿಕಾರ್ಜುನ, ನಿಸರ್ಗ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದಡಿಯಲ್ಲಿ ಪಶು ಇಲಾಖೆಯ ಉತ್ತಮ ಪ್ಯಾರಾ ಪಶು ವಿಸ್ತರಣಾ ಕಾರ್ಯಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದು. ಇವರು …
Read More »ರೈತರು ಯಾರು ಬಡವರಲ್ಲಾ : ಕಳಕಪ್ಪ ಕಂಬಳಿ,,
Farmers are not poor: Kalakappa Kambali ವರದಿ : ಪಂಚಯ್ಯ ಹಿರೇಮಠ.ಕಲ್ಯಾಣಸಿರಿ ವಾರ್ತೆ ಕೊಪ್ಪಳ.ಕುಕನೂರು : ಅನ್ನ ನೀಡುವ ರೈತರು ಯಾರು ಬಡವರಲ್ಲಾ, ಮುಂದೊಂದು ದಿನ ರೈತನ ಬೆಲೆ ಜಗತ್ತಿಗೆ ತಿಳಿಯುತ್ತದೆ. ರೈತರು ಕೇವಲ ವ್ಯವಸಾಯ ಒಂದನ್ನೇ ಅವಲಂಬಿಸದೇ ಎಲ್ಲಾ ರಂಗಗಳಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡು ಮುಂದೆ ಬರಬೇಕು ಎಂದು ಮಾಜಿ ತಾಲೂಕ ಪಂಚಾಯತ್ ಉಪಾಧ್ಯಕ್ಷ ಕಳಕಪ್ಪ ಕಂಬಳಿ ಕರೆ ನೀಡಿದರು. ಮಂಗಳವಾರದಂದು ಪಟ್ಟಣದ ಅನ್ನದಾನೀಶ್ವರ ಶಾಖಾಮಠದಲ್ಲಿ ಭಾರತೀಯ …
Read More »ಅಂಬಿಗರ ಚೌಡಯ್ಯ ನಿಷ್ಠೂರವಾದಿ ಶರಣ
Ambigar Choudaiah is a hardline surrenderer ಗಂಗಾವತಿ: ಪ್ರಾಪಂಚಿಕ ಡಂಬಾರಚಾರಗಳನ್ನು ಕಟುವಾಗಿ ಖಂಡಿಸುತ್ತಿದ್ದ ನಿಜ ಶರಣ ಅಂಬಿಗರ ಚೌಡಯ್ಯ ನಿಷ್ಠೂರವಾದಿ ಶರಣ ಎಂದುನಗರ ಘಟಕ ಅಧ್ಯಕ್ಷ ಹನುಮೇಶ್ ಕುರುಬರು ಹೇಳಿದರು.ಅವರು ಶ್ರೀ ದುರ್ಗಾದೇವಿ ದೇವಸ್ಥಾನದ ಬಳಿಯ ಶ್ರೀ ಅಂಬಿಗರ ಚೌಡಯ್ಯ ವೃತ್ತದಲ್ಲಿನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದರು.ಸಾಮಾನ್ಯ ಜನರಲ್ಲಿದ್ದ ಮೇಲು ಕೀಳು ಮುಂತಾದ ವಿಷಯಗಳನ್ನು ತಮ್ಮದೇ ಆದ ಶೈಲಿಯಲ್ಲಿ ಮುಖಕ್ಕೆ ಹೊಡೆದಂತೆ ಹೇಳುತ್ತಿದ್ದ ಶರಣ, ಜಗತ್ತಿನ ಅಂಕುಡೊAಕು …
Read More »ರಾಷ್ಟ್ರಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥ್ಮೆಟಿಕ್ ಸ್ಪರ್ಧೆಯ ಫಲಿತಾಂಶ
National Level Abacus and Mental Arithmetic Competition Result ಗಂಗಾವತಿ: ಇತ್ತೀಚೆಗೆ ಕಲಬುರ್ಗಿಯಲ್ಲಿ ೬ನೇ ರಾಷ್ಟ್ರಮಟ್ಟದ ಅಬಾಕಸ್ & ಮೆಂಟಲ್ ಅರ್ಥಮೆಟಿಕ್ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ದೇಶದ ವಿವಿಧ ರಾಜ್ಯಗಳಿಂದ ಸುಮಾರು ೧೨೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಅದರಲ್ಲಿ ಗಂಗಾವತಿ ನಗರದ ಜೀನಿಯಸ್ ಅಬಾಕಸ್ ಸೆಂಟರ್ನ ೪೫ ವಿದ್ಯಾರ್ಥಿಗಳು ಭಾಗವಹಿಸಿದ್ದು, ೧೦ ವಿದ್ಯಾರ್ಥಿಗಳು ಸೂಪರ್ ಚಾಂಪಿಯನ್ಶಿಪ್ ಪ್ರಶಸ್ತಿಯನ್ನು ಕುಶಿತ್ ಆರಾಧ್ಯ ಯು., ಪ್ರಥಮ್, ಆಯುಷ್ ಎನ್., ಫಾತಿಮ …
Read More »ಜ.27ರಂದು ನಿಧಿ ಆಪ್ಕೆ ನಿಕತ್ ಕಾರ್ಯಕ್ರಮ
Nidhi Apke Nikat program on 27th Jan ರಾಯಚೂರು ಜ.21,(ಕರ್ನಾಟಕ ವಾರ್ತೆ): ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆ ವತಿಯಿಂದ ನಿಧಿ ಆಪ್ಕೆ ನಿಕತ್2.0 ಕಾರ್ಯಕ್ರಮವು ಜ.27ರಂದು ನಗರದ ಮುನ್ನಾರ್ ಕಾಪು ಶಿಕ್ಷಣ ಸಂಸ್ಥೆ ಶಾಲೆಯಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ಪಿಂಚಣಿದಾರರು, ಇಪಿಎಫ್ ಚಂದಾದಾರರು ಮತ್ತು ಉದ್ಯೋಗದಾತರು ಈ ಅವಕಾಶವನ್ನು ಪಡೆಯಬಹುದಾಗಿದೆ.ನಿಧಿ ಆಪ್ಕೆ ನಿಕತ್ ಎಂಬುದು ಇಪಿಎಫ್ ಮತ್ತು ಎಂಪಿ ಕಾಯ್ದೆ, 1952ರ ನಿಬಂಧನೆಗಳನ್ನು ಉತ್ತಮವಾಗಿ ಅರ್ಥಮಾಡಿಕೊಳ್ಳಲು ಮಧ್ಯಸ್ಥಗಾರರು, ಸದಸ್ಯರು ಮತ್ತು …
Read More »ನೇತ್ರ ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
Application Invitation for Ophthalmic Assistant Posts ರಾಯಚೂರು ಜ.21,(ಕರ್ನಾಟಕ ವಾರ್ತೆ): ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟೀಯ ಆರೋಗ್ಯ ಅಭಿಯಾನದಡಿ ರಾಷ್ಟೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ಹಾಗೂ ಆಯುಷ್ ವಿಭಾಗದಡಿಯಲ್ಲಿ 2024-25ನೇ ಸಾಲಿಗೆ ಮಂಜೂರಾಗಿ ಖಾಲಿ ಇರುವ ಹುದ್ದೆಗಳನ್ನು ರಾಷ್ಟೀಯ ಆರೋಗ್ಯ ಅಭಿಯಾನದ ನಿಯಮಾನುಸಾರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಹುದ್ದೆಗಳ ವಿವರ ; ನೇತ್ರ ಸಹಾಯಕರು …
Read More »ತರಬೇತಿ ಶಿಬಿರಗಳಿಗೆ ಅರ್ಜಿ ಆಹ್ವಾನ
Application Invitation for Training Camps ರಾಯಚೂರು ಜ.21,(ಕರ್ನಾಟಕ ವಾರ್ತೆ): ಇಲ್ಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಯುವಜನರಿಗೆ ತರಬೇತಿ ಶಿಬಿರಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.15 ದಿನಗಳ ಜಿಮ್/ ಪಿಟ್ನೆಸ್ ತರಬೇತಿ ಶಿಬಿರವು 27.01.2025 ರಿಂದ 10.02.2025ರವರೆಗೆ ನಡೆಯಲಿದ್ದು, ದ್ವಿತೀಯ ಪಿ.ಯು.ಸಿ ಪಾಸ್ ಅಥವಾ ಫೇಲ್ ಆದ ಕನಿಷ್ಟ 16 ವರ್ಷ ಗರಿಷ್ಟ 40 ವರ್ಷದ ಅಭ್ಯರ್ಥಿಗಳಿಗೆ ಬೆಂಗಳೂರಿನ …
Read More »ಅಂಬಿಗರ ಚೌಡಯ್ಯನವರ ವಚನಗಳು ದಾರಿದೀಪ; ಜಿಲ್ಲಾಧಿಕಾರಿ ನಿತೀಶ್ ಕೆ.
Ambigar Choudaiya’s words are a beacon; District Collector Nitish K. ರಾಯಚೂರು ಜ.21,(ಕರ್ನಾಟಕ ವಾರ್ತೆ): ನಿಜಶರಣ ಅಂಬಿಗರ ಚೌಡಯ್ಯನವರ ವಚನಗಳು ನಮಗೆ ದಾರಿದೀಪವಾಗಿದ್ದು, ಅವರಆದರ್ಶಗಳನ್ನು ಪಾಲಿಸಿ ಸನ್ಮಾರ್ಗದಲ್ಲಿ ನಡೆಯೋಣ ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಹೇಳಿದರು.ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜನವರಿ 21ರ ಮಂಗಳವಾರ ಹಮ್ಮಿಕೊಂಡಿದ್ದ ನಿಜಶರಣ ಅಂಬಿಗರ ಚೌಡಯ್ಯ …
Read More »ಗಾಂಧಿ ಭಾರತ ಮರು ನಿರ್ಮಾಣ ಪ್ರಕಟಣೆಗಳ ಬಿಡುಗಡೆ
Release of Gandhi Bharat Rebuilding Publications ಬೆಳಗಾವಿ (ಕರ್ನಾಟಕ ವಾರ್ತೆ) ಜ.21: 1924 ರಲ್ಲಿ ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸಂದರ್ಭದಲ್ಲಿ ಕೈಗೊಂಡ ನಿರ್ಣಯಗಳು,ಅಧ್ಯಕ್ಷೀಯ ಭಾಷಣ ಮತ್ತಿತರ ಮಾಹಿತಿಗಳು ಹಾಗೂ ಅಪರೂಪದ ಛಾಯಾಚಿತ್ರಗಳನ್ನು ಒಳಗೊಂಡು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಿಸಿರುವ “ಗಾಂಧಿ ಭಾರತ ಮರು ನಿರ್ಮಾಣ” ಹಾಗೂ Reclaiming Gandhi Bharath ಕನ್ನಡ ಹಾಗೂ ಆಂಗ್ಲ ಪುಸ್ತಕಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ,ರಾಜ್ಯಸಭೆ ವಿರೋಧ …
Read More »ಸುವರ್ಣ ವಿಧಾನಸೌಧ ಆವರಣದಲ್ಲಿ ಮಹಾತ್ಮಾ ಗಾಂಧೀಜಿ ಬೃಹತ್ ಪುತ್ಥಳಿಅನಾವರಣ”ಗಾಂಧೀ ಭಾರತ ನಿರ್ಮಾಣದ ಕನಸು”
Mahatma Gandhi statue unveiled at Suvarna Vidhana Soudha premises “Gandhi’s Dream of Building India” ಬೆಳಗಾವಿ, ಜ.21(ಕರ್ನಾಟಕ ವಾರ್ತೆ): ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧೀವೇಶನದ ಶತಮಾನೋತ್ಸವದ ಸವಿನೆನಪಿಗಾಗಿ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಮಹಾತ್ಮಾ ಗಾಂಧೀಜಿಯವರ ಬೃಹತ್ ಪುತ್ಥಳಿಯನ್ನು ಚರಕವನ್ಮು ತಿರುಗಿಸುವ ಮೂಲಕ ಮಂಗಳವಾರ (ಜ.21) ಅನಾವರಣಗೊಳಿಸಿದರು.ಪುತ್ಥಳಿ ಅನಾವರಣಗೊಳಿಸಿ ಮಾತನಾಡಿದ …
Read More »